• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಈ ಎಂಪಿ ಚುನಾವಣೆ ಸೋತರೆ ನಾವು ಬದುಕಿದ್ದೂ ಸತ್ತಂತೆ: ಮಾಜಿ ಸಿಎಂ ಕುಮಾರಸ್ವಾಮಿ

Mar 16 2024, 01:51 AM IST
ದುಡ್ಡಿನ ಮೇಲೆ ಚುನಾವಣೆ ನಡೆಸಲು ಆಗುವುದಿಲ್ಲ. ಹಾಗೆ ಹಣದ ಮೇಲೆ ಚುನಾವಣೆ ನಡೆಯುವಂತಿದ್ದರೆ ನಿಖಿಲ್ ಸೋಲುತ್ತಿರಲಿಲ್ಲ. ಈಗ ದುಡ್ಡಿನ ಮೇಲೆ ಚುನಾವಣೆ ನಡೆಸಲು ಕಾಂಗ್ರೆಸ್ಸಿಗರು ಗುತ್ತಿಗೆದಾರರೊಬ್ಬರನ್ನು ಕರೆತಂದಿದ್ದಾರೆ. ನನ್ನ ಮಾಜಿ ಸ್ನೇಹಿತ ದುರಂಹಕಾರದಲ್ಲಿ ಮಾತನಾಡುತ್ತಿದ್ದಾರೆ. ನಾಟಿ ಸ್ಟೈಲ್‌ನಲ್ಲಿ ಚುನಾವಣೆ ಮಾಡುತ್ತೇವೆ ಎಂದಿದ್ದೀರೆ. ನಾವೂ ನಾಟಿ ಸ್ಟೈಲ್‌ನಲ್ಲೇ ಚುನಾವಣೆ ನಡೆಸುತ್ತೇವೆ.

ಬಿಎಸ್‌ವೈ ಸಿಎಂ ಆಗಲು ಸಿದ್ದೇಶಣ್ಣ ಕಾರಣ: ಆರ್.ಅಶೋಕ

Mar 16 2024, 01:48 AM IST

ಯಡಿಯೂರಪ್ಪನವರು 2008ರಲ್ಲಿ ಮುಖ್ಯಮಂತ್ರಿಯಾಗಲು ಸಂಸದ ಜಿ.ಎಂ.ಸಿದ್ದೇಶ್ವರರೇ ಕಾರಣವಾಗಿದ್ದು, ಮೂವರು ಶಾಸಕರ ಕೊರತೆ ಇದ್ದ ಸ್ಥಿತಿಯಲ್ಲಿ ಇಬ್ಬರು ಪಕ್ಷೇತರರನ್ನು ಬಿಜೆಪಿ ಕರೆ ತಂದು ಕೊಟ್ಟವರು ಸಿದ್ದೇಶಣ್ಣ ಎಂಬುದನ್ನು ಯಾರೂ ಮರೆಯಬಾರದು ಎಂದು  ಆರ್.ಅಶೋಕ  ಹೇಳಿದ್ದಾರೆ.

ಗುಲಾಮಗಿರಿ ಕಾಂಗ್ರೆಸ್ ಸಂಸ್ಕೃತಿ: ಮಾಜಿ ಸಿಎಂ ಎಚ್‌ಡಿಕೆ ವಾಕ್‌ ಪ್ರಹಾರ

Mar 16 2024, 01:48 AM IST
೨೦೧೯ರ ಲೋಕಸಭೆ ಚುನಾವಣೆ, ೨೦೨೩ರ ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ಜನರು ನಮಗೆ ಅನ್ಯಾಯ ಮಾಡಿಲ್ಲ. ನಮ್ಮನ್ನು ಬೆಳೆಸಿದ್ದೀರಿ, ಉಳಿಸಿದ್ದೀರಿ. ನಾವೇ ಹಲವಾರು ತಪ್ಪುಗಳನ್ನು ಮಾಡಿದ್ದೇವೆ. ನೀವು ಮತ ಕೊಟ್ಟಿದ್ದೀರಿ. ನಾವು ತಪ್ಪು ಮಾಡಿದ್ದೇವೆ. ಆ ತಪ್ಪುಗಳನ್ನು ಸರಿಪಡಿಸಿಕೊಳ್ಳಲು ಲೋಕಸಭೆ ಚುನಾವಣೆಯಲ್ಲಿ ಅವಕಾಶ ನೀಡುವಂತೆ ಮನವಿ.

ತೆಲಂಗಾಣ ಮಾಜಿ ಸಿಎಂ ರಾವ್‌ ಪುತ್ರಿ ಸೆರೆ

Mar 16 2024, 01:48 AM IST
ಪ್ರಸಕ್ತ ರದ್ದಾಗಿರುವ ದೆಹಲಿಯ ವಿವಾದಿತ ಲಿಕ್ಕರ್‌ ಲೈಸೆನ್ಸ್‌ ಹಗರಣ ಸಂಬಂಧ, ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ.ಸಿ.ಚಂದ್ರಶೇಖರ್‌ ರಾವ್‌ ಪುತ್ರಿ, ಶಾಸಕಿ ಕವಿತಾ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶುಕ್ರವಾರ ಬಂಧಿಸಿದ್ದಾರೆ.

ಸಿಎಂ ಕಚೇರಿಯಿಂದ ಸಹಕಾರ; ಶೀಘ್ರವೇ ಉಚಿತ ಔಷಧಿ ವ್ಯವಸ್ಥೆ!

Mar 16 2024, 01:46 AM IST
ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದು, ಚಿಕಿತ್ಸಾ ವೆಚ್ಚ ಭರಿಸಲು ಸಾಧ್ಯವಾಗದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಗಾಂಧಿನಗರದ ಮಹಿಳೆಯೊಬ್ಬರಿಗೆ ಮುಖ್ಯಮಂತ್ರಿ ಕಚೇರಿಯ ಮಧ್ಯಪ್ರವೇಶದಿಂದಾಗಿ ಉಚಿತವಾಗಿ ಶೀಘ್ರದಲ್ಲೇ ಔಷಧಿ ತಲುಪಿಸಲಾಗಿದೆ.

ಪ್ಯಾಲೇಸ್‌ ಗ್ರೌಂಡ್‌ ದಾವೆ ಇತ್ಯರ್ಥಿಸಿ: ಸಿಎಂ ಸಿದ್ದರಾಮಯ್ಯ

Mar 15 2024, 01:19 AM IST

ರಾಜ್ಯ ಸರ್ಕಾರವು ‘ಬೆಂಗಳೂರು ಅರಮನೆ (ಆರ್ಜನೆ ಮತ್ತು ವರ್ಗಾವಣೆ) ಕಾಯಿದೆ -1996’ ಪ್ರಕಾರ ಬೆಂಗಳೂರು ಅರಮನೆಯ 472.16 ಎಕರೆ ಜಾಗ ಸ್ವಾಧೀನಕ್ಕೆ ಕ್ರಮ ಕೈಗೊಂಡಿತ್ತು.

ಸಂವಿಧಾನದ ಬಗ್ಗೆ ಗೌರವವಿದ್ದರೇ ದಲಿತರಿಗೆ ಸಿಎಂ ಸ್ಥಾನ ನೀಡಲಿ

Mar 15 2024, 01:17 AM IST
ಸಂವಿಧಾನ ಹಾಗೂ ಅಂಬೇಡ್ಕರ್ ಬಗ್ಗೆ ಕಳಕಳಿ, ಕಾಳಜಿ, ಗೌರವ ಇದ್ದರೆ, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನವನ್ನು ದಲಿತರಿಗೆ ಬಿಟ್ಟು ಕೊಡಲಿ ಎಂದು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮೂಡ್ನಾಕೂಡು ಪ್ರಕಾಶ್ ಸವಾಲು ಹಾಕಿದರು.

ಜನರ ಸಂಕಷ್ಟಗಳಿಗೆ ನೆರವಾಗಲು ‘ಗ್ಯಾರಂಟಿ’ ಜಾರಿ: ಸಿಎಂ

Mar 14 2024, 02:07 AM IST
ಮೋದಿ ಪ್ರಧಾನಿಯಾದರೆ ದೇಶ ಬಿಟ್ಟು ಹೋಗುತ್ತೇನೆ, ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟುತ್ತೇನೆ ಎಂದು ಘೋಷಿಸಿದ್ದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಈಗ ಬಿಜೆಪಿ ಜತೆ ಸೇರಿ ಪ್ಲೇಟ್ ಚೇಂಜ್ ಮಾಡಿದ್ದಾರೆ. ತಮಗೂ ಮೋದಿಯವರಿಗೂ ನಡುವೆ ಅವಿನಾಭಾವ ಸಂಬಂಧ ಇದೆ ಎಂದು ಹೇಳುತ್ತಿದ್ದಾರೆ ಎಂದು ಸಿಎಂ ವ್ಯಂಗ್ಯವಾಡಿದರು

ಗ್ಯಾರಂಟಿ ಅನುಷ್ಠಾನಕ್ಕೆ ಹಣದ ಕೊರತೆ ಇಲ್ಲ: ಸಿಎಂ ಸಿದ್ದರಾಮಯ್ಯ

Mar 14 2024, 02:02 AM IST
ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತರಲು ಹಣಕಾಸಿನ ಸಮಸ್ಯೆಗಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕಾಂಗ್ರೆಸ್‌ 2ನೇ ಪಟ್ಟಿ: ಮಾಜಿ ಸಿಎಂ ಪುತ್ರರಿಗೆ ಮಣೆ

Mar 13 2024, 02:06 AM IST
ಲೋಕಸಭಾ ಚುನಾವಣೆಗೆ ಮೊದಲ ಪಟ್ಟಿ ಬಿಡುಗಡೆ ಮಾಡಿದ ನಾಲ್ಕೇ ದಿನದಲ್ಲಿ ಕಾಂಗ್ರೆಸ್ 43 ಅಭ್ಯರ್ಥಿಗಳ ಎರಡನೇ ಪಟ್ಟಿ ಪ್ರಕಟಿಸಿದ್ದಾರೆ.
  • < previous
  • 1
  • ...
  • 154
  • 155
  • 156
  • 157
  • 158
  • 159
  • 160
  • 161
  • 162
  • ...
  • 191
  • next >

More Trending News

Top Stories
ಐಸಿಐಸಿಐ ಬ್ಯಾಂಕ್ ಕನಿಷ್ಠ ಬ್ಯಾಲೆನ್ಸ್‌ ₹ 50,000 ರು ! ಇರದಿದ್ದರೆ ದಂಡ
ನೋವು ತೋಡಿಕೊಂಡ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ
ಆಪರೇಷನ್‌ ಸಿಂದೂರದ ವೇಳೆ 6 ಪಾಕ್‌ ಪ್ಲೇನ್‌ ನಾಶ : ಭಾರತ
4.5 ಕಿ.ಮೀ ಉದ್ದದ ರುದ್ರಾಸ್ತ್ರ ರೈಲಿನ ಸಂಚಾರ : ಹೊಸ ದಾಖಲೆ
ಪ್ರಧಾನಿ ಕಾರ್ಯಕ್ರಮ ಹಿನ್ನೆಲೆ ಕೆಲ ರಸ್ತೆಗಳ ಸಂಚಾರ ಬದಲು : ಪರ್ಯಾಯ ಮಾರ್ಗಕ್ಕೆ ಸೂಚನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved