• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಗರಣದಿಂದ ಸಿಎಂ ಪಾರಾಗಲು ದೇಸಾಯಿ ಆಯೋಗ ರಚನೆ: ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ

Jul 29 2024, 09:27 AM IST

ಮುಡಾ ಹಗರಣದಿಂದ ಪಾರಾಗಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೇಸಾಯಿ ಆಯೋಗ ರಚನೆ ಮಾಡಿದ್ದು, ಆಯೋಗದ ವರದಿ ತಗೊಂಡು ನೆಕ್ಕಲು ಆಗುತ್ತಾ ಎಂದು ಕೇಂದ್ರ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದರು

ನೀತಿ ಆಯೋಗ ಸಭೆಗೆ ಸಿಎಂ ಸಿದ್ದರಾಮಯ್ಯ ಗೈರು ಕೆಟ್ಟ ಬೆಳವಣಿಗೆ: ಸಚಿವೆ ನಿರ್ಮಲಾ ಸೀತಾರಾಮನ್

Jul 29 2024, 09:23 AM IST

ರಾಜ್ಯದ ಬೇಡಿಕೆ, ವಿಚಾರಗಳನ್ನು ಮಂಡಿಸಲು ನೀತಿ ಆಯೋಗದ ಸಭೆಯು ಒಂದು ಉತ್ತಮವಾದ ವೇದಿಕೆಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಭೆಗೆ ಗೈರುಹಾಜರಾಗಿರುವುದು ಕೆಟ್ಟ ಬೆಳವಣಿಗೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬೇಸರ ವ್ಯಕ್ತಪಡಿಸಿದ್ದಾರೆ.

ನೀತಿ ಆಯೋಗದ ಸಭೆಗೆ ಸಿಎಂ ಹಾಜರಾಗದೇ ರಾಜ್ಯಕ್ಕೆ ಅನ್ಯಾಯ: ಬೊಮ್ಮಾಯಿ

Jul 29 2024, 12:53 AM IST
ಗೃಹ ಸಚಿವರಿಗೆ ವೆಟರ್ನರಿ ಜ್ಞಾನ ಇದೆ ಎಂದು ನನಗೆ ಗೊತ್ತಿರಲಿಲ್ಲ! ಬಾಕ್ಸ್‌ನಲ್ಲಿ ಸಿಕ್ಕಿರುವ ಮಾಂಸ ಯಾವುದು ಎಂದು ತಜ್ಞರೇ ಹೇಳಬೇಕು

ಸಿಎಂ ಗಾದಿಯಲ್ಲಿ ಸಿದ್ದು ಮುಂದುವರೆವ ನೈತಿಕತೆ ಇಲ್ಲ: ಶಾಸಕ ಜ್ಞಾನೇಂದ್ರ

Jul 29 2024, 12:52 AM IST
ತೀರ್ಥಹಳ್ಳಿ ಪಟ್ಟಣದ ವಿದ್ಯಾಧಿರಾಜ ಸಭಾಭವನದಲ್ಲಿ ನಡೆದ ಮಂಡಲ ಬಿಜೆಪಿ ವಿಶೇಷ ಕಾರ್ಯಕಾರಿಣಿ ಸಭೆಯನ್ನು ಶಾಸಕ ಆರಗ ಜ್ಞಾನೇಂದ್ರ ಉದ್ಘಾಟಿಸಿದರು.

ನೀತಿ ಆಯೋಗದ ಸಭೆಗೆ ಹಾಜರಾಗದೆ ರಾಜ್ಯಕ್ಕೆ ಸಿಎಂ ಅನ್ಯಾಯ: ಸಂಸದ ಬಸವರಾಜ ಬೊಮ್ಮಾಯಿ

Jul 29 2024, 12:51 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಕ್ಕೆ ಬೇಕಾದ ಯೋಜನೆಗಳ ಕುರಿತು ಚರ್ಚಿಸುವ ನೀತಿ ಆಯೋಗದ ಸಭೆಗೆ ಗೈರು ಹಾಜರಾಗುವ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡಿದ್ದಾರೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ಕೇಂದ್ರ ಬಜೆಟ್‌ನಲ್ಲಿ ಮಲತಾಯಿ ಧೋರಣೆ ಆಗಿಲ್ಲ ಎಂದ ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ

Jul 28 2024, 02:11 AM IST
ಕೇಂದ್ರ ಸರ್ಕಾರದ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಮಲತಾಯಿ ಧೋರಣೆ ತೋರಿಲ್ಲ. ಕಾಂಗ್ರೆಸ್ಸಿಗರು ಮೊದಲು ಬಜೆಟನ್ನು ಪೂರ್ಣವಾಗಿ ಓದಲಿ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಆಗಸ್ಟ್‌ನಲ್ಲಿ ಸಿಎಂ ಜನಸ್ಪಂದನಾ ಸಭೆ: ಸಚಿವ ಖರ್ಗೆ

Jul 28 2024, 02:07 AM IST
ಜನಸ್ಪಂದನೆ ನಡೆಯಲಿರುವ ಗುಲ್ಬರ್ಗ ವಿವಿ ಮೈದಾನದಲ್ಲಿ ಸ್ಥಳ ಪರಿಶೀಲನೆ । ಗಾಣಗಾಪುರ ಅಭಿವೃದ್ಧಿಗೆ ನಾನು ಬದ್ಧ

ಕಾಂಗ್ರೆಸ್ ಸರ್ಕಾರ ಬರೀ ಹಗರಣಗಳ ಸರ್ಕಾರ : ಬಲೆಯಲ್ಲಿ ಸಿಲುಕಿರುವ ಸಿಎಂ ಮತ್ತು ಡಿಸಿಎಂ

Jul 28 2024, 02:01 AM IST
ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ, ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದ ಜನರ ತೆರಿಗೆ ಹಣವನ್ನು ಲೂಟಿ ಮಾಡುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಕಾಂಗ್ರೆಸ್ ಭ್ರಷ್ಟಾಚಾರದ ಬಗ್ಗೆ ಜನ ಸಾಮಾನ್ಯರಿಗೆ ತಿಳಿಸಬೇಕು. ಮುಂಬರುವ ಜಿಪಂ ತಾಪಂ ಚುನಾವಣೆಗಳಲ್ಲಿ ಗೆಲುವು ಸಾಧಿಸಬೇಕು.

ಮುಡಾದಿಂದ ಎಚ್ಡಿಕೆಗೆ 32,800 ಚದರಡಿ ಬದಲಿ ನಿವೇಶನ - ಸ್ವತಃ ಸಿಎಂ ಆಗಿದ್ದಾಗಲೇ ಬದಲಿ ನಿವೇಶನಕ್ಕೆ ಅರ್ಜಿ

Jul 27 2024, 12:04 PM IST

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರೇ ಸ್ವತಃ ಮುಖ್ಯಮಂತ್ರಿ ಆಗಿದ್ದಾಗ ಬದಲಿ ನಿವೇಶನಕ್ಕಾಗಿ ಅರ್ಜಿ ಸಲ್ಲಿಸಿದ್ದು, ಬರೋಬ್ಬರಿ 32,800 ಚದರಡಿ ನಿವೇಶನ ನೀಡಲು ಮುಡಾ ನಿರ್ಣಯ ತೆಗೆದುಕೊಂಡಿದೆ ಎಂದು ಕಾಂಗ್ರೆಸ್‌ ನಾಯಕರು ಆರೋಪಿಸಿದ್ದಾರೆ.

ಬಜೆಟ್‌ ಅನ್ಯಾಯ ಪ್ರಶ್ನಿಸದ ಬಿಜೆಪಿಯಿಂದ ಮುಡಾ ಪ್ರತಿಭಟನೆ: ಸಿಎಂ ಸಿದ್ದರಾಮಯ್ಯ ಕಿಡಿ

Jul 27 2024, 11:58 AM IST

‘ಕೇಂದ್ರ ಸರ್ಕಾರ ಮಂಡಿಸಿರುವ ಬಜೆಟ್‌ನಲ್ಲಿ ಕರ್ನಾಟಕದ ಹೆಸರಿನ ಪ್ರಸ್ತಾಪವೇ ಇಲ್ಲ. ಹಲವು ವರ್ಷಗಳಿಂದ ರಾಜ್ಯಕ್ಕೆ ಕೇಂದ್ರ ಸರ್ಕಾರ ಅನ್ಯಾಯ ಮಾಡುತ್ತಿದೆ.  

  • < previous
  • 1
  • ...
  • 113
  • 114
  • 115
  • 116
  • 117
  • 118
  • 119
  • 120
  • 121
  • ...
  • 191
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved