• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೈಸೂರು ಫಿಲ್ಮ್‌ ಸಿಟಿಗೆ ಶೀಘ್ರವೇ ಶಂಕು: ಸಿಎಂ

Jul 01 2024, 01:53 AM IST
ಡಾ.ರಾಜ್‌ಕುಮಾರ್‌ ಅವರ ಕನಸಿನಂತೆ ಮೈಸೂರಿನಲ್ಲಿ ನೂರು ಎಕರೆಯಲ್ಲಿ ‘ಚಿತ್ರನಗರಿ’ (ಫಿಲಂ ಸಿಟಿ) ನಿರ್ಮಾಣಕ್ಕೆ ಕೂಡಲೇ ಶಂಕುಸ್ಥಾಪನೆ ನೆರವೇರಿಸಲು ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಸಿಎಂ, ಡಿಸಿಎಂ ಕುರ್ಚಿ ಕಿತ್ತಾಟ ರಾಜ್ಯದ ಹಿತದೃಷ್ಟಿಯಿಂದ ಒಳ್ಳೆಯದಲ್ಲ-ಬೊಮ್ಮಾಯಿ

Jul 01 2024, 01:50 AM IST
ರಾಜ್ಯ ಸರ್ಕಾರದಲ್ಲಿ ಬರಿ ಖುರ್ಚಿಯ ಕಚ್ಚಾಟ ನಡೆದಿದೆ. ಇಷ್ಟು ಅನುಭವ ಇರುವ ಸಿಎಂ, ಡಿಸಿಎಂ, ಮಂತ್ರಿಗಳಿದ್ದರೂ ಖುರ್ಚಿಗಾಗಿ ಕಿತ್ತಾಟ ಮಾಡುವುದು ಕರ್ನಾಟಕದ ಹಿತದೃಷ್ಟಿಯಿಂದ ಸರಿ ಅಲ್ಲ. ಈ ಸರ್ಕಾರದ ಚಟುವಟಿಕೆಯನ್ನು ಜನಸಾಮಾನ್ಯರು ಅತ್ಯಂತ ಬೇಸರದಿಂದ ನೋಡುತ್ತಿದ್ದಾರೆ ಎಂದು ಸಂಸದ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸಿಎಂ ಹುದ್ದೆಗೆ ಸಿದ್ದರಾಮಯ್ಯ ಒಬ್ಬರೇ ಸಮರ್ಥ ವ್ಯಕ್ತಿ: ಜಯದೇವ ನಾಯ್ಕ

Jul 01 2024, 01:47 AM IST
ಮುಖ್ಯಮಂತ್ರಿ ಆಗಬೇಕೆಂಬ ಆಸೆ ಸಹಜವಾಗಿಯೇ ಎಲ್ಲರಲ್ಲೂ ಇರುತ್ತದೆ. ಆದರೆ, ಮುಖ್ಯಮಂತ್ರಿ ಹುದ್ದೆಗೆ ಸಿದ್ದರಾಮಯ್ಯ ಒಬ್ಬರೇ ಫಿಟ್‌ ಇರುವುದು ಎಂದು ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ ನೂತನ ಅಧ್ಯಕ್ಷ, ಹಿರಿಯ ವಕೀಲ ಎನ್.ಜಯದೇವ ನಾಯ್ಕ ಹೇಳಿದ್ದಾರೆ.

ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಅಜಯ್‌ ಸಿಂಗ್‌

Jul 01 2024, 01:46 AM IST
ರಾಜ್ಯದಲ್ಲಿ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ, ಸಿದ್ದರಾಮಯ್ಯನವರು ಜನ ಮೆಚ್ಚಿದ ಮುಖ್ಯಮಂತ್ರಿಯಾಗಿದ್ದಾರೆಂದು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಡಾ. ಅಜಯ್‌ ಸಿಂಗ್‌ ಹೇಳಿದ್ದಾರೆ.

ಸಿಎಂ ಬದಲಿಸಿದರೆ ಕಾಂಗ್ರೆಸ್ ಅಸ್ತಿತ್ವವೇ ನಾಶವಾದೀತು

Jul 01 2024, 01:45 AM IST
ಅಹಿಂದ ವರ್ಗದ ಮುಖ್ಯಮಂತ್ರಿಯನ್ನು ಒಂದು ವೇಳೆ ಬದಲಾವಣೆ ಮಾಡಿದ್ದೇ ಆದಲ್ಲಿ ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಅಸ್ತಿತ್ವವನ್ನೇ ಕಳೆದುಕೊಳ್ಳಬೇಕಾಗುತ್ತದೆ ಎಂದು ಅಹಿಂದ ಚೇತನ ಸಂಘಟನೆ ರಾಜ್ಯ ಘಟಕ ಎಚ್ಚರಿಸಿದೆ.

ಹೈಕಮಾಂಡ್ ಮನಸ್ಸು ಮಾಡಿದ್ರೆ ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಜಿ.ಟಿ.ದೇವೇಗೌಡ

Jul 01 2024, 01:45 AM IST
ಹಿಂದೆ ಕಾಂಗ್ರೆಸ್ ವೀಕ್ ಆಗಿತ್ತು, ಅವಾಗ ಸಿದ್ದರಾಮಯ್ಯ ಸ್ಟ್ರಾಂಗ್ ಆಗಿದ್ದರು. ಸದ್ಯ ಕಾಂಗ್ರೆಸ್ ಹೈಕಮಾಂಡ್ ಸ್ಟ್ರಾಂಗ್ ಇದ್ದಾರೆ. ಸಿದ್ದರಾಮಯ್ಯ ಕೂಡ ಹೈಕಮಾಂಡ್ ಹೇಳಿದ್ರೆ ಅಂಥ ಹೇಳಿದ್ದಾರೆ. ಹೀಗಾಗಿ, ಕಾಂಗ್ರೆಸ್ ಹೈಕಮಾಂಡ್ ಮನಸ್ಸು ಮಾಡಿದ್ರೆ ಡಿ.ಕೆ. ಶಿವಕುಮಾರ್ ಸಿಎಂ ಆಗುತ್ತಾರೆ.

ಸಿಎಂ, ಡಿಸಿಎಂ ಸ್ಥಾನಕ್ಕೆ ಲಿಂಗಾಯತರ ಪರಿಗಣಿಸಿ: ರಂಭಾಪುರಿ ಶ್ರೀ ಬೇಡಿಕೆ

Jun 30 2024, 08:36 AM IST

ಶ್ರೀಶೈಲ ಮಠದ ಸ್ವಾಮೀಜಿ ಬಳಿಕ ಇದೀಗ ರಂಭಾಪುರಿ ಪೀಠದ ಜಗದ್ಗುರು ಡಾ.ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ಕೂಡ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸ್ಥಾನಕ್ಕೆ ವೀರಶೈವ ಲಿಂಗಾಯತ ನಾಯಕರನ್ನು ಪರಿಗಣಿಸುವಂತೆ ಕಾಂಗ್ರೆಸ್‌ ಅನ್ನು ಆಗ್ರಹಿಸಿದ್ದಾರೆ

ಸಿಎಂ-ಡಿಸಿಎಂ ಬೇಡಿಕೆ ನಿಲ್ಲಿಸಿ, ಬಾಯಿಗೆ ಬೀಗ ಹಾಕೊಳ್ಳಿ: ಡಿಕೆಶಿ

Jun 30 2024, 08:32 AM IST

ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ವಿಚಾರವಾಗಿ ಬಹಿರಂಗ ಹೇಳಿಕೆ ನೀಡುವವರ ವಿರುದ್ಧ ಮುಲಾಜಿಲ್ಲದೆ ನೋಟಿಸ್‌ ನೀಡಿ, ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಹೀಗಾಗಿ

ನೈತಿಕ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಲಿ: ಅಮೀನ್‌ ರೆಡ್ಡಿ

Jun 30 2024, 12:48 AM IST
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಸಿಎಂ ಬದಲಾವಣೆ ಚರ್ಚೆ ಮುಗಿದ ಅಧ್ಯಾಯ

Jun 30 2024, 12:47 AM IST
ಕನ್ನಡಪ್ರಭ ವಾರ್ತೆ ಬೆಳಗಾವಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ವಿಚಾರ ಸದ್ಯ ಮುಗಿದ ಅಧ್ಯಾಯವಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಚಿಕ್ಕೋಡಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದ ಮುಖಂಡರು ದೆಹಲಿ, ಬೆಂಗಳೂರಿನಲ್ಲಿ ಸಾಕಷ್ಟು ವಿಚಾರಗಳನ್ನು ಹೇಳಿದ್ದಾರೆ.
  • < previous
  • 1
  • ...
  • 123
  • 124
  • 125
  • 126
  • 127
  • 128
  • 129
  • 130
  • 131
  • ...
  • 191
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved