• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಎಂ ಸಿದ್ದರಾಮಯ್ಯ ವಿರುದ್ಧ ವ್ಯವಸ್ಥಿತ ಸಂಚು ಆರೋಪ: ಪ್ರತಿಭಟನೆ

Sep 26 2024, 11:29 AM IST
ನಮ್ಮ ಪ್ರತಿಭಟನೆ ನ್ಯಾಯಂಗದ ವಿರುದ್ಧವಲ್ಲ. ನ್ಯಾಯಾಲಯದ ಬಗ್ಗೆ ನಮಗೆ ಗೌರವವಿದೆ. ಆದರೆ, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ರಾಜಭವನವನ್ನು ದುರುಪಯೋಗ ಮಾಡಿಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿಗೆ ಕಳಂಕ ಹಚ್ಚಲು ಪ್ರಯತ್ನಿಸುತ್ತಿವೆ.

ಮೇಲ್ನೋಟಕ್ಕೆ ಆರೋಪ ಹಿನ್ನೆಲೆ, ಸಿಎಂ ರಾಜಿನಾಮೆ ಒಳಿತು: ನ್ಯಾ. ಸಂತೋಷ್‌ ಹೆಗ್ಡೆ

Sep 26 2024, 10:40 AM IST
ಸಿದ್ದರಾಮಯ್ಯನವರು ಆರೋಪಿತನಲ್ಲವೆಂದು ತೀರ್ಪು ಬಂದಲ್ಲಿ ಮತ್ತೆ ಸಿಎಂ ಆಗಬಹುದು. ಹೈಕೋರ್ಟ್‌ ತೀರ್ಪು ಬರುವ ಬರುವ ಮೊದಲು ನಾನು ತಪ್ಪೇ ಮಾಡಿಲ್ಲ ಎಂದು ಹೇಳಿದರು, ಈಗ ಮೇಲ್ನೋಟಕ್ಕೆ ತಪ್ಪು ಕಂಡಿಬಂದಿದೆ ಎಂದು ಕೋರ್ಟ್‌ ಹೇಳಿದೆ. ಹೀಗಾಗಿ ಸಿಎಂ ಹೇಳಿದ್ದು ಸರಿ ಇಲ್ಲ ಎಂದಾಯ್ತಲ್ಲ ಎಂದು ಸಂತೋಷ್‌ ಹೆಗ್ಡೆ ಹೇಳಿದರು.

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೂ ಹೋರಾಟ: ಎಚ್.ಎನ್. ಚಂದ್ರಶೇಖರ

Sep 26 2024, 10:37 AM IST
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ರಾಜ್ಯದ ೧೪ ಜಿಲ್ಲೆಗಳಲ್ಲಿ ಎಂಆರ್‌ಐ, ಸ್ಕ್ಯಾನಿಂಗ್ ಯಂತ್ರಗಳು ಬಂದ್ ಆಗಿವೆ. ಅವರಿಗೆ ಕೊಡಲು ಸರ್ಕಾರದ ಬಳಿ ಹಣವೇ ಇಲ್ಲ ಎಂದು ಬಿಜೆಪಿ ರಾಜ್ಯ ವಕ್ತಾರ ಎಚ್.ಎನ್. ಚಂದ್ರಶೇಖರ ಹೇಳಿದರು.

ಸಿಎಂ ಪದವಿಗೆ ರಾಜಿನಾಮೆ ನೀಡಿ, ತನಿಖೆ ಎದುರಿಸಿ: ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್

Sep 26 2024, 10:36 AM IST
ಸಾರ್ವಜನಿಕ ಬದುಕಿನಲ್ಲಿ ಆರೋಪಗಳು ಬಂದಾಗ ನಿರಾಕರಿಸುವುದು, ಸ್ವಪ್ರತಿಷ್ಠೆ ಮಾಡಿಕೊಳ್ಳುವದಕ್ಕಿಂತ ಕೋರ್ಟ್‌ ತೀರ್ಪನ್ನು ಜನಪ್ರತಿನಿಧಿಗಳಾದವರು ಗೌರವಿಸಿ ಪಾಲಿಸಬೇಕು

ಸಿಎಂ ಗೃಹ ಕಚೇರಿಗೆ ಯುವ ಬಿಜೆಪಿ ಮುತ್ತಿಗೆ ಯತ್ನ

Sep 26 2024, 10:23 AM IST
ಮುಖ್ಯಮಂತ್ರಿ ಸಿದ್ಧರಾಮಯ್ಯ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ರಾಜ್ಯ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಮುಖ್ಯಮಂತ್ರಿಗಳ ಗೃಹ ಕಚೇರಿ ಮುತ್ತಿಗೆ ಹಾಕಲು ಪ್ರಯತ್ನಿಸಿದರು.

ಮುಡಾ ದಾಖಲೆ ನೀಡಿದ್ದೇ ಡಿಕೆಶಿ, ಸಿಎಂ ಆಪ್ತ ಬಳಗ

Sep 26 2024, 10:17 AM IST
ಮುಡಾ ಹಗರಣ ದಾಖಲೆ ನೀಡಿರುವುದೇ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ಬಳಗ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಬಾಂಬ್ ಸಿಡಿಸಿದ್ದಾರೆ.

ಸೆಪ್ಟೆಂಬರ್‌ 27 ರಂದು ರೈತರೊಂದಿಗೆ ಸಿಎಂ ಸಭೆ ನಡೆಸದಿದ್ದರೆ ಧರಣಿ: ಕಬ್ಬು ಬೆಳೆಗಾರರ ಸಂಘದ ಹಳ್ಳಿಕೆರೆ ಹುಂಡಿ ಭಾಗ್ಯರಾಜ್‌

Sep 26 2024, 10:17 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೆ.27ರಂದು ಮೈಸೂರಿನಲ್ಲಿ ವಿಭಾಗೀಯ ಮಟ್ಟದ ಕೆಡಿಪಿ ಸಭೆ ನಡೆಸಲಿದ್ದು, ಸಭೆಯ ನಂತರ ರೈತರೊಂದಿಗೆ ಸಿಎಂ ಸಭೆ ನಡೆಸಬೇಕು ಇಲ್ಲದಿದ್ದರೆ ಸಿಎಂ ಮನೆ ಮುಂದೆ ಧರಣಿ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಹಳ್ಳಿಕೆರೆ ಹುಂಡಿ ಭಾಗ್ಯರಾಜ್‌ ಎಚ್ಚರಿಕೆ ನೀಡಿದರು. ಚಾಮರಾಜನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಪರಿಶುದ್ಧ ಹಾಲಿನಂತೆ ನಮ್ಮ ಸಿಎಂ: ಎಂಪಿ ಶ್ರೇಯಸ್

Sep 26 2024, 10:13 AM IST
ಹಾಸನ: ಯಾವುದೇ ತನಿಖೆ ಮಾಡಿದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಪ್ಪಿತಸ್ಥರಾಗುವುದಿಲ್ಲ. ಪರಿಶುದ್ಧ ಹಾಲು ಹೇಗೆ ಇರುತ್ತದೋ ಅದೆ ರೀತಿ ನಮ್ಮ ಮುಖ್ಯಮಂತ್ರಿಗಳು ಇದ್ದಾರೆ ಎಂದು ಲೋಕಸಭಾ ಸದಸ್ಯ ಶ್ರೇಯಸ್ ಎಂ.ಪಟೇಲ್ ಸಮರ್ಥಿಸಿದರು.

ಹೆದರೋಲ್ಲ, ತನಿಖೆ ಎದುರಿಸುವೆ: ಸಿಎಂ

Sep 26 2024, 09:49 AM IST
ಮುಡಾ ಪ್ರಕರಣದ ತನಿಖೆ ಎದುರಿಸಲು ನಾನು ತಯಾರು. ತನಿಖೆಗೆ ಹೆದರಲ್ಲ. ಕಾನೂನು ಹೋರಾಟ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ಷಡ್ಯಂತ್ರ ಖಂಡಸಿ ಪ್ರತಿಭಟನೆ

Sep 26 2024, 09:48 AM IST
ಬಿಜೆಪಿ-ಜೆಡಿಎಸ್ ನಾಯಕರ ಸೇಡಿನ ರಾಜಕೀಯದ ವಿರುದ್ಧ ಹೋರಾಟ ಮುಂದುವರಿಯಲಿದೆ. ಸಿದ್ದರಾಮಯ್ಯ ಬಡವರ ಪರ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದಾರೆ ಎನ್ನುವ ಕಾರಣಕ್ಕಾಗಿ ಬಿಜೆಪಿ, ಜೆಡಿಎಸ್ ನಾಯಕರು ರಾಜಕೀಯ ಪ್ರತೀಕಾರಕ್ಕೆ ಮುಂದಾಗಿದ್ದಾರೆ. ಮುಡಾ ಪ್ರಕರಣವನ್ನು ನೆಪವಾಗಿಸಿಕೊಂಡು ಸುಳ್ಳು ಆರೋಪಗಳನ್ನು ಮಾಡಲಾಗುತ್ತಿದೆ.
  • < previous
  • 1
  • ...
  • 110
  • 111
  • 112
  • 113
  • 114
  • 115
  • 116
  • 117
  • 118
  • ...
  • 215
  • next >

More Trending News

Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved