ಸೆ.13 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಮಾಗಡಿಗೆ ಕರೆಸಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಗುತ್ತದೆ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಹೇಳಿದರು.
ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ, ಆದರೆ ಕೇಳುವುದರಲ್ಲಿ ತಪ್ಪಿಲ್ಲ. ಬಿಜೆಪಿ-ಜೆಡಿಎಸ್ ಅವರು ಕೂಡ ಮುಖ್ಯಮಂತ್ರಿ ಹುದ್ದೆ ಆಕಾಂಕ್ಷೆ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳಲ್ಲಿ ಸುದ್ದಿ ಸಿಗಬೇಕು ಎಂಬುದು ಬಿಟ್ಟು ಬೇರೇನೂ ಇಲ್ಲ: ಮಾಜಿ ಸಂಸದ ಡಿ.ಕೆ. ಸುರೇಶ್
ಸಿಎಂ ಸಿದ್ದರಾಮಯ್ಯ ಅವರು ಮಂಗಳವಾರ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.