ಸಿಎಂ ಅನುದಾನ ಭವನಗಳ ಕಾಮಗಾರಿಗಳಿಗೆ ಬಳಕೆ: ಎ.ಆರ್. ಕೖಷ್ಣಮೂರ್ತಿ
Sep 11 2025, 12:03 AM ISTಮಹದೇಶ್ವರ ಕಾಲೇಜು ಕ್ರೀಡಾಂಗಣ ಅಭಿವೖದ್ಧಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 3 ಕೋಟಿ ಅನುದಾನ ನೀಡಿದ್ದಾರೆ. ಕ್ರೀಡಾಂಗಣದಲ್ಲಿನ ಸುತ್ತಲೂ ಕುಳಿತು ಕ್ರೀಡಾ ಚಟುವಟಿಕೆ ವೀಕ್ಷಿಸಲು 4 ಕೋಟಿ ಅನುದಾನಕ್ಕೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದೇನೆ,