• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಎಂ ಸಿದ್ದರಾಮಯ್ಯ ಕೈ ಬಲಪಡಿಸಲು ಕಾಂಗ್ರೆಸ್‌ ಅಭ್ಯರ್ಥಿಗೆ ಮತ ನೀಡಿ

Apr 04 2024, 01:03 AM IST
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗೆ ಮತ ನೀಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕೈ ಬಲಪಡಿಸಬೇಕು.

ಮಂಡ್ಯ ಜಿಲ್ಲೆಯ ಹಿರಿಯ ಚೇತನಗಳಿಗೆ ಮಾಜಿ ಸಿಎಂ ಎಚ್‌ಡಿಕೆ ನಮನ

Apr 04 2024, 01:02 AM IST
ಸುಮಲತಾ ಅಂಬರೀಶ್‌ ಮಂಡ್ಯ ಕ್ಷೇತ್ರವನ್ನು ಬಿಟ್ಟುಕೊಟ್ಟಿರುವುದಕ್ಕೆ ಮೊದಲಿಗೆ ನಾನು ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಅವರು ಬಿಜೆಪಿ ಪಕ್ಷ ಸೇರುವುದಾಗಿ ಘೋಷಣೆ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಪಕ್ಷದ ತೀರ್ಮಾನದಂತೆ ನಡೆದುಕೊಳ್ಳಬೇಕಾಗುತ್ತದೆ. ಎಲ್ಲಾ ಅಭ್ಯರ್ಥಿಗಳ ಪರವಾಗಿ ಮುಂದಿನ ದಿನಗಳಲ್ಲಿ ಕೆಲಸ ಮಾಡಬೇಕಾಗುತ್ತದೆ.

ಶಾ ಹೇಳಿದ್ದು ನಿಜವಾದರೆ ರಾಜಕೀಯ ನಿವೃತ್ತಿ: ಸಿಎಂ

Apr 03 2024, 01:43 AM IST

ಬರ ಪರಿಹಾರ ನೀಡುವ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಸುಳ್ಳು ಆರೋಪ ಮಾಡುವ ಮೂಲಕ  ಅಮಿತ್‌ ಶಾ ಅವರು ಬಿಜೆಪಿಯ ಚುನಾವಣಾ ಪ್ರಚಾರವನ್ನು  ಉದ್ಘಾಟಿಸಿದ್ದಾರೆ. ಅವರ ಸುಳ್ಳಿನ ಪ್ರಚಾರಕ್ಕೆ ಅಭಿನಂದಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ಲೋಕ ಚುನಾವಣೆ ಬಳಿಕ ಸಿಎಂ ಸಿದ್ದರಾಮಯ್ಯ ಸರ್ಕಾರ ಪತನ: ಶೆಟ್ಟರ

Apr 03 2024, 01:35 AM IST
ಲೋಕಸಭೆ ಚುನಾವಣೆ ನಂತರ ಸಿದ್ದರಾಮಯ್ಯ ಸರ್ಕಾರ ಪತನವಾಗಲಿದೆ ಎಂದು ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ ಭವಿಷ್ಯ ನುಡಿದರು.

ಸಿದ್ದು ಹೇಳಿಕೆ ಸಿಎಂ ಬದಲಾವಣೆ ಸಂದೇಶ - ಜಿಟಿಡಿ

Apr 03 2024, 01:33 AM IST

ವರುಣ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ 60 ಸಾವಿರ ಲೀಡ್‌ ಬಂದರೆ ತಮ್ಮನ್ನು ಯಾರೂ ಮುಟ್ಟಲಿಕ್ಕಾಗಲ್ಲ ಎಂಬುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನಸ್ಸಿನ ಮಾತು. ಒಂದು ವೇಳೆ ಹಿನ್ನಡೆಯಾದರೆ ತಮ್ಮನ್ನು ಬದಲಾವಣೆ ಮಾಡುತ್ತಾರೆ ಎಂಬ ಸಂದೇಶವನ್ನು  ನೀಡಿದ್ದಾರೆ ಎಂದು ಮಾಜಿ ಸಚಿವ ಜಿ.ಟಿ.ದೇವೇಗೌಡ ಹೇಳಿದ್ದಾರೆ.

ಬರ ಪರಿಹಾರ ಕೊಡದ ಅಮಿತ್‌ ಶಾ ಮತ ಹೇಗೆ ಕೇಳ್ತಾರೆ?: ಸಿಎಂ

Apr 03 2024, 01:32 AM IST
ತೀವ್ರ ಬರಗಾಲವಿದ್ದರೂ ರಾಜ್ಯಕ್ಕೆ ಬರ ಪರಿಹಾರ ನೀಡದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕನ್ನಡಿಗರ ಮತ ಕೇಳಲು ಯಾವುದೇ ನೈತಿಕತೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಮಾಜಿ ಸಿಎಂ ಎಚ್ಡಿಕೆ ಗೆದ್ರೆ ‘ಕಾವೇರಿ ನೀರಿನ’ ಸಮಸ್ಯೆಗೆ ಶಾಶ್ವತ ಪರಿಹಾರ

Apr 03 2024, 01:32 AM IST
ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಗೆದ್ದು ಕೇಂದ್ರ ಸಚಿವರಾಗುವುದು ಖಚಿತ. ನಾನು ಸೇರಿದಂತೆ ಬೇರೆ ಯಾರೇ ಅಭ್ಯರ್ಥಿಗಳಾಗಿ ಗೆದ್ದರೂ ಸಂಸದರಾಗಿ ಮಾತ್ರ ಕೆಲಸ ಮಾಡಬೇಕಾಗುತ್ತಿತ್ತು. ಆದರೆ, ಎಚ್.ಡಿ. ಕುಮಾರಸ್ವಾಮಿ ಅವರು ಗೆದ್ದರೆ ಕೇಂದ್ರದಲ್ಲಿ ಸಚಿವರಾಗಿ ಕಾವೇರಿ ನೀರಿನ ಸಮಸ್ಯೆ, ಮೇಕದಾಟು ಯೋಜನೆಗಳ ಪರಿಹಾರ ಪೂರಕವಾಗಿ ಕೆಲಸ ಮಾಡಲಿದ್ದಾರೆ.

ಕೇಜ್ರಿ ಈಗ ಕೈದಿ ನಂಬರ್‌ 670: ನೆಲದ ಮೇಲೆ ಮಲಗಿದ ಸಿಎಂ

Apr 03 2024, 01:32 AM IST
ಮದ್ಯ ಲೈಸೆನ್ಸ್‌ ಹಗರಣದಲ್ಲಿ ಸೋಮವಾರ ತಿಹಾರ್‌ ಜೈಲಿಗೆ ವರ್ಗಾಯಿಸಲ್ಪಟ್ಟ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ವಿಚಾರಣಾಧೀನ ಕೈದಿ ನಂಬರ್‌ 670 ನೀಡಲಾಗಿದೆ.

ಮಹತ್ವದ ರಾಜಕೀಯ ನಿರ್ಧಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

Apr 03 2024, 01:32 AM IST
ಮುಂದಿನ ವಿಧಾನಸಭಾ ಚುನಾವಣೆಗೆ ನಾನು ಸ್ಪರ್ಧೆ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

ಲೋಕಸಭಾ ಚುನಾವಣೆ: ಮಾಜಿ ಸಿಎಂ ವರ್ಸಸ್‌ ಮಾಜಿ ಸಿಎಂ ಮಗ!

Apr 03 2024, 01:30 AM IST
ಏಪ್ರಿಲ್ 19 ರಂದು ಚುನಾವಣೆ ನಡೆಯಲಿರುವ ಉತ್ತರಾಖಂಡದ ಹರಿದ್ವಾರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನೇರ ಹಣಾಹಣಿ ಏರ್ಪಟ್ಟಿದೆ.
  • < previous
  • 1
  • ...
  • 172
  • 173
  • 174
  • 175
  • 176
  • 177
  • 178
  • 179
  • 180
  • ...
  • 214
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved