• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂಗೊಳ್ಳಿ, ನಂದಗಡ ಸಮಗ್ರ ಅಭಿವೃದ್ಧಿಗೆ ಬದ್ಧ ಎಂದ ಸಿಎಂ ಸಿದ್ಧರಾಮಯ್ಯ

Jan 18 2024, 02:09 AM IST

ಕ್ರಾಂತಿವೀರ ರಾಯಣ್ಣನ ಹುಟ್ಟೂರು‌ ಸಂಗೊಳ್ಳಿ ಮತ್ತು ನೇಣುಗಂಬಕ್ಕೇರಿದ ಖಾನಾಪುರ ತಾಲೂಕಿನ ನಂದಗಡದ ಸಮಗ್ರ‌ ಅಭಿವೃದ್ಧಿಗೆ‌ ಸರ್ಕಾರ ಬದ್ಧವಿದ್ದು, ಮುಂಬರುವ ದಿನಗಳಲ್ಲಿ ಹೆಚ್ಚಿನ ಅನುದಾನ‌ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ರಾಜ್ಯಕ್ಕಾದ ವಂಚನೆ ಬಗ್ಗೆ ಮೋದಿ ಚರ್ಚೆಗೆ ಬರಲಿ: ಸಿಎಂ ಸಿದ್ಧರಾಮಯ್ಯ

Jan 18 2024, 02:04 AM IST

ಕೇಂದ್ರ ಸರ್ಕಾರದಿಂದ ರಾಜ್ಯ ಹಾಗೂ ಕನ್ನಡಿಗರಿಗೆ ಅನ್ಯಾಯವಾಗುತ್ತಿದ್ದು, ಪ್ರಧಾನಿಯವರು ಈ ಬಗ್ಗೆ ಸ್ಥಳ ಹಾಗೂ ಸಮಯ ನಿಗದಿಪಡಿಸಿದರೆ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯಗಳ ಬಗ್ಗೆ ಸಾರ್ವಜನಿಕ ಚರ್ಚೆಗೆ ಸಿದ್ಧವಾಗಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೋದಿಗೆ ಆಹ್ವಾನ ನೀಡಿದ್ದಾರೆ. 

ಕೆರೆಗಳಿಗೆ ನೀರು ಯೋಜನೆಗೆ 24 ರಂದು ಸಿಎಂ ಪ್ರಾಯೋಗಿಕ ಚಾಲನೆ- ಬಹಳ ವರ್ಷದ ರೈತರ ಕನಸನ್ನು ನೆರವೇರಿಸಿದ ಸಚಿವ ಕೆ. ವೆಂಕಟೇಶ್

Jan 17 2024, 01:49 AM IST
2017ರಲ್ಲಿ ಶಾಸಕರಾಗಿದ್ದ ಸಚಿವ ವೆಂಕಟೇಶ್ ಅವರು 295 ಕೋಟಿ ರು. ಯೋಜನೆ ರೂಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದಲೇ ಚಾಲನೆಕೊಡಿಸಿದ್ದರು. ಆದರೆ ಈವರೆಗೂ ಕಾಮಗಾರಿ ಪೂರ್ಣಗೊಂಡಿರಲಿಲ್ಲ. ಇತ್ತೀಚೆಗೆ 90ರಷ್ಟು ಕಾಮಗಾರಿ ಪೂರ್ಣಗೊಳಿಸಲಾಗಿದ್ದು, ಸಿದ್ದರಾಮಯ್ಯ ಅವರೇ ಪ್ರಾಯೋಗಿಕವಾಗಿ ಇದೇ ತಿಂಗಳು 24 ನೇ ತಾರೀಕಿನಂದು ಚಾಲನೆ ನೀಡಲಿದ್ದಾರೆ

ನನ್ನ ಮೇಲೆ ಪ್ರಕರಣ ದಾಖಲಿಸಿದ್ದಕ್ಕೆ ಸಿಎಂ ಸಿದ್ದರಾಮಯ್ಯಗೆ ಕೃತಜ್ಞತೆ: ಸಂಸದ ಅನಂತಕುಮಾರ ಹೆಗೆಡೆ

Jan 17 2024, 01:48 AM IST
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ಅವರು ಗೆಲುವು ಸಾಧಿಸುವ ಮೂಲಕ 3ನೇ ಬಾರಿಗೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ.

ಸೈಬರ್‌ ಹ್ಯಾಕಥಾನ್‌ ನೋಂದಣಿಗೆ ಸಿಎಂ ಸಿದ್ಧರಾಮಯ್ಯ ಚಾಲನೆ

Jan 17 2024, 01:47 AM IST

ಅಪರಾಧ ತನಿಖಾ ವಿಭಾಗ(ಸಿಐಡಿ)ದಿಂದ ‘ಸಿಐಡಿ-ಡಿಕೋಡ್‌’ ಶೀರ್ಷಿಕೆಯಡಿ ಹಮ್ಮಿಕೊಂಡಿರುವ ‘ಸೈಬರ್‌ ಹ್ಯಾಕಥಾನ್‌’ ನೋಂದಣಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು..

ಜ.26ರಂದು ಪಂಜಾಬ್‌ ಸಿಎಂ, ಡಿಜಿಪಿ ಹತ್ಯೆ: ಪನ್ನು ಬೆದರಿಕೆ

Jan 17 2024, 01:46 AM IST
ಖಲಿಸ್ತಾನಿ ಉಗ್ರ ಗುರುಪತ್ವಂತ್‌ ಸಿಂಗ್‌ ಪನ್ನು ಜ.26ರ ಗಣರಾಜ್ಯೋತ್ಸವದಂದು ಪಂಜಾಬ್‌ ಮುಖ್ಯಮಂತ್ರಿ ಮತ್ತು ಪೊಲೀಸ್‌ ಮಹಾನಿರ್ದೇಶಕರನ್ನು ಕೊಲ್ಲುವ ಬೆದರಿಕೆ ಹಾಕಿದ್ದಾನೆ.

ರಾಜ್ಯ ಪೊಲೀಸ್‌ ಸಿಬ್ಬಂದಿಗೆ 5 ಬಂಪರ್‌ ಗಿಫ್ಟ್‌ ಘೋಷಿಸಿದ ಸಿಎಂ ಸಿದ್ದರಾಮಯ್ಯ

Jan 17 2024, 01:45 AM IST
ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯ ಪೊಲೀಸರಿಗೆ 5 ಉಡುಗೊರೆಯನ್ನು ನೀಡಿದ್ದು, ವೈದ್ಯಕೀಯ ವೆಚ್ಚವನ್ನು 1500 ರುಗೆ ಹೆಚ್ಚಳ, ಸೇರಿ ಹಲವು ಪೊಲೀಸ್‌ ಸ್ನೇಹ ಯೋಜನೆಗಳನ್ನು ಘೋಷಿಸಿದ್ದಾರೆ. ಈ ಮೂಲಕ ಪೊಲೀಸರಿಗೆ ಸೌಲಭ್ಯ ಕಲ್ಪಿಸಲು ಸಿಎಂ ಕರೆ ನೀಡಿದ್ದಾರೆ.

ಇಂದು ಸಂಗೊಳ್ಳಿ ರಾಯಣ್ಣ ಉತ್ಸವ ಉದ್ಘಾಟಿಸಲಿರುವ ಸಿಎಂ

Jan 17 2024, 01:45 AM IST
ಜ.17 ಮತ್ತು 18 ರಂದು ನಡೆಯಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವ-2024, ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ, ಸಂಗೊಳ್ಳಿ ರಾಯಣ್ಣ ಶೌರ್ಯ ಭೂಮಿ (ಶಿಲ್ಪವನ) ಹಾಗೂ ಸಂಗೊಳ್ಳಿ ರಾಯಣ್ಣ ಸ್ಮಾರಕ ಭವನ ಮತ್ತು ಭೋಜನಾಲಯ ಉದ್ಘಾಟನಾ ಸಮಾರಂಭ ನಡೆಯಲಿದೆ.

ಉತ್ತರ ಕನ್ನಡಕ್ಕಾಗಿ ಅನಂತ್‌ ಏನು ಮಾಡಿದ್ದಾರೆ?: ಸಿಎಂ ಸಿದ್ಧರಾಮಯ್ಯ

Jan 16 2024, 01:49 AM IST
ಇತ್ತೀಚೆಗೆ ಉತ್ತರ ಕನ್ನಡ ಸಂಸದ ಅನಂತಕುಮಾರ ಹೆಗಡೆ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ವಾಕ್ಸಮರ ಜೋರಾಗಿದ್ದು, ಇದಕ್ಕೆ ಪುಷ್ಟಿ ಎಂಬಂತೆ ಮುಖ್ಯಮಂತ್ರಿಗಳು ‘ಅನಂತಕುಮಾರ ಹೆಗಡೆ ಉತ್ತರ ಕನ್ನಡ ಜಿಲ್ಲೆಗೆ ಏನು ಕೆಲಸ ಮಾಡಿದ್ದಾರೆ ಎಂದು ಪ್ರಶ್ನೆ ಮಾಡಿದ್ದಾರೆ.

ಸಬ್‌ಕಾ ಸಾಥ್‌ ಪ್ರತಿಪಾದಕರಿಂದ ಧರ್ಮ ತಾರತಮ್ಯ: ಬಿಜೆಪಿ, ಮೋದಿಗೆ ಸಿಎಂ ಪರೋಕ್ಷ ಚಾಟಿ

Jan 16 2024, 01:45 AM IST
ಸಬ್‌ಕಾ ಸಾಥ್‌ ಪ್ರತಿಪಾದಕರಿಂದ ಧರ್ಮ ತಾರತಮ್ಯ: ಬಿಜೆಪಿ, ಮೋದಿಗೆ ಸಿಎಂ ಪರೋಕ್ಷ ಚಾಟಿ. ಭೋವಿ ಸಮಾಜದ ಎಲ್ಲ ಬೇಡಿಕೆ ಈಡೇರಿಕೆಗೆ ಭರವಸೆ.
  • < previous
  • 1
  • ...
  • 173
  • 174
  • 175
  • 176
  • 177
  • 178
  • 179
  • 180
  • 181
  • ...
  • 190
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved