• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆಆರ್‌ಎಸ್‌ ಜಲಾಶಯಕ್ಕೆ ಸಿಎಂ, ಡಿಸಿಎಂ ಬಾಗಿನ

Jul 01 2025, 12:47 AM IST
ಇತಿಹಾಸದಲ್ಲೇ ಮೊದಲ ಬಾರಿಗೆ ಜೂನ್ ತಿಂಗಳಲ್ಲಿ ಭರ್ತಿಯಾದ ಕೃಷ್ಣರಾಜಸಾಗರ ಜಲಾಶಯದಲ್ಲಿ ವಾಡಿಕೆಯಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಡಿಸಿಎಂ ಡಿ.ಕೆ.ಶಿವಕುಮಾರ್‌, ಹಲವು ಸಚಿವರು, ಸ್ಥಳೀಯ ಜಲಪ್ರತಿನಿಧಿಗಳ ಜೊತೆ ಜಲಾಶಯಕ್ಕೆ ಆಗಮಿಸಿ, ಕಾವೇರಿ ಮಾತೆಗೆ ಬಾಗಿನ ಸಮರ್ಪಿಸಿದರು. ಇದರೊಂದಿಗೆ ಜೂನ್ ತಿಂಗಳಲ್ಲಿ ಬಾಗಿನ ಅರ್ಪಿಸಿದ ಮೊದಲ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೂ ಪಾತ್ರರಾದರು.

ಕೆಆರ್‌ಎಸ್‌ಗೆ ಇಂದು ಸಿಎಂ,ಡಿಸಿಎಂ ಬಾಗಿನ ಸಮರ್ಪಣೆ

Jun 30 2025, 12:35 AM IST
ಕರ್ನಾಟಕದಲ್ಲಿ ಅತಿ ಹೆಚ್ಚು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದವರಲ್ಲಿ ಒಬ್ಬರಾಗಿರುವ ಸಿಎಂ ಸಿದ್ದರಾಮಯ್ಯನವರಿಗೆ ಇದೀಗ ಹೊಸದೊಂದು ದಾಖಲೆ ಬರೆಯುವ ಸುವರ್ಣ ಅವಕಾಶ ಒದಗಿ ಬಂದಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೃಷ್ಣರಾಜ ಸಾಗರ ಜಲಾಶಯಕ್ಕೆ ಇದೇ ಮೊದಲ ಬಾರಿಗೆ ಮುಖ್ಯಮಂತ್ರಿಯೊಬ್ಬರು ಜೂನ್ ತಿಂಗಳಲ್ಲಿಯೇ ಬಾಗಿನ ಅರ್ಪಿಸಲಿದ್ದಾರೆ.

ಸಿದ್ದರಾಮಯ್ಯ ಸಿಎಂ ಸ್ಥಾನದಲ್ಲಿ ಇರುತ್ತಾರೆ, ಅವರೇ ದಸರಾ ಉದ್ಘಾಟಿಸುತ್ತಾರೆ

Jun 30 2025, 12:34 AM IST
5 ವರ್ಷವೂ ಕಾಂಗ್ರೆಸ್ ಸರ್ಕಾರ ಸ್ಥಿರವಾಗಿಯೇ ಇರುತ್ತದೆ‌. ನನ್ನ ಆತ್ಮ ವಿಶ್ವಾಸದ ಪ್ರಕಾರವೂ ಕಾಂಗ್ರೆಸ್ ಸರ್ಕಾರ ಗಟ್ಟಿಯಾಗಿರುತ್ತದೆ

ಆರೆಸ್ಸೆಸ್‌ಗೆ ಸಂವಿಧಾನದ ಮೇಲೆ ನಂಬಿಕೆ ಇಲ್ಲ : ಸಿಎಂ

Jun 29 2025, 09:03 AM IST

ಆರ್‌ಎಸ್‌ಎಸ್‌ನವರು ಯಾವಾಗಲೂ ಮನುಸ್ಮೃತಿ ಮೇಲೆ ನಂಬಿಕೆ ಹೊಂದಿರುವವರು. ಅವರಿಗೆ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ಗೌರವ, ನಂಬಿಕೆ ಇಲ್ಲ.

ತೋರಣಗಲ್ಲಿನ ಓಪಿಜೆ ಕೇಂದ್ರಕ್ಕೆ ನಾಗಾಲ್ಯಾಂಡ್ ಸಿಎಂ ಭೇಟಿ

Jun 29 2025, 01:33 AM IST
ನಾಗಾಲ್ಯಾಂಡ್ ಮುಖ್ಯಮಂತ್ರಿ ನೀಫಿಯು ರಿಯೋ ಶನಿವಾರ ತಾಲೂಕಿನ ತೋರಣಗಲ್ಲಲ್ಲಿರುವ ಓಪಿಜೆ ಕೇಂದ್ರಕ್ಕೆ ಭೇಟಿ ನೀಡಿ, ಜೆಎಸ್‌ಡಬ್ಲ್ಯೂನ ವಿವಿಧ ಸಮುದಾಯ ಅಭಿವೃದ್ಧಿ ಕಾರ್ಯ ವೀಕ್ಷಿಸಿದರು.

ಕಾಮಗಾರಿ ಸ್ಥಗಿತಕ್ಕೆ ಸಿಎಂ, ಡಿಸಿಎಂಗೆ ಬಸವಂತಪ್ಪ ಮನವರಿಕೆ

Jun 29 2025, 01:32 AM IST
ಭದ್ರಾ ಡ್ಯಾಂ ಬಲದಂಡೆ ನಾಲೆ ಬಳಿ ಕೈಗೊಂಡ ಕಾಮಗಾರಿ ವಿವಾದಕ್ಕೆ ಕಾರಣವಾಗಿದೆ. ತಕ್ಷಣವೇ ಈ ಕಾಮಗಾರಿ ಸ್ಥಗಿತಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜಲ ಸಂಪನ್ಮೂಲ ಸಚಿವ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಗೆ ಮಾಯಕೊಂಡ ಕ್ಷೇತ್ರ ಕಾಂಗ್ರೆಸ್ ಶಾಸಕ ಕೆ.ಎಸ್.ಬಸವಂತಪ್ಪ ಒತ್ತಾಯಿಸಿದ್ದಾರೆ.

ನಾಳೆ ಕೆಆರ್‌ಎಸ್‌ ಜಲಾಶಯಕ್ಕೆ ಸಿಎಂ ಸಿದ್ದರಾಮಯ್ಯ ಬಾಗಿನ...!

Jun 29 2025, 01:32 AM IST
ರೈತರ ಜೀವನಾಡಿ, ಕೃಷ್ಣರಾಜಸಾಗರ ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೂ.೩೦ರ ಸೋಮವಾರ ಬಾಗಿನ ಅರ್ಪಿಸಲಿದ್ದಾರೆ. ಅಂದು ಮಧ್ಯಾಹ್ನ ೧೨ ಗಂಟೆಗೆ ಆಗಮಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆ.ಆರ್.ಎಸ್.ಜಲಾಶಯದ ಬಳಿ ಇರುವ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿದ ಬಳಿಕ ೧೨.೩೦ ಗಂಟೆಗೆ ಬಾಗಿನ ಅರ್ಪಿಸುವರು.

ರಾಜ್ಯದ ಪೇದೆಗಳಿಗೆ ಹೊಸ ಟೋಪಿ - ತೆಲಂಗಾಣ ಮಾದರಿ ತೆಳು ಕ್ಯಾಪ್‌ ಬಳಕೆಗೆ ಸಿಎಂ ಅನುಮತಿ

Jun 28 2025, 08:56 AM IST

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕಾನ್‌ಸ್ಟೇಬಲ್‌ ಹಾಗೂ ಹೆಡ್ ಕಾನ್‌ಸ್ಟೇಬಲ್‌ಗಳಿಗೆ ‘ಸ್ಲೋಚ್ ಕ್ಯಾಪ್’ಗೆ ಪರ್ಯಾಯವಾಗಿ ತೆಲಂಗಾಣ ಪೊಲೀಸರ ಮಾದರಿಯ ತೆಳುವಾದ ಟೋಪಿಯನ್ನು ಆಯ್ಕೆ ಮಾಡಲಾಗಿದೆ.

ಕೆಂಪೇಗೌಡರು ದೂರದೃಷ್ಟಿ ಆಡಳಿತಗಾರ: ಸಿಎಂ ಸಿದ್ದರಾಮಯ್ಯ ಬಣ್ಣನೆ

Jun 28 2025, 01:33 AM IST
ನಾಡಪ್ರಭು ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ. ಅವರ ಆಡಳಿತ ನಮ್ಮೆಲ್ಲರಿಗೂ ಮಾದರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ದ್ವೇಷ ಭಾಷಣ ಮಾಡುವವರ ವಿರುದ್ಧ ಕೇಸ್ ಹಾಕಿ : ಸಿಎಂ

Jun 28 2025, 01:33 AM IST
ದ್ವೇಷ ಹರಡಲು ಹಾಗೂ ಕೋಮು ಸಾಮರಸ್ಯ ಕದಡಲು ಪ್ರಚೋದನಾಕಾರಿ ಭಾಷಣ ಮಾಡುವವರ ವಿರುದ್ಧ ಸ್ವಯಂಪ್ರೇರಿತ (ಸುಮೊಟೋ) ಪ್ರಕರಣ ದಾಖಲಿಸುವಂತೆ ಪೊಲೀಸರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಟ್ಟಪ್ಪಣೆ ಮಾಡಿದ್ದಾರೆ.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 190
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved