• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರೀ ಹೈಡ್ರಾಮಾ ಬಳಿಕ ಸಿಎಂ ಅರವಿಂದ್‌ ಕೇಜ್ರಿವಾಲ್‌ಗೆ ಪೊಲೀಸರ ನೋಟಿಸ್‌

Feb 04 2024, 01:32 AM IST

ಬಿಜೆಪಿ ವಿರುದ್ಧ ಶಾಸಕರ ಖರೀದಿ ಆರೋಪ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಹಾಗೂ ಆಪ್‌ ನಾಯಕ ಅರವಿಂದ್‌ ಕೇಜ್ರಿವಾಲ್‌ ಮನೇಲಿ 5 ತಾಸು ಕಾದು ನೋಟಿಸ್‌ ಕೊಟ್ಟ ದೆಹಲಿ ಪೊಲೀಸ್‌

ರಾಜಸ್ಥಾನ ಮಾಜಿ ಸಿಎಂ ಗೆಹ್ಲೋಟ್‌ಗೆ ಕೊರೊನಾ, ಹಂದಿಜ್ವರ

Feb 04 2024, 01:31 AM IST
ಅಶೋಕ್‌ ಗೆಹ್ಲೋಟ್‌ಗೆ ಆಮ್ಲಜನಕ ಯಂತ್ರ ಅಳವಡಿಕೆ ಮಾಡಲಾಗಿದ್ದು ಆರೋಗ್ಯ ಸ್ಥಿರವಾಗಿದೆ

ಪಟ್ಟಭದ್ರರ ಗುರುತಿಸಿ ಬರೆದು, ಮಟ್ಟಹಾಕಿ: ಸಿಎಂ

Feb 04 2024, 01:30 AM IST
ಸ್ವಾತಂತ್ರ್ಯ ಪೂರ್ವದ ಪತ್ರಿಕೋದ್ಯಮದಲ್ಲಿ ದೇಶಕ್ಕೆ ಸ್ವಾತಂತ್ರ್ಯ ತರಬೇಕು ಎನ್ನುವ ಆಶಯ ಪ್ರಧಾನವಾಗಿ ಕೆಲಸ ಮಾಡಿತ್ತು. ಸ್ವಾತಂತ್ರ್ಯ ನಂತರ ಪ್ರಜಾಪ್ರಭುತ್ವವನ್ನು ಕಾಯುವ, ರಕ್ಷಿಸುವ ಆಶಯ ಪ್ರಮುಖವಾಗಿದೆ ಎಂದರು. ಜನ ಸಾಮಾನ್ಯರು ಪತ್ರಿಕಾ ವೃತ್ತಿ ಮೇಲೆ ಬಹಳ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಆ ನಿರೀಕ್ಷೆಗಳು ಹುಸಿಯಾಗದಂತೆ ಪತ್ರಕರ್ತರು ವೃತ್ತಿಪರತೆ ಬೆಳೆಸಿಕೊಳ್ಳಬೇಕು. ಈಗ ತಂತ್ರಜ್ಞಾನನ, ವಿಜ್ಞಾನ ಬಹಳ ಬೆಳೆದಿದ್ದು ಇದರ ಪ್ರಯೋಜನವನ್ನು ಪತ್ರಿಕಾವೃತ್ತಿ ಬಳಸಿಕೊಳ್ಳಬೇಕಿದೆ.

ಜಾರ್ಖಂಡ್‌ನ 12ನೇ ಸಿಎಂ ಆಗಿ ಚಂಪೈ ಪ್ರಮಾಣ

Feb 03 2024, 01:46 AM IST
ಜಾರ್ಖಂಡ್‌ ಮುಖ್ಯಮಂತ್ರಿಯಾಗಿ ಚಂಪೈ ಸೋರೆನ್‌ ಪ್ರಮಾಣವಚನ ಸ್ವೀಕರಿಸಿದ್ದು, ನಾಡಿದ್ದು ವಿಶ್ವಾಸಮತ ಯಾಚನೆ ಮಾಡಲಿದ್ದಾರೆ. ಜೆಎಂಎಂ ಮೈತ್ರಿ ಸರ್ಕಾರದ ಎಲ್ಲ ಶಾಸಕರೂ ಹೈದರಾಬಾದ್‌ಗೆ ಶಿಫ್ಟ್‌ ಆಗಿದ್ದಾರೆ.

ಜನರ ದಾರಿ ತಪ್ಪಿಸಲು ಸುಳ್ಳು ಉತ್ಪಾದಿಸುತ್ತಿದೆ ಬಿಜೆಪಿ: ಸಿಎಂ ಸಿದ್ದರಾಮಯ್ಯ

Feb 03 2024, 01:46 AM IST
5 ಐತಿಹಾಸಿಕ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿ ನಾಡಿನ ಜನರನ್ನು ತಪ್ಪು ದಾರಿಗೆ ಎಳೆದು ಅವರನ್ನು ವಂಚಿಸಲು ಬಿಜೆಪಿ ಅಪ್ಪಟ ಸುಳ್ಳುಗಳನ್ನು ಉತ್ಪಾದಿಸುತ್ತಿದೆ ಎಂದು ಕಿಡಿಕಾರಿದರು.

ದ್ರಾಕ್ಷಿ ಬೆಳೆಗಾರರ ಸಮಸ್ಯೆ ಸಿಎಂ ಗಮನಕ್ಕೆ

Feb 03 2024, 01:46 AM IST
ದ್ರಾಕ್ಷಿ ಬೆಳೆ ತಂತ್ರಜ್ಞಾನದಿಂದ ಬೆಳೆಯಬೇಕು. ಬೇರೆ ದೇಶದಲ್ಲಿ ಹೆಚ್ಚು ರಾಸಾಯನಿಕ ಗೊಬ್ಬರ ಇಲ್ಲವೆ ಸಾವಯವ ಕೃಷಿ ಪದ್ಧತಿಯಿಂದ ದ್ರಾಕ್ಷಿ ಬೆಳೆಯುತ್ತಾರೆ. ಇದರಿಂದ ಅವರ ದ್ರಾಕ್ಷಿಗೆ ಉತ್ತಮ ಬೆಲೆ ದೊರೆಯುತ್ತದೆ. ಆದರೆ, ನಮ್ಮ ಭಾಗದಲ್ಲಿ ನೀರಿನ ಕೊರತೆ ಇದೆ. ಟ್ಯಾಂಕರ್ ಮೂಲಕ ನೀರಿ ಹರಿಸಬೇಕು.

ಸಿಎಂ ಕುರಿತ ಹೇಳಿಕೆ ಹಾಲುಮತ ಸಮಾಜಕ್ಕೆ ನೋವು ತಂದಿದೆ

Feb 02 2024, 01:04 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಂದು ಜಾತಿಗೆ ಸೀಮಿತವಾಗಿಲ್ಲ. ಎಲ್ಲ ಜನಾಂಗವನ್ನು ಒಟ್ಟೊಟ್ಟಿಗೆ ತೆಗೆದುಕೊಂಡು ಹೋಗುವ ಗುಣ ಅವರಲ್ಲಿದೆ. ಆದರೆ, ಈವರೆಗೆ ಮತಕ್ಷೇತ್ರದಲ್ಲಿ ಯಾವುದೇ ನಾಯಕರು ಸಿಎಂ ಬಗ್ಗೆ ಹಗುರವಾಗಿ ಮಾತನಾಡಿರಲಿಲ್ಲ. ಆದರೆ, ಮಾಜಿ ಶಾಸಕರು ಮಾತನಾಡಿರುವುದು ಹಾಲುಮತ ಸಮಾಜಕ್ಕೆ ನೋವು ತಂದಿದೆ. ಹೀಗಾಗಿ ಈ ಕೂಡಲೇ ಅವರು ಕ್ಷಮೆಯಾಚಿಸಬೇಕು ಎಂದು ಗೋವಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸಿದ್ದಣ್ಣ ಮೇಟಿ ಆಗ್ರಹಿಸಿದರು.

ಫೆ.8ರಂದು ರಾಜ್ಯ ಮಟ್ಟದ ಸಿಎಂ ಜನಸ್ಪಂದನಕ್ಕೆ ಸರ್ವ ವ್ಯವಸ್ಥೆಗೆ ಸೂಚನೆ

Feb 02 2024, 01:03 AM IST
ಎಲ್ಲ ಇಲಾಖೆಗಳ ಕಾರ್ಯದರ್ಶಿಗಳು, ಇಲಾಖಾ ಮುಖ್ಯಸ್ಥರು ಹಾಜರಿದ್ದು, ವಿಶೇಷ ಆಸಕ್ತಿ ವಹಿಸಿ ಕುಂದು ಕೊರತೆ ನಿವಾರಣೆಗೆ ಕ್ರಮ ವಹಿಸಬೇಕೆಂದು ಎಲ್‌.ಕೆ. ಅತೀಕ್‌ ಸೂಚಿಸಿದರು.

ಸಿಎಂ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯ್ಲಲಿ ಮಹಿಳೆಯರ ಆಗಮನ

Feb 02 2024, 01:01 AM IST
ಮುದ್ದೇಬಿಹಾಳ ಪಟ್ಟಣಕ್ಕೆ ಶುಕ್ರವಾರರಂದು ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ ಮತ್ತು ಶಂಕು ಸ್ಥಾಪನೆ ಅಲ್ಲದೇ ಕೆಲವು ಕಟ್ಟಡಗಳ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಸಿಎಂ ಸಿದ್ದರಾಮಯ್ಯನವರ ಕಾರ್ಯಕ್ರಮಕ್ಕೆ ಅತೀ ಹೆಚ್ಚು ಮಹಿಳೆಯರೇ ಆಗಮಿಸಲಿದ್ದಾರೆ ಎಂದು ಮತಕ್ಷೇತ್ರದ ಶಾಸಕ ಮತ್ತು ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ ನಿಗಮ ಮಂಡಳಿ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ) ಹೇಳಿದರು.

ಅಭಿವೃದ್ಧಿ, ವಿಕಾಸಪೂರಕ ಬಜೆಟ್: ಮಾಜಿ ಸಿಎಂ ಎಚ್ಡಿಕೆ

Feb 02 2024, 01:00 AM IST
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಮಧ್ಯಂತರ ಬಜೆಟ್ ಜನಪರ, ಅಭಿವೃದ್ಧಿಪರ ಹಾಗೂ ವಿಕಾಸಪೂರಕವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿ ಈ ಆಯವ್ಯಯದಲ್ಲಿ ಅಡಗಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಬಣ್ಣಿಸಿದ್ದಾರೆ.
  • < previous
  • 1
  • ...
  • 148
  • 149
  • 150
  • 151
  • 152
  • 153
  • 154
  • 155
  • 156
  • ...
  • 172
  • next >

More Trending News

Top Stories
ಸನ್‌ ಗ್ರೂಪ್‌ನಲ್ಲಿ ದಾಯಾದಿ ಕಲಹ
2024ರ ಲೋಕ ಚುನಾವಣೆಗೆ ಬಿಜೆಪಿ ₹1,494 ಕೋಟಿ ವೆಚ್ಚ!
ಅಂಧ ಮಕ್ಕಳಿಂದ ಜನ್ಮ ದಿನ ಹಾರೈಕೆ : ರಾಷ್ಟ್ರಪತಿ ಮುರ್ಮು ಕಣ್ಣೀರು!
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved