• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಜಯನಗರ ಹಿಂದುಳಿದ ಜಿಲ್ಲೆ ಘೋಷಣೆಗಾಗಿ ಸಿಎಂ ಬಳಿ ನಿಯೋಗ

Nov 05 2023, 01:15 AM IST
ವಿಜಯನಗರ ನೂತನ ಜಿಲ್ಲೆಯನ್ನು ಹಿಂದುಳಿದ ಜಿಲ್ಲೆ ಎಂದು ಸರ್ಕಾರ ಘೋಷಣೆ ಮಾಡಬೇಕು ಎಂದು ಮನವಿ ಮಾಡಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ನಿಯೋಗ ಹೋಗುತ್ತೇವೆ ಎಂದು ಶಾಸಕ ಎಚ್.ಆರ್. ಗವಿಯಪ್ಪ ಹೇಳಿದ್ದಾರೆ. ಹೊಸಪೇಟೆ ತಾಲೂಕಿನ ಬೈಲುವದ್ದಿಗೇರಿ ಗ್ರಾಮದ ಬಳಿ ಕೆಪಿಟಿಸಿಎಲ್‌ನಿಂದ ₹೯.೧೫ ಕೋಟಿ ಅನುದಾನದಲ್ಲಿ ನಿರ್ಮಾಣವಾಗುತ್ತಿರುವ ೧೧೦/೧೧ ಕೆವಿ ವಿದ್ಯುತ್ ಉಪಕೇಂದ್ರ ಕಾಮಗಾರಿ ಉದ್ಘಾಟಿಸಿ ಅವರು ಮಾತನಾಡಿದರು.

ಡಿಕೆಶಿ ಮುಂದಿನ ಸಿಎಂ: ನಲವಡಿಯಲ್ಲಿ ಬೆಂಬಲಿಗರ ಕೂಗು

Nov 04 2023, 12:31 AM IST
ಮುಂದಿನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರಗೆ ಜೈ ಎಂಬ ಕೂಗು ಕೇಳಿ ಬಂದಿತು. ಒಂದು ಹಂತದಲ್ಲಿ ಡಿ.ಕೆ. ಶಿವಕುಮಾರ ಪರ ಶಕ್ತಿ ಪ್ರದರ್ಶನವಾದಂತಾಯಿತು. ಡಿ.ಕೆ., ಡಿಕೆ, ಡಿಕೆ ಎಂಬ ಉದ್ಗಾರವೂ ಕೇಳಿ ಬಂತು.

ಸಿಎಂ ಬದಲಾವಣೆ ಹೈಕಮಾಂಡ್ ನಿರ್ಧಾರವೇ ಅಂತಿಮ

Nov 04 2023, 12:30 AM IST
ಮುಖ್ಯಮಂತ್ರಿ ಬದಲಾವಣೆ ವಿಚಾರ ಹೈಕಮಾಂಡ್ ನಿರ್ಧಾರವೇ ಅಂತಿಮ ಹೊರತು ಮುಖಂಡರ ಹೇಳಿಕೆ ಅಪ್ರಸ್ತುತ ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ತಿಳಿಸಿದರು.

ಐದು ವರ್ಷ ನಾನೇ ಸಿಎಂ ಎನ್ನುವುದು ಸರಿಯಲ್ಲ: ಎಸ್.ಎಂ.ಕೃಷ್ಣ

Nov 04 2023, 12:30 AM IST
ಬಿಜೆಪಿ-ಜೆಡಿಎಸ್‌ಗೆ ಮೈತ್ರಿ ಚಿಂತೆ, ಕಾಂಗ್ರೆಸ್‌ಗೆ ಆಪರೇಷನ್ ಚಿಂತೆ. ಈ ನಡುವೆ ಹೋರಾಟಗಾರರನ್ನು ಬಿಟ್ಟು ಕಾವೇರಿ ಚಿಂತೆ ಯಾರಿಗೂ ಇಲ್ಲ. ನೀರು ಸಂರಕ್ಷಣೆ ಆಳುವ ಸರ್ಕಾರಗಳ ಕರ್ತವ್ಯ ಎನ್ನುವುದನ್ನು ಅಧಿ ರಾಜಕಾರಣ ಒಂದೊಂದು ಕಾಲಘಟ್ಟದಲ್ಲಿ ಒಂದೊಂದು ತಿರುವನ್ನು ಪಡೆದುಕೊಳ್ಳುತ್ತಿದೆ. ಈಗಿನ ರಾಜಕಾರಣ ಐದು ವರ್ಷ ನಾನೇ ಸಿಎಂ ಎಂದು ಹೇಳುವಂತಹ ತಿರುವಿನಲ್ಲಿ ನಿಂತಿದೆ. ಇದೊಂದು ಪ್ರಜಾಪ್ರಭುತ್ವದ ಅನಾರೋಗ್ಯಕರ ಬೆಳವಣಿಗೆ ಎಂದು ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ವಿಷಾದಿಸಿದರು.

ಡಿಕೆಶಿ ಸಿಎಂ ಆಗಬೇಕೆಂಬುದು ನಮ್ಮ ಆಸೆ: ಇಕ್ಬಾಲ್

Nov 03 2023, 12:30 AM IST
ರಾಮನಗರ: ಒಂದೂವರೆ ವರ್ಷದ ಬಳಿಕ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು. ಅವರು ಮುಖ್ಯಮಂತ್ರಿ ಆಗಬೇಕು ಅನ್ನುವುದು ನಮ್ಮ ಆಸೆ ಎಂದು ಶಾಸಕ ಇಕ್ಬಾಲ್ ಹುಸೇನ್ ಪ್ರತಿಕ್ರಿಯಿಸಿದರು.

ಹಗಲಿನಲ್ಲೇ 5ಗಂಟೆ ವಿದ್ಯುತ್ ಪೂರೈಸಿ: ಸಿಎಂ

Nov 01 2023, 01:01 AM IST
ಹಗಲಿನಲ್ಲೇ 5ಗಂಟೆ ವಿದ್ಯುತ್ ಪೂರೈಸಿ: ಸಿಎಂಕೃಷಿ ಪಂಸೆಟ್ ಗಳಿಗೆ ಹಗಲಿನ ವೇಳೆ 5:00 ನಿರಂತರ ವಿದ್ಯುತ್ ಸರಬರಾಜು ಮಾಡಿ

ಸಿಎಂ, ಡಿಸಿಎಂ ವಿರುದ್ಧ ಹೇಳಿಕೆ: ರೈತ ಮುಖಂಡನ ಮೇಲೆ ಎಫ್ಐಆರ್

Oct 31 2023, 01:16 AM IST
ಸಿಎಂ, ಡಿಸಿಎಂ ವಿರುದ್ಧ ಹೇಳಿಕೆ: ರೈತ ಮುಖಂಡನ ಮೇಲೆ ಎಫ್ಐಆರ್ಮೇಲುಕೋಟೆ ಪೊಲೀಸರು ಸ್ವಯಂ ಪ್ರೇರಿತ ಎಫ್ ಐಆರ್ ದಾಖಲು

ದೆಹಲಿ ಮದ್ಯ ಹಗರಣ: ಸಿಎಂ ಕೇಜ್ರಿಗೆ ಇ.ಡಿ. ಸಮನ್ಸ್‌

Oct 31 2023, 01:16 AM IST
ನ.2ರಂದು ವಿಚಾರಣೆಗೆ ಹಾಜರಾಗುವಂತೆ ಸೂಚನೆ. ಡಿಸಿಎಂ ಸಿಸೋಡಿಯಾ ಬಳಿಕ ಸಿಎಂಗೆ ಸಂಕಷ್ಟ.

ಮಾಜಿ ಸಿಎಂ ಮಕ್ಕಳೇ ಅಧಿಕಾರದಲ್ಲಿರಬೇಕಾ?: ಗೋಪಾಲಕೃಷ್ಣ ಬೇಳೂರು ಪ್ರಶ್ನೆ

Oct 31 2023, 01:15 AM IST
ನಾನೂ ಎಂಪಿ ಟಿಕೆಟ್‌ ಆಕಾಂಕ್ಷಿ

ಬಂಟರ ಅಭಿವೃದ್ಧಿ ನಿಗಮ ಸ್ಥಾಪನೆ: ಸಿಎಂ ಘೋಷಣೆ

Oct 29 2023, 01:01 AM IST
ಜಾಗತಿಕ ಬಂಟರ ಸಂಘಗಳ ಒಕ್ಕೂಟ ವತಿಯಿಂದ ನಡೆದ 4ನೇ ವಿಶ್ವ ಬಂಟರ ಸಮ್ಮೇಳನ - 2023ನ್ನು ದೀಪ ಬೆಳಗಿ, ತೆಂಗಿನ ಹೂವು ಅರಳಿಸಿ ಚಾಲನೆ
  • < previous
  • 1
  • ...
  • 164
  • 165
  • 166
  • 167
  • 168
  • 169
  • 170
  • 171
  • 172
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved