• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೇಮಂತ್‌ ಮತ್ತೆ ಜಾರ್ಖಂಡ್‌ ಸಿಎಂ

Jul 04 2024, 01:01 AM IST
ಭ್ರಷ್ಟಾಚಾರದ ಪ್ರಕರಣದಲ್ಲಿ ಜೈಲು ಸೇರಿ ಇತ್ತೀಚೆಗಷ್ಟೇ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಹೇಮಂತ್‌ ಸೊರೇನ್‌ ಅವರು ಮತ್ತೆ 5 ತಿಂಗಳ ಬಳಿಕ ಜಾರ್ಖಂಡ್‌ ಮುಖ್ಯಮಂತ್ರಿಯಾಗುವುದು ನಿಶ್ಚಿತವಾಗಿದೆ.

ಪರಿಸರ ಸಂಶೋಧನೆ ಸಂಸ್ಥೆ ಸ್ಥಾಪನೆಗೆ ಸಿಎಂ ಸಲಹೆ

Jul 04 2024, 01:00 AM IST
ಕಳೆದ 20 ವರ್ಷಗಳಲ್ಲಿ ಹವಾಮಾನದ ವೈಪರೀತ್ಯದಿಂದ ಪ್ರವಾಹ, ಬರಗಾಲವನ್ನು ನಾವು ಎದುರಿಸುತ್ತಿದ್ದೇವೆ. ಈ ಬಗ್ಗೆ ಸಂಶೋಧನೆಗಳು ಹೆಚ್ಚಾಗಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಜಾತಿ ಗಣತಿ ಬಗ್ಗೆ ಸೂಕ್ತ ಸಮಯದಲ್ಲಿ ಸಿಎಂ ನಿರ್ಧಾರ: ತಂಗಡಗಿ

Jul 03 2024, 01:15 AM IST
ಶಾಶ್ವತ ಹಿಂದುಳಿದ ವರ್ಗಗಳ ಆಯೋಗವು ಸಲ್ಲಿಸಿರುವ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಗಣತಿಯ ಬಗ್ಗೆ ಪರಿಶೀಲನೆ ನಡೆಸಲು ಸಚಿವ ಸಂಪುಟ ಉಪ ಸಮಿತಿ ರಚಿಸಬೇಕೋ ಅಥವಾ ಪ್ರತ್ಯೇಕ ಸಮಿತಿಯೊಂದನ್ನು ರಚಿಸಬೇಕೋ ಎಂಬುದನ್ನು ಸೂಕ್ತ ಸಮಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧರಿಸುತ್ತಾರೆ ಎಂದು ಸಚಿವ ಶಿವರಾಜ ತಂಗಡಗಿ ಸ್ಪಷ್ಟಪಡಿಸಿದರು.

ವಚನ ಸಂರಕ್ಷಕ ಫ.ಗು.ಹಳಕಟ್ಟಿ ಬಹುಮುಖ ಪ್ರತಿಭೆ: ಸಿಎಂ

Jul 03 2024, 12:22 AM IST
ಡಾ। ಫ.ಗು.ಹಳಕಟ್ಟಿಯವರ ಜನ್ಮ ದಿನದ ಅಂಗವಾಗಿ ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ‘ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ’ ಕಾರ್ಯಕ್ರಮ ನಡೆಯಿತು.

ಸಿಎಂ ಪತ್ನಿ ಯಾಕೆ ಅಕ್ರಮ ಮಾಡುತ್ತಾರೆ?: ಡಿಕೆಶಿ

Jul 03 2024, 12:19 AM IST
ಸಿಎಂ ಹೆಂಡತಿ ಯಾಕೆ ಅಕ್ರಮ ಮಾಡುತ್ತಾರೆ? ಅವರ ಆಸ್ತಿ ಮುಡಾಗೆ ಭೂ ಸ್ವಾಧೀನ ಅಗಿದೆ. ಅದಕ್ಕೆ ಪರ್ಯಾಯ ಜಾಗ ಕೊಡಬೇಕು. ಹಾಗಾಗಿ ಅವರಿಗೆ ಸೈಟ್ ಕೊಟ್ಟಿರುತ್ತಾರೆ. ಬಿಜೆಪಿಯವರ ಆಡಳಿತದಲ್ಲೇ ಸೈಟ್ ಕೊಟ್ಟಿದ್ದಾರೆ. ಅವರು ಡಿನೋಟಿಫಿಕೇಷನ್ ಮಾಡಿಕೊಂಡಿಲ್ಲ. ಅದಕ್ಕಾಗಿ ಇನ್ಸೆಂಟಿವ್ ಸೈಟ್ ಕೊಟ್ಟಿದ್ದಾರೆ.

ಸಿಎಂ ಸಿದ್ದು ಭೇಟಿಯಾದ ಪರ್ವತಾರೋಹಿ ಆಶಾ

Jul 03 2024, 12:18 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಪರ್ವತಾರೋಹಿ, ರಾಷ್ಟ್ರೀಯ ಕ್ರೀಡಾಪಟು ಆಶಾ ಮಾಳವೀಯ. ಸ್ತ್ರೀ ಸಬಲೀಕರಣದ ಬಗ್ಗೆ ಜಾಗೃತಿಗಾಗಿ 25000 ಕಿ.ಮೀ. ಸೈಕಲ್‌ ಯಾತ್ರೆ ಕೈಗೊಂಡಿರುವ ಆಶಾ.

ಸುಳ್‌ಸುದ್ದಿ ನಿಯಂತ್ರಣಕ್ಕೆ ವಿಶೇಷ ಘಟಕ: ಸಿಎಂ

Jul 02 2024, 01:35 AM IST
ಪತ್ರಿಕಾ ದಿನಾಚರಣೆ’ ಮತ್ತು ‘ಮಾಧ್ಯಮ: ಸಾಮಾಜಿಕ ಜಾಲತಾಣ’ ವಿಚಾರ ಸಂಕಿರಣ ಕಾರ್ಯಕ್ರಮ ನಡೆಯಿತು.

ಹಾದಿ ಬೀದಿಯಲ್ಲಿ ಸಿಎಂ ಬದಲಾವಣೆ ವಿಚಾರ ಬೇಡ

Jul 02 2024, 01:31 AM IST
ಮಾಗಡಿ: ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಬಲಿಷ್ಠವಾಗಿದ್ದು ಹಾದಿ ಬೀದಿಯಲ್ಲಿ ಶಾಸಕರು ಸಿಎಂ ಬದಲಾವಣೆ ವಿಚಾರವಾಗಿ ಚರ್ಚೆ ಮಾಡುವುದು ಬೇಡ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಸಲಹೆ ನೀಡಿದರು.

ರಾಜ್ಯದ್ಯಂತ ಡೆಂಘೀ ಹೆಚ್ಚಳ, ಎಚ್ಚರ: ಸಿಎಂ

Jul 02 2024, 01:31 AM IST
ಆರೋಗ್ಯ ಇಲಾಖೆಯಿಂದ ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ವೈದ್ಯರ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಸಿಎಂ ಬದಲಾವಣೆಯಾದಲ್ಲಿ ಕಾಂಗ್ರೆಸ್‌ ಅಸ್ತಿತ್ವ ಉಳಿಯುವುದಿಲ್ಲ: ಪ್ರಭುಲಿಂಗ

Jul 01 2024, 01:55 AM IST
ಕಾಂಗ್ರೆಸ್‌ ಹೈಕಮಾಂಡ್‌ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬದಲಾವಣೆ ಮಾಡಿದರೆ ರಾಜ್ಯದಲ್ಲಿ ಕಾಂಗ್ರೆಸ್‌ ಅಸ್ತಿತ್ವದಲ್ಲಿಯೇ ಉಳಿಯುವುದಿಲ್ಲ ಎಂದು ಅಹಿಂದ ರಾಜ್ಯಾಧ್ಯಕ್ಷ ಪ್ರಭುಲಿಂಗ ದೊಡ್ಡಣಿ ಹೇಳಿದರು.
  • < previous
  • 1
  • ...
  • 122
  • 123
  • 124
  • 125
  • 126
  • 127
  • 128
  • 129
  • 130
  • ...
  • 191
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved