• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭೋವಿ ಗುರುಪೀಠಕ್ಕೆ ಸಿಎಂ, ಡಿಸಿಎಂ ಭೇಟಿ

May 04 2024, 12:37 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಬಾಗಲಕೋಟೆಯ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠಕ್ಕೆ ಗುರುವಾರ ಭೇಟಿ ನೀಡಿದರು.

ಮೋದಿ ಒಬ್ಬ ಒಳ್ಳೆ ನಾಟಕಕಾರ, ಇವೆಂಟ್ ಮ್ಯಾನೇಜರ್: ಸಿಎಂ ಸಿದ್ದರಾಮಯ್ಯ

May 04 2024, 12:36 AM IST
ಉತ್ತರ ಕನ್ನಡ ಕ್ಷೇತ್ರದಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗೆ ಈ ಬಾರಿ ಆಶೀರ್ವಾದ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಕೋರಿದರು.

ಮೋದಿ ಹತಾಶ, ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ-ಸಿಎಂ ಸಿದ್ದರಾಮಯ್ಯ

May 04 2024, 12:34 AM IST
ನರೇಂದ್ರ ಮೋದಿ ಹತಾಶರಾಗಿದ್ದು, ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಪ್ರಜ್ವಲ್ ರೇವಣ್ಣ ಯಾವ ದೇಶದಲ್ಲಿದ್ರು ಹಿಡ್ಕೊಂಡು ಬರ್ತಿವಿ: ಸಿಎಂ ಸಿದ್ದರಾಮಯ್ಯ

May 04 2024, 12:32 AM IST
ಪ್ರಜ್ವಲ್ ರೇವಣ್ಣ ಎಲ್ಲಿಗಾದ್ರೂ ಎಸ್ಕೇಪ್ ಆಗಿರಲಿ. ಯಾವ ದೇಶದಲ್ಲಿದ್ದರೂ ಹಿಡ್ಕೊಂಡು ಬರ್ತಿವಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುಡುಗಿದ್ದಾರೆ.

ಯುವಕರಿಗೆ ನಿರುದ್ಯೋಗದ ನಾಮ ಹಾಕಿದ ಮೋದಿ: ಸಿಎಂ ಸಿದ್ದರಾಮಯ್ಯ

May 04 2024, 12:32 AM IST
ನಿರುದ್ಯೋಗ ಸಮಸ್ಯೆ ಬಗೆಹರಿಸಲು ಹೊಸ ಕಾರ್ಖಾನೆ ಸ್ಥಾಪಿಸಲಿಲ್ಲ. ಬಂಡವಾಳ ಹೂಡಿಕೆಗೆ ಅವಕಾಶವನ್ನೂ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಾಡಿಕೊಟ್ಟಿಲ್ಲ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

‘ಮೋದಿ..’ಎಂದು ಕೂಗುತ್ತಿದ್ದರಿಗೆ ತಿರುಪತಿ ನಾಮ: ಸಿಎಂ ಸಿದ್ದರಾಮಯ್ಯ ವ್ಯಂಗ್ಯ

May 03 2024, 01:12 AM IST
ಶಿವಮೊಗ್ಗ ಅಲ್ಲಮಪ್ರಭು ಮೈದಾನದಲ್ಲಿ ಗುರುವಾರ ಏರ್ಪಡಿಸಿದ್ದ ಕಾಂಗ್ರೆಸ್‌ನ ಬೃಹತ್ ಸಾರ್ವಜನಿಕ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಇಂದು ಮುಂಡಗೋಡ, ಕುಮಟಾಕ್ಕೆ ಸಿಎಂ, ಡಿಸಿಎಂ

May 03 2024, 01:09 AM IST
ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಡಾ. ಅಂಜಲಿ ನಿಂಬಾಳ್ಕರ್‌ ಅವರು ಕನಿಷ್ಠ ೧ ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಮಾಜಿ ಶಾಸಕ ವಿ.ಎಸ್. ಪಾಟೀಲ ತಿಳಿಸಿದರು.

ಸಂಯುಕ್ತಾ ಪರ ಸಿಎಂ, ಡಿಸಿಎಂ ಭರ್ಜರಿ ಮತಬೇಟೆ

May 03 2024, 01:01 AM IST
ಕನ್ನಡಪ್ರಭ ವಾರ್ತೆ ಬಾಗಲಕೋಟೆ ಬಾಗಲಕೋಟೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಪಾಟೀಲ್ ಅವರ ಪರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ಸಚಿವರು, ನಾಯಕರು ಮತಯಾಚನೆ ಮಾಡಿದರು. ನಗರದಲ್ಲಿ ನಡೆದ ಕಾಂಗ್ರೆಸ್‌ ಪ್ರಜಾಧ್ವನಿ-2 ಯಾತ್ರೆಯಲ್ಲಿ ಮಾತನಾಡಿದ ನಾಯಕರು ನಾಯಕಿ ಸಂಯುಕ್ತಾ ಪಾಟೀಲ ಅವರನ್ನು ಗೆಲ್ಲಿಸಿ ಸಂಸತ್ತಿನಲ್ಲಿ ಜಿಲ್ಲೆಯ ಧ್ವನಿಯಾಗಿ ಕೆಲಸ ಮಾಡಲಿದ್ದಾರೆ. ಅವರಿಗೆ ಮತವೆಂಬ ಆಶೀರ್ವಾದ ನೀಡಿ ಎಂದು ಎಲ್ಲರೂ ಮನವಿ ಮಾಡಿದರು.

ಗೌಡ್ರು ಪ್ಲಾನ್‌ ಮಾಡಿಯೇ ವಿದೇಶಕ್ಕೆ ಕಳ್ಸಿದ್ದಾರೆ: ಸಿಎಂ

May 02 2024, 06:53 AM IST

ಅಶ್ಲೀಲ ವಿಡಿಯೋ ಪ್ರಕರಣದ ಆಪಾದಿತ, ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ರಾಷ್ಟ್ರಾಧ್ಯಕ್ಷ ದೇವೇಗೌಡ ಅವರೇ ಪ್ಲ್ಯಾನ್ ಮಾಡಿ ವಿದೇಶಕ್ಕೆ ಕಳಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.

ನಗರಕ್ಕೆ ಖರ್ಗೆ, ರಾಗಾ, ಸಿಎಂ,ಡಿಸಿಎಂ ಆಗಮನ: ಸಚಿವ ಎನ್‌.ಎಸ್‌.ಬೋಸರಾಜು

May 02 2024, 12:21 AM IST
ಕಾಂಗ್ರೆಸ್‌ ಅಭ್ಯರ್ಥಿ ಜಿ.ಕುಮಾರ ನಾಯಕ ಅವರ ಪರ ಪ್ರಚಾರ ನಡೆಸಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನೇತಾರ ರಾಹುಲ್‌ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಗುರುವಾರ ನಗರಕ್ಕೆ ಆಗಮಿಸುತ್ತಿದ್ದಾರೆ
  • < previous
  • 1
  • ...
  • 107
  • 108
  • 109
  • 110
  • 111
  • 112
  • 113
  • 114
  • 115
  • ...
  • 161
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved