• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

೧೫ ರಂದು ಸಿಎಂ ಮನೆ ಕಡೆಗೆ ನಡಿಗೆ

Feb 11 2024, 01:47 AM IST
ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿರುವಂತೆ ಆರನೇ ಗ್ಯಾರಂಟಿಯಾದ ಗುತ್ತಿಗೆ ನೌಕರರ ಕಾಯಂ ಮಾಡದೇ ಇರುವುದನ್ನು ಖಂಡಿಸಿ ಫೆ.೧೫ ರಂದು ಹೊರಗುತ್ತಿಗೆ ನೌಕರರು ಹಾಗೂ ಪೌರ ಕಾರ್ಮಿಕರ ನಡಿಗೆ ಮುಖ್ಯಮಂತ್ರಿಗಳ ಮನೆ ಕಡೆಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಎಸ್ಸಿ, ಎಸ್ಟಿ ಮೀಸಲು: ಶೆಡ್ಯೂಲ್‌ 9 ಸೇರ್ಪಡೆಗೆ ಯತ್ನ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

Feb 10 2024, 01:51 AM IST

ಮತ್ತೆ ನರೇಂದ್ರ ಮೋದಿ ಮೂರನೇ ಬಾರಿಗೆ ದೇಶದ ಪ್ರಧಾನಿಯಾಗಲಿದ್ದು, ಮೋದಿ ಅಧಿಕಾರಾವಧಿಯಲ್ಲೇ ಪರಿಶಿಷ್ಟ ಜಾತಿ-ಪಂಗಡಗಳ ಮೀಸಲಾತಿ ಹೆಚ್ಚಿಸಿರುವುದನ್ನು ಸಂವಿಧಾನದ ಶೆಡ್ಯುಲ್ 9ಕ್ಕೆ ಸೇರ್ಪಡೆಗೆ ಒತ್ತಾಯಿಸುವುದಾಗಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.

ಶೋಷಿತರಿಗೆ ಆರ್ಥಿಕ, ಸಾಮಾಜಿಕ ಶಕ್ತಿ ಸಿಕ್ಕರೆ ಸಮಾನತೆ: ಸಿಎಂ

Feb 10 2024, 01:49 AM IST
ಬ್ರಹ್ಮವಿದ್ಯಾನಗರದಲ್ಲಿ ನಡೆದ ಭಗಿರಥ ಜಯಂತೋತ್ಸವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಭಗೀರಥ ಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಎಸ್ಸಿ,ಎಸ್‌ಟಿ ಜನಸಂಖ್ಯೆಗೆ ಅನುಗುಣವಾಗಿ ಅಭಿವೃದ್ಧಿಗೆ ಹಣವಿಡಿ: ಸಿಎಂ ಸಿದ್ದರಾಮಯ್ಯ

Feb 10 2024, 01:48 AM IST

ಅವಕಾಶ ವಂಚಿತ ಸಮುದಾಯಗಳಿಗೆ ಶಿಕ್ಷಣ, ಉದ್ಯೋಗದಲ್ಲಿ ಪಾಲು ಸಿಗಬೇಕೆಂಬುದರಲ್ಲಿ ನಮ್ಮ ಬದ್ಧತೆ ಇದೆ. ಅವಕಾಶ ವಂಚಿತರಾಗಿ, ಶೋಷಣೆಗೆ ಒಳಗಾದವರಿಗೆ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಸಿಗಬೇಕು ಎಂದು ಸಿದ್ದರಾಮಯ್ಯ ತಿಳಿಸಿದರು

ಕೃಷಿ ಸಾಧಕರನ್ನು ಉತ್ತೇಜಿಸುವ ಕಾರ್ಯ ಶ್ಲಾಘನೀಯ: ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌

Feb 10 2024, 01:47 AM IST
ಜಾತ್ರಾ ಮಹೋತ್ಸವದಲ್ಲಿ ವಿವಿಧ ಕ್ಷೇತ್ರದ‌ ವ್ಯಕ್ತಿಗಳನ್ನು ಗುರುತಿಸಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಬೇರೆ ಬೇರೆ ಕ್ಷೇತ್ರಕ್ಕೆ ಸಿಗುವ ಗೌರವ ಕೃಷಿಕರಿಗೆ ಕಡಿಮೆ ಆಗುತ್ತಿದ್ದು, ಅದನ್ನು ಮನಗಂಡು ಉತ್ತೇಜಿಸುವ ಸಲುವಾಗಿ ವಿವಿಧ ಬೆಳೆಗಳನ್ನು ಬೆಳೆದಿರುವ ಸಾಧಕರನ್ನು ಗುರುತಿಸುವ ಮೂಲಕ ಅವರು ಕೃಷಿಯಲ್ಲಿಯೇ ನೆಲೆ‌ ನಿಲ್ಲುವಂತೆ ಮಾಡಿದ್ದಾರೆ. ಕ್ರಿಕೆಟ್‌ಗೆ ಇರುವ ಮಹತ್ವ ದೇಸಿಯ ಕ್ರೀಡೆಗೂ ಸಿಗಲಿ ಎಂಬ ಉದ್ದೇಶದಿಂದ ವಿಭಿನ್ನವಾದ ಕಾರ್ಯಕ್ರಮವನ್ನು ಸುತ್ತೂರು ಜಾತ್ರೆಯಲ್ಲಿ ಆಯೋಜಿಸಲಾಗಿದೆ.

ಕೃಷಿ ಅಭಿವೃದ್ದಿಯ ಬಗ್ಗೆ ರಾಜ್ಯ, ಕೇಂದ್ರದ ನಿಲುವುಗಳು ಬದಲಾಗಬೇಕಿದೆ: ಮಾಜಿ ಸಿಎಂ ವೀರಪ್ಪ ಮೊಯ್ಲಿ

Feb 10 2024, 01:47 AM IST
ಕೃಷಿಕರೇ ರಾಷ್ಟ್ರದ ಬೆನ್ನೆಲುಬು, ಜಗತ್ತಿನ ನಾಗರೀಕತೆಗೆ ಮೊದಲು ಹತ್ತಿ ಬೆಳೆಯನ್ನು ಪರಿಚಯಿಸಿದ್ದು, ಭಾರತ ದೇಶ. ಯಾವುದೇ ರಾಷ್ಟ್ರದ ಶಕ್ತಿಯನ್ನು ಕೃಷಿಯಿಂದ ಅಳೆಯಬಹುದಾಗಿದೆ. 2008ರಲ್ಲಿ ಆರ್ಥಿಕ ಕುಸಿತ ಉಂಟಾದಾಗ ಜಗತ್ತಿನ ಎಲ್ಲ ರಾಷ್ಟ್ರಗಳ ಆರ್ಥಿಕತೆ ಬುಡಮೇಲಾದರೂ ಸಹ ರೈತರ ಶ್ರಮದಿಂದ ಭಾರತ ದೇಶ ಅಂತಹ ಅಘಾತವನ್ನು ಸಹಿಸಿಕೊಂಡು ತಲೆ ಎತ್ತಿ ನಿಲ್ಲಲು ಕಾರಣವಾಗಿದೆ. ಆದ್ದರಿಂದ ರೈತರಿಗೆ ಶಕ್ತಿ ತುಂಬುವಂತಹ ಕಾರ್ಯಕ್ರಮಗಳನ್ನು ಸರ್ಕಾರಗಳು ರೂಪಿಸಬೇಕಿದೆ.

ಜನರೇ ಭ್ರಷ್ಟ ಕಾಂಗ್ರೆಸ್‌ ಸರ್ಕಾರ ಕಿತ್ತೊಗೆಯುತ್ತಾರೆ: ಮಾಜಿ ಸಿಎಂ ಯಡಿಯೂರಪ್ಪ

Feb 09 2024, 01:46 AM IST
ಕೇಂದ್ರ ಸಮರ್ಪಕ ಅನುದಾನ ನೀಡಿಲ್ಲವೆಂದು ಸುಳ್ಳು ಹೇಳಿಕೊಂಡು ದೆಹಲಿ ಜಂತರ್ ಮಂತರ್ ಮುಂದೆ ಹೋದ ಸಿದ್ದರಾಮಯ್ಯ ಸರ್ಕಾರ ರಾಷ್ಟ್ರ ಮಟ್ಟದಲ್ಲಿ ರಾಜ್ಯದ ಮಾನ ಕಳೆಯುತ್ತಿದ್ದಾರೆ. ಕೇಂದ್ರದಿಂದ ಬರ ಪರಿಹಾರ ಬಂದೇ ಇಲ್ಲವೆಂದು ಸಿದ್ದರಾಮಯ್ಯ ಹೇಳುತ್ತಾರೆ. ಆದರೆ, ಕೇಂದ್ರ ಸರ್ಕಾರ ವಿಪತ್ತು ನಿರ್ವಹಣೆಯಡಿ 6 ಸಾವಿರ ಕೋಟಿ ರು. ಅನುದಾನ ನೀಡಿದೆ. ಕಾಂಗ್ರೆಸ್ಸಿಗರು ದೆಹಲಿಗೆ ಹೋಗಿ, ರಾಜ್ಯದ ಮಾನ ಕಳೆಯುವ ಕೆಲಸ ಮಾಡಿದ್ದಾರೆ.

ಸಿಎಂ ಜನಸ್ಪಂದನ: ಅಧಿಕಾರಿಗಳ ಕಡ್ಡಾಯ ಹಾಜರಿಗೆ ಡಿಸಿ ಸೂಚನೆ

Feb 08 2024, 01:39 AM IST
ಫೆಬ್ರವರಿ 8ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ನಡೆಸಲಿರುವ ರಾಜ್ಯ ಮಟ್ಟದ ಜನಸ್ಪಂದನ ಸಭೆಯಲ್ಲಿ ಜಿಲ್ಲೆಯ ಎಲ್ಲಾ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿ ಕಡ್ಡಾಯವಾಗಿ ಹಾಜರಿರಬೇಕೆಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಸೂಚಿಸಿದ್ದಾರೆ.

ವಿಧಾನಸೌಧ ಎದುರು ಇಂದು ಸಿಎಂ ಮೊದಲ ಜನಸ್ಪಂದನ

Feb 08 2024, 01:33 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ರಾಜ್ಯಮಟ್ಟದ ಎರಡನೇ ಜನಸ್ಪಂದನ ಕಾರ್ಯಕ್ರಮವನ್ನು ವಿಧಾನಸೌಧ ಆವರಣದಲ್ಲಿ ಹಮ್ಮಿಕೊಂಡಿದ್ದಾರೆ.

ಮಾಜಿ ಸಿಎಂ ಎಸ್.ಎಂ.ಕೃಷ್ಣರಿಗೆ ‘ಚಂದ್ರವನ ಸಿರಿ’ ಪ್ರಶಸ್ತಿ ಪ್ರದಾನ

Feb 08 2024, 01:32 AM IST
ರಾಜ್ಯದ ಮುಖ್ಯ ಮಂತ್ರಿಯಾಗಿದ್ದ ವೇಳೆ ಎಸ್.ಎಂ.ಕೃಷ್ಣ ಅವರು ಬರಗಾಲದಲ್ಲೂ ಎಂದೂ ವಿಚಲಿತರಾಗದೇ ಶಾಂತ ಚಿತ್ತ ಸಮಾಧಾನದಿಂದ ಎಲ್ಲರಿಗೂ ಉತ್ತರ ಕೊಡುತ್ತಿದ್ದರು. ಅನೇಕ ಸವಾಲುಗಳನ್ನು ಜಾಣ್ಮೆಯಿಂದ ಎದುರಿಸಿದರು. 25ನೇ ವರ್ಷದ ಪಟ್ಟಾಧಿಕಾರದ ಸಮಾರೋಪ ಸಮಾರಂಭಕ್ಕೆ ಆಗಮಿಸಿದ ಇವರು ಶತಾಯುಷಿಗಳಾಗಲೆನ್ನುವುದೇ ನಮ್ಮ ಹಾರೈಕೆ.
  • < previous
  • 1
  • ...
  • 173
  • 174
  • 175
  • 176
  • 177
  • 178
  • 179
  • 180
  • 181
  • ...
  • 199
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved