• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚುನಾವಣೇಲಿ 5 ಪಾಲಿಕೆಯಲ್ಲೂ ಪಕ್ಷ ಗೆಲ್ಲಿಸಿ: ಸಿಎಂ

Sep 11 2025, 02:00 AM IST

  ಬ್ರ್ಯಾಂಡ್ ಬೆಂಗಳೂರಿಗೆ ಧಕ್ಕೆ ಬಾರದಂತೆ ಕೆಲಸ ಮಾಡಬೇಕು. ಮುಂಬರುವ ಪಾಲಿಕೆ ಚುನಾವಣೆಯಲ್ಲಿ ಐದೂ ಹೊಸ ಪಾಲಿಕೆಗಳಲ್ಲಿ ಗೆಲುವು ಸಾಧಿಸುವ ರೀತಿ ಅಭಿವೃದ್ಧಿ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಬೆಂಗಳೂರು  ಕಾಂಗ್ರೆಸ್‌ ಶಾಸಕರಿಗೆ ಸೂಚನೆ ನೀಡಿದ್ದಾರೆ.

ಬೆಳೆ ನಷ್ಟ ಸಮೀಕ್ಷೆ ಮಾಡಿ ಮಧ್ಯಂತರ ಪರಿಹಾರ ನೀಡಿ: ಮಾಜಿ ಸಿಎಂ ಬೊಮ್ಮಾಯಿ

Sep 11 2025, 12:03 AM IST
ಈ ವರ್ಷ ವಾಡಿಕೆಗಿಂತ ಅತಿ ಹೆಚ್ಚು ಮಳೆಯಾಗಿದೆ. ಎರಡು ವರ್ಷವೂ ರೈತರ ಬೆಳೆ ನಷ್ಟವಾಗಿದೆ. ಬಡವರ ಮನೆ ಬಿದ್ದಿವೆ. ಎಷ್ಟೊ ಮನೆಗಳಲ್ಲಿ ನೀರು ಒಳಗಡೆ ಹೋಗಿ ತೊಂದರೆ ಕೊಟ್ಟಿದೆ. ಇಷ್ಟೆಲ್ಲ ಆದರೂ ಸರ್ಕಾರ ಕಣ್ಣುಮುಚ್ಚಿ ಕುಳಿತಿದೆ.

ಸಿಎಂ ಅನುದಾನ ಭವನಗಳ ಕಾಮಗಾರಿಗಳಿಗೆ ಬಳಕೆ: ಎ.ಆರ್. ಕೖಷ್ಣಮೂರ್ತಿ

Sep 11 2025, 12:03 AM IST
ಮಹದೇಶ್ವರ ಕಾಲೇಜು ಕ್ರೀಡಾಂಗಣ ಅಭಿವೖದ್ಧಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 3 ಕೋಟಿ ಅನುದಾನ ನೀಡಿದ್ದಾರೆ. ಕ್ರೀಡಾಂಗಣದಲ್ಲಿನ ಸುತ್ತಲೂ ಕುಳಿತು ಕ್ರೀಡಾ ಚಟುವಟಿಕೆ ವೀಕ್ಷಿಸಲು 4 ಕೋಟಿ ಅನುದಾನಕ್ಕೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದೇನೆ,

ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ

Sep 10 2025, 01:03 AM IST

ಕಾಂಗ್ರೆಸ್‌ ಶಾಸಕರಿಗೆ ನೀಡಿದಂತೆ ಪಕ್ಷದ ಪರಿಷತ್‌ ಸದಸ್ಯರಿಂದಲೂ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ನೀಡುವಂತೆ ಬೇಡಿಕೆ ಬಂದಿದೆ. ಹೀಗಾಗಿ ಬಜೆಟ್‌ನಲ್ಲಿರುವ ಮೀಸಲಿಟ್ಟಿರುವ ₹8,000 ಕೋಟಿಗಳಲ್ಲಿ ಪರಿಷತ್ ಸದಸ್ಯರಿಗೂ ಅನುದಾನ ನೀಡುವುದಾಗಿ ಭರವಸೆ 

ಸಿಎಂ ವಿಶೇಷ ಅನುದಾನದ ಮೂಲಕ ತಾಲೂಕಿನ ಸಮಗ್ರ ಅಭಿವೃದ್ಧಿ: ಶಾಸಕ ಶರತ್ ಬಚ್ಚೇಗೌಡComprehensive development of the taluk through CM''s special grant: MLA Sharath Bachegowda

Sep 10 2025, 01:03 AM IST
ಶಾಸಕ ಶರತ್ ಬಚ್ಚೇಗೌಡ ಮಾರ್ಗದರ್ಶನದಲ್ಲಿ ಶಾಸಕರ ಅನುದಾನದ ಜೊತೆಗೆ ಗ್ರಾಪಂ ವ್ಯಾಪ್ತಿಯ ಅನುದಾನ ಸದ್ಬಳಕೆ ಮಾಡಿಕೊಂಡು ಜನರ ಭೇಡಿಕೆಗನುಗುಣವಾಗಿ ಅನುದಾನ ಒದಗಿಸಿ ಗ್ರಾಮಗಳಲ್ಲಿ ಕೆಲಸ ಮಾಡಲಾಗುತ್ತಿದೆ.

ಮತಾಂತರ ನಿಷೇಧ ಮಸೂದೆ ವಾಪಸ್ಸಿಗೆ ಕ್ರಮ: ಸಿಎಂ

Sep 09 2025, 01:00 AM IST
ಬಿಜೆಪಿ ಸರ್ಕಾರ 2022ರಲ್ಲಿ ಜಾರಿಗೆ ತಂದಿದ್ದ ‘ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಅಧಿನಿಯಮ’ ಮಸೂದೆಯನ್ನು (ಮತಾಂತರ ನಿಷೇಧ ಕಾಯ್ದೆ) ವಾಪಸ್‌ ಪಡೆಯುವ ಬಗ್ಗೆ ಕಾನೂನು ತಜ್ಞರ ಜೊತೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಈಡಿಗ ಸಮುದಾಯಕ್ಕೆ ಮೆಡಿಕಲ್‌, ಎಂಜಿನಿಯರಿಂಗ್‌ ಕಾಲೇಜು : ಸಿಎಂ ಭರವಸೆ

Sep 08 2025, 11:33 AM IST

ಈಡಿಗ ಸಮುದಾಯ ಕಾರ್ಯೋನ್ಮುಖವಾದರೆ ಎಂಜನಿಯರಿಂಗ್‌ ಕಾಲೇಜಷ್ಟೇ ಅಲ್ಲ, ಮೆಡಿಕಲ್‌ ಕಾಲೇಜನ್ನೂ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಪ್ರತಾಪ್‌ಗೆ ಕೋರ್ಟ್‌ನಲ್ಲೇ ಉತ್ತರ ನೀಡುತ್ತೇವೆ: ಸಿಎಂ

Sep 07 2025, 06:06 AM IST

‘ರಾಜಕೀಯ ದುರುದ್ದೇಶದಿಂದ ಬಾನು ಮುಷ್ತಾಕ್‌ ಅವರು ನಾಡಹಬ್ಬ ಉದ್ಘಾಟಿಸುವುದನ್ನು ಬಿಜೆಪಿಯವರು ವಿರೋಧಿಸುತ್ತಿದ್ದಾರೆ. ಸರ್ಕಾರ ರಾಜಕೀಯವಾಗಿ ಉತ್ತರ ನೀಡುವ ಜತೆಗೆ ಕೋರ್ಟಿನಲ್ಲೂ ಪ್ರತ್ಯುತ್ತರ ನೀಡಲಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬ್ಯಾಲೆಟ್ ಪೇಪರ್, ಬಿಜೆಪಿಗೆ ಭಯವೇಕೆ: ಸಿಎಂ

Sep 07 2025, 01:00 AM IST
ಮತಯಂತ್ರಗಳ ಬಗ್ಗೆ ಅನುಮಾನವಿದೆ. ಮತಗಳ್ಳತನವಾಗುತ್ತಿರುವ ಬಗ್ಗೆ ರಾಹುಲ್ ಗಾಂಧಿ ಅವರು ದೇಶಾದ್ಯಂತ ಹೋರಾಟ ಮಾಡುತ್ತಿಲ್ಲವೆ. ಇದಕ್ಕಾಗಿಯೇ ಬ್ಯಾಲೆಟ್ ಪೇಪರ್ ಅಳವಡಿಸುವುದಕ್ಕೆ ಮುಂದಾಗಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಕೃಷ್ಣೆ ಭೂ ಪರಿಹಾರ ವಾರದಲ್ಲಿ ನಿಗದಿ: ಸಿಎಂ

Sep 07 2025, 01:00 AM IST
ಕೃಷ್ಣಾ ಮೇಲ್ದಂಡೆ ಯೋಜನೆಗಾಗಿ ಭೂಸ್ವಾಧೀನ ಪಡಿಸಿಕೊಳ್ಳಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನಡೆಸಿದ ಸಭೆ ಬಹುತೇಕ ಫಲಪ್ರದವಾಗಿದ್ದು, ಮುಂದಿನ ವಾರ ದರ ನಿಗದಿ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 213
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved