• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇಂದ್ರದ ಅನುದಾನಕ್ಕೆ ಸಂಬಂಧಿಸಿದಂತೆ ಬಹಿರಂಗ ಚರ್ಚೆಗೆ ಸಿದ್ಧ:ಸಿಎಂ

Mar 28 2024, 12:58 AM IST
ರಾಜ್ಯಕ್ಕೆ ನೀಡಬೇಕಾದ ತೆರಿಗೆ ಅನ್ಯಾಯ, ಅನುದಾನ ಕಡಿತ ಕುರಿತು ಚರ್ಚಿಸಬೇಕಿದೆ. ಅನುದಾನ ನೀಡುವ ವಿಷಯದಲ್ಲಿ ಕೇಂದ್ರ ಮೌನವಹಿಸಿದೆ. ಬಹಿರಂಗ ಚರ್ಚೆಗೆ ಬಂದರೆ ಯಾವುದು ಸತ್ಯ, ಯಾವುದು ಸುಳ್ಳು ಎಂಬುದು ಗೊತ್ತಾಗಲಿದೆ

ದುರಂಕಾರದ ಮಾತು ಬಿಟ್ಟು, ಕೊಡುಗೆ ನೀಡಿ: ಸಿಎಂ ಸಿದ್ದರಾಮಯ್ಯಗೆ ಮಾಜಿ ಸಿಎಂ ಸಲಹೆ

Mar 28 2024, 12:53 AM IST
ನಾವು ಮೈತ್ರಿ ಮಾಡಿಕೊಂಡಿರುವುದು ಅಧಿಕಾರಕ್ಕಾಗಿ ಅಲ್ಲ. ರಾಜ್ಯದಲ್ಲಿನ ಸಮಸ್ಯೆಗಳ ಪರಿಹಾರಕ್ಕೆ. ಕಾವೇರಿ, ಕೃಷ್ಣ ಸೇರಿದಂತೆ ಅನೇಕ ಸಮಸ್ಯೆಗಳು ಕಣ್ಣ ಮುಂದಿದೆ. ಅದು ಸರಿಯಾಗಬೇಕಾದರೆ ನಾವು ಒಂದಾಗಬೇಕು. ನಮ್ಮದು ಪ್ರಾದೇಶಿಕ ಪಕ್ಷ, ಹಣಕಾಸು ಸಮಸ್ಯೆ ಇದೆ. ಮತ್ತೆ ಮೋದಿ ಅವರು ಪ್ರಧಾನಿ ಆಗುವುದರಿಂದ ರಾಜ್ಯದ ಸಮಸ್ಯೆ ಬಗೆಹರಿಸಿಕೊಳ್ಳಬಹುದು

ಮಾಜಿ ಸಚಿವ ಕೆಸಿಎನ್ ‘ಕೈ’ ಸೇರ್ಪಡೆಗೆ ಅಡ್ಡಿಯಾದ ಮಾಜಿ ಸಿಎಂ ‘ಎಚ್‌ಡಿಕೆ’..!

Mar 28 2024, 12:52 AM IST
ಬಿಜೆಪಿಯೊಳಗೆ ಅತೃಪ್ತರಾಗಿದ್ದ ಕೆ.ಸಿ.ನಾರಾಯಣಗೌಡ ಮತ್ತವರ ಬೆಂಬಲಿಗರನ್ನು ಸೆಳೆಯುವುದಕ್ಕೆ ಕಾಂಗ್ರೆಸ್ ವ್ಯೂಹ ರಚನೆ ಮಾಡಿತ್ತು. ಶೀಘ್ರದಲ್ಲೇ ನಾರಾಯಣಗೌಡರು ಕಾಂಗ್ರೆಸ್ ಸೇರಲಿದ್ದಾರೆ ಎಂದು ಸಚಿವ ಚಲುವರಾಯಸ್ವಾಮಿ ಕೂಡ ಹೇಳಿದ್ದರು. ಅಷ್ಟರಲ್ಲಿಯೇ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ನಾರಾಯಣಗೌಡರ ಮನೆಗೆ ತೆರಳಿ ನಡೆಸಿದ ಸಂಧಾನ ಮಾತುಕತೆ ಯಶಸ್ವಿಯಾಗಿದೆ. ಇದೀಗ ಗೌಡರು ಪಕ್ಷ ತೊರೆಯುವ ಆಲೋಚನೆಯಿಂದ ಹೊರಬಂದಿದ್ದಾರೆ ಎಂದು ಹೇಳಲಾಗುತ್ತಿದೆ.

ಕೇರಳ ಸಿಎಂ ಪುತ್ರಿ ವೀಣಾ ಮೇಲೆ ಇ.ಡಿ. ಕೇಸ್‌ ದಾಖಲು

Mar 28 2024, 12:51 AM IST
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರ ಪುತ್ರಿ ವೀಣಾ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ.) ಕುಣಿಕೆ ಸುತ್ತಿಕೊಳ್ಳುವುದು ಖಚಿತವಾಗಿದೆ.

ಲೋಕಸಭಾ ಚುನಾವಣೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಗೆಲುವು ಖಚಿತ: ಜ್ಯೋತಿ ಪ್ರಕಾಶ್ ಮಿರ್ಜಿ

Mar 28 2024, 12:49 AM IST
ಮಾಜಿ ಪ್ರಧಾನಿ ದೇವೇಗೌಡರು ರಾಜ್ಯದಲ್ಲಿ ರೈತ ಪರ, ನೀರಾವರಿಗಾಗಿ ಹೆಚ್ಚು ಒತ್ತುಕೊಟ್ಟಿದ್ದಾರೆ. ಅವರು ಮಾಡಿರುವ ಕೆಲಸಗಳು ಇದುವರೆಗೂ ಯಾವ ರಾಜಕಾರಣಿಯು ಮಾಡಿಲ್ಲ. ರಾಜ್ಯದ ಏಳಿಗೆಗೆ ಶ್ರಮಿಸಿದ್ದಾರೆ. ಈ ವಯಸ್ಸಿನಲ್ಲೂ ಸಹ ಅವರು ರಾಜ್ಯದ ಬಗ್ಗೆ ಚಿಂತನೆ ಮಾಡುತ್ತಿದ್ದಾರೆ. ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿ, ಬಡವರು ಹಾಗು ದೀನ ದಲಿತರ ಏಳ್ಗೆಗಾಗಿ ಹಾಗೂ ಅಭಿವೃದ್ಧಿಗಾಗಿ ರಾಜ್ಯದಲ್ಲಿ ಅನೇಕ ಯೋಜನೆ ಜಾರಿಗೆ ತಂದಿದ್ದಾರೆ. ಅವರನ್ನು ಮತ್ತೆ ಗೆಲ್ಲಿಸಿದರೆ ಕರ್ನಾಟಕದ ಅಭಿವೃದ್ಧಿ ಮತ್ತಷ್ಟು ಅನುಕೂಲವಾಗಿದೆ.

ಮಂಡ್ಯ ಲೋಕಸಭಾ ‘ಅಖಾಡ’ಕ್ಕೆ ಪ್ರಥಮ ಬಾರಿಗೆ ಮಾಜಿ ಸಿಎಂ ‘ಎಚ್ಡಿಕೆ ಪ್ರವೇಶ’

Mar 28 2024, 12:48 AM IST
ರಾಜಕೀಯವಾಗಿ ಶಕ್ತಿ ತುಂಬಿರುವ ರಾಮನಗರ ಜಿಲ್ಲೆಯನ್ನು ಬಿಟ್ಟು ಬರುವ ತೊಳಲಾಟಕ್ಕೆ ಸಿಲುಕಿದ್ದ ಎಚ್.ಡಿ. ಕುಮಾರಸ್ವಾಮಿ ಅವರು ಕೊನೆಗೂ ಮಂಡ್ಯ ಕ್ಷೇತ್ರದಿಂದ ತಾವೇ ಕಣಕ್ಕಿಳಿಯುವ ದೃಢ ನಿರ್ಧಾರ ಮಾಡಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದ ಎಂಟು ಕ್ಷೇತ್ರಗಳ ಪೈಕಿ ಕೆ.ಆರ್.ಪೇಟೆ ಕ್ಷೇತ್ರದಲ್ಲಷ್ಟೇ ಜೆಡಿಎಸ್ ಅಸ್ತಿತ್ವ ಕಾಯ್ದುಕೊಂಡಿದ್ದು, ೭ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಧಿಪತ್ಯವಿದೆ. ಆದರೂ ದೃತಿಗೆಡದ ಎಚ್.ಡಿ.ಕುಮಾರಸ್ವಾಮಿ ಅವರು ಚುನಾವಣೆ ಗೆದ್ದೇ ಗೆಲ್ಲುವೆನೆಂಬ ಉತ್ಸಾಹದಲ್ಲಿ ಇದೇ ಮೊದಲ ಬಾರಿಗೆ ಮಂಡ್ಯದಿಂದ ಲೋಕಸಭೆಗೆ ಸ್ಪರ್ಧಿಸಲು ತೀರ್ಮಾನಿಸಿದ್ದಾರೆ.

ಮಾಜಿ ಸಿಎಂ ಎಚ್‌ಡಿಕೆ ಆಟ ಮಂಡ್ಯದಲ್ಲಿ ನಡೆಯೋಲ್ಲ: ಶಾಸಕ ಕೆ.ಎಂ.ಉದಯ್

Mar 28 2024, 12:46 AM IST
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಸಿಎಂ ಎಚ್ಡಿಕೆ ಸ್ಪರ್ಧೆಯಿಂದ ದೊಡ್ಡಮಟ್ಟದ ಪರಿಣಾಮವೇನೂ ಬೀರುವುದಿಲ್ಲ. ಹಿಂದಿನಿಂದಲೂ ಎಂತೆಂಥಾ ಘಟಾನುಘಟಿ ನಾಯಕರನ್ನೇ ಈ ಜಿಲ್ಲೆಯ ಜನರು ಮೂಲೆಗುಂಪು ಮಾಡಿದರು. ಮಾಜಿ ಸಂಸದ ಜಿ. ಮಾದೇಗೌಡ, ನಟ ಹಾಗೂ ಮಾಜಿ ಸಂಸದ ಅಂಬರೀಶ್, ಕೆ.ವಿ.ಶಂಕರಗೌಡ, ಮಾಜಿ ಶಾಸಕ ಎಂ.ಎಸ್.ಸಿದ್ದರಾಜು ಅಂತಹ ಹಲವು ಕುಟುಂಬಗಳನ್ನೇ ಮೂಲೆಗುಂಪು ಮಾಡಿದರು. ಇನ್ನು ಕುಮಾರಸ್ವಾಮಿ ಯಾವುದೋ ಊರಿನಿಂದ ಬಂದವರು. ಅವರು ಯಾವ ಲೆಕ್ಕ..!

ನೀರಿನ ಸಮಸ್ಯೆ ಬಗ್ಗೆ 2 ಬಾರಿ ಪತ್ರಬರೆದರೂ ಕ್ಯಾರೇ ಎನ್ನದ ಸಿಎಂ: ಮುನಿರಾಜು

Mar 27 2024, 02:01 AM IST
ನಮ್ಮ ಕ್ಷೇತ್ರದ ನೀರಿನ ಸಮಸ್ಯೆ ಬಗೆಹಾರ ಕೋರಿ ಸಿಎಂ ಮತ್ತು ಡಿಸಿಎಂ ಅವರಿಗೂ ಎರಡು ಬಾರಿ ಪತ್ರ ಬರೆದು ಗಮನ ಸೆಳೆದಿದ್ದೇನೆ. ಆದರೂ ಪ್ರಯೋಜನವಾಗಿಲ್ಲ ಎಂದು ಶಾಸಕ ಎಸ್.ಮುನಿರಾಜು ಬೇಸರ ವ್ಯಕ್ತಪಡಿಸಿದರು.

ಜೈಲಿನಿಂದಲೇ ಸಿಎಂ ಕೇಜ್ರಿ 2ನೇ ಆದೇಶ

Mar 27 2024, 01:04 AM IST
ರಾಷ್ಟ್ರ ರಾಜಧಾನಿಯ ನೀರಿನ ಸಮಸ್ಯೆ ಕುರಿತು ಜೈಲಿನಿಂದಲೇ ಆದೇಶ ಹೊರಡಿಸಿ ತನಿಖೆಯ ಬಲೆಯಲ್ಲಿ ಬಿದ್ದಿರುವ ಆಪ್‌ ನಾಯಕ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಇದೀಗ ಜೈಲಿನಿಂದಲೇ ಮತ್ತೊಂದು ಆದೇಶ ಹೊರಡಿಸಿದ್ದಾರೆ.

ಸಿಎಂ ವಿಶ್ರಾಂತಿ ನೆಪ- ಬಿರುಸಿನ ರಾಜಕೀಯ ಚಟುವಟಿಕೆ, ಚುನಾವಣಾ ತಂತ್ರಗಾರಿಕೆ

Mar 26 2024, 01:17 AM IST
ವಿಶ್ರಾಂತಿಯ ನಡುವೆಯೂ ಮೈಸೂರು- ಕೊಡಗು ಹಾಗೂ ಚಾಮರಾಜನಗರ ಲೋಕಸಭಾ ಕ್ಷೇತ್ರಗಳ ಚುನಾವಣೆ ಗೆಲುವಿನ ಸಂಬಂಧ ಸಚಿವರು, ಶಾಸಕರು, ಮಾಜಿ ಶಾಸಕರು ಹಾಗೂ ಸ್ಥಳೀಯ ಮುಖಂಡರೊಂದಿಗೆ ಚರ್ಚಿಸುವ ಮೂಲಕ ಬಿರುಸಿನ ರಾಜಕೀಯ ಚಟುವಟಿಕೆ ಮೂಲಕ ತಂತ್ರಗಾರಿಕೆಯನ್ನು ರೂಪಿಸುತ್ತಿದ್ದಾರೆ.
  • < previous
  • 1
  • ...
  • 121
  • 122
  • 123
  • 124
  • 125
  • 126
  • 127
  • 128
  • 129
  • ...
  • 160
  • next >

More Trending News

Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved