ರಾಷ್ಟ್ರಪತಿ ಕುರಿತು ಸಿಎಂ ಕೀಳು ಮಾತು ಖಂಡನೀಯ
Jan 31 2024, 02:22 AM ISTಚಿತ್ರದುರ್ಗದಲ್ಲಿ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಹಮ್ಮಿಕೊಂಡ ಶೋಷಿತ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶೋಷಿತ ಸಮುದಾಯದಿಂದ ಬಂದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಬಗ್ಗೆ ಕೀಳು ಭಾಷೆ ಬಳಸಿರುವುದು ಖಂಡನೀಯವಾಗಿದೆ. ಮುಖ್ಯಮಂತ್ರಿ ಅವರಿಗೆ ಘನತೆ ತರುವ ವಿಷಯವಲ್ಲ ಎಂದು ಭಾರತೀಯ ಜನತಾ ಪಕ್ಷದ ಮಹಿಳಾ ಮಂಡಲ ಅಧ್ಯಕ್ಷೆ ಸಾವಿತ್ರಿ ಕಲ್ಯಾಣಶೆಟ್ಟಿ ತಿಳಿಸಿದ್ದಾರೆ.