• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಪೊಲೀಸ್‌ ಸಿಬ್ಬಂದಿಗೆ 5 ಬಂಪರ್‌ ಗಿಫ್ಟ್‌ ಘೋಷಿಸಿದ ಸಿಎಂ ಸಿದ್ದರಾಮಯ್ಯ

Jan 17 2024, 01:45 AM IST
ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯ ಪೊಲೀಸರಿಗೆ 5 ಉಡುಗೊರೆಯನ್ನು ನೀಡಿದ್ದು, ವೈದ್ಯಕೀಯ ವೆಚ್ಚವನ್ನು 1500 ರುಗೆ ಹೆಚ್ಚಳ, ಸೇರಿ ಹಲವು ಪೊಲೀಸ್‌ ಸ್ನೇಹ ಯೋಜನೆಗಳನ್ನು ಘೋಷಿಸಿದ್ದಾರೆ. ಈ ಮೂಲಕ ಪೊಲೀಸರಿಗೆ ಸೌಲಭ್ಯ ಕಲ್ಪಿಸಲು ಸಿಎಂ ಕರೆ ನೀಡಿದ್ದಾರೆ.

ಇಂದು ಸಂಗೊಳ್ಳಿ ರಾಯಣ್ಣ ಉತ್ಸವ ಉದ್ಘಾಟಿಸಲಿರುವ ಸಿಎಂ

Jan 17 2024, 01:45 AM IST
ಜ.17 ಮತ್ತು 18 ರಂದು ನಡೆಯಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವ-2024, ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ, ಸಂಗೊಳ್ಳಿ ರಾಯಣ್ಣ ಶೌರ್ಯ ಭೂಮಿ (ಶಿಲ್ಪವನ) ಹಾಗೂ ಸಂಗೊಳ್ಳಿ ರಾಯಣ್ಣ ಸ್ಮಾರಕ ಭವನ ಮತ್ತು ಭೋಜನಾಲಯ ಉದ್ಘಾಟನಾ ಸಮಾರಂಭ ನಡೆಯಲಿದೆ.

ಉತ್ತರ ಕನ್ನಡಕ್ಕಾಗಿ ಅನಂತ್‌ ಏನು ಮಾಡಿದ್ದಾರೆ?: ಸಿಎಂ ಸಿದ್ಧರಾಮಯ್ಯ

Jan 16 2024, 01:49 AM IST
ಇತ್ತೀಚೆಗೆ ಉತ್ತರ ಕನ್ನಡ ಸಂಸದ ಅನಂತಕುಮಾರ ಹೆಗಡೆ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ವಾಕ್ಸಮರ ಜೋರಾಗಿದ್ದು, ಇದಕ್ಕೆ ಪುಷ್ಟಿ ಎಂಬಂತೆ ಮುಖ್ಯಮಂತ್ರಿಗಳು ‘ಅನಂತಕುಮಾರ ಹೆಗಡೆ ಉತ್ತರ ಕನ್ನಡ ಜಿಲ್ಲೆಗೆ ಏನು ಕೆಲಸ ಮಾಡಿದ್ದಾರೆ ಎಂದು ಪ್ರಶ್ನೆ ಮಾಡಿದ್ದಾರೆ.

ಸಬ್‌ಕಾ ಸಾಥ್‌ ಪ್ರತಿಪಾದಕರಿಂದ ಧರ್ಮ ತಾರತಮ್ಯ: ಬಿಜೆಪಿ, ಮೋದಿಗೆ ಸಿಎಂ ಪರೋಕ್ಷ ಚಾಟಿ

Jan 16 2024, 01:45 AM IST
ಸಬ್‌ಕಾ ಸಾಥ್‌ ಪ್ರತಿಪಾದಕರಿಂದ ಧರ್ಮ ತಾರತಮ್ಯ: ಬಿಜೆಪಿ, ಮೋದಿಗೆ ಸಿಎಂ ಪರೋಕ್ಷ ಚಾಟಿ. ಭೋವಿ ಸಮಾಜದ ಎಲ್ಲ ಬೇಡಿಕೆ ಈಡೇರಿಕೆಗೆ ಭರವಸೆ.

ಅನಂತಕುಮಾರ್‌ ಹೆಗಡೆ ಕೂಡಲೇ ಸಿಎಂ ಕ್ಷಮೆ ಯಾಚಿಸಲಿ: ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ

Jan 15 2024, 01:45 AM IST
ಬಾಗಲಕೋಟೆ: ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಏಕವಚನ ಬಳಸಿದ ಸಂಸದ ಅನಂತಕುಮಾರ್‌ ಹೆಗಡೆ ಕೂಡಲೇ ಸಿಎಂ ಕ್ಷಮೆ ಯಾಚಿಸಬೇಕು ಎಂದು ಸಚಿವ ಆರ್.ಬಿ. ತಿಮ್ಮಾಪುರ ಆಗ್ರಹಿಸಿದರು. ಭಾನುವಾರ ಹೊಸ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯನವರು ಜನರಿಂದ ಆಯ್ಕೆಯಾದ ಮುಖ್ಯಮಂತ್ರಿ. ಅದಕ್ಕೆ ಗೌರವ ಕೊಡ ಬೇಕಾಗಿರೋದು ಎಲ್ಲರ ಧರ್ಮ. ಅನಂತಕುಮಾರ್‌ ಹೆಗಡೆ ಯಾವುದೇ ಪಕ್ಷದಿಂದ ಗೆದ್ದಿರಬಹುದು. ಆ ರೀತಿಯ ಮಾತು ಯಾರಿಗೂ ಶೋಭೆಯಲ್ಲ. ಸಂವಿಧಾನ ಬದಲಾವಣೆ ಮಾಡುತ್ತೇನೆ ಎನ್ನುತ್ತಾರೆ ಸಂವಿಧಾನ ಇವನೊಬ್ಬನಿಗೆ ಬರೆದು ಕೊಟ್ಟಿದ್ದಾರಾ ಎಂದು ಟೀಕಿಸಿದರು.

ಶೋಷಿತರು ಸಂಘಟಿತರಾಗಿ ಹೋರಾಡಿ: ಸಿಎಂ ಸಿದ್ದರಾಮಯ್ಯ

Jan 14 2024, 01:35 AM IST
ದೇವದುರ್ಗ ತಾಲೂಕಿನ ತಿಂಥಣಿ ಬ್ರಿಜ್ ಬಳಿ ಇರುವ ಕಲಬುರಗಿ ವಿಭಾಗೀಯ ಕನಕಗುರುಪೀಠದಲ್ಲಿ ನಡೆಯುತ್ತಿರುವ ಹಾಲುಮತ ಸಾಂಸ್ಕೃತಿಕ ವೈಭವ-2024 ಕಾರ್ಯಕ್ರಮ ಉದ್ಘಾಟನೆ, ಸಾಮಾಜಿಕ-ಧಾರ್ಮಿಕ ನ್ಯಾಯ ಚಿಂತನಾ ಗೋಷ್ಠಿ, ವಿದ್ಯಾರ್ಥಿ ನಿಲಯ ಭೂಮಿ ಪೂಜೆ ಹಾಗೂ ಪ್ರಶಸ್ತಿ ಸಮಾರಂಭವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು.

ಶರಣರು ಎಂದರೆ ಜಾತಿ, ವರ್ಗ ಇಲ್ಲದವರು: ಸಿಎಂ ಸಿದ್ದರಾಮಯ್ಯ

Jan 14 2024, 01:32 AM IST
ಬಾಗಲಕೋಟೆ: ಬಸವಾದಿ ಶರಣರ ಆಶಯದಂತೆ ಜಾತಿ ರಹಿತ ಸಮಾಜ ನಿರ್ಮಾಣ ಶರಣರಿಂದ ಮಾತ್ರ ಸಾಧ್ಯ. ಶರಣ ಎಂದರೆ ಜಾತಿ, ವರ್ಗ ಇಲ್ಲದ್ದು. ಶರಣ ಮೇಳ ಎಂದರೆ ಜಾತಿಯಿಂದ ಮುಕ್ತರಾದ ಮನುಷ್ಯರ ಮೇಳ ಎಂದು ಸಿ.ಎಂ. ಸಿದ್ದರಾಮಯ್ಯ ಹೇಳಿದರು. ಲಿಂಗಾಯತ ಧರ್ಮ ಸಂಸ್ಥಾಪನಾ ದಿನದ ಅಂಗವಾಗಿ ಕೂಡಲಸಂಗಮದಲ್ಲಿ ಆಯೋಜಿಸಿದ್ದ 37ನೇ ಶರಣ ಮೇಳ ಉದ್ಘಾಟಿಸಿ ಮಾತನಾಡಿದರು. ಬಸವಾದಿ ಶರಣರು 12ನೇ ಶತಮಾನದಲ್ಲಿ ಸಾಮಾಜಿಕ ಕ್ರಾಂತಿ ಮಾಡಿದರು. ಪಟ್ಟಭದ್ರ ಹಿತಾಸಕ್ತಿಗಳು ಚಲನೆ ರಹಿತ ಜಾತಿ ವ್ಯವಸ್ಥೆ ರೂಪಿಸಿದ್ದರು. ಇದನ್ನು ವಿರೋಧಿಸಿದ ಬಸವಣ್ಣನವರು ಜಾತಿ, ಆಚರಣೆಗಳು ದೇವರು ಮಾಡಿದ್ದಲ್ಲ ಎಂದು ಸಾರಿದರು.

17 ರಂದು ಸಂಗೊಳ್ಳಿ ಉತ್ಸವ: ಸಿಎಂ ಸಿದ್ದರಾಮಯ್ಯ ಉದ್ಘಾಟನೆ

Jan 14 2024, 01:31 AM IST
ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂಂದ ಜ.17 ರಂದು ಆಚರಿಸಲ್ಪಡುತ್ತಿರುವ ಸಂಗೊಳ್ಳಿ ಉತ್ಸವದ ಅಂಗವಾಗಿ ಸಂಗೊಳ್ಳಿ ಗ್ರಾಮದಲ್ಲಿ ಉತ್ಸವ ಹಾಗೂ ಕಾಂತ್ರಿವೀರ ಸಂಗೊಳ್ಳಿ ರಾಯಣ್ಣ ರಾಕ್‌ ಗಾರ್ಡನ್‌, ಸೈನಿಕ ವಸತಿ ಶಾಲೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಉದ್ಘಾಟಿಸಲಿದ್ದಾರೆ ಎಂದು ಶಾಸಕ ಮಹಾಂತೇಶ ಕೌಜಲಗಿ ಹೇಳಿದರು.

ಮಾಜಿ ಸಿಎಂ ಎಚ್ಡಿಕೆ-ಬಿಜೆಪಿ ನಾಯಕರ ಭೇಟಿ

Jan 13 2024, 01:32 AM IST
ರಾಮನಗರ: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅ‍ವರನ್ನು ಬಿಜೆಪಿ ನಾಯಕರು ಶುಕ್ರವಾರ ಭೇಟಿ ಮಾಡಿ ಚರ್ಚೆ ನಡೆಸಿದರು.

22ರ ಬಳಿಕ ಅಯೋಧ್ಯೆಗೆ ನಾನೂ ಹೋಗ್ತೀನಿ: ಸಿಎಂ

Jan 13 2024, 01:31 AM IST
ಶ್ರೀರಾಮಚಂದ್ರನ ವಿಚಾರದಲ್ಲಿ ನನ್ನ ಯಾವುದೇ ವಿರೋಧ ಇಲ್ಲ. ನಾವೂ ಶ್ರೀರಾಮನ ಭಕ್ತರು. ಜ.22ರ ನಂತರ ನಾನೂ ಅಯೋಧ್ಯೆಗೆ ಹೋಗುತ್ತೇನೆ, ರಾಮಮಂದಿರಕ್ಕೆ ಭೇಟಿ ಕೊಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
  • < previous
  • 1
  • ...
  • 156
  • 157
  • 158
  • 159
  • 160
  • 161
  • 162
  • 163
  • 164
  • ...
  • 172
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved