• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹರ್‍ಯಾಣ ಡ್ರಾಮಾ: ಖಟ್ಟರ್‌ ಔಟ್‌, ಸೈನಿ ಹೊಸ ಸಿಎಂ

Mar 13 2024, 02:04 AM IST
ಹರ್‍ಯಾಣದಲ್ಲಿ ಮಂಗಳವಾರ ನಡೆದ ದಿಢೀರ್‌ ಹೈಡ್ರಾಮಾದಲ್ಲಿ ಮುಖ್ಯಮಂತ್ರಿ ಮನೋಹರ್‌ ಲಾಲ್‌ ಖಟ್ಟರ್‌ ರಾಜೀನಾಮೆ ನೀಡಿದ್ದಾರೆ. ಅದರ ಬೆನ್ನಲ್ಲೇ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ, ಸಂಸದ, ಒಬಿಸಿ ನಾಯಕ ನಯಬ್‌ ಸಿಂಗ್‌ ಸೈನಿ ಆಯ್ಕೆಯಾಗಿದ್ದು, ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ನುಡಿದಂತೆ ನಡೆದ ಸರ್ಕಾರ ನಮ್ಮದು: ಸಿಎಂ

Mar 13 2024, 02:02 AM IST
ಗ್ಯಾರಂಟಿ ಯೋಜನೆಗಳ ಸೌಲಭ್ಯ ರಾಜ್ಯದ ೪ ಕೋಟಿ ೬೦ ಲಕ್ಷ ಫಲಾನುಭವಿಗಳಿಗೆ ತಲುಪುತ್ತಿದ್ದು ನುಡಿದಂತೆ ನಡೆದ ಸರ್ಕಾರ ನಮ್ಮದಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸಂವಿಧಾನ ಬದಲಿಸೋದು ಬಿಜೆಪಿ ಹಿಡನ್ ಅಜೆಂಡಾ: ಸಿಎಂ

Mar 13 2024, 02:01 AM IST
ಸಂವಿಧಾನ ಬದಲಿಸೋದು ಬಿಜೆಪಿ ಹಿಡನ್ ಅಜೆಂಡಾ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಸಿಎಂ ಅನುದಾನ ನೀಡುವ ಮೂಲಕ ನನಗೆ ಶಕ್ತಿ ನೀಡಿದ್ದಾರೆ

Mar 13 2024, 02:01 AM IST
ಕೊಳ್ಳೇಗಾಲ ಮೀಸಲು ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ 25 ಕೋಟಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡುವ ಮೂಲಕ ನನಗೆ ಶಕ್ತಿ ತುಂಬಿದ್ದಾರೆ, ಗಡಿ ಜಿಲ್ಲೆ ಚಾಮರಾಜನಗರ ಕಲೆಗೆ ಹೆಸರುವಾಸಿಯಾಗಿದೆ. ಕಂಡಾಯ ಕೋಳಿ ಎಂಬ ನಾಟಕದ ಹೆಸರೇ ಬಹಳ ಕುತೂಹಲಾವಾಗಿದ್ದು ರಾಜಕೀಯ ಜಂಜಾಟದ ನಡುವೆ ನಾಟಕ ವೀಕ್ಷಣೆಗೆ ನನಗೆ ಆಸಕ್ತಿ ಹೆಚ್ಚಿಸಿದೆ ಎಂದು ಶಾಸಕ ಎ.ಆರ್‌. ಕೃಷ್ಣಮೂರ್ತಿ ಹೇಳಿದರು.

ರಾಜ್ಯಾದ್ಯಂತ 600 ಇಂದಿರಾ ಕ್ಯಾಂಟೀನ್‍: ಸಿಎಂ

Mar 12 2024, 02:06 AM IST
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಇಂದಿರಾ ಕ್ಯಾಂಟೀನ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್‌ ಸೋಮವಾರ ಉದ್ಘಾಟಿಸಿದರು.

ಆಹಾರಸೌಧಕ್ಕೆ ಸಿಎಂ ಶಂಕು ಸ್ಥಾಪನೆ

Mar 12 2024, 02:05 AM IST
ನಗರದ ಆಲಿ ಅಸ್ಕರ್‌ ರಸ್ತೆಯಲ್ಲಿರುವ ಮಾಪನ ಸೌಧದ ಪಕ್ಕದಲ್ಲಿ ಆಹಾರಸೌಧ ನಿರ್ಮಾಣಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಗುದ್ದಲಿಪೂಜೆ ನೆರವೇರಿಸಿದರು.

ಗ್ಯಾರಂಟಿ ಸಮಾವೇಶಕ್ಕೆ ಇಂದು ಸಿಎಂ ಸಿದ್ದರಾಮಯ್ಯ

Mar 12 2024, 02:04 AM IST
ಚಾಮರಾಜನಗರಕ್ಕೆ ಬರಲು ಈ ಹಿಂದಿನ ಸಿಎಂಗಳು ಹಿಂದೇಟು ಹಾಕಿದ್ದರೇ? ಸಿದ್ದರಾಮಯ್ಯ ಮಾತ್ರ ಮೌಢ್ಯಕ್ಕೆ ಸೊಪ್ಪು ಹಾಕದೇ ಎರಡನೇ ಸಿಎಂ ಅವಧಿಯಲ್ಲಿ ಎರಡನೇ ಬಾರಿಗೆ ಗಡಿಜಿಲ್ಲೆಗೆ ಮಂಗಳವಾರ ಭೇಟಿ ಕೊಡಲಿದ್ದಾರೆ.

ನಾಳೆ ಗ್ಯಾರಂಟಿ ಸಮಾವೇಶ: ಸಿಎಂ, 11 ಸಚಿವರು ಉಡುಪಿಗೆ

Mar 12 2024, 02:00 AM IST
ಬೆಳಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಗ್ಯಾರಂಟಿ ಯೋಜನೆಗಳ ಸಮಾವೇಶ ಹಾಗೂ ವಿವಿಧ ಕಾಮಗಾರಿಗಳ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳಕರ್, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ಭಾಗವಹಿಸಲಿದ್ದಾರೆ.

ಬಿಜೆಪಿ ಬಡವರ ವಿರೋಧಿ, ಹಸಿದವರ ಅನ್ನ ಕಸಿದ ಪಕ್ಷ: ಸಿಎಂ ಸಿದ್ದರಾಮಯ್ಯ

Mar 11 2024, 01:25 AM IST
ಬಿಜೆಪಿಯವರ ಮೇಲೆ ಇದ್ದಕ್ಕಿದ್ದಂತೆ ಜೆಡಿಎಸ್‌ನವರಿಗೆ ಪ್ರೀತಿ ಬಂದಿದೆ. ಬಿಜೆಪಿ ಅವರು ಹೇಳುವುದಕ್ಕೆಲ್ಲಾ ಜೆಡಿಎಸ್‌ನವರು ತಾಳ ಹಾಕುತ್ತಾರೆ. ನಮ್ಮ ಗ್ಯಾರಂಟಿ ಬಗ್ಗೆ ಬಿಜೆಪಿ ಟೀಕೆ ಮಾಡಿದರೆ ಜೆಡಿಎಸ್ ಅವರು ಚಪ್ಪಾಳೆ ತಟ್ಟುತ್ತಾ ಇದ್ದಾರೆ. ಇವರೆಲ್ಲಾ ರೈತರ ಮಕ್ಕಳು, ಮಣ್ಣಿನ ಮಕ್ಕಳು...!

ಗ್ಯಾರಂಟಿಗಳಿಂದ ಸಮಸಮಾಜ ನಿರ್ಮಾಣ: ಸಿಎಂ

Mar 11 2024, 01:19 AM IST
ಹೊಸಕೋಟೆ: ಸಮ ಸಮಾಜ ನಿರ್ಮಾಣ ಎಂದು ವಿರೋಧ ಪಕ್ಷದವರು ಬಾಯಿ ಮಾತಲ್ಲಿ ಹೇಳುತ್ತಿದ್ದರು. ಆದರೆ ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವುದರ ಮೂಲಕ ಸಮ ಸಮಾಜವನ್ನು ನಿರ್ಮಾಣ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
  • < previous
  • 1
  • ...
  • 155
  • 156
  • 157
  • 158
  • 159
  • 160
  • 161
  • 162
  • 163
  • ...
  • 191
  • next >

More Trending News

Top Stories
ಐಸಿಐಸಿಐ ಬ್ಯಾಂಕ್ ಕನಿಷ್ಠ ಬ್ಯಾಲೆನ್ಸ್‌ ₹ 50,000 ರು ! ಇರದಿದ್ದರೆ ದಂಡ
ನೋವು ತೋಡಿಕೊಂಡ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ
ಆಪರೇಷನ್‌ ಸಿಂದೂರದ ವೇಳೆ 6 ಪಾಕ್‌ ಪ್ಲೇನ್‌ ನಾಶ : ಭಾರತ
4.5 ಕಿ.ಮೀ ಉದ್ದದ ರುದ್ರಾಸ್ತ್ರ ರೈಲಿನ ಸಂಚಾರ : ಹೊಸ ದಾಖಲೆ
ಪ್ರಧಾನಿ ಕಾರ್ಯಕ್ರಮ ಹಿನ್ನೆಲೆ ಕೆಲ ರಸ್ತೆಗಳ ಸಂಚಾರ ಬದಲು : ಪರ್ಯಾಯ ಮಾರ್ಗಕ್ಕೆ ಸೂಚನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved