• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

4ನೇ ಬಾರಿಗೆ ಆಂಧ್ರ ಸಿಎಂ ಆಗಿ ಚಂದ್ರಬಾಬು ಪ್ರಮಾಣ

Jun 13 2024, 12:48 AM IST
ತೆಲುಗುದೇಶಂ ಮುಖ್ಯಸ್ಥ ಎನ್‌.ಚಂದ್ರಬಾಬು ನಾಯ್ಡು ಅವರು ಆಂಧ್ರಪ್ರದೇಶ ಮುಖ್ಯಮಂತ್ರಿಯಾಗಿ ನಾಲ್ಕನೇ ಅವಧಿಗೆ ಬುಧವಾರ ಪ್ರಮಾಣವಚನ ಸ್ವೀಕರಿಸಿದರು.

ಚುನಾವಣೆ ಅಂತ್ಯ ಬೆನ್ನಲ್ಲೇ ಆಡಳಿತಕ್ಕೆ ಸಿಎಂ ಚುರುಕು

Jun 12 2024, 12:40 AM IST
ಲೋಕಸಭೆ ಚುನಾವಣಾ ನೀತಿ ಸಂಹಿತೆ ಮುಗಿದ ಬೆನ್ನಲ್ಲೇ ಆಡಳಿತ ಯಂತ್ರಕ್ಕೆ ಚುರುಕು ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಬೊಕ್ಕಸಕ್ಕೆ ಆದಾಯ ತರುವ 5 ಇಲಾಖೆಗಳ ಪ್ರಗತಿ ಪರಿಶೀಲಿಸಿದ್ದಾರೆ ಹಾಗೂ ತೆರಿಗೆ, ರಾಜಸ್ವ ಸಂಗ್ರಹ ಹೆಚ್ಚಳ, ಸೋರಿಕೆ ತಡೆಗೆ ಕ್ರಮ ಕೈಗೊಳ್ಳುವಂತೆ ಖಡಕ್‌ ಸೂಚನೆ ನೀಡಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗುವ ಲಕ್ಷಣ ಇಲ್ಲ: ರಾಜಣ್ಣ

Jun 12 2024, 12:37 AM IST
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ ಆಗುವ ಸಾಧ್ಯತೆ ಇದ್ದರೆ ಆಗಲೇ ಆಗುತ್ತಿದ್ದರು. ಈಗ ಆ ಲಕ್ಷಣ ಇಲ್ಲ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದರು.

ಚುನಾವಣೆ ಅಂತ್ಯ ಬೆನ್ನಲ್ಲೇ ಆಡಳಿತಕ್ಕೆ ಸಿಎಂ ಚುರುಕು

Jun 12 2024, 12:35 AM IST
ಒಂದೇ ದಿನ 5 ಇಲಾಖೆಗಳ ಸಭೆ ನಡೆಸಿ ತೆರಿಗೆ ಸಂಗ್ರಹಕ್ಕೆ 3 ತಿಂಗಳ ಗುರಿ ಹಾಕಿ ಸಿಎಂ ಸಿದ್ದರಾಮಯ್ಯ ಆಡಳಿತಕ್ಕೆ ವೇಗ ಕೊಟ್ಟಿದ್ದಾರೆ.

ಇಂದು ಆಂಧ್ರ ಸಿಎಂ ಆಗಿ ಚಂದ್ರಬಾಬು ಪ್ರಮಾಣ

Jun 12 2024, 12:32 AM IST
ವಿಧಾನಸಭೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ್ದ ತೆಲುಗು ದೇಶಂ ಪಕ್ಷದ ನೇತಾರ ಚಂದ್ರಬಾಬು ನಾಯ್ಡು ಬುಧವಾರ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ನಾಲ್ಕನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಮಾಝಿ ಒಡಿಶಾ ಮೊದಲ ಬಿಜೆಪಿ ಸಿಎಂ

Jun 12 2024, 12:30 AM IST
ಆದಿವಾಸಿ ನಾಯಕ ಮೋಹನ್ ಚರಣ್ ಮಾಝಿ ಅವರನ್ನು ಒಡಿಶಾದ ಮುಂದಿನ ಮುಖ್ಯಮಂತ್ರಿ ಎಂದು ಎಂದು ಬಿಜೆಪಿ ಘೋಷಿಸಿದೆ.

ಒಡಿಶಾ: ಇಂದು ಸಿಎಂ ಆಯ್ಕೆ, ನಾಳೆ ಪ್ರಮಾಣ, ರೇಸ್‌ನಲ್ಲಿ ನಾಲ್ವರು

Jun 11 2024, 01:35 AM IST
ಒಡಿಶಾದಲ್ಲಿ ಇಂದು ಸಿಎಂ ಆಯ್ಕೆ ಮಾಡುವ ಸಲುವಾಗಿ ಸಭೆ ನಡೆಯಲಿದ್ದು, ಬುಧವಾರ ಪ್ರಮಾಣ ಸ್ವೀಕಾರ ನಡೆಯಲಿದೆ.

ಗ್ಯಾರಂಟಿ ಯೋಜನೆಗಳ ಮರುಪರಿಶೀಲನೆಗೆ ಸಿಎಂ ಮನವಿ: ಜೆಟಿಪಾ

Jun 11 2024, 01:35 AM IST
ರಾಜ್ಯದಲ್ಲಿನ ಪಂಚ ಗ್ಯಾರಂಟಿ ಯೋಜನೆಗಳ ಕುರಿತು ಮರುಪರಿಶೀಲನೆ ಮಾಡಲು ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುವುದು ಎಂದು ಹಟ್ಟಿ ಚಿನ್ನದ ಗಣಿ ನಿಗಮ ಅಧ್ಯಕ್ಷ, ಶಾಸಕ ಜೆ.ಟಿ. ಪಾಟೀಲ ಹೇಳಿದರು.

ಮೈತ್ರಿಗೆ ಹೆಚ್ಚು ಸ್ಥಾನ ಬರಲು ಸಿಎಂ, ಡಿಸಿಎಂ ಕಾರಣ

Jun 10 2024, 12:30 AM IST
ಜೆಡಿಎಸ್ ಪಕ್ಷವನ್ನು ಸಂಪೂರ್ಣವಾಗಿ ನಿರ್ನಾಮ ಮಾಡುವುದರ ಜೊತೆಗೆ ದೇವೇಗೌಡರ ಕುಟುಂಬವನ್ನು ಸಂಪೂರ್ಣ ನಾಶ ಮಾಡಲು ಹೊರಟ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗೆ ಜನತೆ ತಕ್ಕ ಉತ್ತರ ನೀಡಿದ್ದಾರೆ

ಡಿ.ಕೆ. ಸುರೇಶ್‌ರನ್ನು ಸೋಲಿಸಿದ್ದು ಸಿಎಂ ಸಿದ್ದರಾಮಯ್ಯ ತಂಡ

Jun 09 2024, 01:36 AM IST
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಸಂಸದ ಡಿ.ಕೆ. ಸುರೇಶ್ ಸೋಲಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಅವರ ತಂಡ ಕಾರಣ ಎಂದು ತುಮಕೂರು ಗ್ರಾಮಾಂತರ ಶಾಸಕ ಸುರೇಶಗೌಡ ಹೇಳಿದರು.
  • < previous
  • 1
  • ...
  • 130
  • 131
  • 132
  • 133
  • 134
  • 135
  • 136
  • 137
  • 138
  • ...
  • 191
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved