• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಿಲ್ಲಿ ಸಿಎಂ ಕೇಜ್ರಿವಾಲ್‌ಗೆ ತನಿಖೆ ಕುಣಿಕೆ ಇನ್ನಷ್ಟು ಬಿಗಿ

Mar 24 2024, 01:35 AM IST
ದೆಹಲಿ ಅಬಕಾರಿ ಹಗರಣ ಸಂಬಂಧ ಜಾರಿ ನಿರ್ದೇಶನಾಲದಿಂದ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌, ತಕ್ಷಣಕ್ಕೆ ಕೇಂದ್ರದ ತನಿಖಾ ಸಂಸ್ಥೆಗಳ ವಿಚಾರಣಾ ಕುಣಿಕೆಯಿಂದ ಹೊರಬರುವ ಸಾಧ್ಯತೆ ತೀರಾ ಕಡಿಮೆ ಎನ್ನಲಾಗಿದೆ.

ಬಿಜೆಪಿಗರಂತೆ ಸುಳ್ಳು ಭರವಸೆ ಕೊಡಲ್ಲ: ಸಿಎಂ ಸಿದ್ದರಾಮಯ್ಯ

Mar 24 2024, 01:34 AM IST

ಬಿಜೆಪಿಯವರಂತೆ ನಾವು ಯಾವತ್ತೂ ಜನರಿಗೆ, ಪಕ್ಷದ ಕಾರ್ಯಕರ್ತರಿಗೆ ಬರೀ ಸುಳ್ಳು ಭರವಸೆಗಳನ್ನು ನೀಡುತ್ತಾ, ಭಾವನಾತ್ಮಕವಾಗಿ ಕೆರಳಿಸಿ ನಂತರ ಕೈಕೊಡುವ ಕೆಲಸಗಳನ್ನು ಮಾಡಿಲ್ಲ. ಕೊಟ್ಟ ಭರವಸೆಗಳನ್ನು ಈಡೇರಿಸಿ ನುಡಿದಂತೆ ನಡೆದಿದ್ದೇವೆ. ಮುಂದೆಯೂ ಹಾಗೆಯೇ ನಡೆಯುತ್ತೇವೆ ಎಂದು ಸಿದ್ದು ಹೇಳಿದ್ದಾರೆ.

ಕೇಜ್ರಿಯನ್ನು ಸಿಎಂ ಹುದ್ದೆಯಿಂದ ವಜಾ ಮಾಡಿ: ಪಿಐಎಲ್‌

Mar 23 2024, 01:15 AM IST
ಬಂಧನದ ಕಾರಣ ವಜಾ ಮಾಡಬೇಕೆಂದು ಅರ್ಜಿ ಸಲ್ಲಿಕೆಯಾಗಿದೆ.

ಬೆಳಗಾವಿ, ಚಿಕ್ಕೋಡಿ ಅಭ್ಯರ್ಥಿಗಳ ಜತೆ ಸಿಎಂ ಸಭೆ

Mar 23 2024, 01:06 AM IST
ಬೆಂಗಳೂರು: ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌ ಘೋಷಣೆಯಾದ ಮರುದಿನವೇ ಕ್ಷೇತ್ರಗಳಲ್ಲಿ ಗೆಲ್ಲುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಿದ್ಧತಾ ಸಭೆ ನಡೆಯಿತು.

ಮಾಜಿ ಸಿಎಂ ಎಚ್‌ಡಿಕೆ ಶೀಘ್ರವೇ ಗುಣಮುಖರಾಗಿ ಜನಸೇವೆಗೆ ಹಿಂದಿರುಗಲಿ

Mar 23 2024, 01:00 AM IST
ಎಚ್‌ಡಿಕೆ ಕೇವಲ ಜೆಡಿಎಸ್ ಪಕ್ಷದ ಆಸ್ತಿಯಲ್ಲ, ರಾಜ್ಯದ ಸಮಸ್ತ ಜನರ ಆಸ್ತಿ. ರೈತ ಸಮುದಾಯದ ಬಗ್ಗೆ ಸದಾ ಚಿಂತಿಸುವ ಎಚ್‌ಡಿಕೆ ರಾಜ್ಯದ ರೈತರ ನಾಯಕ. ಎಲ್ಲರ ಪ್ರತಿರೋಧದ ನಡುವೆಯೂ ರೈತರ ಸಾಲ ಮನ್ನಾ ಮಾಡಿದ ಕೀರ್ತಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಸಲ್ಲುತ್ತದೆ. ಎಚ್‌ಡಿಕೆ. ಶೀಘ್ರ ಗುಣಮುಖರಾಗಿ ಮತ್ತೆ ಜನಸೇವೆಗೆ ಮರಳಬೇಕು. ರಾಜ್ಯದ ಜನ ಕುಮಾರಣ್ಣನ ಸೇವೆಯನ್ನು ಬಯಸುತ್ತಿದ್ದಾರೆ.

ಸಿಎಂ ಸಿದ್ದರಾಮಯ್ಯ ಪತ್ರಕ್ಕೂ ಸ್ಪಂದಿಸದ ಮಹಾರಾಷ್ಟ್ರ ಸರ್ಕಾರ!

Mar 22 2024, 01:07 AM IST
ನೀರು ಹರಿಸಲು ಮಹಾರಾಷ್ಟ್ರ ಸಿಎಂಗೆ ಕರ್ನಾಟಕ ಸಿಎಂ ಸಿದ್ದರಾಮಯ್ಯ ಮಾ.7ರಂದೇ ಪತ್ರ ಬರೆದಿದ್ದರೂ ಕೂಡಾ ಇಂದಿಗೂ ಮಹಾರಾಷ್ಟ್ರ ಸರ್ಕಾರ ಈ ವಿಷಯವಾಗಿ ಯಾವುದೇ ಸ್ಪಂದನೆ ತೋರದೆ ಮೌನವಾಗಿರೋ ವಿಚಾರ ಬೆಳಕಿಗೆ ಬಂದಿದೆ.

ನಾನು ಸ್ಟ್ರಾಂಗ್‌ ಸಿಎಂ, ನಿಮ್ಮಂತೆ ವೀಕ್‌ ಅಲ್ಲ: ಮೋದಿಗೆ ಸಿದ್ದು ಗುದ್ದು

Mar 20 2024, 01:32 AM IST
‘ನಮ್ಮಲ್ಲಿ ಸೂಪರ್‌ ಸಿಎಂ ಇಲ್ಲ, ಶ್ಯಾಡೋ ಸಿಎಂ ಇಲ್ಲ. ಇರೋದು ಒಬ್ಬರೇ ಸಿಎಂ ಅದು- ‘ಸ್ಟ್ರಾಂಗ್‌ ಸಿಎಂ’. ನಿಮ್ಮ ಹಾಗೇ ನಾನು ‘ವೀಕ್‌ ಪಿಎಂ’ ಅಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಡಕ್‌ ತಿರುಗೇಟು ನೀಡಿದ್ದಾರೆ.

ರಾಜ್ಯ ಕಾಂಗ್ರೆಸ್‌ನಲ್ಲಿ 'ಸಿಎಂ'ಗಳ ಕಾಟ: ಮೋದಿ ವ್ಯಂಗ್ಯ

Mar 19 2024, 12:48 AM IST
ರಾಜ್ಯ ಕಾಂಗ್ರೆಸ್‌ನಲ್ಲಿ ''ಸಿಎಂ''ಗಳ ಕಾಟ ಹೆಚ್ಚಾಗಿದೆ ಎಂದು ಆರೋಪಿಸಿರುವ ಪ್ರಧಾನಿ ನರೇಂದ್ರ ಮೋದಿ, ಇವರೆಲ್ಲರ ಮೇಲೆ ದೆಹಲಿಯಲ್ಲಿ ಕಲೆಕ್ಷನ್‌ ಮಿನಿಸ್ಟರ್‌(ಸಿಎಂ) ಕೂತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಮಹದೇವ್‌ ಆ್ಯಪ್ ಅಕ್ರಮ: ಮಾಜಿ ಸಿಎಂ ಬಾಘೇಲ್‌ ವಿರುದ್ಧ ಪ್ರಕರಣ

Mar 18 2024, 01:48 AM IST
6000 ಕೋಟಿ ರು. ಮೌಲ್ಯದ ಮಹದೇವ್ ಬೆಟ್ಟಿಂಗ್‌ ಆ್ಯಪ್‌ ಹಗರಣಕ್ಕೆ ಸಂಬಂಧಿಸಿದಂತೆ ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಕಾಂಗ್ರೆಸ್ಸಿಗ ಭೂಪೇಶ್‌ ಬಾಘೇಲ್‌ ವಿರುದ್ಧ ಆರ್ಥಿಕ ಅಪರಾಧಗಳ ವಿಭಾಗ ಪ್ರಕರಣ ದಾಖಲಿಸಿದೆ.

ಸಿಎಂ ಆಗಲು ಎಚ್ಡಿಕೆಯೇ ನನ್ನ ಬಳಿ ಕೈ ಕಟ್ಟಿ ನಿಂತಿದ್ದರು: ಚಲುವರಾಯಸ್ವಾಮಿ

Mar 17 2024, 01:51 AM IST
ಸಾವಿರ ಕೋಟಿ ಅನುದಾನ ತಂದಿದ್ದೀನಿ ಎಂದು ಬರಿ ಬಾಯಲ್ಲಿ ಹೇಳುವುದಿಲ್ಲ. ಅಭಿವೃದ್ಧಿ ಬಗ್ಗೆ ನಾವು ಮಾತನಾಡಿ ಅನುದಾನ ತಂದು ಕೆಲಸ ಮಾಡುತ್ತಿದ್ದೇವೆ. ಸಚಿವ ಸ್ಥಾನಕ್ಕಾಗಿ ಚಲುವರಾಯಸ್ವಾಮಿ ದುಂಬಾಲು ಬಿದ್ದಿದ್ದರು ಎಂದು ಹೇಳುವ ಅವರು, ಸಿಎಂ ಆಗಲು ನನ್ನ ಬಳಿ ಕೈ ಕಟ್ಟಿ ನಿಂತಿದ್ದರು. ಅವರಪ್ಪ, ಅವರ ಭಾವ ಬೇಡ ಎಂದಾಗ 39 ಜನ ಶಾಸಕರ ಬಳಿ ಅವರು ಹೇಗೆ ನಿಂತಿದ್ದರು ಅವರನ್ನೇ ಕೇಳಿ.
  • < previous
  • 1
  • ...
  • 135
  • 136
  • 137
  • 138
  • 139
  • 140
  • 141
  • 142
  • 143
  • ...
  • 173
  • next >

More Trending News

Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved