• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಎಂ ‘ಯುದ್ಧ’ ಹೇಳಿಕೆಗೆ ಕಾಂಗ್ರೆಸ್‌ ಸಮರ್ಥನೆ

Apr 28 2025, 12:47 AM IST

 ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಪಕ್ಷದವರು ಆಕ್ರೋಶ ವ್ಯಕ್ತಪಡಿಸಿರುವ ಬೆನ್ನಲ್ಲೇ, ಕಾಂಗ್ರೆಸ್‌ ನಾಯಕರು ಸಿದ್ದು ಪರ ಬ್ಯಾಟಿಂಗ್‌ ಮಾಡಿದ್ದಾರೆ.

ಜನತೆ ತಲೆತಗ್ಗಿಸುವಂತೆ ಸಿಎಂ ಹೇಳಿಕೆ: ಜನಾರ್ದನ ರೆಡ್ಡಿ

Apr 28 2025, 12:45 AM IST
ನೀವು ನಾವು ಶಾಶ್ವತ ಅಲ್ಲ, ಈ ದೇಶ, ನೆಲ, ಜಲ, ಭೂಮಿ ಶಾಶ್ವತ. ಪಾಕಿಸ್ತಾನ ದೇಶದ ಪರ ಹೇಳಿಕೆ ಕೊಡುವುದು ಮೂರ್ಖತನ. ಸಿದ್ದರಾಮಯ್ಯ ಎರಡನೇ ಬಾರಿ ಮುಖ್ಯಮಂತ್ರಿ ಆಗಿದ್ದಾರೆ. ಅಧಿಕಾರ ಶಾಶ್ವತ ಅಲ್ಲ, ಯಾವಾಗ ಇಳಿದು ಹೋಗುತ್ತಾರೋ ಗೊತ್ತಿಲ್ಲ. ವಯಸ್ಸು 76 ಆಗಿದೆ, ಈ ವಯಸ್ಸಲ್ಲಾದರೂ ಭರತ ಭೂಮಿ, ಪುಣ್ಯಭೂಮಿಯ ಪರವಾಗಿ ಮಾತಾಡಿ ಪುಣ್ಯ ಕಟ್ಟಿಕೊಳ್ಳಿ. ನಿಮ್ಮದು ರಾಕ್ಷಸಿ ಮನೋಭಾವ, ಶ್ರೀ ಕೃಷ್ಣನೇ ನಿಮಗೆ ಉತ್ತರ ಕೊಡುತ್ತಾನೆ ಎಂದು ರೆಡ್ಡಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ನಗರ ಪಾಲಿಕೆ ವಲಯ ಕಚೇರಿ- 3 ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

Apr 27 2025, 01:30 AM IST
ಚಾಮುಂಡೇಶ್ವರಿ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ಐದು ವಾರ್ಡ್‌ ಹೊಂದಿರುವ ವಲಯ -3ರ ಕಚೇರಿ ಕಟ್ಟಡವನ್ನು ಸಾರ್ವಜನಿಕ ಸೇವೆಗೆ ಸಮರ್ಪಿಸಿದರು

ಹನೂರು ಪಟ್ಟಣದ ಪ್ರಜಾಸೌಧಕ್ಕೆ ಪೂಜೆ ಮಾಡದೆ ಸಿಎಂ ವಾಪಸ್‌

Apr 25 2025, 11:56 PM IST
ಹನೂರು ಪಟ್ಟಣದಲ್ಲಿ ಪ್ರಜಾಸೌಧ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡದೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಪಸ್ ತೆರಳಿದರು.

ಚಾಮರಾಜನಗರ ಭೇಟಿಯಿಂದ ಸಿಎಂ ಸ್ಥಾನ ಗಟ್ಟಿ : ಸಿದ್ದರಾಮಯ್ಯ

Apr 25 2025, 11:51 PM IST
ಚಾಮರಾಜನಗರಕ್ಕೆ ಬಂದರೆ ಅಧಿಕಾರ ಹೋಗುತ್ತದೆ ಎಂಬುದು ಸತ್ಯಕ್ಕೆ ದೂರವಾದ ಮಾತು. ಚಾಮರಾಜನಗರಕ್ಕೆ ಭೇಟಿ ನೀಡಿದ್ದರಿಂದ ನನ್ನ ಸಿಎಂ ಸ್ಥಾನ ಗಟ್ಟಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಹನೂರಲ್ಲಿ ಇಂದಿರಾ ಕ್ಯಾಂಟೀನ್‌ಗೆ ಸಿಎಂ ಚಾಲನೆ

Apr 25 2025, 11:50 PM IST
ಹನೂರು ಪಟ್ಟಣದ ಇಂದಿರಾ ಕ್ಯಾಂಟೀನ್ ಅನ್ನು ಸಿ.ಎಂ ಸಿದ್ದರಾಮಯ್ಯ ಉದ್ಘಾಟನೆಗೊಳಿಸಿದರು.

ಪಿರಿಯಾಪಟ್ಟಣ ಅಭಿವೃದ್ಧಿ ಪರ್ವಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ

Apr 25 2025, 11:48 PM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವ ಕೆ. ವೆಂಕಟೇಶ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಎಲ್ಲ ರಾಜ್ಯ ಸಚಿವರು ಸಹ ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದು, ಒಟ್ಟು 117 ವಿವಿಧ ಇಲಾಖೆಯ ಅಭಿವೃದ್ದಿ ಕಾರ್ಯಕ್ರಮಗಳಿಗೆ ಚಾಲನೆ ನೀಡುವರು.

ಸಿಎಂ ಸಿದ್ದರಾಮಯ್ಯರಿಂದ ಬಸವೇಶ್ವರ ಪ್ರತಿಮೆ ಅನಾವರಣ

Apr 25 2025, 11:46 PM IST
ಚಾಮರಾಜನಗರ ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಶುಕ್ರವಾರ ಜಿಲ್ಲಾಡಳಿತ ಭವನದ ಆವರಣದಲ್ಲಿ ಆಯೋಜಿಸಿದ್ದ ಮಹಾನ್‌ ಮಾನವತಾವಾದಿ, ಭಕ್ತಿಭಂಡಾರಿ ಬಸವೇಶ್ವರರ ನೂತನ ಪುತ್ಥಳಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನ್ನಿದ್ಯದಲ್ಲಿ ಅನಾವರಣಗೊಳಿಸಲಾಯಿತು.

ಸಿಎಂ ಸಿದ್ದರಾಮಯ್ಯರಿಂದ 26 ರಂದು ನಗರ ಪಾಲಿಕೆಯ ವಲಯ ಕಚೇರಿ 3ರ ನೂತನ ಕಟ್ಟಡ ಉದ್ಘಾಟನೆ

Apr 24 2025, 02:06 AM IST
ಸುಂದರ ವಿನ್ಯಾಸದ ಕಟ್ಟಡ, ಉದ್ಯಾನವನ, ಧ್ವಜ ಸ್ತಂಭ, ವಿಶೇಷ ಚೇತನರಿಗೆ ರ್ಯಾಂಪ್, ಶೌಚಾಲಯ, ಶುದ್ಧ ಕುಡಿಯುವ ನೀರು, ಶಿಶುಪಾಲನಾ ಕೇಂದ್ರ, ಪೌರಕಾರ್ಮಿಕರಿಗೆ ವಿಶ್ರಾಂತಿ ಗೃಹ,

ಪುತ್ಥಳಿ ಅನಾವರಣ ರದ್ದುಪಡಿಸದಿದ್ದರೆ ಕಪ್ಪು ಬಾವುಟ ಪ್ರದರ್ಶನ: ಸಿಎಂ ಕೃಷ್ಣ

Apr 24 2025, 12:01 AM IST
ಚಾಮರಾಜನಗರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಸ್ವಾಭಿಮಾನ–ಜಾಗೃತಿ ಅಭಿಯಾನ ಸಮಿತಿಯ ಸಿ.ಎಂ.ಕೃಷ್ಣ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು,
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 172
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved