• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಎಂ, 3 ಜನ ಮಂತ್ರಿಗಳು ಪಾಕ್‌ ಹಿರೋಗಳು : ಜೋಶಿ ಆರೋಪ

May 03 2025, 12:15 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ರಾಜ್ಯ ಸರ್ಕಾರದ ಮೂವರು ಮಂತ್ರಿಗಳು ಈಗ ಪಾಕ್‌ ಹೀರೋಗಳಾಗಿ ಬಿಟ್ಟಿದ್ದಾರೆ. ರಾಬರ್ಟ್‌ ವಾದ್ರಾ ಮತ್ತಿವರ ಹೇಳಿಕೆಗೆ ಪಾಕಿಸ್ತಾನಿಗಳು ಸಂಭ್ರಮಿಸುತ್ತಿದ್ದಾರೆ.

ಸಿದ್ದರಾಮಯ್ಯ ಸಿಎಂ ಸ್ಥಾನದಲ್ಲಿ ಮುಂದುವರಿಯಲು ಅನರ್ಹ

May 02 2025, 11:47 PM IST
ಕಾಶ್ಮೀರದಲ್ಲಿ 26 ಜನರನ್ನು ಧರ್ಮದ ಆಧಾರದ ಮೇಲೆ ಹತ್ಯೆ ಮಾಡಲಾಗಿದೆ. ಇದರಿಂದ ದೇಶದ ಜನರ ರಕ್ತ ಕುದಿಯುತ್ತಿದೆ. ಕೇಂದ್ರ ಸರ್ಕಾರ ಪ್ರತಿಕಾರಕಕ್ಕಾಗಿ ಕಾಯುತ್ತಿದೆ. ಆದರೆ, ಸಿದ್ದರಾಮಯ್ಯ ಅವರು, ಪಾಕಿಸ್ತಾನದ ಮೇಲೆ ಯುದ್ಧ ಮಾಡುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ. ಇದರಿಂದಲೇ ರಾಜ್ಯದಲ್ಲಿ ಅರಾಜಕತೆಯ ಸೃಷ್ಟಿಯಾಗಿದೆ.

ಉದಾಸಿ ಮಂಜೂರು ಮಾಡಿಸಿ ಯೋಜನೆ ಉದ್ಘಾಟನೆಗೆ ಸಿಎಂ: ಬಸವರಾಜ ಹಾದಿಮನಿ ಆರೋಪ

May 02 2025, 11:46 PM IST
ನೂರಾರು ಕೋಟಿ ರು. ವೆಚ್ಚದ ಬಾಳಂಬೀಡ ಏತ ನೀರಾವರಿ ಯೋಜನೆ, ಹಿರೇಕಾಂಸಿ ಏತ ನೀರಾವರಿ ಯೋಜನೆ, ಸಮ್ಮಸಗಿ ನೀರಾವರಿ ಯೋಜನೆ, ಪಟ್ಟಣದ ಕಚೇರಿ ಸಂಕೀರ್ಣಗಳು ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿವೆ. ಇವು ಕಾಂಗ್ರೆಸ್ ಅವಧಿಯ ಕಾಮಗಾರಿಗಳಲ್ಲ. ಇದು ನಮ್ಮ ಬಿಜೆಪಿ ಸರ್ಕಾರದ ಹೆಮ್ಮೆ ಎಂದು ಬಸವರಾಜ ಹಾದಿಮನಿ ತಿಳಿಸಿದರು.

ಜಾತಿ ಗಣತಿ ಪರಿಗಣಿಸಿ ಬಜೆಟ್‌ : ಸಿಎಂ ಸಿದ್ದರಾಮಯ್ಯ

May 02 2025, 05:12 AM IST

ನಮ್ಮ ಜಾತಿಗಣತಿಯನ್ನು ಮುಂದಿನ ರಾಜ್ಯ ಬಜೆಟ್‌ನಲ್ಲಿ ಪರಿಗಣಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಆರೆಸ್ಸೆಸ್‌, ಬಿಜೆಪಿ ಸಂವಿಧಾನ ಪರವಾಗಿಲ್ಲ : ಸಿಎಂ ಸಿದ್ದರಾಮಯ್ಯ

May 02 2025, 12:15 AM IST
ಬೆಲೆ ಏರಿಕೆ ಕುರಿತಾಗಿ ಕೇಂದ್ರದ ಮೇಲೆ ಕಟುಪ್ರಹಾರ ನಡೆಸಿದ ಸಿದ್ದರಾಮಯ್ಯ, ಬಿಜೆಪಿ ಅಧಿಕಾರಕ್ಕೆ ಬಂದರೆ, ಅಚ್ಛೆ ದಿನ್ ಆಯೇಗಾ, ಎಲ್ಲ ಸೌಲಭ್ಯ ಸಿಗಲಿವೆ ಎಂದು ಪ್ರಧಾನಿ ಮೋದಿ ಹೇಳಿದ್ದರು. ಅಚ್ಛೆ ದಿನ್ ಬಂದಿದೆಯಾ? ಈ ಕುರಿತು ಮೋದಿ ಜನತೆಗೆ ಉತ್ತರಿಸಬೇಕು ಎಂದು ಸವಾಲೆಸೆದರು.

ಅಲ್ಲಾಪಟ್ಟಣಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಕುಟುಂಬ ಸಮೇತ ಆಗಮನ

May 02 2025, 12:12 AM IST
ಶ್ರೀರಂಗಪಟ್ಟಣ ತಾಲೂಕಿನ ಅಲ್ಲಾಪಟ್ಟಣ ಗ್ರಾಮಕ್ಕೆ ಮೇ 2 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸುತ್ತಿದ್ದು, ಮನೆದೇವರು ಶ್ರೀ ಅನ್ನದಾನೇಶ್ವರ (ಶ್ರೀಬೀರೇಶ್ವರ) ದೇವಾಲಯದ ಪುನರ್ ಪ್ರತಿಷ್ಠಾಪನಾ ಕಾರ್ಯದಲ್ಲಿ ಭಾಗಿಯಾಗಲಿದ್ದಾರೆ. ಶಾಸಕ ರಮೇಶ ಬಂಡಿದಿದ್ದೇಗೌಡ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯ ಆಗಮನಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಪಾಕ್‌ ಪರ ಘೋಷಣೆ ದೇಶದ್ರೋಹ : ಸಿಎಂ

May 01 2025, 10:52 AM IST

ಪಾಕಿಸ್ತಾನದ ಪರವಾಗಿ ಯಾರೇ ಮಾತನಾಡಿದರೂ ಅದು ತಪ್ಪು. ದೇಶದ್ರೋಹ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟವಾಗಿ ಹೇಳಿದ್ದಾರೆ.

ಮನ್‌ ಕಿ ಬಾತ್ ಸರ್ವಾಧಿಕಾರಿಯ ಲಕ್ಷಣ : ಸಿಎಂ ಸಿದ್ದರಾಮಯ್ಯ

May 01 2025, 12:51 AM IST
ಮನ್‌ ಕಿ ಬಾತ್ ನಲ್ಲಿ ಚರ್ಚೆ ಇಲ್ಲ. ಏಕಮುಖವಾಗಿ ಹೇಳಿದ್ದನ್ನು ಕೇಳಬೇಕು ಎನ್ನುವ ಧೋರಣೆ ಇದೆ. ಇದು ಸರ್ವಾಧಿಕಾರಿ ಲಕ್ಷಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟೀಕಿಸಿದರು.

ಸಿಎಂ ವಿರುದ್ಧ ಬೆಳಗಲಿ ಗ್ರಾಮಸ್ಥರ ಆಕ್ರೋಶ

May 01 2025, 12:46 AM IST
ಬೆಳಗಾವಿಯ ಕಾಂಗ್ರೆಸ್‌ ಸಮಾವೇಶದಲ್ಲಿ ವೇದಿಕೆ ಮೇಲೆಯೇ ಹೆಚ್ಚುವರಿ ಎಸ್ಪಿ ನಾರಾಯಣ ಬರಮಣಿ ಅವರಿಗೆ ಕೈ ಮಾಡಲು ಮುಂದಾದ ಸಿಎಂ ಸಿದ್ದರಾಮಯ್ಯ ವರ್ತನೆ ಖಂಡಿಸಿ ನಾರಾಯಣ ಬರಮಣಿ ಅವರ ಹುಟ್ಟೂರು ಮುಧೋಳ ತಾಲೂಕಿನ ರನ್ನಬೆಳಗಲಿಯಲ್ಲಿ ಗ್ರಾಮಸ್ಥರ ಬುಧವಾರ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಅಧಿಕಾರಿಗೆ ಸಿಎಂ ಕೀಳಾಗಿ ನಡೆಸಿಕೊಂಡಿಲ್ಲ

Apr 30 2025, 02:06 AM IST
ಬೆಳಗಾವಿ ಪ್ರತಿಭಟನಾ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸ್ ಅಧಿಕಾರಿಯನ್ನು ಕೀಳಾಗಿ ನಡೆಸಿಕೊಂಡಿಲ್ಲ. ಒಂದುಕ್ಷಣದ ಘಟನೆಯನ್ನು ತಪ್ಪಾಗಿ ಅರ್ಥೈಸುವುದರಲ್ಲಿ ಯಾವುದೇ ಅರ್ಥವೂ ಇಲ್ಲ ಎಂದು ಮಾಯಕೊಂಡ ಕ್ಷೇಥ್ರದ ಕಾಂಗ್ರೆಸ್‌ ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದ್ದಾರೆ.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 172
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved