• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಎಂ ಸ್ಥಾನದಿಂದ ಕೇಜ್ರಿ ಕೆಳಗಿಳಿಸಲು ಕಾನೂನಲ್ಲಿ ಅವಕಾಶ ಇಲ್ಲ: ಸುಪ್ರೀಂ

May 14 2024, 01:03 AM IST
ಅರವಿಂದ್‌ ಕೇಜ್ರಿವಾಲ್‌ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಅನರ್ಹಗೊಳಿಸಲು ಸುಪ್ರೀಂ ಕೋರ್ಟ್‌ಗೆ ಕಾನೂನಿನಲ್ಲಿ ಅವಕಾಶವಿಲ್ಲ ಎಂದು ತಿಳಿಸಿದೆ.

ದಕ್ಷಿಣದ ರಾಜ್ಯಗಳ ಬಗ್ಗೆ ಎನ್‌ಡಿಎ ತಾರತಮ್ಯ: ತೆಲಂಗಾಣ ಸಿಎಂ

May 12 2024, 01:17 AM IST
ಕರ್ನಾಟಕ, ತಮಿಳುನಾಡು, ಕೇರಳದ ಮುಖ್ಯಮಂತ್ರಿಗಳ ಬಳಿಕ ತೆಲಂಗಾಣದ ಮುಖ್ಯಮಂತ್ರಿ ರೇವಂತ್‌ ರೆಡ್ಡಿ ಕೂಡ ಕೇಂದ್ರದ ಎನ್‌ಡಿಎ ಸರ್ಕಾರವು, ದಕ್ಷಿಣದ ರಾಜ್ಯಗಳ ಬಗ್ಗೆ ತಾರತಮ್ಯ ತೋರುತ್ತಿದೆ ಎಂದು ಆರೋಪಿಸಿದ್ದಾರೆ.

ಸರ್ಜಿಕಲ್‌ ದಾಳಿ ಆಗಿದ್ದೇ ಅನುಮಾನ: ತೆಲಂಗಾಣ ಸಿಎಂ

May 12 2024, 01:16 AM IST

 ಯೋಧರನ್ನು ಬಲಿ ಪಡೆದ ಪುಲ್ವಾಮಾ ಉಗ್ರ ದಾಳಿಯ ಬಳಿಕ ಭಾರತೀಯ ಸೇನೆ ಪಾಕಿಸ್ತಾನದ ಮೇಲೆ ನಡೆಸಿದ ಸರ್ಜಿಕಲ್‌ ದಾಳಿಯ ಕುರಿತು ತೆಲಂಗಾಣದ ಮುಖ್ಯಮಂತ್ರಿ ರೇವಂತ್‌ ರೆಡ್ಡಿ ಅನುಮಾನ ವ್ಯಕ್ತಪಡಿಸಿದ್ದಾರೆ

ಸಿಎಂ, ಗೃಹಮಂತ್ರಿ ಸಿಡಿಯೂ ಬರಬಹುದು

May 08 2024, 01:03 AM IST
ಕನ್ನಡಪ್ರಭ ವಾರ್ತೆ ಗೋಕಾಕ ಇವತ್ತು ಒಬ್ಬರಿಗೆ (ಪ್ರಜ್ವಲ್‌ ರೇವಣ್ಣ) ಆಗಿದೆ. ಮುಂದೆ ಸಿದ್ದರಾಮಯ್ಯಗೂ ಬರಬಹುದು, ಪರಮೇಶ್ವರ ಅವರ ವಿಡಿಯೋಗಳು ಬರಬಹುದು. ದಯವಿಟ್ಟು ಗೃಹ ಸಚಿವರು, ಮುಖ್ಯಮಂತ್ರಿಗಳು ಪಕ್ಷಾತೀತವಾಗಿ ಇದಕ್ಕೆ ಇತಿಶ್ರೀ ಹಾಡಬೇಕೆಂದು ಸಿಎಂ ಅವರನ್ನು ಕೈಮುಗಿದು ಕೇಳಿಕೊಳ್ಳುತ್ತೇನೆ ಎಂದು ಮಾಜಿ ಸಚಿವ, ಶಾಸಕ ರಮೇಶ ಜಾರಕಿಹೊಳಿ ಮನವಿ ಮಾಡಿದರು.

ಮತದಾನ ಮುನ್ನಾ ದಿನ ಮಹಿಳೆಯರಿಗೆ ಸಿಎಂ ಸಿದ್ದರಾಮಯ್ಯ ಪತ್ರ

May 07 2024, 01:07 AM IST

ಗ್ಯಾರಂಟಿ ಸ್ಕೀಂಗಳ ಸೋಲು-ಗೆಲುವೂ ಅಡಗಿದೆ. ಆದ್ದರಿಂದ ಕಾಂಗ್ರೆಸ್‌ ಪಕ್ಷವನ್ನು ಬೆಂಬಲಿಸಿ ಎಂದು ಸಿದ್ದರಾಮಯ್ಯ ಮಹಿಳೆಯರಿಗೆ ಪತ್ರ ಬರೆದಿದ್ದಾರೆ. ಪತ್ರದಲ್ಲೇನಿದೆ? 

ಜಾಮೀನು ಕೋರಿ ಸುಪ್ರೀಂ ಕೋರ್ಟ್‌ಗೆ ಮಾಜಿ ಸಿಎಂ ಸೊರೇನ್‌

May 07 2024, 01:05 AM IST
ಜಾರ್ಖಂಡ್‌ ಮಾಜಿ ಮುಖ್ಯಮಂತ್ರಿ ಹೇಮಂತ್‌ ಸೋರೆನ್‌ ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಈ ಚುನಾವಣೆ 2ನೇ ‌ಸ್ವಾತಂತ್ರ್ಯ ಹೋರಾಟ: ಸಿಎಂ

May 06 2024, 10:21 AM IST

ಈ ಚುನಾವಣೆ 2ನೇ ‌ಸ್ವಾತಂತ್ರ್ಯ ಹೋರಾಟ ಇದ್ದಂತೆ. ದೇಶದಲ್ಲಿ ಸಂವಿಧಾನ ಉಳಿವಿಗಾಗಿ ಹೋರಾಟ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಪೂಂಛ್‌ ದಾಳಿ ಬಿಜೆಪಿ ಸ್ಟಂಟ್‌: ಪಂಜಾಬ್‌ ಮಾಜಿ ಸಿಎಂ ಚನ್ನಿ ವಿವಾದ

May 06 2024, 12:40 AM IST
ಪೂಂಛ್‌ ದಾಳಿ ಬಿಜೆಪಿ ಸ್ಟಂಟ್‌ ಎಂಬುದಾಗಿ ಪಂಜಾಬ್‌ ಮಾಜಿ ಸಿಎಂ ಚನ್ನಿ ವಿವಾದ ಸೃಷ್ಟಿಸಿದ್ದು, ಚುನಾವಣೆ ವೇಳೆ ಜನರ ಜೀವದ ಜತೆ ಬಿಜೆಪಿ ಚೆಲ್ಲಾಟವಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಜಿಪಂ ಸದಸ್ಯರಾಗಿ ರಮೇಶ್‌ ಉತ್ತಮ ಕೆಲಸ ಮಾಡಿದ್ದರು: ಸಿಎಂ

May 06 2024, 12:39 AM IST
ಕೆಲವು ದಿನಗಳ ಹಿಂದೆ ನಿಧನರಾದ ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಂ.ರಮೇಶ್ ಅವರ ಮನೆಗೆ ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿದರು. ಈ ವೇಳೆ ರಮೇಶ್‌ ನಿಧನಕ್ಕೆ ಅವರಿಗೆ ಸಂತಾಪ ಸೂಚಿಸಿ, ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿದ್ದಾರೆ.

ಕುರುಬ ಮತಗಳಿಗಾಗಿ ಸಿಎಂ ಜಿಲ್ಲಾ ಪ್ರವಾಸ

May 06 2024, 12:38 AM IST
ಕುರುಬ ಸಮುದಾಯಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಕೂಡುಗೆ ಏನು ಎಂದು ಅವರೇ ಹೇಳಬೇಕು. ಇದೀಗ ಕುರುಬ ಸಮುದಾಯ ಮತಕ್ಕಾಗಿ ಮುಖ್ಯಮಂತ್ರಿ ಅವರನ್ನೇ ಜಿಲ್ಲೆ ಸೇರಿದಂತೆ ಇತರೆ ಕಡೆಗಳಲ್ಲಿ ಪ್ರವಾಸ ಮಾಡಿಸುತ್ತಿದ್ದಾರೆ. ಪ್ರಸ್ತುತ 2024ರ ಲೋಕಸಭಾ ಚುನಾವಣೆ, ಜಾತಿ ಆಧಾರಿತ ಚುನಾವಣೆಯಲ್ಲ. ಇದು ಇಡೀ ದೇಶದ ಭವಿಷ್ಯಕ್ಕಾಗಿ ನಡೆಯುವ ಚುನಾವಣೆಯಾಗಿದೆ ಎಂದು ಮಾಜಿ ಸಚಿವ ಭೈರತಿ ಬಸವರಾಜ್ ಹೇಳಿದ್ದಾರೆ.
  • < previous
  • 1
  • ...
  • 136
  • 137
  • 138
  • 139
  • 140
  • 141
  • 142
  • 143
  • 144
  • ...
  • 191
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved