• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಎಂ ಭಾವಚಿತ್ರ ಕಾಣೆ: ಸಚಿವ ಲಾಡ್ ಕೆಂಡಾಮಂಡಲ

Mar 11 2024, 01:19 AM IST
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸಾಮಾನ್ಯನಿಧಿಯ ಅಡಿ ನೂತನವಾಗಿ ನಿರ್ಮಿಸಲು ಉದ್ದೇಶಿಸಿರುವ ಸಭಾಭವನ ಕಟ್ಟಡದ ಶಂಕುಸ್ಥಾಪನೆ ಕಾರ್ಯಕ್ರಮದ ಬ್ಯಾನರ್ ನಲ್ಲಿ ಸಿಎಂ ಭಾವಚಿತ್ರ ಇಲ್ಲದಿರುವುದನ್ನು ಕಂಡು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡರು.

ದಲಿತರನ್ನು ಸಿಎಂ ಮಾಡುವ ಪಕ್ಷಕ್ಕೆ ನಮ್ಮ ಮತ: ಆದಿಜಾಂಬವ ಶ್ರೀ

Mar 11 2024, 01:19 AM IST
ಮುಂಬರುವ ಯಾವುದೇ ಲೋಕಸಭಾ ಅಥವಾ ವಿಧಾನಸಭಾ ಚುನಾವಣೆಯಲ್ಲಿ ದೇಶದ ಪ್ರತಿಷ್ಠಿತ ಹುದ್ದೆಗಳಲ್ಲಿ ಒಂದಾದ ಪ್ರಧಾನ ಮಂತ್ರಿ ಹಾಗೂ ಮುಖ್ಯಮಂತ್ರಿ ಹುದ್ದೆಗಳನ್ನು ಯಾವ ಪಕ್ಷ ದಲಿತರಿಗೆ ನೀಡುತ್ತದೆಯೋ ಅಂತಹ ಪಕ್ಷಕ್ಕೆ ದಲಿತರ ಸಂಪೂರ್ಣ ಬೆಂಬಲ ದೊರೆಯಲಿದೆ.

ತಾಂಡಾ ಅಭಿವೃದ್ಧಿಗೆ ಸಿಎಂ ಬಳಿ ಚರ್ಚೆ: ಎಸ್ಸೆಸ್ಸೆಂ

Mar 11 2024, 01:16 AM IST
ಲಂಬಾಣಿ ಸಮುದಾಯದ ಸಮಗ್ರ ಅಭಿವೃದ್ಧಿಗೆ ತಾಂಡಾ ಅಭಿವೃದ್ಧಿ ಹಾಗೂ ನಿಗಮಕ್ಕೆ ಹೆಚ್ಚು ಅನುದಾನ, ಇತರೆ ಬೇಡಿಕೆಗಳ ಕುರಿತು ಉಪ ಸಭಾಪತಿ ರುದ್ರಪ್ಪ ಲಮಾಣಿ ಜೊತೆಗೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ, ಚರ್ಚಿಸುತ್ತೇವೆ ಎಂದು ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಭರವಸೆಯಿತ್ತರು.

ಮಂಡ್ಯದಲ್ಲಿ ಹೊಸ ಸಕ್ಕರೆ ಕಾರ್ಖಾನೆ ನಿರ್ಮಾಣ: ಸಿಎಂ ಸಿದ್ದರಾಮಯ್ಯ

Mar 11 2024, 01:15 AM IST
ಮಂಡ್ಯ ಜಿಲ್ಲೆಯಲ್ಲಿ ಶಕ್ತಿ ಯೋಜನೆ ಜಾರಿಗೆ ಬಂದ ನಂತರ ಮಹಿಳೆಯರು 4.67 ಕೋಟಿ ಉಚಿತ ಟಿಕೆಟ್ ಪಡೆದು ಪ್ರಯಾಣಿಸಿದ್ದಾರೆ. ಇಡೀ ರಾಜ್ಯದಲ್ಲಿ ಮಹಿಳೆಯರು 170 ಕೋಟಿ ಉಚಿತವಾಗಿ ಟಿಕೆಟ್ ಪಡೆದು ಪ್ರಯಾಣಿಸಿದ್ದಾರೆ. ಜನರ ಆಶೀರ್ವಾದ ಪಡೆದು ಅಧಿಕಾರಕ್ಕೆ ಬಂದು ಇಂತಹ ಯೋಜನೆ ಅನುಷ್ಟಾನ ಮಾಡಿರುವುದು ಇತಿಹಾಸದಲ್ಲೇ ಮೊದಲು.

ಅಭಿವೃದ್ಧಿ ಅನುದಾನಕ್ಕಾಗಿ ಸಿಎಂ ಭೇಟಿ ತಪ್ಪಾ: ಎಸ್‌ಟಿಎಸ್‌ ಪ್ರಶ್ನೆ

Mar 10 2024, 01:30 AM IST
ಕ್ಷೇತ್ರದ ಅಭಿವೃದ್ಧಿಗಾಗಿ ಮುಖ್ಯಮಂತ್ರಿಗಳ ಭೇಟಿ ಮಾಡುವುದು ತಪ್ಪಾ ಎಂದು ಯಶವಂತಪುರ ಕ್ಷೇತ್ರದ ಶಾಸಕ ಎಸ್‌.ಟಿ.ಸೋಮಶೇಖರ್‌ ಪ್ರಶ್ನಿಸಿದ್ದಾರೆ.

ಮುಂದಿನ ವರ್ಷ ವಚನ ಸಾಹಿತ್ಯ ವಿವಿ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

Mar 08 2024, 01:55 AM IST

ಮುಂದಿನ ವರ್ಷ ಬಸವಕಲ್ಯಾಣದಲ್ಲಿ ವಚನ ಸಾಹಿತ್ಯ ವಿಶ್ವ ವಿದ್ಯಾಲಯ ಸ್ಥಾಪನೆ ಮಾಡುವ ಎಲ್ಲ ಕ್ರಮಗಳನ್ನು ಕೈಗೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಕಾಂಗ್ರೆಸ್ ಪಾಲಿಗೆ ಕರ್ನಾಟಕವೇ ಎಟಿಎಂ: ಗೋವಾ ಸಿಎಂ ಡಾ.ಪ್ರಮೋದ್ ಸಾವಂತ್

Mar 08 2024, 01:50 AM IST
ದಾವಣಗೆರೆಯಲ್ಲಿ ನಡೆದ ಬಿಜೆಪಿ ಧಾರವಾಡ ಕ್ಲಸ್ಟರ್ ಪ್ರಮುಖರ ಸಭೆಗೆ ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್ ಚಾಲನೆ ನೀಡಿ, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದರು.

ಮನುಷ್ಯನನ್ನು ಪ್ರೀತಿಸಿದರೆ ದೇವರಿಗೆ ಸೇವೆ ಸಲ್ಲಿಸಿದಂತೆ: ಸಿಎಂ ಸಿದ್ದರಾಮಯ್ಯ

Mar 08 2024, 01:46 AM IST
ಬಸವಕಲ್ಯಾಣದಲ್ಲಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿತೀರ್ಥ ಯಾತ್ರೆ, ದೇವರ ದರ್ಶನದಿಂದ ಪರಿಹಾರ ಸಿಗುತ್ತೆ ಎಂಬೋದು ಮೂರ್ಖತನ ಎಂದು ಸಿಎಂ ಸಿದ್ದರಾಮಯ್ಯ ಆತ್ಮಸಾಕ್ಷಿ ಮಾತುಗಳನ್ನಾಡಿದರು.

ದಲಿತ ಸಿಎಂ ಪರ 3 ಸಚಿವರ ಬ್ಯಾಟಿಂಗ್‌!

Mar 08 2024, 01:45 AM IST
ಲೋಕಸಭೆ ಚುನಾವಣೆ ಹೊಸ್ತಿಲಲ್ಲೇ ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಮತ್ತೊಮ್ಮೆ ದಲಿತ ಮುಖ್ಯಮಂತ್ರಿ ವಿಚಾರದ ಚರ್ಚೆ ಮುನ್ನೆಲೆಗೆ ಬಂದಿದೆ. ದಲಿತ ಮುಖ್ಯಮಂತ್ರಿ ಕುರಿತ ಸಮಾಜ ಕಲ್ಯಾಣ ಸಚಿವ ಡಾ.ಮಹದೇವಪ್ಪ ಅವರ ಬೇಡಿಕೆಗೆ ಇದೀಗ ಮೂವರು ಸಚಿವರು ದನಿಗೂಡಿಸಿದ್ದಾರೆ.

ಮಂಡ್ಯದಲ್ಲಿ ಮೈತ್ರಿ ಅಭ್ಯರ್ಥಿಯನ್ನು ಗೆಲ್ಲಿಸಿ: ಮಾಜಿ ಸಿಎಂ ಕುಮಾರಸ್ವಾಮಿ

Mar 07 2024, 01:51 AM IST
ಚುನಾವಣೆಯಲ್ಲಿ ಯಾರು ಅಭ್ಯರ್ಥಿಯಾಗುತ್ತಾರೆ ಎನ್ನುವುದು ಮುಖ್ಯವಲ್ಲ. ಬಿಜೆಪಿ ಜಿಲ್ಲಾ ನಾಯಕರು ಮತ್ತು ರಾಜ್ಯ ನಾಯಕರ ಸಲಹೆ ಪಡೆದು ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು. ಮೈತ್ರಿ ಅಭ್ಯರ್ಥಿ ಗೆಲುವೇ ನಮಗೆ ಬಹಳ ಮುಖ್ಯ. ನಾನು ಯಾರ ಹೆಸರನ್ನು ಘೋಷಣೆ ಮಾಡುತ್ತೇನೆಯೋ ಅವರ ಪರವಾಗಿ ಕೆಲಸ ಮಾಡಬೇಕು. ಹಿಂದಿನ ಘಟನೆಗಳಿಂದ ಪಾಠ ಕಲಿಯಬೇಕು. ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು.
  • < previous
  • 1
  • ...
  • 156
  • 157
  • 158
  • 159
  • 160
  • 161
  • 162
  • 163
  • 164
  • ...
  • 191
  • next >

More Trending News

Top Stories
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
ಐಸಿಐಸಿಐ ಬ್ಯಾಂಕ್ ಕನಿಷ್ಠ ಬ್ಯಾಲೆನ್ಸ್‌ ₹ 50,000 ರು ! ಇರದಿದ್ದರೆ ದಂಡ
ನೋವು ತೋಡಿಕೊಂಡ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ
ಧರ್ಮಸ್ಥಳ ಹೆಬ್ಬಾಗಿಲ ಬಳಿಯೇ ಶೋಧ: ಆದರೆ ಏನೂ ಸಿಗ್ಲಿಲ್ಲ!
ಆಪರೇಷನ್‌ ಸಿಂದೂರದ ವೇಳೆ 6 ಪಾಕ್‌ ಪ್ಲೇನ್‌ ನಾಶ : ಭಾರತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved