• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಎಂ ಬಗ್ಗೆ ಬಿಜೆಪಿಯಿಂದ ಅನಾವಶ್ಯಕ ಟೀಕೆ ಸರಿಯಲ್ಲ: ಸಚಿವ ಚಲುವರಾಯಸ್ವಾಮಿ

Dec 23 2023, 01:45 AM IST
ತುರ್ತು ಸಂದರ್ಭದಲ್ಲಿ ಮುಖ್ಯಮಂತ್ರಿಗಳು ವಿಮಾನ ಸೌಲಭ್ಯ ಬಳಕೆ ಮಾಡುವುದು ಸಾಮಾನ್ಯ. ಈ ಹಿಂದೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಯಡಿಯೂರಪ್ಪ ಎಷ್ಟು ಬಾರಿ ಓಡಾಡಿಲ್ಲ. ಈ ಬಗ್ಗೆ ಮಾಹಿತಿ ಬಿಡುಗಡೆ ಮಾಡಿದರೆ ಗೊತ್ತಾಗುತ್ತದೆ. ಸಿದ್ದರಾಮಯ್ಯ ಬಗ್ಗೆ ಇವರು ಹೇಳಿದರೆ ಜನ ಕೇಳೋದಕ್ಕೆ ತಯಾರಿಲ್ಲ.

ಊಹಾಪೋಹ ಸುದ್ದಿ ಮಾಡುವುದೇ ವೃತ್ತಿಪರತೆಯಾ?- ಸಿಎಂ ಸಿದ್ದರಾಮಯ್ಯ

Dec 23 2023, 01:45 AM IST
ಊಹಾಪೋಹ ಸುದ್ದಿ ಮಾಡುವುದೇ ವೃತ್ತಿಪರತೆಯಾ?- ಸಿಎಂ ಸಿದ್ದರಾಮಯ್ಯಕನ್ನಡಪ್ರಭ ವಾರ್ತೆ ಮೈಸೂರು- ಪತ್ರಿಕಾ ಸ್ವಾತಂತ್ರ್ಯ, ವಾಕ್ ಸ್ವಾತಂತ್ರ್ಯ ಇದ್ದರೆ ಮಾತ್ರ ಪ್ರಜಾಪ್ರಭುತ್ವ ಯಶಸ್ವಿ- ವಸ್ತುನಿಷ್ಠ ಸುದ್ದಿ- ಸತ್ಯದ ವರದಿ ಮಾತ್ರ ಸಮಾಜಮುಖಿಯಾಗಿರುತ್ತದೆ- ನೂತನ ಪತ್ರಿಕಾ ಭವನ ಮತ್ತು ತರಬೇತಿ ಕೇಂದ್ರದ ಶಂಕುಸ್ಥಾಪನೆ

ಖರ್ಗೆ ಸಿಎಂ ಮಾಡ್ಲಿಲ್ಲ, ಇನ್ನು ಪಿಎಂ ಮಾಡ್ತಾರ?: ಸಚಿವ ಎ.ನಾರಾಯಣಸ್ವಾಮಿ ಲೇವಡಿ

Dec 22 2023, 01:30 AM IST
ರಾಜ್ಯದಲ್ಲಿ ಅವಕಾಶ ಇದ್ದಾಗಲೇ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಿಎಂ‌ ಮಾಡಲಿಲ್ಲ, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಎಷ್ಟು ಸ್ಥಾನ ಗೆಲ್ಲಲ್ಲಿದೆ ಎಂದು ಗ್ಯಾರಂಟಿ ಇಲ್ಲಾ, ಯಾವ ಸಂದರ್ಭದಲ್ಲಿ ಅವರನ್ನು ಪಿಎಂ ಕ್ಯಾಂಡಿಡೇಟ್ ಮಾಡಲಾಗುತ್ತಿದೆ ಎಂದು ಕಾಂಗ್ರೆಸಿಗರೇ ಹೇಳಲಿ ಎಂದು ಕೇಂದ್ರ ಸಚಿವ ನಾರಾಯಣಸ್ವಾಮಿ ವ್ಯಂಗ್ಯವಾಡಿದರು.

ಕೋವಿಡ್‌ ನಿಗ್ರಹಕ್ಕೆ ಸಂಪುಟ ಉಪಸಮಿತಿ ರಚನೆಗೆ ನಿರ್ಧಾರ. ಹಿಂದಿನ ಕೋವಿಡ್‌ ತಪ್ಪು ಮತ್ತೆ ಆಗಕೂಡದು: ಸಿಎಂ ಕಟ್ಟಪ್ಪಣೆ

Dec 22 2023, 01:30 AM IST
‘ಕೊರೋನಾ ನಿರ್ವಹಣೆಯಲ್ಲಿ ಹಿಂದಿನ ತಪ್ಪುಗಳು ಯಾವ ಕಾರಣಕ್ಕೂ ಮರುಕಳಿಸಬಾರದು. ಅಗತ್ಯ ಪ್ರಮಾಣದ ಆಕ್ಸಿಜನ್‌, ವೆಂಟಿಲೇಟರ್‌, ಬೆಡ್‌ ಹಾಗೂ ಔಷಧಗಳ ವ್ಯವಸ್ಥೆ ಮಾಡಿಕೊಳ್ಳಬೇಕು. ಕೊರೋನಾ ತೀವ್ರತೆ ಎದುರಿಸಲು ಅಗತ್ಯವಾದರೆ ಲಸಿಕಾಕರಣವನ್ನು ಮತ್ತೆ ಶುರು ಮಾಡಬೇಕು. ಕೇಂದ್ರ ನೀಡುವವರೆಗೂ ಕಾಯದೆ ರಾಜ್ಯ ಸರ್ಕಾರದ ಹಣದಿಂದಲೇ ಲಸಿಕೆಗಳನ್ನು ಖರೀದಿಸಬೇಕು.’

ಕೊರೋನಾ ಮುನ್ನೆಚ್ಚರಿಕೆ: ಇಂದು ಸಿಎಂ ಸಭೆ

Dec 21 2023, 01:15 AM IST
ಕೊರೋನಾ ರೂಪಾಂತರಿ ತಳಿ ಶುಕ್ರವಾರದಿಂದ ಕೊರೋನಾ ಕುರಿತು ಸರಣಿ ಸಭೆಗಳನ್ನು ನಡೆಸಲಾಗುತ್ತಿದೆ. ಶುಕ್ರವಾರ ಸಭೆ ನಡೆಸಿದ್ದ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ತಾಂತ್ರಿಕ ಸಲಹಾ ಸಮಿತಿ ಸಭೆಗೆ ಸೂಚಿಸಿದ್ದರು.

ಡಿ.30ಕ್ಕೆ ಸಿಎಂ, ಡಿಸಿಎಂ ಸಿಂಧನೂರಿಗೆ ಆಗಮನ

Dec 20 2023, 01:15 AM IST
ವಿವಿಧ ಕಾಮಗಾರಿಗಳ ಚಾಲನೆ ಹಿನ್ನೆಲೆಯಲ್ಲಿ 330 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆಶಿ ಸಿಂಧನೂರಿಗೆ ಆಗಮಿಸಲಿದ್ದಾರೆ.

₹18000 ಕೋಟಿ ಬರ ಪರಿಹಾರಕ್ಕೆ ಸಿಎಂ ಕೇಂದ್ರಕ್ಕೆ ಮೊರೆ

Dec 20 2023, 01:15 AM IST
ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯದಲ್ಲಿನ ಬರ ಪರಿಸ್ಥಿತಿಯ ಕುರಿತು ವಿವರಣೆ ನೀಡಿ, ಪರಿಹಾರ ಬಿಡುಗಡೆಗೆ ಮನವಿ ಮಾಡಿದರು. ಈ ವೇಳೆ ರಾಜ್ಯದ 236 ತಾಲೂಕುಗಳ ಪೈಕಿ 223 ಬರಪೀಡಿತವಾಗಿವೆ. ಅದರಲ್ಲಿ 196 ತಾಲೂಕುಗಳಲ್ಲಿ ಬರದ ತೀವ್ರತೆ ಹೆಚ್ಚಾಗಿದೆ. ಇದರಿಂದಾಗಿ 48.19 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ನಷ್ಟವಾಗಿದ್ದನ್ನು ಪ್ರಧಾನಿ ಗಮನಕ್ಕೆ ತಂದರು. ಕಂದಾಯ ಸಚಿವ ಕೃಷ್ಣ ಬೈರೇಗೌಡ ಜೊತೆಗಿದ್ದರು.

ಕ್ರಿಶ್ಚಿಯನ್‌ ಸಮುದಾಯದ ಸೇವೆ ಶ್ಲಾಘನೀಯ: ಸಿಎಂ

Dec 19 2023, 01:45 AM IST
ಕ್ರಿಶ್ಚಿಯನ್‌ ಸಮುದಾಯದ ಸೇವೆ ಶ್ಲಾಘನೀಯ: ಸಿಎಂಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೆ ಕೊಡುಗೆ ಅಪಾರ. ಬ್ಯಾಪ್ಟಿಸ್ಟ್‌ ಆಸ್ಪತ್ರೆಯಲ್ಲಿ ರೇಡಿಯೇಷನ್‌ ಥೆರಪಿಗೆ ಚಾಲನೆ

ಮಕ್ಕಳಿಗೆ ಚಾಕಲೇಟ್ ನೀಡಿ ಉತ್ತರ ಪಡೆದ ಸಿಎಂ

Dec 18 2023, 02:00 AM IST
ಸಿಎಂ ಸಿದ್ದರಾಮಯ್ಯ ಭಾನುವಾರ ಗದಗ ನಗರದಲ್ಲಿ ಮಕ್ಕಳೊಂದಿಗೆ ಮಕ್ಕಳಾಗಿದ್ದರು. ಅಲ್ಲಿದ್ದ ಮಕ್ಕಳಿಗೆ ಚಾಕಲೇಟ್ ನೀಡಿದ ಅವರು ಏನೇ ಇರಲಿ ಬಾಯಿ ಸಿಹಿ ಮಾಡೋಣ ಎನ್ನುವಂತೆ ಮಕ್ಕಳ ಪ್ರೀತಿಗೆ ಪಾತ್ರವಾದರು.

ಹಾಲಿನ ದರ ಏರಿಕೆಗೆ ಸಿಎಂ ಸೂಚನೆ ನೀಡಿಲ್ಲ: ಭೀಮಾನಾಯ್ಕ

Dec 16 2023, 02:01 AM IST
ಜನವರಿಯಲ್ಲಿ ಹಾಲಿನ ದರ ಏರಿಕೆ ಪ್ರಸ್ತಾಪ ಇಲ್ಲ. ಈಗ ನಾಲ್ಕೈದು ತಿಂಗಳ ಹಿಂದೆ ಹಾಲಿನ ದರ ಏರಿಕೆ ಮಾಡಲಾಗಿದೆ. ಹಾಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ದರ ಏರಿಕೆ ಬಗ್ಗೆ ಇನ್ನೂ ಸೂಚನೆ ನೀಡಿಲ್ಲ.
  • < previous
  • 1
  • ...
  • 161
  • 162
  • 163
  • 164
  • 165
  • 166
  • 167
  • 168
  • 169
  • ...
  • 172
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved