• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಚಿವರ ರಾಜೀನಾಮೆ ಕೇಳುವ ನೈತಿಕತೆ ಸಿಎಂ ಕಳೆದುಕೊಂಡಿದ್ದಾರೆ

May 31 2024, 02:16 AM IST
ಎಂಡಿ ಹೇಳುತ್ತಾರೆ ನನ್ನ ಸಹಿ ನಕಲು ಆಗಿದೆ ಅಂತಾ. ಇದರಲ್ಲಿ ಮೇಲಿನವರ ಶಾಮೀಲಾಗದೇ ಹಗರಣ ನಡೆಯಲು ಸಾಧ್ಯವಿಲ್ಲ

ನನ್ನ, ಸಿಎಂ ನಾಶಕ್ಕಾಗಿ ಕೇರಳದಲ್ಲಿ ಶತ್ರು ಭೈರವಿ ಯಾಗ: ಡಿಕೆಶಿ ಬಾಂಬ್‌

May 31 2024, 02:15 AM IST
21 ಮೇಕೆ, 21 ಕುರಿ, 3 ಎಮ್ಮೆ, 5 ಹಂದಿ ಬಲಿಯಾಗಿದ್ದು, ಅಘೋರಿಗಳನ್ನು ಬಳಸಿ ಮಾಂತ್ರಿಕ ಯಾಗ ನಡೆಸಲಾಗಿದೆ.

ಮೋದಿಗೆ ಮಂದಿರ ನಿರ್ಮಿಸಿ,ಡೋಕ್ಲಾ ಪ್ರಸಾದ ವಿತರಣೆ : ಸಿಎಂ ಮಮತಾ ವ್ಯಂಗ್ಯ

May 30 2024, 12:51 AM IST

 ನನ್ನನ್ನು ದೇವರು ಕಳುಹಿಸಿದ್ದಾನೆ ಎಂಬ ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ಕುರಿತು ವ್ಯಂಗ್ಯವಾಡಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ‘ನಿಮಗೆ ದೇವಾಲಯ ನಿರ್ಮಿಸುತ್ತೇವೆ. ಸಾಂಪ್ರದಾಯಿಕ ವಸ್ತುಗಳನ್ನು ಕೊಡುಗೆಯಾಗಿ ನೀಡುತ್ತೇವೆ ಎಂದು ವ್ಯಂಗ್ಯವಾಡಿದ್ದಾರೆ.

ಮೋದಿ ಒಂದೂ ಡ್ಯಾಂ ಕಟ್ಟಲಿಲ್ಲ: ಸಿಎಂ ಸಿದ್ದರಾಮಯ್ಯ

May 28 2024, 01:46 AM IST
ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ಪಂಡಿತ್ ಜವಾಹರಲಾಲ್ ನೆಹರು ಅವರ ಪುಣ್ಯ ಸ್ಮರಣೆ ಕಾರ್ಯಕ್ರಮವನ್ನು ಆಚರಣೆ ಮಾಡಲಾಯಿತು.

ಸಚಿವರ ಅವ್ಯವಹಾರ : ಸಿಎಂ ರಾಜೀನಾಮೆಗೆ ಒತ್ತಾಯ

May 28 2024, 01:14 AM IST
ಶಾಸಕರು ಅಭಿವೃದ್ದಿಗೆ ಹಣ ಕೇಳಿದರೆ ಗ್ಯಾರಂಟಿಗಳಿಗೇ ಹಣ ಸಾಕಾಗುತ್ತಿಲ್ಲ, ಇನ್ನು ಅಭಿವೃದ್ದಿಗೆ ಎಲ್ಲಿಂದ ಹಣ ತರೋಣ ಎನ್ನುತ್ತಾರಂತೆ. ಶಾಸಕರು ಮುಖ್ಯ ಮಂತ್ರಿಗಳಿಗೆ ಮನವಿ ಮಾಡುವ ಅರ್ಜಿಗಳು ಕಸದ ಬುಟ್ಟಿ ಸೇರುತ್ತಿವೆ

ಪ್ರಜ್ವಲ್‌ ಕೃತ್ಯಕ್ಕೂ ರಾಕೇಶ್‌ಗೂ ಏನು ಸಂಬಂಧ?: ಸಿಎಂ

May 26 2024, 01:39 AM IST
ಬೆಲ್ಜಿಯಂನಲ್ಲಿ ಪುತ್ರ ರಾಕೇಶ್‌ ಸಾವಿಗೆ ಸಂಬಂಧಿಸಿ ಯಾಕೆ ತನಿಖೆಗೆ ಆಗ್ರಹಿಸಿಲ್ಲ ಎಂಬ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಧರ್ಮಸ್ಥಳಕ್ಕೆ ಸಿಎಂ, ಡಿಸಿಎಂ ಭೇಟಿ, ನಾಡಿನ ಒಳಿತಿಗೆ ಪ್ರಾರ್ಥನೆ

May 26 2024, 01:37 AM IST
ರಾಜ್ಯ ಸರ್ಕಾರ ಯಶಸ್ವಿಯಾಗಿ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಚಿವರು ಶನಿವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಸಿಎಂ, ಡಿಸಿಎಂ ಭೇಟಿ, ನಾಡಿನ ಒಳಿತಿಗಾಗಿ ಪ್ರಾರ್ಥನೆ

May 26 2024, 01:37 AM IST
ಧರ್ಮಸ್ಥಳ ಶ್ರೀಮಂಜುನಾಥನ ಸನ್ನಿಧಿಯಲ್ಲಿ ನಾಡಿನ ಒಳಿತಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿಶೇಷವಾಗಿ ಪ್ರಾರ್ಥಿಸಿದರು. ಬಳಿಕ ವಿಶೇಷ ಪೂಜೆ ನೆರವೇರಿಸಿದರು.

ಗ್ಯಾರಂಟಿ ಬೆನ್ನು ಹತ್ತಿದ ಸಿಎಂ ಸೋಮಾರಿ: ನಟ ಚೇತನ

May 26 2024, 01:34 AM IST
ಕನ್ನಡಪ್ರಭ ವಾರ್ತೆ ಚಿಕ್ಕೋಡಿ ರಾಜ್ಯದಲ್ಲಿ ಅಲೇಮಾರಿ ಜನಾಂಗದ ಬದುಕಿಗೆ ಆಸರೆಯಾಗಬೇಕಾಗಿದ್ದ ಸಿಎಂ ಸಿದ್ದರಾಮಯ್ಯ ಗ್ಯಾರಂಟಿಗಳ ಬೆನ್ನು ಹತ್ತಿ ಸೋಮಾರಿ ಸಿದ್ದರಾಮಯ್ಯ ಆಗಿದ್ದಾರೆ ಎಂದು ನಟ ಚೇತನ ಲೇವಡಿ ಮಾಡಿದರು.

ಹರೀಶ್‌ ಪೂಂಜ ಶಾಸಕ ಅಂತ ಬಿಡೋಕೆ ಆಗುತ್ತಾ: ಸಿಎಂ ಸಿದ್ದು

May 26 2024, 01:30 AM IST
ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜ ಶಾಸಕ ಅಂತ ಬಿಟ್ಟು ಬಿಡಲು ಆಗುತ್ತಾ? ಶಾಸಕ ಆದ ಮಾತ್ರಕ್ಕೆ ಪೊಲೀಸರ ವಿರುದ್ಧ ಗಲಾಟೆ ಮಾಡಬಹುದಾ? ಕಾನೂನು ಎಲ್ಲರಿಗೂ ಒಂದೇ ಅಲ್ವಾ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
  • < previous
  • 1
  • ...
  • 156
  • 157
  • 158
  • 159
  • 160
  • 161
  • 162
  • 163
  • 164
  • ...
  • 214
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved