• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಂಟಿ ಸರ್ವೇ ನಡೆಸಿ ವರದಿ ನೀಡಿ: ಸಿಎಂ ಸಿದ್ದು

Dec 28 2023, 01:45 AM IST
ಅರಣ್ಯ ಭೂಮಿ ಸರ್ವೇ, ಬರ ಪರಿಸ್ಥಿತಿ, ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಸೂಕ್ತ ಕ್ತಮ ಕೈಗೊಳ್ಳಲು ಅಧಿಕಾರಿಗಳಿಗೆ ಸಿಎಂ ಸೂಚನೆ

ಸಿಎಂ ಕೆಡಿಪಿ ಸಭೆ ಮ್ಯಾಚ್ ಫಿಕ್ಸಿಂಗ್: ಮುನಿಸ್ವಾಮಿ

Dec 28 2023, 01:45 AM IST
ಕೋಲಾರ ಜಿಲ್ಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಗಮನವು, ಸಾರ್ವಜನಿಕರಲ್ಲಿ ಜಿಲ್ಲೆಗೆ ಏನಾದರೂ ವಿಶೇಷ ಕೊಡುಗೆ, ಅನುದಾನ ಬಿಡುಗಡೆಯ ನಿರೀಕ್ಷೆ ಮೂಡಿಸಿತ್ತು. ಅದರೆ ಕೆ.ಡಿ.ಪಿ. ಸಭೆಯು ಮ್ಯಾಚ್ ಫಿಕ್ಷಿಂಗ್ ಮಾದರಿಯಲ್ಲಿ ನಡೆಯಿತು,

ಕೋಲಾರಕ್ಕಿಂದು ಸಿಎಂ ಸಿದ್ಧರಾಮಯ್ಯ ಆಗಮನ

Dec 27 2023, 01:30 AM IST
ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಥಮ ಬಾರಿಗೆ ಬುಧವಾರ ಕೋಲಾರ ಜಿಲ್ಲೆಗೆ ಆಗಮಿಸುತ್ತಿರುವ ಸಿದ್ದರಾಮಯ್ಯನವರಿಗೆ ಸ್ವಾಗತ ಕೋರಲು ಜಿಲ್ಲೆ ಸಜ್ಜುಗೊಂಡಿದೆ, ಈ ಮೂಲಕ ಜಿಲ್ಲೆಯ ಜನತೆ ಮುಖ್ಯಮಂತ್ರಿಗಳ ಮೇಲೆ ಹಲವು ನಿರೀಕ್ಷೆಗಳನ್ನು ಹೊತ್ತು ಕಾಯುತ್ತಿದ್ದಾರೆ.

ಸಿಎಂ ಬರುವಾಗ ಮಾತ್ರ ರಸ್ತೆ ಅಭಿವೃದ್ಧಿ ಕಾರ್ಯ

Dec 27 2023, 01:30 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಬರುತ್ತಾರೆಂದು ಅವರು ಓಡಾಡುವ ರಸ್ತೆಗಳ ಅಭಿವೃದ್ದಿಯ ನಾಟಕ ಸರಿಯಲ್ಲ, ನಿಜಕ್ಕೂ ಸಿಎಂ ಕೋಲಾರಕ್ಕೆ ಬರುವುದರಿಂದ ಹದೆಗೆಟ್ಟ ರಸ್ತೆಗಳು ಸರಿಹೋಗುವಂತಿದ್ದರೆ ಅವರು ಪ್ರತಿ ತಿಂಗಳು ಒಂದು ಗ್ರಾಮ, ಒಂದು ವಾರ್ಡ್‌ಗೆ ಭೇಟಿ ನೀಡಲಿ

ಕಾಂಗ್ರೆಸ್‌ 5ನೇ ಗ್ಯಾರಂಟಿ ಯುವನಿಧಿಗೆ ಇಂದು ಸಿಎಂ ಸಿದ್ದರಾಮಯ್ಯ ಚಾಲನೆ

Dec 26 2023, 01:31 AM IST
ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಮಹತ್ವದ ಐದನೇ ಗ್ಯಾರಂಟಿ ಯುವನಿಧಿಗೆ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.

ಸಿಎಂ, ಡಿಸಿಎಂ ಹುದ್ದೆ ಕೊಡುವಂತೆ ಕೇಳಿಲ್ಲ

Dec 26 2023, 01:30 AM IST
ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಹಿಜಾಬ್‌ ನಿಷೇಧ ವಾಪಸ್‌ ತೆಗೆದುಕೊಳ್ಳುವುದಾಗಿ ಪ್ರಣಾಳಿಕೆಯಲ್ಲಿ ಹೇಳಿದ್ದೆವು. ನಮ್ಮ ಸರ್ಕಾರದ ನಿಲುವನ್ನು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಜ 12ರಂದು ಯುವನಿಧಿ ಯೋಜನೆಗೆ ಸಿಎಂ ಚಾಲನೆ: ಮಧು

Dec 25 2023, 01:31 AM IST
ಕಾಂಗ್ರೆಸ್‌ ಘೋಷಿಸಿದಂತೆ 5ನೇ ಗ್ಯಾರಂಟಿಯಾದ ಯುವಜನ ನಿಧಿ ಶಿವಮೊಗ್ಗದಲ್ಲಿ ಜ.26ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಜಾರಿಗೊಳ್ಳಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ತುಘಲಕ್‌ ರೀತಿ ಹುಚ್ಚು ದೊರೆ

Dec 24 2023, 01:45 AM IST
ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಮಾಜಿ ಡಿಸಿಎಂ ಕೆ.ಎಸ್‌.ಈಶ್ವರಪ್ಪ ಮತ್ತೆ ವಾಗ್ದಾಳಿ ನಡೆಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹುಚ್ಚು ದೊರೆ ಆಗುತ್ತಿದ್ದಾರೆ ಎಂದು ಕಟುವಾಗಿ ನುಡಿದು, ಹಿಜಾಬ್‌ ನಿಷೇಧ ವಾಪಸ್‌ ಪಡೆಯುವ ಹೇಳಿಕೆಗೆ ಕಿಡಿಕಾರಿದ್ದಾರೆ.

ಅರಮನೆ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

Dec 23 2023, 01:46 AM IST
ಅರಮನೆ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆಮೈಸೂರುಕ್ರಿಸ್ ಮಸ್‌ ಮತ್ತು ನೂತನ ವರ್ಷಾಚರಣೆ ಅಂಗವಾಗಿ ಅರಮನೆ ಆವರಣದಲ್ಲಿ ಆಯೋಜಿಸಿರುವ ಫಲಪುಷ್ಪ ಪ್ರದರ್ಶನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.ಅರಮನೆ ಆವರಣದಲ್ಲಿ ವಿವಿಧ ಹೂವುಗಳಿಂದ ನಿರ್ಮಿಸಿರುವ ಗಂಡು ಬೇರುಂಡ, ಗುಲಾಬಿ, ಸೇವಂತಿಗೆ, ಚೆಂಡುಮಲ್ಲಿಗೆ ಮುಂತಾದ ಹೂ ಬಳಸಿಕೊಂಡು ಟಾಂಗಾ ಗಾಡಿ ನಿರ್ಮಿಸಲಾಗಿದೆ.ಇತ್ತೀಚೆಗಷ್ಟೇ ಯುನೆಸ್ಕೋ ದಿಂದ ಗುರುತಿಸಲ್ಪಟ್ಟ ಸೋಮನಾಥಪುರ ದೇವಾಲಯದ ಮಾದರಿಯನ್ನು ನಿರ್ಮಿಸಲಾಗಿದೆ. ದೇವಾಲಯ, ಅರಮನೆ ಮುಂತಾದ ಅನೇಕಾರು ಕಲಾಕೃತಿಗಳನ್ನು ರಚಿಸಲಾಗಿದೆ.

ಮುಖ್ಯಮಂತ್ರಿ ಮಹತ್ವದ ಘೋಷಣೆ ಶಾಲೆ- ಕಾಲೇಜುಗಳಲ್ಲಿ ಹಿಜಾಬ್‌ ನಿಷೇಧ ವಾಪಸ್‌: ಸಿಎಂ

Dec 23 2023, 01:45 AM IST
ರಾಜ್ಯದ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಹಿಂದಿನ ಬಿಜೆಪಿ ಸರ್ಕಾರ ಹಿಜಾಬ್ ನಿಷೇಧಿಸಿ ಜಾರಿಗೆ ತಂದಿದ್ದ ಆದೇಶವನ್ನು ಹಿಂಪಡೆಯಲು ಕಾಂಗ್ರೆಸ್‌ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
  • < previous
  • 1
  • ...
  • 160
  • 161
  • 162
  • 163
  • 164
  • 165
  • 166
  • 167
  • 168
  • ...
  • 172
  • next >

More Trending News

Top Stories
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
ಮುಂಗಾರು ಮಳೆಯ ಅಬ್ಬರಕ್ಕೆ ನೋಡ ಬನ್ನಿ ಜಲಪಾತಗಳ ವೈಭವ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved