• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರಲ್ಲಿ ಪ್ರಥಮ ಬಾರಿಗೆ ಕಂಬಳ ಸ್ಪರ್ಧೆ: ತುಳುಗೆ ಹೆಚ್ಚುವರಿ ಭಾಷೆಯ ಸ್ಥಾನ ನೀಡಲು ಪ್ರಯತ್ನ: ಸಿಎಂ ಭರವಸೆ

Nov 26 2023, 01:15 AM IST
ಕನ್ನಡ- ಸಂಸ್ಕೃತಿ ಸಚಿವರ ಜತೆ ಈ ಬಗ್ಗೆ ಚರ್ಚೆ ಮಾಡುವೆ: ಸಿದ್ದು

ಬೆಂಗಳೂರಲ್ಲಿ ಪ್ರಥಮ ಬಾರಿಗೆ ಕಂಬಳ ಸ್ಪರ್ಧೆ: ತುಳುಗೆ ಹೆಚ್ಚುವರಿ ಭಾಷೆಯ ಸ್ಥಾನ ನೀಡಲು ಪ್ರಯತ್ನ: ಸಿಎಂ ಭರವಸೆ

Nov 26 2023, 01:15 AM IST
ಕನ್ನಡ- ಸಂಸ್ಕೃತಿ ಸಚಿವರ ಜತೆ ಈ ಬಗ್ಗೆ ಚರ್ಚೆ ಮಾಡುವೆ: ಸಿದ್ದು

ಸಿಎಂ ಸಿದ್ದರಾಮಯ್ಯ ಸರ್ಕಾರದ ಇಡೀ ಸಚಿವ ಸಂಪುಟವು ಕಳ್ಳರ ಗ್ಯಾಂಗ್

Nov 25 2023, 01:15 AM IST
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ವಿರುದ್ಧ ಅಕ್ರಮ ಆಸ್ತಿಗಳಿಕೆ ಪ್ರಕರಣವನ್ನು ವಾಪಸ್ ಪಡೆಯಲು ಸಚಿವ ಸಂಪುಟ ಸಭೆ ತೆಗೆದುಕೊಂಡಿರುವ ನಿರ್ಣಯ ಕಾನೂನು ಬಾಹಿರ, ಸಿದ್ದರಾಮಯ್ಯ ಅವರ ಸರ್ಕಾರದ ಇಡೀ ಸಂಪುಟ ಸಭೆಯು ಕಳ್ಳರ ಗ್ಯಾಂಗ್ ಆಗಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಗಂಭೀರವಾದ ಆರೋಪ ಮಾಡಿದರು.

ರಾಜಕೀಯ ವೈರಿ ಜಯಲಲಿತಾ ಬಗ್ಗೆ ಸಿಎಂ ಸ್ಟಾಲಿನ್‌ ಅಪರೂಪದ ಶ್ಲಾಘನೆ

Nov 22 2023, 01:00 AM IST
ತಮಿಳುನಾಡು ಸಂಗೀತಾ ಮತ್ತು ಕುಶಲಕಲೆ ವಿವಿಗೆ ಮುಖ್ಯಮಂತ್ರಿಗಳರನ್ನು ಕುಲಪತಿಯಾಗಿ ಜಯಾ ಈ ಹಿಂದೆ ನೇಮಕ ಮಾಡಿದ್ದರು. ಅದಕ್ಕಾಗಿ ಸ್ಟಾಲಿನ್‌ ಅವರು ಜಯಾ ಅವರನ್ನು ಅವರನ್ನು ಹೊಗಳಿದ್ದಾರೆ.

ಜಾರಕಿಹೊಳಿ ಸಿಎಂ ಆಗೋದು ನೂರಕ್ಕೆ ನೂರು ಸತ್ಯ: ಶಾಸಕ ವೈದ್ಯ

Nov 22 2023, 01:00 AM IST
ಜಾರಕಿಹೊಳಿ ಸಿಎಂ ಆಗೋದು ನೂರಕ್ಕೆ ನೂರು ಸತ್ಯ: ಶಾಸಕ ವೈದ್ಯ

ವಿಜಯೇಂದ್ರ ತಮ್ಮ ಪಕ್ಷದ ವಿಚಾರ ನೋಡಿಕೊಳ್ಳಲಿ: ಸಿಎಂ

Nov 21 2023, 12:45 AM IST
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಲಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ಪ್ರತಿಪಕ್ಷದವರಿಗೆ ಇದೇ ಒಂದು ಕೆಲಸವಾಗಿದೆ. ಅವರು ತಮ್ಮ ಪಕ್ಷದ ವಿಷಯ ಬಗೆಹರಿಸಿಕೊಂಡು ಇದ್ದರೆ ಸಾಕು ಎಂದು ವಾಗ್ದಾಳಿ ನಡೆಸಿದರು.

ಸಿಎಂ ಜೊತೆ ಸಂವಾದಕ್ಕೆ ಸೃಷ್ಟಿ ಬನ್ನಟ್ಟಿ ಆಯ್ಕೆ

Nov 21 2023, 12:45 AM IST
ಗುಳೇದಗುಡ್ಡ ಪಟ್ಟಣದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ 10ನೇ ತರಗತಿಯ ಸೃಷ್ಟಿ ರವೀಂದ್ರ ಬನ್ನಟ್ಟಿ ವಿದ್ಯಾರ್ಥಿನಿಯನ್ನು, ಉಪನಿರ್ದೇಶಕರು ಶಾಲಾ ಶಿಕ್ಷಣ ಇಲಾಖೆ ಬಾಗಲಕೋಟೆ, ಶಾಲಾ ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳು ಬಾದಾಮಿ ಇವರು ಆಯ್ಕೆ ಮಾಡಿದ್ದಾರೆ.

ಮದ್ದೂರಿಗಿಂದು ಸಿಎಂ ಸಿದ್ದರಾಮಯ್ಯ ಭೇಟಿ

Nov 18 2023, 01:00 AM IST
ವಿವಾಹ ಸೇರಿದಂತೆ ವಿವಿಧ ಕಾರ್‍ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನ.18 ರಂದು ಮದ್ದೂರಿಗೆ ಆಗಮಿಸಲಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕದಲೂರು ರಾಮಕೃಷ್ಣ ಹೇಳಿದರು.

ಸಿಎಂ, ಸ್ಪೀಕರ್‌ಗೆ ಎಲ್ಲರೂ ಗೌರವ ನೀಡ್ತಾರೆ: ಸಚಿವ ಸತೀಶ

Nov 18 2023, 01:00 AM IST
ಬಿಜೆಪಿ ಶಾಸಕರು ಕೂಡ ನಮಸ್ಕಾರ ಸ್ಪೀಕರ್‌ ಸಾಬ್‌ ಎನ್ನುತ್ತಾರೆ ಎಂಬ ಸಚಿವ ಜಮೀರ್‌ ಅಹ್ಮದ್‌ಖಾನ್‌ ಹೇಳಿಕೆಗೆ ಪ್ರತಿಕ್ರಿಯೆ.

ಯತೀಂದ್ರ ರಾಜ್ಯದ ಸೂಪರ್‌ ಸಿಎಂ

Nov 18 2023, 01:00 AM IST
ಯತೀಂದ್ರ ಅವರು ಈ ರಾಜ್ಯದ ಸೂಪರ್ ಸಿಎಂ ಆಗಿದ್ದಾರೆ. ಎಲ್ಲ ವಿಚಾರದಲ್ಲೂ ಯತೀಂದ್ರ ಅವರ ಮಾತೇ ನಡೆಯುತ್ತಿದೆ. ಅದಕ್ಕಾಗಿಯೇ ಯತೀಂದ್ರ ಸೂಪರ್ ಸಿಎಂ ಎನ್ನುತ್ತಿರುವೆ. ರಾಜ್ಯದಲ್ಲಿ ಅಧಿಕಾರಿಗಳ ವರ್ಗಾವಣೆಗಳನ್ನೆಲ್ಲ ಯತೀಂದ್ರ ಅವರೇ ಮಾಡುತ್ತಿದ್ದಾರೆ ಎಂದು ಮಾಜಿ ಡಿಸಿಎಂ ಬಿ.ಶ್ರೀರಾಮುಲು ದೂರಿದರು.
  • < previous
  • 1
  • ...
  • 164
  • 165
  • 166
  • 167
  • 168
  • 169
  • 170
  • 171
  • 172
  • next >

More Trending News

Top Stories
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
ಮುಂಗಾರು ಮಳೆಯ ಅಬ್ಬರಕ್ಕೆ ನೋಡ ಬನ್ನಿ ಜಲಪಾತಗಳ ವೈಭವ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved