• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಡಾ ಹಗರಣದಲ್ಲಿ ಸಿಎಂ ವಿರುದ್ಧ ಆರೋಪ ಹಾಸ್ಯಾಸ್ಪದ

Jul 08 2024, 12:31 AM IST
ಮುಡಾ ಹಗರಣ ಹೊರಬರುವಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಕೈವಾಡ ಇದೆ ಎಂಬ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆರೋಪ ಕೇವಲ ಹಿಟ್ ಅಂಡ್ ರನ್ ಆರೋಪದಂತಿದೆ. ಇಂತಹ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಬಸವರಾಜ ದಾವಣಗೆರೆಯಲ್ಲಿ ವ್ಯಂಗ್ಯವಾಡಿದ್ದಾರೆ.

ದಲಿತರಿಗೆ ಸಿಎಂ ಹುದ್ದೆ ನೀಡಿ: ಮಲ್ಲಿಕಾರ್ಜುನ ಕ್ರಾಂತಿ

Jul 07 2024, 01:22 AM IST
ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಸ್ಥಾನವನ್ನು ದಲಿತರಿಗೆ ನೀಡಬೇಕು ಎಂದು ಕೇಂದ್ರದ ಕಾಂಗ್ರೆಸ್ ವರಿಷ್ಠರಲ್ಲಿ ದಲಿತ ಸಂಘರ್ಷ ಸಮಿತಿ (ಕ್ರಾಂತಿಕಾರಿ ಬಣ) ರಾಜ್ಯ ಸಂಘಟನಾ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ ಹೇಳಿದರು.

ಸುಳ್ಳು ಸುದ್ದಿ ಹರಡಿದರೆ ಯಾವುದೇ ಪಕ್ಷದವರಾದರೂ ಬಿಡಬೇಡಿ: ಸಿಎಂ

Jul 07 2024, 01:22 AM IST
ರಾಜ್ಯದಲ್ಲಿ ಸುಳ್ಳು ಸುದ್ದಿ ಹಬ್ಬಿಸುವವರು ಯಾವುದೇ ಪಕ್ಷದ ಅಭಿಮಾನಿಗಳಿದ್ದರೂ ಮುಲಾಜಿಲ್ಲದೆ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಟ್ರಾಫಿಕ್ ಸಮಸ್ಯೆ ಬಗೆಹರಿಸಿ-ಸಿಎಂ, ಪರಂ ಸೂಚನೆ

Jul 07 2024, 01:19 AM IST
ಬೆಂಗಳೂರು ಸಂಚಾರ ಸಮಸ್ಯೆ ನಿವಾರಣೆಗೆ ಪೊಲೀಸ್ ಅಧಿಕಾರಿಗಳು ಎಸಿ ರೂಮ್‌ ಬಿಟ್ಟು ಹೊರಬಂದು ಕೆಲಸ ಮಾಡದೆ ಹೋದರೆ ಶಿಸ್ತು ಕ್ರಮ ಜರುಗಿಸಬೇಕಾಗುತ್ತದೆ ಎಂದು ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ಎಚ್ಚರಿಕೆ ನೀಡಿದ್ದಾರೆ.

ಜಗಜೀವನ್‌ ರಾಮ್‌ ಹಾದಿಯಲ್ಲಿ ನಾವು ಸಾಗಬೇಕಿದೆ: ಸಿಎಂ

Jul 07 2024, 01:18 AM IST
ಮಾಜಿ ಉಪ ಪ್ರಧಾನಮಂತ್ರಿ ದಿವಂಗತ ಡಾ.ಬಾಬು ಜಗಜೀವನ್‌ ರಾಮ್‌ ಅವರು ಆಹಾರ ಮಂತ್ರಿಯಾಗಿದ್ದಾಗ ಆಹಾರ ಭದ್ರತೆ ಮಾಡಿಕೊಟ್ಟರು. ದೇಶಕ್ಕೆ ಆಹಾರ ಭದ್ರತೆ ನೀಡಿದ ಅವರ ಹಾದಿಯಲ್ಲಿ ನಾವು ಸಾಗಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಚುನಾವಣೆಗಾಗಿ ಭಾರತ್‌ ರೈಸ್‌ ವಿತರಣೆ: ಸಿಎಂ

Jul 07 2024, 01:15 AM IST
ಬಿಜೆಪಿಯವರು ಲೋಕಸಭೆ ಚುನಾವಣೆ ಸೋಲುವ ಭಯದಿಂದ ಚುನಾವಣೆಗಾಗಿ ಸೀಮಿತವಾಗಿ ‘ಭಾರತ್ ಅಕ್ಕಿ’ (ಭಾರತ್‌ ರೈಸ್‌) ವಿತರಣೆ ಜಾರಿಗೆ ತಂದಿದ್ದರು. ಕೇಂದ್ರ ಬಿಜೆಪಿಯು ಬಡವರ ಪರವಾಗಿಲ್ಲ ಎಂಬುದಕ್ಕೆ ಇದು ಸಾಕ್ಷಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.

ಸಿಎಂ ಕುರ್ಚಿಗೆ ಟವೆಲ್‌ ಹಾಕಿದವರಿಂದ ಮುಡಾ ಅಕ್ರಮ ಬಯಲು: ಎಚ್‌ಡಿಕೆ

Jul 06 2024, 12:55 AM IST

ಮುಖ್ಯಮಂತ್ರಿ ಕುರ್ಚಿ ಮೇಲೆ ಕಣ್ಣಿಟ್ಟವರಿಂದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ಹಗರಣ ಬಯಲಾಗಿದೆ. 

ಮೂಡಾ ಹಗರಣದ ನೈತಿಕಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಲಿ: ರವಿ ಕೃಷ್ಣಾರೆಡ್ಡಿ

Jul 06 2024, 12:53 AM IST
ಭ್ರಷ್ಟಾಚಾರದ ನೇರ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರಿಯಾಗಿದ್ದು, ಕೂಡಲೇ ರಾಜೀನಾಮೆ ನೀಡಬೇಕು ಎಂದು ರವಿ ಕೃಷ್ಣಾ ರೆಡ್ಡಿ ಆಗ್ರಹಿಸಿದರು.

ಎಸ್ಸಿ, ಎಸ್ಟಿ ಅಭಿವೃದ್ಧಿ ಬಗ್ಗೆ ಮನೆ ಮನೆ ಸಮೀಕ್ಷೆ: ಸಿಎಂ

Jul 06 2024, 12:53 AM IST

10 ವರ್ಷಗಳಲ್ಲಿ ಉಂಟಾದ ಸಮುದಾಯದ ಸಾಮಾಜಿಕ ಏಳ್ಗೆ ಮತ್ತು ಆರ್ಥಿಕ ಸ್ಥಿತಿ ಪ್ರಗತಿ ಕುರಿತು ಮನೆಮನೆಗೆ ತೆರಳಿ ಮೌಲ್ಯಮಾಪನ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸಿಎಂ ಮುಗಿಸಲಿಕ್ಕೆ ಕಾಂಗ್ರೆಸ್ ನಿಂದಲೇ ಪಿತೂರಿ: ಕುಮಾರಸ್ವಾಮಿ

Jul 06 2024, 12:51 AM IST
ಜನಸ್ಪಂದನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮಂಡ್ಯಕ್ಕೆ ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, ಮೈಸೂರು ಮುಡಾ ಹಗರಣ ಹಳೆಯ ಸುದ್ದಿ. ಇಲ್ಲಿಯವರೆಗೆ ಹೊರಬರದ ಸುದ್ದಿ ಈಗ ಯಾಕೆ ಬಂದಿದೆ? ಮುಡಾ ಹಗರಣವನ್ನು ಮುಂದಿಟ್ಟುಕೊಂಡು ದೊಡ್ಡ ಪ್ರಚಾರ ಪಡೆಯುವುದರ ಹಿಂದೆ ಕಾಂಗ್ರೆಸ್ಸಿಗರ ಸಂಚು ಅಡಗಿದೆ.
  • < previous
  • 1
  • ...
  • 120
  • 121
  • 122
  • 123
  • 124
  • 125
  • 126
  • 127
  • 128
  • ...
  • 191
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved