• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿಗರು ಈಗಲಾದರೂ ಗುಂಡಿ ಮುಚ್ಚಲಿ: ಸಿಎಂ, ಡಿಸಿಎಂ ಟಾಂಗ್‌

Sep 26 2025, 01:00 AM IST
ಬಿಜೆಪಿಯವರು ಅಧಿಕಾರದಲ್ಲಿದ್ದಾಗ ರಸ್ತೆ ಗುಂಡಿ ಮುಚ್ಚಲಿಲ್ಲ, ಈಗಲಾದರೂ ಮುಚ್ಚಲಿ. ಬಹಳ ಒಳ್ಳೆಯ ಕಾರ್ಯ ಮಾಡುತ್ತಿದ್ದಾರೆ, ಮಾಡಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿರುಗೇಟು ನೀಡಿದ್ದಾರೆ.

ಮೈಸೂರಲ್ಲಿ ಭೈರಪ್ಪನವರ ಸ್ಮಾರಕ: ಸಿಎಂ

Sep 26 2025, 01:00 AM IST
ಪದ್ಮಭೂಷಣ ಪುರಸ್ಕೃತ ಸಾಹಿತಿ ಎಸ್.ಎಲ್.ಭೈರಪ್ಪನವರ ಸ್ಮಾರಕವನ್ನು ಅವರ ಕರ್ಮ ಕ್ಷೇತ್ರ ಮೈಸೂರಿನಲ್ಲಿ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ನಾನು ಸಿಎಂ ಆದ್ರೆ ಪೊಲೀಸರ ಕೈಗೆ ಎಕೆ-47 ನೀಡ್ತೀನಿ: ಯತ್ನಾಳ ಘೋಷಣೆ

Sep 26 2025, 01:00 AM IST
ರಾಜ್ಯಾದ್ಯಂತ ಹಿಂದುತ್ವದ ಅಲೆ ಎದ್ದಿದ್ದು, ಇನ್ನೂ 2 ವರ್ಷ ಸಿದ್ದರಾಮಯ್ಯ ಹಾರಾಡಲಿ. ನಿಮ್ಮೆಲ್ಲರ ಆಶೀರ್ವಾದದಿಂದ ನಾನು ಮುಖ್ಯಮಂತ್ರಿಯಾದರೆ ಪೊಲೀಸರ ಕೈಗೆ ಮೊದಲು ಎಕೆ-47 ನೀಡುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ.

ವಿಪ್ರೋ ಕ್ಯಾಂಪಸ್‌ನಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಿ: ಅಜೀಂ ಪ್ರೇಮ್‌ಜಿಗೆ ಸಿಎಂ ಪತ್ರ

Sep 24 2025, 02:10 AM IST
ಐಟಿ ಕಾರಿಡಾರ್ ಬೆಳ್ಳಂದೂರು, ಸರ್ಜಾಪುರವನ್ನು ಸಂಪರ್ಕಿಸುವ ಔಟರ್ ರಿಂಗ್ ರೋಡ್‌ನಲ್ಲಿ ಟ್ರಾಫಿಕ್ ಜಾಮ್ ತಪ್ಪಿಸಲು ವಿಪ್ರೋ ಕ್ಯಾಂಪಸ್‌ನ ಒಳಗೆ ಸೀಮಿತ ವಾಹನ ಸಂಚಾರಕ್ಕೆ ಅನುಕೂಲ ಕಲ್ಪಿಸಬೇಕು ಎಂದು ವಿಪ್ರೋ ಸಂಸ್ಥಾಪಕ ಅಧ್ಯಕ್ಷ ಅಜೀಂ ಪ್ರೇಮ್‌ಜಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

ರಾಜ್ಯದಲ್ಲಿ ನ.26ಕ್ಕೆ ಸಿಎಂ ಕುರ್ಚಿ ಕ್ರಾಂತಿ: ರೇಣುಕಾಚಾರ್ಯ

Sep 24 2025, 01:00 AM IST
ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿಗಾಗಿ ನ.26ರಂದು ಕ್ರಾಂತಿಯಾಗಲಿದೆ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೊಸ ಬಾಂಬ್ ಸಿಡಿಸಿದರು.

ರಾಜ್ಯ ದಸರಾ ಕ್ರೀಡಾಕೂಟ ಸಿಎಂ ಕಪ್‌ನಲ್ಲಿ ಮೊದಲ ದಿನ ದಾಖಲೆಗಳ ಸುರಿಮಳೆ

Sep 24 2025, 01:00 AM IST
ಪುರುಷರ ಇಂಡಿವಿಷ್ಯುಯಲ್‌ಮಿಡ್ಲೆಯಲ್ಲಿ ಬೆಂಗಳೂರಿನ ಸೂರ್ಯ ಜೊಯಪ್ಪ ಒಡಿಯಾಂದ ರಾಜೇಶ್‌ಚಿನ್ನ, ಬೆಳಗಾವಿಯ ತನುಜ್‌ರಮೇಸ್‌ಸಿಂಗ್‌ಬೆಳ್ಳಿ ಮತ್ತು ಬೆಂಗಳೂರಿನ ಜಿ. ಉಜ್ವಲ್‌ರೆಡ್ಡಿ ತೃತೀಯ. ಮಹಿಳೆಯರ ವಿಭಾಗದಲ್ಲಿ ಬೆಂಗಳೂರಿನ ವಿ. ಹಿತೈಷಿ ಚಿನ್ನ, ಲಕ್ಷ್ಯಾ ಶಿವಾನಂದ ಬೆಳ್ಳಿ ಮತ್ತು ಬೆಂಗಳೂರು ಗ್ರಾಮಾಂತರದ ಜಿ.ಜೆ. ಲಿಪಿಕಾ ದೇವ್‌ಕಂಚು ಪಡೆದರು.

ದಸರಾ ಗೊತ್ತಿಲ್ಲದವರು ಬಾನು ಮುಷ್ತಾಕ್ ವಿರೋಧಿಸಿದ್ದರು : ಸಿಎಂ ಸಿದ್ದರಾಮಯ್ಯ

Sep 23 2025, 01:03 AM IST
‘ಬನ್ನಿ, ಚುನಾವಣೆಯಲ್ಲಿ ರಾಜಕಾರಣ ಮಾಡೋಣ. ನಾಡಹಬ್ಬದ ವಿಚಾರದಲ್ಲಿ ಕೆಟ್ಟ ರಾಜಕಾರಣ ಬೇಡ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರೋಧಿಗಳಿಗೆ ಟಾಂಗ್‌ ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯರಿಂದ ಬಡವರಿಗೆ ಮೋಸ

Sep 22 2025, 01:02 AM IST

  ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ರಾಜ್ಯದಲ್ಲಿ ಬಡವರಿಗೆ ಮೋಸ ಮಾಡಿದೆ. ಬಡವರ ಮನಸ್ಸು ಗೆದ್ದು ಗ್ಯಾರಂಟಿ ಹೆಸರಲ್ಲಿ ಅಧಿಕಾರಕ್ಕೆ ಬಂದಿದೆ, ಆದರೆ ಅಭಿವೃದ್ಧಿ ಕೆಲಸ ಮಾಡುತ್ತಿಲ್ಲ ಎಂದು ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ಆರೋಪಿಸಿದರು.

ಸಿಎಂ ಸಿದ್ದು ‘ಅರ್ಬನ್‌ ನಕ್ಸಲ್‌’: ಖೂಬಾ ಆರೋಪ

Sep 22 2025, 01:00 AM IST
ಜಾತಿ ಗಣತಿಯ ವಿಷಯವಾಗಿ ಸಂವಿಧಾನ ಬಾಹಿರವಾಗಿ ನಡೆದುಕೊಳ್ಳುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅರ್ಬನ್‌ ನಕ್ಸಲರಂತೆ ವರ್ತಿಸುತ್ತಿದ್ದಾರೆ ಎಂದು ಕೇಂದ್ರದ ಮಾಜಿ ಸಚಿವ ಭಗವಂತ ಖೂಬಾ ಆರೋಪಿಸಿದರು.

ಆಯೋಗದಿಂದ ಗಣತಿ ಅನಗತ್ಯ ಅಂಶ ಬಿಡುವ ನಿರ್ಧಾರ : ಸಿಎಂ

Sep 21 2025, 09:53 AM IST

ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸೆ.22ರಿಂದ ನಡೆಸುವ ಗಣತಿಯಲ್ಲಿರುವ ಅನಗತ್ಯ ಅಂಶಗಳನ್ನು ತೆಗೆದುಹಾಕುವ ಕುರಿತು ಆಯೋಗವೇ ನಿರ್ಧರಿಸುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 213
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved