• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಸಾಪ ರಾಜ್ಯಾಧ್ಯಕ್ಷ ಡಾ.ಮಹೇಶ್‌ ಜೋಶಿ ವಿರುದ್ಧ ಸಿಎಂ ಸಿದ್ದರಾಮಯ್ಯಗೆ ದೂರು

Apr 24 2025, 12:00 AM IST
ರಾಜ್ಯಾಧ್ಯಕ್ಷರು ಜಿಲ್ಲಾ ಕಸಾಪ ಸದಸ್ಯರ ವಿರುದ್ಧ ದ್ವೇಷ ಸಾಧಿಸುತ್ತಿದ್ದಾರೆ. ಉದ್ದೇಶಪೂರ್ವಕವಾಗಿ ಸದಸ್ಯರ ಸದಸ್ಯತ್ವವನ್ನು ಅಮಾನತುಗೊಳಿಸುತ್ತಿದ್ದಾರೆ. ಜಿಲ್ಲಾಧ್ಯಕ್ಷರಾಗಿದ್ದ ರವಿಕುಮಾರ್ ಮೃತಪಟ್ಟು ಒಂದು ವರ್ಷವಾದರೂ ಅಧ್ಯಕ್ಷರನ್ನು ನೇಮಕ ಮಾಡುತ್ತಿಲ್ಲ. ಕಾರ್ಯಕಾರಿ ಸಮಿತಿಯ ಸಭೆ ಕರೆದಿಲ್ಲ.

ಜನಿವಾರ ಪ್ರಕರಣ: ಸಿಎಂ ಕ್ಷಮೆಯಾಚನೆಗೆ ಡಾ.ನಿಂಗರಾಜ್‌ಗೌಡ ಆಗ್ರಹ

Apr 23 2025, 12:39 AM IST
ಸರ್ಕಾರಗಳು ಹೇಗಿರುತ್ತವೋ ಅದೇ ರೀತಿಯಲ್ಲಿ ಅಧಿಕಾರಿಗಳ ವರ್ತನೆಯೂ ಇರುತ್ತದೆ. ಅಲ್ಪಸಂಖ್ಯಾತರನ್ನು ಓಲೈಸಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಿಂದೂ ವಿರೋಧಿ ಧೋರಣೆ ಅನುಸರಿಸುತ್ತಿದ್ದಾರೆ.

ರಾಜ್ಯದ ಎಲ್ಲ ವರ್ಗಗಳಿಗೂ 5 ವರ್ಷಗಳ ಕಾಲ ಸಿಎಂ ಸಿದ್ದರಾಮಯ್ಯ ಅವರ ಸೇವೆ ತಲುಪಲಿ: ಭೈರತಿ ಸುರೇಶ್

Apr 23 2025, 12:38 AM IST
ಕಳೆದ 2013ರ ಚುನಾವಣೆಯಲ್ಲಿ ರಾಜ್ಯದ ಜನರ ಆಶೀರ್ವಾದದಿಂದ 136 ಸ್ಥಾನಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಲು ಸಿದ್ದರಾಮಯ್ಯ ಅವರ ಪರಿಶ್ರಮ ಮತ್ತು ಜನಪ್ರಿಯತೆ ಕಾರಣ. ಸಿದ್ದರಾಮಯ್ಯ ಅವರು ಯಾವುದೇ ಪ್ರಭಾವ ಅಥವಾ ಆಮಿಷಕ್ಕೊಳಗಾಗಿ ಸಿಎಂ ಆಗಿಲ್ಲ. ಒಕ್ಕಲಿಗ ಸಮುದಾಯದ ನಾಯಕರೂ ಕೂಡ ಸಿದ್ದರಾಮಯ್ಯ ಅವರ ನಾಯಕತ್ವವನ್ನು ಒಪ್ಪಿಕೊಂಡಿದ್ದಾರೆ.

ಸಿಎಂ ವಿವೇಚನಾ ಅನುದಾನದಲ್ಲಿ ಜಿಲ್ಲೆಗೆ ಪ್ಯಾಕೇಜ್‌ ಭರವಸೆ: ಎಆರ್‌ಕೆ

Apr 23 2025, 12:36 AM IST
ಚಾಮರಾಜನಗರದಲ್ಲಿ ಶಾಸಕ ಎ.ಆರ್‌. ಕೃಷ್ಣಮೂರ್ತಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಜಾತಿಗಳ ಮಧ್ಯೆ ಸಂಘರ್ಷ ಸೃಷ್ಟಿಸುತ್ತಿರುವ ಸಿಎಂ-ಬಿ.ವೈ.ವಿಜಯೇಂದ್ರ

Apr 23 2025, 12:32 AM IST
ಸಿದ್ದರಾಮಯ್ಯ ಅವರಿಗೆ ಅಧಿಕಾರ ಬಿಟ್ಟುಕೊಡುವ ಮನಸ್ಸಿಲ್ಲ, ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎನ್ನುವ ಕಾರಣಕ್ಕೆ ಸಮಾಜಗಳ ಮಧ್ಯೆ ಕಂದಕ ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ. ಜಾತ್ಯತೀತ ಹೆಸರಿನಲ್ಲಿ ಜಾತಿ-ಜಾತಿಗಳ ಮಧ್ಯೆ ಸಂಘರ್ಷ ಸೃಷ್ಟಿಸಿ, ಬ್ರಿಟಿಷರ ಕಾಲದ ಒಡೆದಾಳುವ ನೀತಿ ಅನುಸರಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದರು.

ದೇವರನ್ನು ಪೂಜಿಸುವವರಿಗೆ ಆಷಾಢಭೂತಿತನ ಇರಬಾರದು: ಸಿಎಂ ಸಿದ್ದರಾಮಯ್ಯ

Apr 23 2025, 12:30 AM IST
ನಾನು ದೇವರನ್ನು ಅರಸಿ ಹೋಗುವುದಿಲ್ಲ. ಆದರೆ, ದೇವಸ್ಥಾನಗಳಿಗೆ ಹೋಗುತ್ತೇನೆ ಏಕೆಂದರೆ ದೇವರನ್ನು ಪೂಜಿಸುವವರಿಗೆ ಆಷಾಡಭೂತಿತನ ಇರಬಾರದು. ಯಾರಲ್ಲಿ ಶ್ರದ್ಧೆ ಭಕ್ತಿ ಇರುತ್ತದೆಯೋ ಅವರಿಗೆ ಮಾತ್ರ ದೇವರು ಒಲಿಯುತ್ತಾನೆ. ಸಮಾಜದಲ್ಲಿ ನಾವು ಮಾಡಬಾರದ ಕೆಟ್ಟ ಕೆಲಸಗಳನ್ನೆಲ್ಲಾ ಮಾಡಿ ದೇವರ ಪೂಜೆ ಮಾಡಿದ ತಕ್ಷಣ ಪಾಪ ಕಾರ್ಯ ಹೋಗುವುದಿಲ್ಲ.

೨೫ರಂದು ಕನಕ ಸಮುದಾಯ ಭವನಕ್ಕೆ ಸಿಎಂ ಭೂಮಿ ಪೂಜೆ

Apr 22 2025, 01:53 AM IST
ಚಾಮರಾಜನಗರದಲ್ಲಿ ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಎನ್.ನಂಜೇಗೌಡ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು,

ಸಿದ್ದರಾಮಯ್ಯ ಮುಸ್ಲಿಮರಿಗೆ ಸಿಎಂ, ಹಿಂದೂಗಳಿಗೆ ವಿರೋಧಿ: ರೇಣುಕಾಚಾರ್ಯ ಟೀಕೆ

Apr 22 2025, 01:47 AM IST
ಮೂರನೇ ಹಂತದ ಜನಾಕ್ರೋಶ ಯಾತ್ರೆಗೆ ಇಲ್ಲಿ ಅದ್ಧೂರಿ ಚಾಲನೆ ಸಿಕ್ಕಿದೆ. ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಪಕ್ಷಕ್ಕೆ ಹಿನ್ನಡೆಯಾಗಿತ್ತು. ಅದಕ್ಕಾಗಿ ನಾವು ಜನಾಕ್ರೋಶ ಯಾತ್ರೆ ಮಾಡುತ್ತಿಲ್ಲ. ಯಾವುದೇ ಚುನಾವಣೆ, ಉಪ ಚುನಾವಣೆಗಳೂ ಸದ್ಯಕ್ಕಿಲ್ಲ. ರಾಜ್ಯಾಧ್ಯಕ್ಷ ವಿಜಯೇಂದ್ರ ವಿಜಯೋತ್ಸವಕ್ಕಾಗಿ ಈ ಯಾ ತ್ರೆಯಲ್ಲ. ಕಾಂಗ್ರೆಸ್ ಸರ್ಕಾರದ ತುಷ್ಟೀಕರಣ, ಭ್ರಷ್ಟಾಚಾರ, ಹಗರಣ, ಸ್ವಜನ ಪಕ್ಷಪಾತ, ಹಗರಣಗಳು, ಬೆಲೆ ಏರಿಕೆ ವಿರುದ್ಧದ ಹೋರಾಟ ಇದು ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.

ಜನಾಕ್ರೋಶಕ್ಕೆ ಹೆದರಿ ಸಿಎಂ ರಾಜ್ಯ ಪ್ರವಾಸ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

Apr 22 2025, 01:46 AM IST
ಬೆಲೆ ಏರಿಕೆ ವಿರುದ್ಧ ದಾವಣಗೆರೆಯಲ್ಲಿ ಸೋಮವಾರ ಮೂರನೇ ಹಂತದ ಬಿಜೆಪಿ ಜನಾಕ್ರೋಶ ಯಾತ್ರೆ ನಡೆಯಿತು.

ಸಮುದ್ರದ ಅಲೆ, ಗಾಳಿಗೆ ಮಾತ್ರ ಸಿಎಂ ತೆರಿಗೆ ವಿಧಿಸಿಲ್ಲ : ಡಿ.ವಿ. ಸದಾನಂದ ಗೌಡ

Apr 22 2025, 01:45 AM IST
ಅಲಿಬಾಬಾ ಮತ್ತು 40 ಕಳ್ಳರ ಕಥೆಯ ತದ್ರೂಪದಂತೆ ರಾಜ್ಯದಲ್ಲಿ ಸಿದ್ದರಾಮಯ್ಯ ಮತ್ತು ಸಂಪುಟ ಸದಸ್ಯರಿದ್ದಾರೆ ಎಂದು ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ವಾಗ್ದಾಳಿ ನಡೆಸಿದರು.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 172
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved