• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಎಂ ಕುಟುಂಬದವರು ಭಾಗಿ ಆಗಿದ್ದಾರೆ ಎನ್ನಲಾದ ಮುಡಾ ಸೈಟ್‌ ಹಗರಣ: ಲೋಕಾಕ್ಕೆ ಮಹತ್ವದ ದಾಖಲೆ

Aug 01 2024, 02:06 AM IST
ಸಿಎಂ ಕುಟುಂಬದವರು ಭಾಗಿ ಆಗಿದ್ದಾರೆ ಎನ್ನಲಾದ ಮುಡಾ ಸೈಟ್‌ ಹಗರಣಕ್ಕೆ ಸಂಬಂಧಿಸಿದ್ದಂತೆ ಮತ್ತಷ್ಟು ಮಹತ್ವದ ದಾಖಲೆ ಸಿಕ್ಕಿದೆ ಎಂದು ಬಿಜೆಪಿಯ ಎನ್‌.ಆರ್‌.ರಮೇಶ್‌ ಹೇಳಿದ್ದಾರೆ.

ಸಿಎಂ ರಾಜೀನಾಮೆಗೆ ಎಸ್‌ಸಿ, ಎಸ್‌ಟಿ ಒಕ್ಕೂಟ ಆಗ್ರಹ

Aug 01 2024, 12:34 AM IST
ದೊಡ್ಡಬಳ್ಳಾಪುರ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಮೀಸಲಿಟ್ಟಿದ್ದ 14,000 ಕೋಟಿ ರು. ಇತರೆ ಉದ್ದೇಶಗಳಿಗೆ ಬಳಸಿದ್ದಾರೆಂದು ಸ್ವಾಭಿಮಾನಿ ಎಸ್ಸಿ, ಎಸ್ಟಿ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಡಾ.ಎಂ.ವೆಂಕಟಸ್ವಾಮಿ ಆರೋಪಿಸಿದರು.

ವಯನಾಡು ಭೂಕುಸಿತ ದುರಂತ : ಇಂದು ರಾಹುಲ್‌, ಪ್ರಿಯಾಂಕಾ, ಸಿಎಂ ಪಿಣರಾಯಿ ವಿಜಯನ್ ಭೇಟಿ

Aug 01 2024, 12:31 AM IST
ಭೂಕುಸಿತ ದುರಂತ ಸಂಭವಿಸಿರುವ ಕೇರಳದ ವಯನಾಡಿಗೆ, ಕ್ಷೇತ್ರದ ಹಿಂದಿನ ಸಂಸದ, ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ, ವಯನಾಡು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ಹಾಗೂ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರು ಗುರುವಾರ ಭೇಟಿ ನೀಡಲಿದ್ದಾರೆ.

ಉತ್ತರ ಪ್ರದೇಶ ವಿಧಾನಸಭೆಗೆ ನುಗ್ಗಿದ ಮಳೆ ನೀರು: ಹೊರ ಹೋಗಲು ಸಿಎಂ ಯೋಗಿ ಆದಿತ್ಯನಾಥ್ ಸಾಹಸ

Aug 01 2024, 12:25 AM IST
ಭಾರಿ ಮಳೆಯ ಪರಿಣಾಮ ನೀರು ಉತ್ತರಪ್ರದೇಶ ವಿಧಾನಸಭೆಯ ಆವರಣಕ್ಕೆ ನುಗ್ಗಿದ ಘಟನೆ ಬುಧವಾರ ನಡೆದಿದೆ.

ಸಿಎಂ ಬಳಿ ನಾನು ಅತ್ತಿದ್ದೇನೆಂತೆ, ನಾವು ಸೆಡ್ಡು ಹೊಡೆಯೋರು: ಶಾಸಕ ಡಾ.ಶಿವಶಂಕರಪ್ಪ

Aug 01 2024, 12:22 AM IST
ಜಿಂಕೆ ಕೊಂಬು ಪತ್ತೆಯಾದ ವೇಳೆ ನಾನು ಮುಖ್ಯಮಂತ್ರಿ ಬಳಿ ಅತ್ತಿದ್ದೇನೆಂದು ಮಾಜಿ ಸಂಸದರು ಹೇಳಿದ್ದಾರೆ. ನಾವು ಅಳುವವರಲ್ಲ, ಸೆಡ್ಡು ಹೊಡೆಯುವವರು ಎಂದು ದಾವಣಗೆರೆ ದಕ್ಷಿಣ ಕ್ಷೇತ್ರ ಶಾಸಕ, ಮಾಜಿ ಸಚಿವ ಡಾ.ಶಾಮನೂರು ಶಿವಶಂಕರಪ್ಪ ಅವರು ಅಳಿಯ, ಮಾಜಿ ಸಂಸದ ಜಿ.ಎಂ.ಸಿದ್ದೇಶ್ವರಗೆ ದಾವಣಗೆರೆಯಲ್ಲಿ ಟಾಂಗ್ ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಆಡಳಿತದ ಅಂತ್ಯ ಸಮೀಪ: ಛಲವಾದಿ ನಾರಾಯಣಸ್ವಾಮಿ

Aug 01 2024, 12:20 AM IST
ಕಾಂಗ್ರೆಸ್ ಚುನಾವಣೆ ವೇಳೆ ಹೊರಡಿಸಿದ ಪ್ರಣಾಳಿಕೆಯಂತೆ ಆಡಳಿತ ನಡೆಸುತ್ತಿಲ್ಲ. ದಲಿತರಿಗೆ ಸೇರಿದ ಅನುದಾನವನ್ನು ಬೇರೆ ಯೋಜನೆಗಳಿಗೆ ಬಳಸಿಕೊಳ್ಳುತ್ತಿದ್ದಾರೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ದೂರಿದರು.

ಗುಡ್ಡ ಕುಸಿತ ತಡೆ ಕಾರ್ಯಕ್ಕೆ ಸಿಎಂ 100 ಕೋಟಿ ರು. ಮಂಜೂರು: ಕೃಷ್ಣ ಬೈರೇಗೌಡ

Aug 01 2024, 12:16 AM IST
ಕೊಡಗು ಜಿಲ್ಲೆಯಲ್ಲಿ ಗುಡ್ಡ ಕುಸಿಯುವ ಪ್ರದೇಶವನ್ನು ಜಿಎಸ್ಐ ತಾಂತ್ರಿಕ ಸಂಸ್ಥೆ ಅಧ್ಯಯನ ಮಾಡಿ ವರದಿ ನೀಡಿದ್ದು, ಗುಡ್ಡು ಕುಸಿಯುವ ಪ್ರದೇಶಗಳಲ್ಲಿ ಅಗತ್ಯ ಕಾರ್ಯಗಳನ್ನು ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ 100 ಕೋಟಿ ರು. ಮಂಜೂರು ಮಾಡಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ.

ಕುರ್ಚಿ ಉಳಿಸಿಕೊಳ್ಳಲು ಸಿಎಂ ದೆಹಲಿಯಾತ್ರೆ: ಮಾಜಿ ಶಾಸಕ ಪಿ.ರಾಜೀವ್‌

Jul 31 2024, 01:02 AM IST
ರಾಜ್ಯದ ನೆರೆಪೀಡಿದ ಪ್ರದೇಶಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕನ ಮಾಡಿ ಜನರ ಸಂಕಷ್ಟವನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕಿತ್ತು. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕುರ್ಚಿ ಉಳಿಸಿಕೊಳ್ಳಲು ದೆಹಲಿಗೆ ತೆರಳಿದ್ದಾರೆ. ಜನರ ಜೊತೆಗೆ ನಿಲ್ಲಬೇಕಾದ ಸರ್ಕಾರ ನಿರ್ಲಕ್ಷ ವಹಿಸಿದೆ.

ದೇವೇಗೌಡರಿಗೆ ಎಷ್ಟು ಮುಡಾ ನಿವೇಶನ ಸಿಕ್ಕಿದೆ ಗೊತ್ತಾ?: ಸಿಎಂ

Jul 30 2024, 12:34 AM IST
ಮುಡಾ ಹಗರಣ ಸಂಬಂಧ ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡ ಅವರು ಎಷ್ಟು ನಿವೇಶನ ಪಡೆದಿದ್ದಾರೆ ಗೊತ್ತಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ.

ಸಿಎಂ ತೇಜೋವಧೆ ನಿಲ್ಲಿಸದಿದ್ದರೆ ಅಹಿಂದ ವರ್ಗ ದಂಗೆ ಏಳಲಿವೆ

Jul 30 2024, 12:34 AM IST
ಹೇಗಾದರೂ ಮಾಡಿ ಸಿದ್ದರಾಮಯ್ಯ ವರ್ಚಸ್ಸಿಗೆ ಧಕ್ಕೆ ಉಂಟು ಮಾಡಿ, ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುವ ಒಂದೇ ಉದ್ದೇಶದಿಂದ ರಾಜಕೀಯ ಹುನ್ನಾರ ಮಾಡುತ್ತಿವೆ
  • < previous
  • 1
  • ...
  • 112
  • 113
  • 114
  • 115
  • 116
  • 117
  • 118
  • 119
  • 120
  • ...
  • 191
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved