• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾನು ಶಾಸಕನಾಗಲು ಸಿಎಂ ಸಿದ್ದರಾಮಯ್ಯ ಕಾರಣ: ಜನಾರ್ದನ ರೆಡ್ಡಿ

May 02 2024, 12:19 AM IST
ನಾನು ಗಂಗಾವತಿ ಕ್ಷೇತ್ರದ ಶಾಸಕನಾಗಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಬಲವೇ ಕಾರಣವಾಗಿದೆ.

ಲೋಕಸಭೆ ಚುನಾವಣೆ ಬಳಿಕ ನಾನೇ ಸಿಎಂ: ಬಸನಗೌಡ ಪಾಟೀಲ್ ಯತ್ನಾಳ್

May 02 2024, 12:17 AM IST
ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗುವುದು ಎಷ್ಟು ಸತ್ಯವೋ, ಲೋಕಸಭಾ ಚುನಾವಣೆ ಮುಗಿದ ಬಳಿಕ ನಾನು ಕರ್ನಾಟಕದ ಮುಖ್ಯಮಂತ್ರಿಯಾಗುವುದು ಅಷ್ಟೇ ಸತ್ಯ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೊಂಡಿದ್ದಾರೆ.

ಬಿಜೆಪಿ ಮೀಸಲಾತಿ ಪರ ಇಲ್ಲ: ಸಿಎಂ ಸಿದ್ದರಾಮಯ್ಯ

May 02 2024, 12:17 AM IST
ಇತಿಹಾಸ ನೋಡಿದಾಗ ಬಿಜೆಪಿ ಮೊದಲಿನಿಂದಲೂ ಮೀಸಲಾತಿ ವಿರದ್ಧವಾಗಿಯೇ ಇದೆ. ಇದಕ್ಕೆ ಉದಾಹರಣೆಯೆಂದರೆ, ಅಂದಿನ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯರಾಗಿದ್ದ ರಾಮಾ ಜೋಯೀಸರು ಮೀಸಲಾತಿ ಪ್ರಶ್ನಿಸಿ ಸುಪ್ರೀಂಕೋರ್ಟಿನಲ್ಲಿ ಅಫಡವಿಟ್‌ ಸಲ್ಲಿಸಿದ್ದರು.

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಿಎಂ ಕೈವಾಡ: ಎಚ್ಡಿಕೆ

May 01 2024, 02:02 AM IST
ಜ್ವಲ್‌ ರೇವಣ್ಣ ಅವರದ್ದೆನ್ನಲಾದ ಅಶ್ಲೀಲ ವಿಡಿಯೋ ಇರುವ ಪೆನ್‌ಡ್ರೈವ್‌ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೈವಾಡವೂ ಇದೆ. ಈ ಕುರಿತು ದೂರು ಕೊಡುವ ಮುನ್ನವೇ ಎಸ್‌ಐಟಿ ರಚನೆ ಮಾಡಿರುವುದೇ ಇದಕ್ಕೆ ಸಾಕ್ಷಿ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆರೋಪಿಸಿದರು.

ಚುನಾವಣೆ ವೇಳೆಯೇ ಏಕೆ ಸಿಎಂ ಕೇಜ್ರಿವಾಲ್‌ ಬಂಧನ: ಇ.ಡಿ.ಗೆ ಸುಪ್ರೀಂ ಪ್ರಶ್ನೆ

May 01 2024, 02:01 AM IST
ಚುನಾವಣೆ ಎದುರಿನಲ್ಲೇ ಅರವಿಂದ್‌ ಕೇಜ್ರಿವಾಲ್‌ ಅವರನ್ನು ಏಕೆ ಬಂದಿಸಿದ್ದೀರಿ ಎಂದು ಜಾರಿ ನಿರ್ದೇಶನಾಲಯಕ್ಕೆ ಸುಪ್ರೀಂ ಕೋರ್ಟ್‌ ಪ್ರಶ್ನೆ ಮಾಡಿದೆ

ಅನಂತ್‌ನಾಗ್‌ನಲ್ಲಿ ಮಾಜಿ ಸಿಎಂ ಮೆಹಬೂಬಾಗೆ ತ್ರಿಕೋನ ಸವಾಲು

May 01 2024, 01:16 AM IST
ಜಮ್ಮು ಕಾಶ್ಮೀರದ ಅನಂತ್‌ನಾಗ್ ಕ್ಷೇತ್ರಕ್ಕೆ ಚುನಾವಣೆ ಘೋಷಣೆಯಾದ ದಿನದಿಂದಲೂ ಒಂದಿಲ್ಲೊಂದು ವಿಷಯಕ್ಕೆ ಸುದ್ದಿ ಮಾಡುತ್ತಿದೆ. ಮೊದಲಿಗೆ ಮೈತ್ರಿ ಕುರಿತು ಮೆಹಬೂಬಾ ಅಪಸ್ವರ ಎತ್ತಿದ ಕೆಲವೇ ದಿನಗಳಲ್ಲಿ ಕಾಂಗ್ರೆಸ್‌ ತೊರೆದಿದ್ದ ಗುಲಾಂ ನಬಿ ಆಜಾ಼ದ್‌ ಚುನಾವಣೆಗೆ ನಿಲ್ಲುವುದಾಗಿ ಪ್ರಕಟಿಸಿದರು.

ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ: ಆಂಜನೇಯ ಹೇಳಿಕೆ

Apr 30 2024, 02:14 AM IST
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಯಾರೂ ಹೇಳಿಲ್ಲ. ಅಧಿಕಾರ ಇರುವವರೆಗೂಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಆಗಿರುತ್ತಾರೆ ಎಂದು ಕಾಂಗ್ರೆಸ್ಸಿನ ಮಾಜಿ ಸಚಿವ ಎಚ್.ಆಂಜನೇಯ ದಾವಣಗೆರೆಯಲ್ಲಿ ಹೇಳಿದ್ದಾರೆ.

ಮೇ 3ಕ್ಕೆ ಮುಂಡಗೋಡಕ್ಕೆ ಸಿಎಂ ಸಿದ್ದರಾಮಯ್ಯ

Apr 30 2024, 02:10 AM IST
ಮೇ ೩ರಂದು ಬೆಳಗ್ಗೆ ೧೧ ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಪಟ್ಟಣಕ್ಕೆ ಆಗಮಿಸುವರು.

ಬಡರೋಗಿಗಳಿಗೆ ಆಸ್ಪತ್ರೆ; ಡಾ.ಸಲೀಂ ಸೇವೆ ಶ್ಲಾಘನೀಯ: ಸಿಎಂ ಮುಖ್ಯ ಕಾರ್ಯದರ್ಶಿ ಎಲ್‌.ಕೆ.ಅತೀಕ್‌

Apr 30 2024, 02:08 AM IST
ಹೃದ್ರೋಗ ಹಾಗೂ ಇತರೆ ಎಲ್ಲಾ ರೋಗಗಳಿಗೆ ಚಿಕಿತ್ಸೆ ನೀಡಲು, ಗಡಿ ಭಾಗದ ರೋಗಿಗಳಿಗೆ ಸದಾ ಸೇವೆ ಕಲ್ಪಿಸಲು, ಪಟ್ಟಣದಲ್ಲಿ ಸುಸಜ್ಜಿತ ಆಸ್ಪತ್ರೆ ತೆರೆದಿದ್ದು ಸಂತಸ ತಂದಿದೆ. ನಾನಾ ರೋಗಗಳ ನಿಮಿತ್ತ ಆಸ್ಪತ್ರೆಗೆ ಬಂದ ರೋಗಿಗಳಿಗೆ ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ಚಿಕಿತ್ಸೆ ಕಲ್ಪಿಸಬೇಕು, ಆಸ್ಪತ್ರೆಯ ಬಗ್ಗೆ ಜನತೆಗೆ ವಿಶ್ವಾಸ ಬರುವ ರೀತಿಯಲ್ಲಿ ವೈದ್ಯರ ಸೇವೆ ಅಗತ್ಯವಾಗಿದೆ.

ಡಿಕೆಶಿ ಸಿಎಂ ಆಗಲೆಂದು ಘೋಷಣೆ

Apr 30 2024, 02:06 AM IST
ಸಮಾವೇಶದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಮುಖ್ಯಮಂತ್ರಿ ಆಗಬೇಕು ಎಂದು ಅವರ ಅಭಿಮಾನಿಗಳ ಬಳಗದ ವತಿಯಿಂದ ಹತ್ತಾರು ಯುವಕರು ಬ್ಯಾನರ್ ಹಾಗೂ ಪೋಸ್ಟರ್‌ಗಳನ್ನು ಹಿಡಿದು ಘೋಷಣೆ ಕೂಗಿದರು.
  • < previous
  • 1
  • ...
  • 108
  • 109
  • 110
  • 111
  • 112
  • 113
  • 114
  • 115
  • 116
  • ...
  • 161
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved