• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಳೆ ಹಾನಿ, ವಿವಿಧ ಕಾಮಗಾರಿ ಸಿಎಂ, ಡಿಸಿಎಂ ವೀಕ್ಷಣೆ

May 23 2024, 01:51 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಬುಧವಾರ ಬೆಂಗಳೂರಿನ ಹಲವೆಡೆ ಮಳೆಯಿಂದ ಹಾನಿಯಾದ ಸ್ಥಳಗಳಿಗೆ ವೀಕ್ಷಣೆ ಮಾಡಿದರು.

ಕದ್ದಾಲಿಕೆಯಂಥ ನೀಚ ಕೆಲಸ ನಾನೆಂದೂ ಮಾಡಿಲ್ಲ: ಸಿಎಂ

May 23 2024, 01:11 AM IST
ನನ್ನ ರಾಜಕೀಯ ಜೀವನದಲ್ಲಿ ಫೋನ್ ಟ್ಯಾಪಿಂಗ್‌ನಂತಹ ನೀಚ ಕೆಲಸವನ್ನು ಹಿಂದೆಯೂ ಮಾಡಿಲ್ಲ, ಮುಂದೆಯೂ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಪಂಚಮಸಾಲಿ ಮೀಸಲಾತಿಗೆ ಸಿಎಂ ನಿರ್ಲಕ್ಷ್ಯ: ಬಸವಜಯ ಮೃತ್ಯುಂಜಯ ಸ್ವಾಮೀಜಿ

May 23 2024, 01:03 AM IST
ಮೀಸಲಾತಿ ಬಗ್ಗೆ ಸಭೆ ನಡೆಸಿ ತೀರ್ಮಾನಿಸುತ್ತೇವೆ ಎಂದು ಭರವಸೆ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಹಾಗಾಗಿ ಸಭೆ ಕರೆಯಲಾಗಿದ್ದು, ಶಾಂತಿಯುತವಾಗಿ ಸರ್ಕಾರದ ಗಮನ ಸೆಳೆದು ಮನವಿ ಮಾಡುವ ದೃಷ್ಟಿಯಿಂದ ಹೋರಾಟ ಕೈಗೊಳ್ಳಲಾಗುತ್ತಿದೆ ಎಂದು ಬಸವಜಯ ಮೃತ್ಯುಂಜಯ ಶ್ರೀಗಳು ತಿಳಿಸಿದರು.

ರಾಜ್ಯ ಕಂಡ ಅಪರೂಪದ ರಾಜಕಾರಣಿ ಬಂಗೇರರು: ಸಿಎಂ ಸಿದ್ದರಾಮಯ್ಯ

May 22 2024, 12:54 AM IST
ಮೊದಲಬಾರಿಗೆ 1983 ರಲ್ಲಿ ನಾವು ಒಟ್ಟಿಗೆ ಶಾಸಕರಾದವರು ಅಂದಿನಿಂದ ಕೊನೆಯವರೆಗೆ ಆತ್ಮೀಯ ಸ್ನೇಹಿತರಾಗಿದ್ದರು ಎಂದು ಸಿಎಂ ಸ್ಮರಿಸಿದರು.

ರಾಜ್ಯದ ಸರ್ಕಾರ ಗ್ರೇಸ್ ಮಾರ್ಕ್ಸ್ ಸರ್ಕಾರ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

May 22 2024, 12:53 AM IST
ಬೀದರ್ ನಗರದ ಸಿದ್ದಾರೂಢ ಆಯುರ್ವೇದಿಕ್ ಮೆಡಿಕಲ್ ಕಾಲೇಜಿನಲ್ಲಿ ಮಂಗಳವಾರ ಆಯೋಜಿಸಲಾದ ಈಶಾನ್ಯ ಪದವೀಧರರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಅಮರನಾಥ ಪಾಟೀಲ್ ಪರ ಪ್ರಚಾರ ಸಭೆಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿದರು.

ಸಿಎಂ ಯೋಗಿ ಜಾಗಕ್ಕೆ ಎ.ಕೆ. ಶರ್ಮಾ: ಬ್ರಿಜ್‌ ಭೂಷಣ್‌ ಸುಳಿವು

May 22 2024, 12:50 AM IST
ಸಿಎಂ ಯೋಗಿ ಜಾಗಕ್ಕೆ ಎ.ಕೆ. ಶರ್ಮಾ ನೇಮಿಸುವ ಕುರಿತು ಬ್ರಿಜ್‌ ಭೂಷಣ್‌ ಸುಳಿವು ನೀಡಿದ್ದು, ಶರ್ಮಾರನ್ನು ‘ಯಶಸ್ವಿ ಸಿಎಂ’ ಎಂದ ಬ್ರಿಜ್‌ ಯೋಗಿ ಬದಲಾವಣೆ ಎಂಬ ಕೇಜ್ರಿ ಹೇಳಿಕೆಗೆ ಪುಷ್ಟಿ ನೀಡಿದ್ದಾರೆ.

ಸಿಎಂ ಕುರ್ಚಿಗಾಗಿ ಕಾಂಗ್ರೆಸ್‌ನಲ್ಲಿ ಒಳಜಗಳ: ಬೊಮ್ಮಾಯಿ

May 22 2024, 12:46 AM IST
ನನಗೆ ದೊಡ್ಡ ಪ್ರಮಾಣದಲ್ಲಿ ಮತ ಹಾಕದೆ ಹೋದರೆ, ನನಗೆ ಶಕ್ತಿ ತುಂಬಲು ಆಗಲ್ಲ’ ಎಂದು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಚುನಾವಣಾ ಸಂದರ್ಭದಲ್ಲಿ ತಮ್ಮ ಕಷ್ಟ ತೋಡಿಕೊಂಡಿದ್ದಾರೆ. ಇನ್ನೊಂದೆಡೆ, ಡಿ.ಕೆ. ಶಿವಕುಮಾರ್ ಅವರಿಗೂ ತಮಗೆ ಸಿಎಂ ಸ್ಥಾನ ಸಿಗುತ್ತೋ ಇಲ್ಲವೋ ಎಂಬ ಅಸಮಾಧಾನವಿದೆ.

ಜಾತಿ ಗಣತಿ ವರದಿ ಶೀಘ್ರ ಸಂಪುಟಕ್ಕೆ: ಸಿಎಂ

May 21 2024, 12:32 AM IST
ವರದಿ ಸ್ವೀಕರಿಸದಂತೆ ತುಂಬಾ ಒತ್ತಡವಿತ್ತು. ಆದರೆ ಸಾಮಾಜಿಕ ನ್ಯಾಯ ತತ್ವಕ್ಕಾಗಿ ಸ್ವೀಕರಿಸಿದ್ದೇವೆ. ಇದರಿಂದ ಯಾವುದೇ ಸಮುದಾಯಕ್ಕೂ ತೊಂದರೆಯಾಗುವುದಿಲ್ಲ. ಜೊತೆಗೆ ವರದಿಯನ್ನು ನಾನು ನೋಡಿಲ್ಲ ಎಂಬುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಡಿಕೆಶಿ ಸಿಎಂ ಆಗುವುದು ನಿಶ್ಚಿತ: ಕಲ್ಮನೆ ಸುರೇಶ್

May 19 2024, 01:46 AM IST
ಯುಸಿ, ಎಸ್ಸೆಸ್ಸೆಲ್ಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಹಾಗೂ ಪ್ರಥಮ ಭಾಷೆ ಕನ್ನಡದಲ್ಲಿ ಶೇ.100 ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ರಾಜ್ಯದಲ್ಲಿ ಕಾಂಗ್ರೆಸ್ ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾಗ ಕೆಪಿಸಿಸಿ ಅಧ್ಯಕ್ಷರಾಗಿ ಪಕ್ಷದ ಚುಕ್ಕಾಣಿ ಹಿಡಿದ ಡಿ.ಕೆ.ಶಿವಕುಮಾರ್ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಅದೇ ರೀತಿ ಲೋಕಸಭೆ ಹಾಗೂ ಜಿ.ಪಂ, ತಾ.ಪಂ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ.

ರಾಜಕೀಯ ಪಕ್ಷ, ಹಾಲಿ ಸಿಎಂ ಮೇಲೆ ಆರೋಪ ಪಟ್ಟಿ ಸಲ್ಲಿಕೆ

May 18 2024, 01:31 AM IST

ಇತಿಹಾಸದಲ್ಲೇ ಮೊದಲ ಬಾರಿಗೆ ಹಾಲಿ ಮುಖ್ಯಮಂತ್ರಿ ಮತ್ತು ರಾಜಕೀಯ ಪಕ್ಷವೊಂದರ ವಿರುದ್ಧ ಜಾರಿ ನಿರ್ದೇಶನಾಲಯ ಚಾರ್ಜ್‌ಶೀಟ್‌ ದಾಖಲಿಸಿದೆ.

  • < previous
  • 1
  • ...
  • 158
  • 159
  • 160
  • 161
  • 162
  • 163
  • 164
  • 165
  • 166
  • ...
  • 214
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved