• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಷ್ಟ್ರಪತಿ ಜತೆ ಸಿಎಂ ಭೇಟಿ : ಬಾಕಿ 5 ಬಿಲ್‌ ಚರ್ಚೆ

Jun 23 2025, 01:17 AM IST
ಮಾತೃಭಾಷೆಯಲ್ಲೇ ಪ್ರಾಥಮಿಕ ಶಿಕ್ಷಣ ನೀಡುವ ಕುರಿತ ‘ಆರ್‌ಟಿಇ (ಕರ್ನಾಟಕ ತಿದ್ದುಪಡಿ)-2015’ ಸೇರಿ ರಾಜ್ಯಪಾಲರು ಅನುಮತಿ ನಿರಾಕರಿಸಿ ರಾಷ್ಟ್ರಪತಿಯವರಿಗೆ ಕಳುಹಿಸಿರುವ ರಾಜ್ಯದ ಐದು ಪ್ರಮುಖ ವಿಧೇಯಕಗಳ ಕುರಿತು ಚರ್ಚೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಸಂಜೆ ದೆಹಲಿಗೆ ತೆರಳಲಿದ್ದಾರೆ.

ಲಂಚ ಬಾಬ್‌ ಸ್ಫೋಟಿಸಿದ್ದ ಬಿ.ಆರ್‌. ಪಾಟೀಲ್‌ಗೆ ಸಿಎಂ ಬುಲಾವ್‌

Jun 23 2025, 01:17 AM IST
ಸ್ವಪಕ್ಷದ ಸರ್ಕಾರದ ವಿರುದ್ಧವೇ ಲಂಚದ ಆರೋಪ ಮಾಡಿ ಸಂಚಲನ ಮೂಡಿಸಿರುವ ಕಾಂಗ್ರೆಸ್‌ ಶಾಸಕ ಬಿ.ಆರ್‌.ಪಾಟೀಲ್‌ ಅವರಿಗೆ ಮಾತುಕತೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬುಲಾವ್ ನೀಡಿದ್ದಾರೆ.

ಸಿಎಂ, ಸಚಿವರು ರಾಜೀನಾಮೆ ನೀಡಿ : ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ

Jun 23 2025, 12:33 AM IST

 ಆಶ್ರಯ ಯೋಜನೆಯಡಿ ಮನೆಗಳನ್ನು ಬಡವರಿಗೆ ಹಂಚುವ ಬದಲು ಅವರಿಂದ ಲಂಚ ಪಡೆದಿರುವುದು  ಸಾಬೀತಾಗಿದೆ. ಕೂಡಲೇ ಮುಖ್ಯಮಂತ್ರಿ ಸೇರಿದಂತೆ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಆಗ್ರಹಿಸಿದರು.

2028ಕ್ಕೆ ಡಿಕೆಶಿ ಸಿಎಂ ಕನಸು: ಎಚ್ಡಿಕೆ

Jun 22 2025, 11:48 PM IST
ರಾಜ್ಯದಲ್ಲಿ 2028ಕ್ಕೆ ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದು ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಆಗುವುದು ಕೇವಲ ಕನಸು ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಲೇವಡಿ ಮಾಡಿದರು.

ಭೂ ಸ್ವಾಧೀನ ಕೈಬಿಟ್ಟು ಸಿಎಂ ತಮ್ಮ ಮಾತು ಉಳಿಸಿಕೊಳ್ಳಲಿ: ರೈತಸಂಘಟನೆ

Jun 22 2025, 11:48 PM IST

ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ರಿಗೆ ಕರ್ನಾಟಕದ ಬಯಲು ಸೀಮೆಯ ರೈತರ ಬಗ್ಗೆ ಕನಿಷ್ಠ ಕಾಳಜಿ ಮತ್ತು ಜ್ಞಾನವಿಲ್ಲವೇ?  ಈ ಕೈಗಾರಿಕಾ ಸಚಿವರು ಬಂಡವಾಳಶಾಹಿಗಳ ಎಜೆಂಟ್ ಎಂಬುದು ಸ್ಪಷ್ಟವಾಗುತ್ತಿದೆ ಎಂದು ಟೀಕಿಸಿದರು.

ಆಂಧ್ರ ಮಾಜಿ ಸಿಎಂ ಜಗನ್‌ ಕಾರು ಹರಿದು ಬೆಂಬಲಿಗ ಬಲಿ

Jun 22 2025, 11:48 PM IST

ಆಂಧ್ರಪ್ರದೇಶ ಮಾಜಿ ಮುಖ್ಯಮಂತ್ರಿ ವೈ.ಎಸ್‌.ಜಗನ್‌ಮೋಹನ್‌ ರೆಡ್ಡಿ ಅವರಿದ್ದ ಕಾರು ಹರಿದು ಪಕ್ಷದ ಬೆಂಬಲಿಗ ಮೃತಪಟ್ಟ ಘಟನೆ ಭಾನುವಾರ ನಡೆದಿದೆ.

ಸಚಿವ ಎಚ್ಕೆಪಿ ಪತ್ರಕ್ಕೆ ಸಿಎಂ ಸ್ಪಂದನೆ ಏನು?: ಸಂಸದ ಬೊಮ್ಮಾಯಿ

Jun 22 2025, 11:47 PM IST
ಅಕ್ರಮ ಗಣಿ ಪ್ರಕರಣಗಳ ಕುರಿತು ಸರ್ಕಾರದ ಕ್ರಮದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಕಾನೂನು ಸಚಿವ ಎಚ್.ಕೆ. ಪಾಟೀಲ ಬರೆದಿರುವ ಪತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯವೇನು? ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ರಾಜಣ್ಣ ನೇರ ನಡೆ, ನಿಷ್ಠೂರವಾದಿತನ ಸ್ವಾಭಿಮಾನದ ಸಂಕೇತ : ಸಿಎಂ

Jun 22 2025, 10:12 AM IST

ಸಮಾಜದಲ್ಲಿ ಅಸಮಾನತೆಗೆ ನಾವು ಕಾರಣರಲ್ಲ. ಬಹುತ್ವ ಸಮಾಜವನ್ನು ದೂರ ಇಟ್ಟಿರುವುದು, ಚಾತುವರ್ಣ ವ್ಯವಸ್ಥೆಯೂ ಸಹ ಅಸಮಾನತೆಗೆ ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.

ದ್ವೇಷದಿಂದ ಸಮಾನ ಸಮಾಜ ಅಸಾಧ್ಯ: ಸಿಎಂ

Jun 22 2025, 01:19 AM IST
ಸಮಾಜದಲ್ಲಿ ಅಸಮಾನತೆಗೆ ನಾವು ಕಾರಣರಲ್ಲ. ಬಹುತ್ವ ಸಮಾಜವನ್ನು ದೂರ ಇಟ್ಟಿರುವುದು, ಚಾತುವರ್ಣ ವ್ಯವಸ್ಥೆಯೂ ಸಹ ಅಸಮಾನತೆಗೆ ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.

ಸಿಎಂ ಡಿಸಿಎಂ ರಾಜಿನಾಮೆಗೆ ಆಗ್ರಹಿಸಿ ಮಡಿಕೇರಿಯಲ್ಲಿ ಪ್ರತಿಭಟನೆ

Jun 22 2025, 01:19 AM IST
ಕಾಲ್ತುಳಿತ ದುರಂತ ವಿರೋಧಿಸಿ ಮತ್ತು ಸಿಎಂ ಡಿಸಿಎಂ ರಾಜಿನಾಮೆಗೆ ಆಗ್ರಹಿಸಿ ಕೊಡಗು ಜಿಲ್ಲಾ ಬಿಜೆಪಿ ಪ್ರತಿಭಟನೆ ನಡೆಸಿತು.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 190
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved