• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯಕ್ಕಾದ ತೆರಿಗೆ ಅನ್ಯಾಯ ಸರಿಪಡಿಸಿ: ಸಿಎಂ

Jun 25 2025, 01:18 AM IST
ರಾಜ್ಯದ ಅಭಿವೃದ್ಧಿಗೆ ಪೂರಕವಾಗಿ ಹೆಚ್ಚಿನ ತೆರಿಗೆ ಪಾಲು ನೀಡುವಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. ಅಲ್ಲದೆ 15ನೇ ಹಣಕಾಸು ಆಯೋಗದ ತೆರಿಗೆ ಹಂಚಿಕೆ ನೀತಿ ಅನ್ವಯ ರಾಜ್ಯಕ್ಕೆ ಭಾರೀ ಅನ್ಯಾಯವಾಗಿದೆ ಎಂದು ದೂರಿದ್ದಾರೆ.

ಶಾಸಕ ಬಿಆರ್‌ಪಿ ಸಮಸ್ಯೆಗಳಿದ್ದರೆ ಸಿಎಂ ಬಳಿ ಚರ್ಚಿಸಲಿ: ಸಚಿವ ಪ್ರಿಯಾಂಕ್ ಖರ್ಗೆ

Jun 25 2025, 01:18 AM IST
ಶಾಸಕರಾದ ಬಿ.ಆರ್. ಪಾಟೀಲ್ ಅವರು ಹಿರಿಯರು.‌ ಅವರ ಹೋರಾಟ ಮನೋಭಾವ ಹಾಗೂ ಸಿದ್ದಾಂತಗಳ ಬಗ್ಗೆ ಗೌರವವಿದೆ. ಏನಾದರೂ ಸಮಸ್ಯೆಗಳಿದ್ದರೆ‌ ಸಿಎಂ, ಡಿಸಿಎಂ ಹಾಗೂ ಖರ್ಗೆ ಸಾಹೇಬರ ಬಳಿ ಚರ್ಚಿಸಲಿ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ‌ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಇಂದು ಸಿಎಂ, ಡಿಸಿಎಂ ಬಳಿಗೆ ನಿಯೋಗ

Jun 25 2025, 01:18 AM IST
ಭದ್ರಾ ಜಲಾಶಯದ ಹಿನ್ನೀರಿನಿಂದ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳಿಗೆ ಕುಡಿಯುವ ನೀರು ಒಯ್ಯಬೇಕೆಂದು ಹಿಂದಿನ ಬಿಜೆಪಿ ಸರ್ಕಾರ ಆದೇಶಿಸಿತ್ತು. ಈ ಆದೇಶವನ್ನೇ ಧಿಕ್ಕರಿಸಿ, ಈಗಿನ ಕಾಂಗ್ರೆಸ್ ಸರ್ಕಾರ ಮನಬಂದಂತೆ ಡ್ಯಾಂನ ನಿಷೇಧಿತ ಪ್ರದೇಶದಲ್ಲಿ ಬಲದಂಡೆ ನಾಲೆ ಸೀಳುವ ಕಾಮಗಾರಿ ಕೈಗೊಂಡಿದೆ. ಈ ಕಾಮಗಾರಿ ತಕ್ಷಣವೇ ನಿಲ್ಲಿಸಬೇಕು. ಬೇಡಿಕೆಗೆ ಮಣಿಯದಿದ್ದರೆ ಕಾನೂನು ಹೋರಾಟಕ್ಕಾಗಿ ಕೋರ್ಟ್ ಮೆಟ್ಟಿಲೇರುತ್ತೇವೆ ಎಂದು ಹರಿಹರ ಕ್ಷೇತ್ರ ಬಿಜೆಪಿ ಶಾಸಕ ಬಿ.ಪಿ.ಹರೀಶ ಎಚ್ಚರಿಸಿದ್ದಾರೆ.

ಸ್ವಪಕ್ಷ ಶಾಸಕರ ಮನಿಬಾಂಬ್‌ಗೆ ಹೆದರಿ ಸಿಎಂ ದಿಲ್ಲಿ ದೌಡು: ಹರೀಶ್‌ ವ್ಯಂಗ್ಯ

Jun 25 2025, 12:33 AM IST
ಕಾಂಗ್ರೆಸ್‌ ಶಾಸಕರಾದ ಬಿ.ಆರ್.ಪಾಟೀಲ, ರಾಜು ಕಾಗೆ, ಬೇಳೂರು ಗೋಪಾಲಕೃಷ್ಣ ಆರೋಪಗಳ ಭಯದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಗೆ ಓಡಿರಬಹುದು ಎಂದು ಹರಿಹರ ಬಿಜೆಪಿ ಶಾಸಕ ಬಿ.ಪಿ.ಹರೀಶ ವ್ಯಂಗ್ಯವಾಡಿದ್ದಾರೆ.

ಅನುದಾನ ನೀಡದೇ ಸಿಎಂ ಅಸಹಕಾರ : ಆಕ್ರೋಶ - 2 ದಿನದಲ್ಲಿ ರಾಜೀನಾಮೆ ನೀಡುವ ಬೆದರಿಕೆ

Jun 24 2025, 08:23 AM IST

ರಾಜ್ಯ ಕಾಂಗ್ರೆಸ್‌ನಲ್ಲಿ ಶಾಸಕರ ಅಸಮಾಧಾನ ಜೋರಾಗುತ್ತಿದ್ದು, ಹಿರಿಯ ಶಾಸಕ ಬಿ.ಆರ್‌.ಪಾಟೀಲ ಬಳಿಕ ಈಗ ಕಾಗವಾಡ ಶಾಸಕ ರಾಜು ಕಾಗೆ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮೂರೂ ಅತೃಪ್ತ ಶಾಸಕರ ಜೊತೆ ಚರ್ಚಿಸುವೆ: ಸಿಎಂ

Jun 24 2025, 06:20 AM IST

ಆರೋಪ ಮಾಡಿರುವ ನಮ್ಮ ಪಕ್ಷದ ಶಾಸಕರಾದ ರಾಜು ಕಾಗೆ, ಬಿ.ಆರ್. ಪಾಟೀಲ ಹಾಗೂ ಬೇಳೂರು ಗೋಪಾಲಕೃಷ್ಣ ಅವರ ಜತೆ ಚರ್ಚಿಸುವೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸಿಎಂ, ಡಿಸಿಎಂ, ವಸತಿ ಸಚಿವರ ರಾಜಿನಾಮೆಗೆ ಆಗ್ರಹಿಸಿ ಪ್ರತಿಭಟನೆ

Jun 24 2025, 12:32 AM IST
ಗ್ಯಾರೆಂಟಿ ಯೋಜನೆಗಳನ್ನು ಘೋಷಿಸಿರುವ ಸರ್ಕಾರ ಬಡವರ ಯೋಜನೆಗಳಿಗೆ ಕನ್ನ ಹಾಕುತ್ತಿದೆ. ವಸತಿ ಯೋಜನೆಯಡಿ ನಿವೇಶನ ಹಂಚಿಕೆ ಮಾಡಲು ಸಚಿವ, ಶಾಸಕರು ನೇರವಾಗಿ ಲಂಚಕ್ಕೆ ಬೇಡಿಕೆ ಇಡುತ್ತಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ. ಕೂಡಲೇ ಸಿಎಂ ಮತ್ತು ಡಿಸಿಎಂ ವಸತಿ ಸಚಿವರ ರಾಜೀನಾಮೆ ಪಡೆಯಬೇಕು.

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಜನಾಂದೋಲನ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

Jun 23 2025, 11:53 PM IST
ಆಡಳಿತ ಪಕ್ಷದ ಶಾಸಕರು ಮಾತಾಡಿದರೂ ಸಿಎಂ ಹಾಗೂ ಡಿಸಿಎಂ ತುಟಿ ಪಿಟಕ್ ಅನ್ನುತ್ತಿಲ್ಲ ಎಂದು ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸಿಎಂ ಸಿದ್ದು ಸ್ವಪಕ್ಷದವರ ಆರೋಪಕ್ಕೆ ಉಸಿರೆತ್ತಿಲ್ಲ

Jun 23 2025, 11:46 PM IST
ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು ಈಗಷ್ಟೇ ಎರಡು ವರ್ಷ ತುಂಬಿದೆ. ಆಗಲೇ ಇದು ಕರ್ನಾಟಕ ಕಂಡ ಅತ್ಯಂತ ಭ್ರಷ್ಟ, ಅದಕ್ಷ ಮತ್ತು ಜನ ವಿರೋಧಿ ಸರ್ಕಾರ ಎಂದು ವಿರೋಧ ಪಕ್ಷಗಳು ಅಲ್ಲ, ಕಾಂಗ್ರೆಸ್ಸಿಗರೇ ಹೇಳುತ್ತಿದ್ದಾರೆ ಎಂದು ತುಮಕೂರು ಗ್ರಾಮಾಂತರ ಶಾಸಕ ಬಿ. ಸುರೇಶಗೌಡ ವಾಗ್ದಾಳಿ ನಡೆಸಿದ್ದಾರೆ.

‘ಮಾದಪ್ಪನ ಆಣೆ; 200% ಡಿಕೆಶಿ ಸಿಎಂ ಆಗೇ ಆಗುತ್ತಾರೆ’ : ಶಾಸಕ ಇಕ್ಬಾಲ್‌ ಹುಸೇನ್‌

Jun 23 2025, 10:13 AM IST

‘ಮಾದಪ್ಪನ ಆಣೆ; 200% ಡಿಕೆಶಿ ಸಿಎಂ ಆಗೇ ಆಗುತ್ತಾರೆ’ ಎಂದು ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ.

  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 190
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved