• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎನ್‌ಡಿಎ 220 ಸೀಟು ಗೆದ್ದರೆ ಅದೇ ದೊಡ್ಡದು: ಸಿಎಂ

Apr 18 2024, 10:05 AM IST

ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿ ಕೂಟ 200ರಿಂದ 220 ಸೀಟು ಗೆದ್ದರೆ ಅದೇ ಜಾಸ್ತಿ. ಈ ಬಾರಿ ಮತ್ತೆ ಎನ್‌ಡಿಎ ಅಧಿಕಾರಕ್ಕೆ ಬರೋದಿಲ್ಲ, ಮೋದಿ ಮತ್ತೆ ಪ್ರಧಾನಿಯೂ ಆಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯರಿಂದ ಒಕ್ಕಲಿಗರಿಗೆ ರಕ್ಷಣೆ ಇಲ್ಲ ಎಂದು ಡಿಕೆಶಿ ಒಪ್ಪಿದ್ದಾರೆ: ಎಚ್ಡಿಕೆ ವಾಗ್ದಾಳಿ

Apr 18 2024, 02:28 AM IST
ಸಿದ್ದರಾಮಯ್ಯ ಯಾವತ್ತೂ ಬೇರೆ ಸಮಾಜದ ನಾಯಕರ ಏಳಿಗೆ ಸಹಿಸಿಲ್ಲ. ಸಿಎಂ ಆಗಲು ತಮಗೆ ಅಡ್ಡಿಯಾಗುತ್ತಾರೆ ಅಂತಾ ಪರಮೇಶ್ವರ್ ಅವರನ್ನು ಸೋಲಿಸಿದ್ದು ಯಾರು? ಮಲ್ಲಿಕಾರ್ಜುನ ಖರ್ಗೆ ಕರ್ನಾಟಕ ಖಾಲಿ ಮಾಡದಿದ್ದರೆ ಬಿಜೆಪಿಗೆ ಹೋಗುತ್ತೇನೆ ಅಂತ ಕಾಂಗ್ರೆಸ್ ಹೈಕಮಾಂಡ್ ಗೆ ಸಿದ್ದರಾಮಯ್ಯ ಬೆದರಿಸಿದ್ದರು

ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪರ ಸಿ.ಅಶೋಕ್ ಬಿರುಸಿನ ಪ್ರಚಾರ

Apr 18 2024, 02:27 AM IST
ದೇಶದ ರಕ್ಷಣೆಗೆ ನರೇಂದ್ರ ಮೋದಿ, ಜಿಲ್ಲೆಯ ಅಭಿವೃದ್ಧಿ ಹಾಗೂ ಕಾವೇರಿ ರಕ್ಷಣೆಗೆ ಎಚ್.ಡಿ.ಕುಮಾರಸ್ವಾಮಿ ಬೇಕಾಗಿದ್ದಾರೆ. ಎಚ್.ಡಿ.ಕೆಗೆ ಹೆಚ್ಚಿನ ಮತಕೊಟ್ಟು ಗೆಲ್ಲಿಸಬೇಕು. ಎರಡು ಬಾರಿ ಸಿಎಂ ಆಗಿ ಜಿಲ್ಲೆಯ ಅಭಿವೃದ್ಧಿಗೆ ಹೆಚ್ಚಿನ ಕೊಡುಗೆ ನೀಡಿದ್ದಾರೆ. ಎಚ್.ಡಿ.ಕುಮಾರಸ್ವಾಮಿ ಅವರು ಗೆದ್ದು ಕೇಂದ್ರದಲ್ಲಿ ಮಂತ್ರಿ ಆಗಲಿದ್ದಾರೆ.

ಮಾಜಿ ಸಿಎಂ ಎಚ್ಡಿಕೆಗೆ ಸ್ಪರ್ಧಿಸಲು ಅವಕಾಶ ನೀಡಬೇಡಿ: ಆಗ್ರಹ

Apr 18 2024, 02:23 AM IST
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಹಿಳೆಯರ ಬಗ್ಗೆ ಕೀಳಾಗಿ ಮಾತನಾಡಿದ್ದು ಅವರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಚುನಾವಣಾ ಆಯೋಗ ಅವಕಾಶ ನೀಡಬಾರದು ಎಂದು ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರು ಆಗ್ರಹಿಸಿದರು.

ಗ್ಯಾರಂಟಿ ಮಾತ್ರವೇ ಸಿಎಂ ಸಿದ್ಧರಾಮಯ್ಯ ಸರ್ಕಾರದ ಸಾಧನೆ: ಎಚ್‌.ಡಿ.ಕುಮಾರಸ್ವಾಮಿ

Apr 18 2024, 02:23 AM IST
ಗ್ಯಾರಂಟಿ ಯೋಜನೆಗಳು ಬಿಟ್ಟರೆ ೧೦೦ ದಿನಗಳ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸರ್ಕಾರ ಜನರಿಗೆ ಯಾವುದೇ ಯೋಜನೆಗಳನ್ನು ತಂದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಕುಹಕವಾಡಿದರು. ಚನ್ನರಾಯಪಟ್ಟಣದಲ್ಲಿ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದರು.

ಚಂದ್ರಶೇಖರ ಮನೆಗೆ ಮಾಜಿ ಸಿಎಂ ಯಡಿಯೂರಪ್ಪ ಭೇಟಿ

Apr 18 2024, 02:20 AM IST
ಬಿಜೆಪಿಯ ಮಾಜಿ ಸಿಎಂ ಯಡಿಯೂರಪ್ಪ ಸೇರಿದಂತೆ ಬಿಜೆಪಿ ದಿಗ್ಗಜ ನಾಯಕರು ಜೆಡಿಎಸ್ ಕೋರ್ ಕಮಿಟಿ ರಾಜ್ಯ ಸದಸ್ಯ ಸಿ.ವಿ. ಚಂದ್ರಶೇಖರ ಮನೆಗೆ ಭೇಟಿ ನೀಡಿರುವುದು ಭಾರಿ ಚರ್ಚೆಗೆ ಗ್ರಾಸವಾಗಿದೆ.

ಅಮಾಯಕರ ಮೇಲಿನ ಕೇಸ್ ವಾಪಸ್ ನನ್ನ ಜವಾಬ್ದಾರಿ: ಮಾಜಿ ಸಿಎಂ ಎಚ್‌ಡಿಕೆ

Apr 18 2024, 02:18 AM IST
ಮಂಡ್ಯ ತಾಲೂಕಿನ ಮರಿಲಿಂಗನದೊಡ್ಡಿ ಗ್ರಾಮಕ್ಕೆ ಆಗಮಿಸಿದ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಬೈಕ್ ರ್‍ಯಾಲಿ ಮೂಲಕ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಅದ್ಧೂರಿಯಾಗಿ ಸ್ವಾಗತ ಕೋರಿದರು. ನಂತರ ಮೊದಲು ಶ್ರೀರಾಮಮಂದಿರದಲ್ಲಿ ಪೂಜೆ ಸಲ್ಲಿಸಿದರು.

ನಾನು ಮಂಡ್ಯ ಜಿಲ್ಲೆಯ ಕುಟುಂಬದ ಒಬ್ಬ ಸದಸ್ಯ: ಮಾಜಿ ಸಿಎಂ ಎಚ್ಡಿಕೆ

Apr 18 2024, 02:15 AM IST
ರಾಜ್ಯದಲ್ಲಿ ಬೆಟ್ಟಿಂಗ್ ದಂಧೆ ನಿರಾಂತಕವಾಗಿ ನಡೆಯುತ್ತಿದೆ. ಇದರ ಪರಿಣಾಮ ಈ ಹಿಂದೆ ಕೆ.ಆರ್.ಪೇಟೆಯ ಒಬ್ಬ ಬಾಲಕನ ಕೊಲೆಯಾಗಿತ್ತು. ಬೆಟ್ಟಿಂಗ್ ದಂಧೆಯಿಂದ ಯುವ ಸಮುದಾಯ ಹಾಳಾಗುತ್ತಿದ್ದರೂ ಅದನ್ನು ನೋಡಿಕೊಂಡು ರಾಜ್ಯ ಸರ್ಕಾರ ಕುಳಿತಿದೆ. ಇಂತಹ ದರಿದ್ರ ಸರ್ಕಾರ ನಿಮಗೆ ಬೇಕಾ..?

ಮಾಜಿ ಸಿಎಂ ಎಚ್ಡಿಕೆ ಗೆದ್ದರೆ ಕೇಂದ್ರದಲ್ಲಿ ಮಂತ್ರಿ ಆಗೋದು ಖಚಿತ: ಬಿಜೆಪಿ

Apr 17 2024, 01:19 AM IST
ಮಂಡ್ಯ ಜಿಲ್ಲೆಯಲ್ಲಿ ತೀವ್ರ ಬರಗಾಲ ಕಾಡಿದ್ದು, ರೈತರು ಬೆಳೆದ ಬೆಳೆಗಳು ನೀರಿಲ್ಲದೆ ಒಣಗುವಂತಾಗಿವೆ. ಇದಕ್ಕೆಲ್ಲ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸ್ಟಾರ್ ಚಂದ್ರು ಅಲಿಯಾಸ್ ವೆಂಕಟರಮಣೇಗೌಡ ಕಾರಣ. ಹಣ ಬಲವಿರುವ ವ್ಯಕ್ತಿ ಎಂದು ಕಾಂಗ್ರೆಸ್ ಪಕ್ಷ ಚಂದ್ರು ಅವರಿಗೆ ಮಣೆ ಹಾಕಿದೆ.

ಮಾಜಿ ಸಿಎಂ ಎಚ್‌ಡಿಕೆ ಹೇಳಿಕೆಗೆ ಪೂರ್ಣಿಮಾ, ಮಹಿಳಾ ಕಾಂಗ್ರೆಸ್ ಖಂಡನೆ

Apr 17 2024, 01:19 AM IST
ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಟೀಕಿಸುವ ಭರದಲ್ಲಿ ಮಹಿಳೆಯರ ಬಗ್ಗೆ ಅಪಮಾನ ಹೇಳಿಕೆ ನೀಡಿದ್ದಾರೆ. ಪದೇ ಪದೇ ಹೆಣ್ಣು ಮಕ್ಕಳ ಬಗ್ಗ ಇಂತಹುದ್ದೇ ಅಪವಾದಗಳನ್ನು ಮಾಡುತ್ತಾರೆ. ಕಳೆದ ಬಾರಿ ಸುಮಲತಾ ಅವರಿಗೆ ಗಂಡ ಸತ್ತು ೩ ತಿಂಗಳಾಗಿಲ್ಲ ಆಗಲೇ ರಾಜಕೀಯ ಬೇಕಾ ಎಂದು ನಿಂದಿಸಿದ್ದರು.
  • < previous
  • 1
  • ...
  • 114
  • 115
  • 116
  • 117
  • 118
  • 119
  • 120
  • 121
  • 122
  • ...
  • 161
  • next >

More Trending News

Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved