• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಚಿವ ಕೆ.ಎನ್‌. ರಾಜಣ್ಣ ಹೇಳಿಕೆ ನಿರ್ಲಕ್ಷಿಸಿ : ಸಿಎಂ

Jun 28 2025, 01:33 AM IST
‘ಸಚಿವ ಕೆ.ಎನ್‌. ರಾಜಣ್ಣ ರಾಜಕೀಯ ಬೆಳವಣಿಗೆ ಆಗಬಹುದು ಎಂದು ಹೇಳಿದ್ದಾರೆಯೇ ಹೊರತು ಹೀಗೆಯೇ ಆಗುತ್ತದೆ ಎಂದು ಹೇಳಿಲ್ಲ. ನೀವು ಊಹೆ ಮಾಡಿಕೊಂಡು ಏನೇನೋ ಸುದ್ದಿ ಮಾಡಿದರೆ ಹೇಗೆ? ರಾಜಣ್ಣ ಅವರ ಹೇಳಿಕೆಯನ್ನು ನಿರ್ಲಕ್ಷ್ಯ ಮಾಡುವುದು ಉತ್ತಮ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ದೇವನಹಳ್ಳಿ ರೈತರ ಸಮಸ್ಯೆ ಚರ್ಚೆಗೆ ಜು.4ರಂದು ಸಿಎಂ ಸಭೆ

Jun 28 2025, 12:21 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗೃಹ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಪ್ರಕಾಶ್‌ ರೈ ಸೇರಿ 10ಕ್ಕೂ ಹೆಚ್ಚಿನ ರೈತ ಮುಖಂಡರನ್ನು ಮಾತುಕತೆಗೆ ಕರೆದು ಸಭೆ ನಡೆಸಿದರು.

ರಾಜ್ಯದಲ್ಲಿ ಅಪರಾಧ ಪ್ರಮಾಣ ಭಾರಿ ಇಳಿಕೆ: ಸಿಎಂ

Jun 28 2025, 12:18 AM IST
ಕಳೆದ ಎರಡು ವರ್ಷಗಳಿಂದ ರಾಜ್ಯದಲ್ಲಿ ಕೊಲೆ, ದರೋಡೆ ಹಾಗೂ ಕಳ್ಳತನ ಸೇರಿದಂತೆ ಅಪರಾಧ ಕೃತ್ಯಗಳು ಭಾರಿ ಪ್ರಮಾಣದಲ್ಲಿ ಇಳಿಕೆಯಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ನನ್ನ ಮೇಲಿನ ಆರೋಪಕ್ಕೆ ಸಿಎಂ ಬಳಿ ಸ್ಪಷ್ಟನೆ ನೀಡಿದ್ದೇನೆ: ಜಮೀರ್‌

Jun 27 2025, 10:26 AM IST

ವಸತಿ ಹಂಚಿಕೆ ವಿಚಾರದಲ್ಲಿ ನನ್ನ ವಿರುದ್ಧ ಕೇಳಿಬಂದಿರುವ ಆರೋಪಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಸ್ಪಷ್ಟನೆ ನೀಡಿದ್ದೇನೆ ಎಂದು ವಸತಿ ಸಚಿವ ಜಮೀರ್‌ ಅಹಮದ್ ಖಾನ್‌ ತಿಳಿಸಿದರು.

ದೇವನಹಳ್ಳಿ ರೈತರ ಸಮಸ್ಯೆ ಕುರಿತು ಚರ್ಚಿಸಲು ಜು.4ರಂದು ಸಿಎಂ ಸಿದ್ದರಾಮಯ್ಯ ಸಭೆ

Jun 27 2025, 02:03 AM IST
ಉದ್ದೇಶಿತ ಹೈಟೆಕ್‌ ಡಿಫೆನ್ಸ್‌ ಮತ್ತು ಏರೋಸ್ಪೇಸ್‌ ಪಾರ್ಕ್‌ ಯೋಜನೆ ಸಂಬಂಧ ಭೂಸ್ವಾಧೀನ ಕುರಿತು ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿ ವ್ಯಾಪ್ತಿಯ ರೈತರೊಂದಿಗೆ ಜು. 4ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ.

ಶಾಸಕರ ಅಸಮಾಧಾನ ಶಮನಕ್ಕೆ ಸಿಎಂ ಕಸರತ್ತು

Jun 27 2025, 12:48 AM IST
ಸಚಿವರ ಅಸಹಕಾರ, ಸಮರ್ಪಕವಾಗಿ ಅನುದಾನ ಸಿಗದ ವಿಚಾರವಾಗಿ ಸಿಟ್ಟಾಗಿರುವ ಶಾಸಕರನ್ನು ಶಾಂತವಾಗಿಸುವ ಕಾರ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗಿದ್ದಾರೆ.

ಮನಿ ಬಾಂಬ್‌ ಬಗ್ಗೆ ಸಿಎಂ, ಡಿಕೆಗೆ ಬಿಆರ್‌ಪಿ ವಿವರಣೆ

Jun 26 2025, 01:32 AM IST
ರಾಜ್ಯ ಸರ್ಕಾರವನ್ನು ಮುಜುಗರಕ್ಕೀಡು ಮಾಡಿರುವ, ವಸತಿ ಹಂಚಿಕೆಯಲ್ಲಿ ಲಂಚಕ್ಕೆ ಸಂಬಂಧಿಸಿ ತಾವು ಮಾಡಿರುವ ಆರೋಪದ ಕುರಿತು ಹಿರಿಯ ಶಾಸಕ ಬಿ.ಆರ್‌. ಪಾಟೀಲ್‌ ಅವರು ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿಯಾಗಿ ವಿವರಣೆ ನೀಡಿದ್ದಾರೆ.

ಕ್ಷೇತ್ರದ ಅಭಿವೃದ್ಧಿಗೆ ಸಿಎಂ ಶೀಘ್ರ ₹50ಕೋಟಿ ಅನುದಾನ

Jun 25 2025, 11:50 PM IST
ಕೊಳ್ಳೇಗಾಲದ ಬೀರೇಶ್ವರ ಸಮುದಾಯ ಭವನದ ಮುಂದುವರಿದ ಕಾಮಗಾರಿಗೆ ₹50 ಲಕ್ಷ ಅನುದಾನದಲ್ಲಿ ಶಾಸಕ ಎ.ಆರ್.ಕೃಷ್ಣಮೂರ್ತಿ ಚಾಲನೆ ನೀಡಿದರು.

ಸಿಎಂ ಕೊಟ್ಟ ಟಾಸ್ಕ್‌ ಗೆದ್ದ ಶಾಸಕ ಎಆರ್‌ಕೆ!

Jun 25 2025, 11:47 PM IST
ಮೈಸೂರು-ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ಆಡಳಿತ ಮಂಡಳಿಗೆ ಜೂ.೨೬ರ ಚುನಾವಣೆ ನಡೆಯಲಿದ್ದು, ಚುನಾವಣೆಗೂ ಮುನ್ನವೇ ಕೊಳ್ಳೇಗಾಲ ಶಾಸಕ ಎ.ಆರ್‌.ಕೃಷ್ಣಮೂರ್ತಿ ಅವರು ಕಾರ್ಯಕರ್ತರೊಬ್ಬರನ್ನು ಅವಿರೋಧವಾಗಿ ಆಯ್ಕೆ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊಟ್ಟ ಟಾಸ್ಕ್‌ ಗೆದ್ದಿದ್ದಾರೆ.

ಸಿಎಂ, ಡಿಸಿಎಂ ಅನುದಾನ ಕೊಡ್ತಿದ್ದಾರೆ : ಕೈ ಶಾಸಕರು

Jun 25 2025, 11:47 PM IST

ರಾಜ್ಯ ಸರ್ಕಾರದಿಂದ ನಮಗೆ ಯಾವುದೇ ಅನುದಾನದ ಕೊರತೆ ಆಗಿಲ್ಲ. ನನ್ನ ಕ್ಷೇತ್ರಕ್ಕೇ ₹1 ಸಾವಿರ ಕೋಟಿ ಅನುದಾನ ಸಿಕ್ಕಿದ್ದು, ಪ್ರತಿದಿನ ಹೊಸ ಕಾಮಗಾರಿಗಾಗಿ ಗುದ್ದಲಿ ಪೂಜೆ ಮಾಡಲಾಗುತ್ತಿದೆ. ಯಾರಿಗೆ ಯಾವ ಹೊಟ್ಟೆ ನೋವಿದೆಯೋ ಗೊತ್ತಿಲ್ಲ. ಅದಕ್ಕಾಗಿ ಸರ್ಕಾರದ ವಿರುದ್ಧ ಆರೋಪ ಮಾಡುತ್ತಿದ್ದಾರೆ - ಗಣಿಗ

  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 190
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved