• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಎಂ ಸಿದ್ದು ಭೇಟಿಯಾದ ಪರ್ವತಾರೋಹಿ ಆಶಾ

Jul 03 2024, 12:18 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಪರ್ವತಾರೋಹಿ, ರಾಷ್ಟ್ರೀಯ ಕ್ರೀಡಾಪಟು ಆಶಾ ಮಾಳವೀಯ. ಸ್ತ್ರೀ ಸಬಲೀಕರಣದ ಬಗ್ಗೆ ಜಾಗೃತಿಗಾಗಿ 25000 ಕಿ.ಮೀ. ಸೈಕಲ್‌ ಯಾತ್ರೆ ಕೈಗೊಂಡಿರುವ ಆಶಾ.

ಸುಳ್‌ಸುದ್ದಿ ನಿಯಂತ್ರಣಕ್ಕೆ ವಿಶೇಷ ಘಟಕ: ಸಿಎಂ

Jul 02 2024, 01:35 AM IST
ಪತ್ರಿಕಾ ದಿನಾಚರಣೆ’ ಮತ್ತು ‘ಮಾಧ್ಯಮ: ಸಾಮಾಜಿಕ ಜಾಲತಾಣ’ ವಿಚಾರ ಸಂಕಿರಣ ಕಾರ್ಯಕ್ರಮ ನಡೆಯಿತು.

ಹಾದಿ ಬೀದಿಯಲ್ಲಿ ಸಿಎಂ ಬದಲಾವಣೆ ವಿಚಾರ ಬೇಡ

Jul 02 2024, 01:31 AM IST
ಮಾಗಡಿ: ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಬಲಿಷ್ಠವಾಗಿದ್ದು ಹಾದಿ ಬೀದಿಯಲ್ಲಿ ಶಾಸಕರು ಸಿಎಂ ಬದಲಾವಣೆ ವಿಚಾರವಾಗಿ ಚರ್ಚೆ ಮಾಡುವುದು ಬೇಡ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಸಲಹೆ ನೀಡಿದರು.

ರಾಜ್ಯದ್ಯಂತ ಡೆಂಘೀ ಹೆಚ್ಚಳ, ಎಚ್ಚರ: ಸಿಎಂ

Jul 02 2024, 01:31 AM IST
ಆರೋಗ್ಯ ಇಲಾಖೆಯಿಂದ ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ವೈದ್ಯರ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಸಿಎಂ ಬದಲಾವಣೆಯಾದಲ್ಲಿ ಕಾಂಗ್ರೆಸ್‌ ಅಸ್ತಿತ್ವ ಉಳಿಯುವುದಿಲ್ಲ: ಪ್ರಭುಲಿಂಗ

Jul 01 2024, 01:55 AM IST
ಕಾಂಗ್ರೆಸ್‌ ಹೈಕಮಾಂಡ್‌ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬದಲಾವಣೆ ಮಾಡಿದರೆ ರಾಜ್ಯದಲ್ಲಿ ಕಾಂಗ್ರೆಸ್‌ ಅಸ್ತಿತ್ವದಲ್ಲಿಯೇ ಉಳಿಯುವುದಿಲ್ಲ ಎಂದು ಅಹಿಂದ ರಾಜ್ಯಾಧ್ಯಕ್ಷ ಪ್ರಭುಲಿಂಗ ದೊಡ್ಡಣಿ ಹೇಳಿದರು.

ಮೈಸೂರು ಫಿಲ್ಮ್‌ ಸಿಟಿಗೆ ಶೀಘ್ರವೇ ಶಂಕು: ಸಿಎಂ

Jul 01 2024, 01:53 AM IST
ಡಾ.ರಾಜ್‌ಕುಮಾರ್‌ ಅವರ ಕನಸಿನಂತೆ ಮೈಸೂರಿನಲ್ಲಿ ನೂರು ಎಕರೆಯಲ್ಲಿ ‘ಚಿತ್ರನಗರಿ’ (ಫಿಲಂ ಸಿಟಿ) ನಿರ್ಮಾಣಕ್ಕೆ ಕೂಡಲೇ ಶಂಕುಸ್ಥಾಪನೆ ನೆರವೇರಿಸಲು ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಸಿಎಂ, ಡಿಸಿಎಂ ಕುರ್ಚಿ ಕಿತ್ತಾಟ ರಾಜ್ಯದ ಹಿತದೃಷ್ಟಿಯಿಂದ ಒಳ್ಳೆಯದಲ್ಲ-ಬೊಮ್ಮಾಯಿ

Jul 01 2024, 01:50 AM IST
ರಾಜ್ಯ ಸರ್ಕಾರದಲ್ಲಿ ಬರಿ ಖುರ್ಚಿಯ ಕಚ್ಚಾಟ ನಡೆದಿದೆ. ಇಷ್ಟು ಅನುಭವ ಇರುವ ಸಿಎಂ, ಡಿಸಿಎಂ, ಮಂತ್ರಿಗಳಿದ್ದರೂ ಖುರ್ಚಿಗಾಗಿ ಕಿತ್ತಾಟ ಮಾಡುವುದು ಕರ್ನಾಟಕದ ಹಿತದೃಷ್ಟಿಯಿಂದ ಸರಿ ಅಲ್ಲ. ಈ ಸರ್ಕಾರದ ಚಟುವಟಿಕೆಯನ್ನು ಜನಸಾಮಾನ್ಯರು ಅತ್ಯಂತ ಬೇಸರದಿಂದ ನೋಡುತ್ತಿದ್ದಾರೆ ಎಂದು ಸಂಸದ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸಿಎಂ ಹುದ್ದೆಗೆ ಸಿದ್ದರಾಮಯ್ಯ ಒಬ್ಬರೇ ಸಮರ್ಥ ವ್ಯಕ್ತಿ: ಜಯದೇವ ನಾಯ್ಕ

Jul 01 2024, 01:47 AM IST
ಮುಖ್ಯಮಂತ್ರಿ ಆಗಬೇಕೆಂಬ ಆಸೆ ಸಹಜವಾಗಿಯೇ ಎಲ್ಲರಲ್ಲೂ ಇರುತ್ತದೆ. ಆದರೆ, ಮುಖ್ಯಮಂತ್ರಿ ಹುದ್ದೆಗೆ ಸಿದ್ದರಾಮಯ್ಯ ಒಬ್ಬರೇ ಫಿಟ್‌ ಇರುವುದು ಎಂದು ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ ನೂತನ ಅಧ್ಯಕ್ಷ, ಹಿರಿಯ ವಕೀಲ ಎನ್.ಜಯದೇವ ನಾಯ್ಕ ಹೇಳಿದ್ದಾರೆ.

ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಅಜಯ್‌ ಸಿಂಗ್‌

Jul 01 2024, 01:46 AM IST
ರಾಜ್ಯದಲ್ಲಿ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ, ಸಿದ್ದರಾಮಯ್ಯನವರು ಜನ ಮೆಚ್ಚಿದ ಮುಖ್ಯಮಂತ್ರಿಯಾಗಿದ್ದಾರೆಂದು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಡಾ. ಅಜಯ್‌ ಸಿಂಗ್‌ ಹೇಳಿದ್ದಾರೆ.

ಸಿಎಂ ಬದಲಿಸಿದರೆ ಕಾಂಗ್ರೆಸ್ ಅಸ್ತಿತ್ವವೇ ನಾಶವಾದೀತು

Jul 01 2024, 01:45 AM IST
ಅಹಿಂದ ವರ್ಗದ ಮುಖ್ಯಮಂತ್ರಿಯನ್ನು ಒಂದು ವೇಳೆ ಬದಲಾವಣೆ ಮಾಡಿದ್ದೇ ಆದಲ್ಲಿ ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಅಸ್ತಿತ್ವವನ್ನೇ ಕಳೆದುಕೊಳ್ಳಬೇಕಾಗುತ್ತದೆ ಎಂದು ಅಹಿಂದ ಚೇತನ ಸಂಘಟನೆ ರಾಜ್ಯ ಘಟಕ ಎಚ್ಚರಿಸಿದೆ.
  • < previous
  • 1
  • ...
  • 146
  • 147
  • 148
  • 149
  • 150
  • 151
  • 152
  • 153
  • 154
  • ...
  • 214
  • next >

More Trending News

Top Stories
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
ಅಮೆರಿಕಕ್ಕೂ ತಲುಪಿತು ಭಾರತದ ಗ್ಯಾರಂಟಿ ಭರಾಟೆ !
ವಂದೇ ಮಾತರಂ - 150ನೇ ವಾರ್ಷಿಕೋತ್ಸವ : ಸಾಂಸ್ಕೃತಿಕ ರಾಷ್ಟ್ರೀಯತೆಯ ಘೋಷಣೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved