• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ ಒಬ್ಬ ಶಾಸಕನೂ ಬಿಜೆಪಿ ಆಮಿಷಕ್ಕೊಳಗಾಗುವುದಿಲ್ಲ: ಸಿಎಂ

Oct 29 2023, 01:00 AM IST
ಒಮ್ಮೆ ಆಪರೇಷನ್ ಕಮಲ ಮಾಡಿ ಯಶಸ್ವಿ ಆಗಿರಬಹುದು, ಆದರೆ ಈ ಬಾರಿ ಆಗುವುದಿಲ್ಲ. ನಮ್ಮ ಪಕ್ಷದ ಒಬ್ಬ ಶಾಸಕನೂ ಅವರ ಆಮಿಷಕ್ಕೆ ಒಳಗಾಗುವುದಿಲ್ಲ

ಡಿಕೆಶಿ ಸಿಎಂ ಆಗುವುದರಲ್ಲಿ ಅನುಮಾನವಿಲ್ಲ: ಶಾಸಕ ಉದಯ್

Oct 28 2023, 01:15 AM IST
ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆ. ಅದರಲ್ಲಿ ಯಾವ ಅನುಮಾನವೂ ಇಲ್ಲ. ಯಾವಾಗ ಯಾರು ಸಿಎಂ ಆಗಬೇಕು ಎನ್ನುವುದನ್ನು ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದು ಮದ್ದೂರು ಶಾಸಕ ಕೆ.ಎಂ.ಉದಯ್ ಹೇಳಿದರು.

ಪ್ರಧಾನಿ ಜೊತೆ ವೇದಿಕೆ ಹಂಚಿಕೊಳ್ಳಲ್ಲ: ಮಿಜೋರಂ ಸಿಎಂ

Oct 25 2023, 01:15 AM IST
ಪಂಚರಾಜ್ಯ ಚುನಾವಣೆ ಕಣ ರಂಗೇರುತ್ತಿರುವ ನಡುವೆಯೇ ಈಶಾನ್ಯದ ಗಡಿ ರಾಜ್ಯ ಮಿಜೋರಂ ಮುಖ್ಯಮಂತ್ರಿ ಝೋರಂಥಂಗಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಜಂಟಿಯಾಗಿ ಚುನಾವಣಾ ಪ್ರಚಾರ ವೇದಿಕೆ ಹಂಚಿಕೊಳ್ಳುವುದಿಲ್ಲ ಎಂದು ತಿಳಿಸಿದ್ದಾರೆ.

ನರಗುಂದ ಗುತ್ತಿಗೆದಾರರ ಹಣ ಪಾವತಿ ವಿಷಯ ಸಿಎಂ ಅಂಗಳಕ್ಕೆ

Oct 25 2023, 01:15 AM IST
2022-23ರ ಅವಧಿಯಲ್ಲಿ ನರಗುಂದ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅನುಷ್ಠಾನವಾಗಿರುವ ವಿವಿಧ ಕಾಮಗಾರಿಗಳು ಸದ್ಯ ಗದಗ ಜಿಲ್ಲೆ ಮಾತ್ರವಲ್ಲ, ರಾಜ್ಯದಲ್ಲಿಯೇ ತೀವ್ರ ಚರ್ಚೆಯ ವಸ್ತುವಾಗಿದೆ. ಬಹುತೇಕ ಕಾಮಗಾರಿಗಳು ಕಳಪೆಯಾಗಿದ್ದು, ಈ ಕುರಿತು ತನಿಖೆ ನಡೆಸುವಂತೆ ಮಾಜಿ ಶಾಸಕ ಬಿ.ಆರ್. ಯಾವಗಲ್ಲ ಅವರು ಮುಖ್ಯಮಂತ್ರಿಗಳನ್ನು ಒತ್ತಾಯಿಸಿದ್ದು, ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

ನೌಕಾನೆಲೆ ವಿಮಾನ ನಿಲ್ದಾಣ, ಸೂಕ್ತ ಪರಿಹಾರಕ್ಕೆ ಸಿಎಂ ಕ್ರಮ

Oct 22 2023, 01:00 AM IST
ಅಂಕೋಲಾ ಬಳಿ ಸೀಬರ್ಡ್ ನೌಕಾನೆಲೆ ನಿರ್ಮಿಸುತ್ತಿರುವ ವಾಯುನೆಲೆ ವಿಸ್ತರಣೆ ಹಾಗೂ ನಾಗರಿಕ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಭೂಸ್ವಾಧೀನ ಪ್ರಕ್ರಿಯೆಗೆ ಪರಿಹಾರ ನೀಡುವಲ್ಲಿ ಉಂಟಾಗಿರುವ ತಾರತಮ್ಯ ನಿವಾರಿಸಲು ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಭರವಸೆ ನೀಡಿದ್ದಾರೆ.

ಹಂಪಿಯಲ್ಲಿ ನ. 2ರಂದು ಕರ್ನಾಟಕ ಸಂಭ್ರಮಕ್ಕೆ ಸಿಎಂ ಚಾಲನೆ

Oct 19 2023, 12:46 AM IST
ಕರ್ನಾಟಕ ನಾಮಕರಣಕ್ಕೆ 50ರ ಸಂಭ್ರಮ ಹಿನ್ನೆಲೆಯಲ್ಲಿ ನ. 2ರಂದು ಹಂಪಿಯಲ್ಲಿ ಕರ್ನಾಟಕ ಸಂಭ್ರಮ ಜ್ಯೋತಿರಥ ಯಾತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.

ರಾಹುಲ್‌ ಅವಿದ್ಯಾವಂತ,ರಾಜಕೀಯದ ಬಗ್ಗೆ ತಿಳಿದಿಲ್ಲ:ಅಸ್ಸಾಂ ಸಿಎಂ ಹಿಮಂತ

Oct 19 2023, 12:45 AM IST
ರಾಹುಲ್‌ ಗಾಂಧಿ ಅವಿದ್ಯಾವಂತ. ಅವರಿಗೆ ರಾಜಕೀಯದ ಗಂಧಗಾಳಿ ತಿಳಿದಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ವಾಗ್ದಾಳಿ ನಡೆಸಿದ್ದಾರೆ.

ಸಿಎಂ, ಡಿಸಿಎಂ ರಾಜೀನಾಮೆಗೆ ಶಾಸಕ ಕಾಮತ್ ಆಗ್ರಹ

Oct 17 2023, 12:45 AM IST
ಐಟಿ ದಾಳಿಯಲ್ಲಿ ಕಾಂಗ್ರೆಸ್‌ ಮುಖಂಡರ ಆಪ್ತರ ಮನೆಯಲ್ಲಿ ಕೋಟಿಗಟ್ಟಲೆ ಹಣ ಪತ್ತೆಯಾಗಿದೆ. ಇದು ಕಾಂಗ್ರೆಸ್‌ನ ಕಮಿಷನ್‌ ದಂಧೆಗೆ ಸಾಕ್ಷಿ ಎಂದು ಕಾಮತ್‌ ಆರೋಪಿಸಿದರು.

ಪಂಚರಾಜ್ಯ ಚುನಾವಣೆಗೆ ಸಿಎಂ ಹಣ ಸಂಗ್ರಹ

Oct 17 2023, 12:30 AM IST
ಪಂಚ ರಾಜ್ಯಗಳಲ್ಲಿ ನಡೆಯುವ ವಿಧಾನಸಭೆ ಚುನಾವಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಕ್ರಮವಾಗಿ ಹಣ ಸಂಗ್ರಹಿಸಿ ರವಾನಿಸಲು ಮುಂದಾಗಿದ್ದಾರೆಂದು ಬಿಜೆಪಿ ಮಾಜಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿ ಆರೋಪಿಸಿದರು.

ರಾಜ್ಯದ ಹಣ ಲೂಟಿ ಮಾಡ್ತಿರುವ ಸಿಎಂ, ಡಿಕೆಶಿ: ಈಶ್ವರಪ್ಪ ಆರೋಪ

Oct 15 2023, 12:45 AM IST
- ಪ್ರಕರಣ ತನಿಖೆ ಎನ್‌ಐಎಗೆ ವಹಿಸಲು ಮಾಜಿ ಡಿಸಿಎಂ ಒತ್ತಾಯ
  • < previous
  • 1
  • ...
  • 164
  • 165
  • 166
  • 167
  • 168
  • 169
  • 170
  • 171
  • 172
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved