• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭೂಸ್ವಾಧೀನ ವಿವಾದ: ಸಿಎಂ ಜತೆ ಅಂತಿಮ ಚರ್ಚೆ

Jan 26 2024, 01:45 AM IST
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ಪಾಳ್ಯ 2ನೇ ಹಂತದ ಕೈಗಾರಿಕಾ ಪ್ರದೇಶ ಅಭಿವೃದ್ಧಿಗೆ ಸಂಬಂಧಿಸಿದಂತೆ ಭೂಸ್ವಾಧೀನದ ಪರ ಮತ್ತು ವಿರೋಧವಿರುವ ಎರಡೂ ಗುಂಪುಗಳ ರೈತರೊಂದಿಗೆ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ನೇತೃತ್ವದಲ್ಲಿ ಖನಿಜ ಭವನದಲ್ಲಿ ಪ್ರತ್ಯೇಕ ಸಭೆಗಳು ನಡೆದವು.

ಎಸ್ಪಿ ಕಚೇರಿ ಉದ್ಘಾಟನೆ, ಹಲವು ಕಾಮಗಾರಿಗಳಿಗೆ ಚಾಲನೆ ನೀಡಿದ ಸಿಎಂ

Jan 26 2024, 01:45 AM IST
ಪೊಲೀಸ್ ಇಲಾಖೆ-ಗೃಹ ಇಲಾಖೆಯ 1200 ಲಕ್ಷ ರು. ವೆಚ್ಚದ ಕಟ್ಟಡ ಉದ್ಘಾಟನೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ 63 ಲಕ್ಷ ರು. ವೆಚ್ಚದ 5 ಅಂಗನವಾಡಿ ಕಟ್ಟಡ ಉದ್ಘಾಟನೆ, ಶಾಲಾ ಶಿಕ್ಷಣ ಇಲಾಖೆಯ 404.20 ಲಕ್ಷ ರು.ಗಳ 19 ಕಾಮಗಾರಿಗಳನ್ನು ಮುಖ್ಯಮಂತ್ರಿ ಉದ್ಘಾಟಿಸಿದರು.

ರಾಹುಲ್‌ ಗಾಂಧಿ ನ್ಯಾಯಯಾತ್ರೆಗೆ ಬಿಜೆಪಿ ಅಡ್ಡಿ ಉದ್ದೇಶಪೂರ್ವಕ: ಸಿಎಂ ಸಿದ್ದರಾಮಯ್ಯ

Jan 25 2024, 02:05 AM IST
ಅಸ್ಸಾಂನಲ್ಲಿ ರಾಹುಲ್ ಗಾಂಧಿ ಅವರ ನ್ಯಾಯ ಯಾತ್ರೆಗೆ ತಡೆಯೊಡ್ಡಿರುವ ಅಸ್ಸಾಂ ಸರ್ಕಾರದ ನಡೆಯ ಬಗ್ಗೆ ಪ್ರಧಾನಿಗಳು ಹಾಗೂ ಕೇಂದ್ರ ಗೃಹ ಸಚಿವರಿಗೆ ಪತ್ರ ಬರೆದಿದ್ದರೂ ಪ್ರತಿಕ್ರಿಯೆ ನೀಡಿಲ್ಲ ಎಂಬ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಹುಲ್ ಗಾಂಧಿಯವರು ದೇಶದ ಜನರ ಸಮಸ್ಯೆಗಳನ್ನು ಅರಿಯಲು ಹಾಗೂ ಅವುಗಳಿಗೆ ಪರಿಹಾರವನ್ನು ಕಂಡುಕೊಳ್ಳಲು ಪಾದಯಾತ್ರೆ ಮಾಡುತ್ತಿದ್ದಾರೆ ಎಂದರು.

ಫೆ.8: ವಿಧಾನಸೌಧದ ಎದುರು ಸಿಎಂ ಬೃಹತ್‌ ಜನಸ್ಪಂದನ

Jan 25 2024, 02:05 AM IST
ರಾಜ್ಯ ಸರ್ಕಾರದ ಮೊದಲ ಜನಸ್ಪಂದನಾ ಕಾರ್ಯಕ್ರಮ ಯಶಸ್ವಿಯಾದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡನೇ ಜನಸ್ಪಂದನೆಯನ್ನು ಫೆ.8ರಂದು ವಿಧಾಬಸೌಧದಲ್ಲಿ ನಡೆಸಲು ನಿರ್ಧರಿಸಿದ್ದಾರೆ.

ಸಿಎಂ ಒತ್ತಿದ ಬಟನ್‌ ಆನ್‌ ಆಗದ್ದಕ್ಕೆ ಚೆಸ್ಕಾಂ ಎಂಡಿ ಸಸ್ಪೆಂಡ್‌

Jan 25 2024, 02:03 AM IST
ಕೆರೆ ತುಂಬಿಸುವ ಕಾರ್ಯಕ್ರಮದಲ್ಲಿ ಅವ್ಯವಸ್ಥೆ ಮುಂದುವರೆದಿದೆ. ಸಿಎಂ ಒತ್ತಿದ ಉದ್ಘಾಟನಾ ಗುಂಡಿ ‘ಆನ್’ ಆಗಲೇ ಇಲ್ಲ. ಈ ಹಿನ್ನೆಲೆಯಲ್ಲಿ ಇದಕ್ಕೆ ಸಂಬಂಧಿಸಿದಂತೆ ಚೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಸಿ ಎನ್‌ ಶ್ರೀಧರ್‌ ಅವರನ್ನು ಅಮಾನತುಗೊಳಿಸಲಾಗಿದೆ.

ಕೊಟ್ಟಮುಡಿ: ಇಂದು ಪದವಿ ಕಾಲೇಜು ಕಟ್ಟಡ, ವಸತಿ ಗೃಹ ಸಿಎಂ ಉದ್ಘಾಟನೆ

Jan 25 2024, 02:00 AM IST
ಕೊಟ್ಟಮುಡಿಯಲ್ಲಿ ಮರ್ಕಝುಲ್ ಹಿದಾಯ ಸಂಸ್ಥೆಯಿಂದ ನಿರ್ಮಿಸಲಾಗಿರುವ ಪ್ರಥಮ ದರ್ಜೆ ಕಾಲೇಜು ಕಟ್ಟಡವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಲೋಕಾರ್ಪಣೆಗೊಳಿಸುವರು. ಪ್ರಥಮ ದರ್ಜೆ ಕಾಲೇಜಿನ ಹೆಣ್ಣು ಮಕ್ಕಳ ವಸತಿ ಗೃಹ ‘ಪರ್ಲ್ ಪೆವಿಲಿಯನ್’ನ್ನು ವಿಧಾನಸಭೆಯ ಅಧ್ಯಕ್ಷ ಯು.ಟಿ. ಖಾದರ್ ಉದ್ಘಾಟನೆ ಮಾಡಲಿದ್ದಾರೆ.

ಗಾಂಧಿ ಹೇಳಿದ ರಾಮನ ಭಜನೆ ಮಾಡುತ್ತೇವೆ: ಸಿಎಂ

Jan 25 2024, 02:00 AM IST
‘ ನಾನು ಕೂಡ ಬೆಂಗಳೂರಿನಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ್ದೇನೆ. ಜೈ ಶ್ರೀರಾಮ್ ಘೋಷಣೆಯನ್ನು ಕೂಗಿಸಿದ್ದೇನೆ, ನಾವು ಗಾಂಧಿ ಹೇಳಿದ ರಾಮನ ಭಜನೆ ಮಾಡುತ್ತೇವೆ. ನನ್ನ ಹೆಸರು ಸಿದ್ಧರಾಮ. ನನ್ನ ಹೆಸರಲ್ಲೇ ರಾಮ ಇದ್ದಾನೆ. ತಮ್ಮಂದಿರ ಹೆಸರು ರಾಮೇಗೌಡ, ಸಿದ್ದೇಗೌಡ, ಸಿದ್ದರಾಮೇಗೌಡ. ಹಾಗಿದ್ದರೆ, ನಾವ್ಯಾರೂ ಹಿಂದುಗಳು ಅಲ್ವೇ?‘ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಸಿಎಂ ಜೈ ಶ್ರೀರಾಮ್ ಘೋಷಣೆ ಸ್ವಾಗತಾರ್ಹ: ಕೇಶವಮೂರ್ತಿ

Jan 24 2024, 02:03 AM IST
ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಜರುಗಿದ ದಿನದಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೈ ಶ್ರೀರಾಮ್ ಎಂದು ಘೋಷಣೆ ಕೂಗಿರುವುದನ್ನು ಬಿಜೆಪಿ ನಾಮ ನಿರ್ದೇಶಿತ ಮಾಜಿ ನಗರಸಭಾ ಸದಸ್ಯ ಕೇಶವಮೂರ್ತಿ ಸ್ವಾಗತಿಸಿದ್ದಾರೆ.

ನಿಗಮ-ಮಂಡಳಿಗೆ ಶಾಸಕರ ಪಟ್ಟಿ ಸಿದ್ಧ: ಸಿಎಂ ಸಿದ್ದರಾಮಯ್ಯ

Jan 24 2024, 02:02 AM IST

ನಿಗಮ-ಮಂಡಳಿಗಳ ಅಧ್ಯಕ್ಷ ಹುದ್ದೆಗೆ ತಯಾರಿಸಿದ ಶಾಸಕರ ಪಟ್ಟಿ ಸಿದ್ಧವಿದೆ. ಕಾರ್ಯಕರ್ತರ ಪಟ್ಟಿ ಬಗ್ಗೆ ನಾನು ಹಾಗೂ ಕೆಪಿಸಿಸಿ ಅಧ್ಯಕ್ಷರು ಚರ್ಚೆ ನಡೆಸಿ ಹೈಕಮಾಂಡ್‌ಗೆ ಕಳುಹಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಕುಶಾಲನಗರ: ಇಂದು 295 ಕೋಟಿ ರು. ವೆಚ್ಚದ ಯೋಜನೆಗೆ ಸಿಎಂ ಚಾಲನೆ

Jan 24 2024, 02:01 AM IST
ಕೊಪ್ಪ ಸಮೀಪದ ಮುತ್ತಿನ ಮುಳ್ಳುಸೋಗೆ ಗ್ರಾಮದ ಬಳಿ ಕಾವೇರಿ ನದಿಯಿಂದ ನೀರೆತ್ತಿ 79 ಗ್ರಾಮಗಳಲ್ಲಿ ಬರುವ 150 ಕೆರೆ ಹಾಗೂ ಕಟ್ಟೆಗಳಿಗೆ ನೀರು ತುಂಬಿಸುವ 295 ಕೋಟಿ ರು. ವೆಚ್ಚದ ಯೋಜನೆ ಉದ್ಘಾಟನೆಗೊಳ್ಳಲಿದೆ.
  • < previous
  • 1
  • ...
  • 153
  • 154
  • 155
  • 156
  • 157
  • 158
  • 159
  • 160
  • 161
  • ...
  • 172
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved