• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಎಂ ಸಿದ್ದರಾಮಯ್ಯ ಬದಲಿಸಲು ‘ಕೈ’ ಚಿಂತನೆ: ಮೋದಿ

Apr 28 2024, 01:25 AM IST
ಕರ್ನಾಟಕದಲ್ಲಿ 2.5 ವರ್ಷಗಳ ಆಡಳಿತದ ನಂತರ ಮುಖ್ಯಮಂತ್ರಿಯನ್ನು ಬದಲಿಸಲು ಕಾಂಗ್ರೆಸ್‌ ಚಿಂತನೆ ನಡೆಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ನಾಳೆ ಕುಷ್ಟಗಿಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರಚಾರ

Apr 28 2024, 01:22 AM IST
ಏ. 29ರಂದು ಮಧ್ಯಾಹ್ನ 3 ಗಂಟೆಗೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಕುಷ್ಟಗಿ ಪಟ್ಟಣಕ್ಕೆ ಆಗಮಿಸಲಿದ್ದಾರೆ. 30 ಸಾವಿರಕ್ಕೂ ಅಧಿಕ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಭಾಗವಹಿಸುವ ನಿರೀಕ್ಷೆ ಇದೆ

ಬರ ಪರಿಹಾರ ವಿಚಾರದಲ್ಲಿ ಕಾಂಗ್ರೆಸ್ಸಿನಿಂದ ರಾಜಕಾರಣ-ಮಾಜಿ ಸಿಎಂ ಬೊಮ್ಮಾಯಿ

Apr 28 2024, 01:20 AM IST
. ಬರ ಪರಿಹಾರ ಬಿಡುಗಡೆ ವಿಚಾರದಲ್ಲಿ ರಾಜ್ಯ ಸರ್ಕಾರ ರಾಜಕಾರಣ ಮಾಡುವುದನ್ನು ಬಿಡಬೇಕು ಎಂದು ಮಾಜಿ ಮುಖ್ಯಮಂತ್ರಿ, ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.

ಇಂದು ಯರಗಟ್ಟಿಗೆ ಸಿಎಂ, ಡಿಸಿಎಂ ಆಗಮನ

Apr 28 2024, 01:18 AM IST
ಕನ್ನಡಪ್ರಭ ವಾರ್ತೆ ಬೆಳಗಾವಿ: ಮೇ. 7 ರಂದು ನಡೆಯಲಿರುವ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಏ.28ರಂದು ಆಗಮಿಸುತ್ತಿದ್ದು, ಯರಗಟ್ಟಿಯಲ್ಲಿ ಮಧ್ಯಾಹ್ನ 2.30ಕ್ಕೆ ಅದ್ಧೂರಿ ಸಮಾವೇಶ ನಡೆಯಲಿದೆ. ಸಮಾವೇಶ ನಡೆಯಲಿರುವ ಬಸವೇಶ್ವರ ಪ್ರೌಢಶಾಲಾ ಆವರಣದಲ್ಲಿ ನಡೆಯುತ್ತಿರುವ ಸಿದ್ಧತೆಗಳನ್ನು ಸಚಿವೆ ಲಕ್ಷ್ಮೀ ಹೆಬ್ಬಾಳಕರ ಶನಿವಾರ ಪರಿಶೀಲನೆ ನಡೆಸಿದರು.

ಮಂಡ್ಯ ಚುನಾವಣೆ ಬಗ್ಗೆ ಹೆಚ್ಚು ಯೋಚಿಸಿಲ್ಲ: ಮಾಜಿ ಸಿಎಂ ಕುಮಾರಸ್ವಾಮಿ

Apr 28 2024, 01:16 AM IST
ಕಾಂಗ್ರೆಸ್‌ನವರು ಎಷ್ಟೇ ಅಪಪ್ರಚಾರ ಮತ್ತು ಮತದಾರರಿಗೆ ಆಮಿಷ ನೀಡಿದರೂ ಸಹ ಅದನ್ನು ಲೆಕ್ಕಿಸದೇ ಯೋಗ್ಯರಿಗೆ ಮತ ನೀಡಿದ್ದಾರೆಂಬ ನಂಬಿಕೆ ನನಗಿದೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಉಳಿಗಾಲ ಇಲ್ಲ ಎಂಬ ಭೀತಿಯಿಂದ ಗ್ಯಾರಂಟಿಗಳನ್ನು ನೀಡುತ್ತಾ ಜನರನ್ನು ದಿಕ್ಕುತಪ್ಪಿಸುತ್ತಿದ್ದಾರೆ. ಈಗಾಗಲೇ ರಾಜ್ಯದ ಅಭಿವೃದ್ಧಿ ಕುಂಠಿತಗೊಂಡಿದೆ.

ಗದ್ದಿಗೌಡರ ಮನೆಗೆ ಕಳಿಸಿ, ಸಂಯುಕ್ತಾ ಗೆಲ್ಲಿಸಿ: ಸಿಎಂ ಸಿದ್ದರಾಮಯ್ಯ

Apr 28 2024, 01:16 AM IST
ಬರ ಪರಿಹಾರದಲ್ಲಿ ಕೇಂದ್ರದ ಈ ತಾರತಮ್ಯದ ವಿರುದ್ಧ ಭಾನುವಾರ ಬೆಂಗಳೂರಿನ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮೋದಿ ಕರಿ ನಾಗರ ಹಾವು: ತೆಲಂಗಾಣ ಸಿಎಂ ರೇವಂತ್‌ ವಾಗ್ದಾಳಿ

Apr 28 2024, 01:15 AM IST
ಪ್ರಧಾನಿ ನರೇಂದ್ರ ಮೋದಿ ಕರಿ ನಾಗರಹಾವಿದ್ದಂತೆ. ಬಿಜೆಪಿ ನೇತೃತ್ವದ ಸರ್ಕಾರ ಜಾರಿಗೆ ತಂದ ರೈತ ವಿರೋಧಿ ಕಾನೂನುಗಳನ್ನು ರದ್ದುಗೊಳಿಸಲು ಹೋರಾಟ ಮಾಡಿದ್ದ ರೈತರನ್ನು ಕಚ್ಚಲು ಮರಳಿ ಬರುತ್ತಿದ್ದಾರೆ ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್‌ ರೆಡ್ಡಿ ವಾಗ್ದಾಳಿ ನಡೆಸಿದ್ದಾರೆ.

ಸಿಎಂ ಮಾತು ನೋವು ತಂದಿದೆ: ಕೆ.ಎಸ್‌.ಈಶ್ವರಪ್ಪ

Apr 27 2024, 01:21 AM IST
ಇಲ್ಲಿ ಒಂದು ಧರ್ಮ ಓಲೈಕೆ ಮಾಡುತ್ತಿದ್ದಾರೆ. ಮುಸ್ಲಿಂ ಸಮುದಾಯಕ್ಕೆ ಎಲ್ಲ ಸವಲತ್ತು ಕೊಡುತ್ತೇವೆ ಎನ್ನುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು

ರಾಜ್ಯದಲ್ಲಿ ಗ್ಯಾರಂಟಿ ಬಂದ್ ಆಗುತ್ತಾ..? ಸಿಎಂ ಉತ್ತರ

Apr 27 2024, 01:20 AM IST
ಲೋಕಸಭೆ ಚುನಾವಣೆ ಬಳಿಕ ಗ್ಯಾರಂಟಿಗಳನ್ನು ನಿಲ್ಲಿಸಲಾಗುತ್ತದೆ ಎಂದು ನಮ್ಮ ವಿರುದ್ಧ ಅಪಪ್ರಚಾರ ಮಾಡಲಾಗುತ್ತಿದೆ. ನಾವು ಯಾವುದೇ ಕಾರಣಕ್ಕೂ ಈ ಗ್ಯಾರಂಟಿಗಳನ್ನು ಸ್ಥಗಿತ ಮಾಡೋದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟ ಭರವಸೆ ನೀಡಿದರು.

ಸಿಎಂ ಹುದ್ದೆ ಬಿಡದ ಕೇಜ್ರಿಗೆ ಹೈಕೋರ್ಟ್‌ ತರಾಟೆ

Apr 27 2024, 01:18 AM IST
ದೆಹಲಿ ಮದ್ಯ ಲೈಸೆನ್ಸ್‌ ಹಗರಣದಲ್ಲಿ ಜೈಲು ಪಾಲಾದರೂ ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡದ ಅರವಿಂದ್‌ ಕೇಜ್ರಿವಾಲ್‌ ವಿರುದ್ಧ ಹರಿಹಾಯ್ದಿರುವ ದೆಹಲಿ ಹೈಕೋರ್ಟ್‌, ದೇಶದ ಹಿತಾಸಕ್ತಿಗಿಂತ ವೈಯಕ್ತಿಕ ಹಿತಾಸಕ್ತಿಗೇ ಹೆಚ್ಚಿನ ಮಹತ್ವ ನೀಡುತ್ತಿದ್ದಾರೆ ಎಂದು ಕಿಡಿಕಾರಿದೆ.
  • < previous
  • 1
  • ...
  • 140
  • 141
  • 142
  • 143
  • 144
  • 145
  • 146
  • 147
  • 148
  • ...
  • 191
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved