• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಳೆಹಾನಿ ಜಂಟಿ ಸಮೀಕ್ಷೆ, ಬಳಿಕ ಪರಿಹಾರ -ಸಿಎಂ

Sep 21 2025, 02:01 AM IST
ರಾಜ್ಯದಲ್ಲಿ ಭಾರೀ ಮಳೆಯಿಂದ ಬೆಳೆಹಾನಿ ಸಂಭವಿಸಿರುವ ಕುರಿತು ಜಂಟಿ ಸಮೀಕ್ಷೆ ನಡೆಸಲಾಗುತ್ತಿದ್ದು, ವರದಿ ಬಂದ ನಂತರ ಬೆಳೆ ಪರಿಹಾರ ನೀಡಲಾಗುವುದು. ಹಲವಾರು ಜಿಲ್ಲೆಯಲ್ಲಿ ಸದ್ಯದಲ್ಲಿಯೇ ಜಂಟಿ ಸಮೀಕ್ಷೆ ಪೂರ್ಣಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಪ್ರಭುವಿನೆಡೆಗೆ ಪ್ರಭುತ್ವ ನಿಯಂತ್ರಣ ಕೇಂದ್ರ ಸಿಎಂ ಸಿದ್ದರಾಮಯ್ಯ ಉದ್ಘಾಟನೆ

Sep 21 2025, 02:01 AM IST
ನಗರದ ಜವಳಗಲ್ಲಿಯಲ್ಲಿ ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು "ಪ್ರಭುವಿನೆಡೆಗೆ ಪ್ರಭುತ್ವ " ಕಾರ್ಯಕ್ರಮದ ಯಂತ್ರ ಹಾಗೂ ಇಂದಿರಾವನವನ್ನು ವೀಕ್ಷಣೆ ಮಾಡಿ, ನಂತರ ಎಸ್‌ಪಿ ಕಚೇರಿಯಲ್ಲಿ ಪ್ರಭುವಿನೆಡೆಗೆ ಪ್ರಭುತ್ವ ಕಾರ್ಯಕ್ರಮ ನಿಯಂತ್ರಣ ಕೇಂದ್ರವನ್ನು ಉದ್ಘಾಟಿಸಿದರು.

ರೈತರ ಬೆಳೆ ಪರಿಹಾರ ನೀಡುವಂತೆ ಸಿಎಂ ಸಿದ್ದರಾಮಯ್ಯನವರಿಗೆ ಆಗ್ರಹ

Sep 21 2025, 02:01 AM IST
ರೈತರ ಬೆಳೆ ವಿಮೆ ಹಣವನ್ನು ಬ್ಯಾಂಕಿನ ಶಾಖೆಗಳು ಬೆಳೆ ಸಾಲಕ್ಕೆ ಜಮಾ ಮಾಡಿಕೊಳ್ಳುವುದಕ್ಕೆ ಕಡಿವಾಣ ಹಾಕಬೇಕು. ರೈತರ ಸಾಲ ಮಂಜೂರಾತಿಯನ್ನು ಕಾಗದಪತ್ರಗಳಲ್ಲಿ ಸರಳೀಕರಣ ಮಾಡಬೇಕು. ರೈತರ ಬೆಳೆ ಪರಿಹಾರ ನೀಡುವಂತೆ ಒತ್ತಾಯಿಸಿ ಕಿಸಾನ್ ಜಾಗೃತಿ ವಿಕಾಸ ಸಂಘದ ವತಿಯಿಂದ ಶನಿವಾರ ನಗರಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಯಿತು.

ಹಿಂದುಳಿದ ಸಮಾಜಗಳು ಅಭಿವೃದ್ಧಿ ಆಗಬೇಕಾದರೆ ಜಾತಿ ಸಂಘಟನೆ ಅವಶ್ಯ-ಸಿಎಂ ಸಿದ್ದರಾಮಯ್ಯ

Sep 21 2025, 02:01 AM IST
ಸಮಾಜದಲ್ಲಿ ಅತ್ಯಂತ ಹಿಂದುಳಿದ ಸಮಾಜಗಳು ಸಮಗ್ರವಾಗಿ ಅಭಿವೃದ್ಧಿ ಆಗಬೇಕಾದಲ್ಲಿ ಆಯಾ ಜಾತಿಗಳು ಸಂಘಟಿತರಾಗುವುದು ಅತ್ಯಂತ ಅವಶ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಒಂದು ತಿಂಗಳೊಳಗೆ ರಸ್ತೆ ಗುಂಡಿ ಮುಚ್ಚಿ : ಎಂಜಿನಿಯರ್‌ಗಳಿಗೆ ಸಿಎಂ ತೀವ್ರ ತರಾಟೆ

Sep 21 2025, 02:00 AM IST

 ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಪಾಲಿಕೆಗಳ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ, ಒಂದು ತಿಂಗಳೊಳಗೆ ರಸ್ತೆ ಗುಂಡಿಗಳಿಗೆ ಮುಕ್ತಿ ನೀಡದಿದ್ದರೆ ಅಧಿಕಾರಿಗಳ ವಿರುದ್ಧ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಎಲ್ರಿಗೂ ನ್ಯಾಯ ಸಿಕ್ಕಿದೆಯೇ, ಗೊತ್ತಾಗಬೇಕು : ಸಿಎಂ ಸಿದ್ದರಾಮಯ್ಯ

Sep 20 2025, 11:41 AM IST

ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳು ಕಳೆದಿದ್ದು, ನಮ್ಮ ಸಮಾಜದಲ್ಲಿ ಯಾರಿಗೆ ನ್ಯಾಯ ಸಿಕ್ಕಿದೆ? ಯಾರಿಗೆ ಇನ್ನೂ ಸಿಕ್ಕಿಲ್ಲ ಎನ್ನುವುದು ಗೊತ್ತಾಗಬೇಕು.

‘ದೀಪಿಕಾ’ ಸ್ಕಾಲರ್‌ ಶಿಪ್‌ನಿಂದ 37,000 ಮಕ್ಕಳಿಗೆ ಲಾಭ : ಸಿಎಂ ಸಿದ್ದರಾಮಯ್ಯ

Sep 20 2025, 02:05 AM IST
ಹೆಬ್ಬಾಳದ ಜಿಕೆವಿಕೆಯಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿ ವೇತನ ವಿತರಿಸುವ ಅಜೀಂ ಪ್ರೇಂ ಜಿ ಫೌಂಡೇಷನ್‌ನ ‘ದೀಪಿಕಾ’ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.

ಬ್ಯಾಡಗಿ ಪಟ್ಟಣ ಅಭಿವೃದ್ಧಿಗೆ ವಿಶೇಷ ಅನುದಾನಕ್ಕಾಗಿ ಸಿಎಂ ಬಳಿ ಚರ್ಚೆ: ಶಾಸಕ ಶಿವಣ್ಣನವರ

Sep 20 2025, 01:01 AM IST
ಪಟ್ಟಣದ ಜನಸಂಖ್ಯೆ ಈಗಾಗಲೇ 40 ಸಾವಿರ ದಾಟಿದ್ದು, ನಗರಸಭೆ ಹಂತಕ್ಕೆ ತಲುಪಿದ್ದು, ಹೀಗಾಗಿ ಇಲ್ಲಿರುವ ಜನರಿಗೆ ಅಭಿವೃದ್ಧಿ ಕಾರ್ಯಕ್ರಮಗಳು ಅತ್ಯವಶ್ಯವಾಗಿದೆ.

ವಾಲ್ಮೀಕಿ ಸಮಾಜದ ಅಸ್ವಿತ್ವ ಹಾನಿ ಮಾಡಲು ಸಿಎಂ ಹುನ್ನಾರ; ಆರೋಪ

Sep 19 2025, 01:01 AM IST
ಕುರುಬ ಸಮುದಾಯದವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಹುನ್ನಾರ ನಡೆಸಿದ್ದು, ಇದರಿಂದ ಎರಡು ಸಮುದಾಯಗಳ ಸೌಹಾರ್ದತೆಗೆ ಧಕ್ಕೆ ತರುವ ಕೆಲಸವನ್ನು ಅವರು ಮಾಡಿದ್ದಾರೆ.

ವಾರದಲ್ಲಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ಸಚಿವಾಲಯ: ಸಿಎಂ

Sep 18 2025, 02:00 AM IST
‘ಸಚಿವ ಸಂಪುಟ ನಿರ್ಧರಿಸಿದಂತೆ ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯವು ಇನ್ನೊಂದು ವಾರದಲ್ಲಿ ಪೂರ್ಣ ಪ್ರಮಾಣದಲ್ಲಿ ಆರಂಭವಾಗಲಿದೆ. ಕಲಬುರಗಿಯಲ್ಲಿ ಇದರ ಕಚೇರಿ ಆರಂಭಿಸಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 213
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved