• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಾಜಿ ಸಿಎಂ ಕುಮಾರಸ್ವಾಮಿ ಗೆಲುವಿಗೆ ಒಗ್ಗಟ್ಟಿನಿಂದ ಕೆಲಸ ಮಾಡಿ: ಡಾ.ಎನ್.ಎಸ್.ಇಂದ್ರೇಶ್

Mar 30 2024, 12:51 AM IST
ನಾವೆಲ್ಲೆರು ಚುನಾವಣೆಗೆ ಸೀಮಿತಗೊಳ್ಳದೆ ಜಿಲ್ಲೆಯಲ್ಲಿ ಪಕ್ಷವನ್ನು ಗಟ್ಟಿಯಾಗಿ ಕಟ್ಟಿ, ಬೆಳೆಸಿ ಬಿಜೆಪಿ ಸಿದ್ಧಾಂತದಲ್ಲಿ ಪಕ್ಷ ಸಂಘಟನೆ ಮಾಡುತ್ತಿದ್ದೇವೆ. ಕಾರ್ಯಕರ್ತರ ಬಿಜೆಪಿ ಪಕ್ಷದ ಯೋಜನೆಗಳನ್ನು ಪ್ರತಿ ಮನೆಮನೆಗೂ ತಲುಪಿಸಿ ಜನರಿಗೆ ಅರಿವು ಮೂಡಿಸುವ ಕೆಲಸ ಮಾಡಿ, ಎನ್ ಡಿಎ ಅಭ್ಯರ್ಥಿಯ ಗೆಲುವಿಗೆ ಸಹಕಾರ ನೀಡಿ.

ಲೋಕಾ ಚುನಾವಣೆ ಫಲಿತಾಂಶ ಕಾಂಗ್ರೆಸ್ಸಿಗರ ಅಧಿಕಾರದ ಮದ ಇಳಿಸಲಿದೆ-ಮಾಜಿ ಸಿಎಂ ಬೊಮ್ಮಾಯಿ

Mar 30 2024, 12:51 AM IST
ರಾಜ್ಯದ ಕಾಂಗ್ರೆಸ್ ಸರ್ಕಾರ ಅಧಿಕಾರದ ಮದದಲ್ಲಿದೆ. ಚುನಾವಣೆ ಫಲಿತಾಂಶ ಬಂದ ಬಳಿಕ ಇವರ ಮದ ಇಳಿದು ಕಣ್ಣು ತೆರೆಸಲಿದೆ ಎಂದು ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಸಿಎಂ ಸಿದ್ದು ತವರಲ್ಲಿ ಬಿಜೆಪಿ ಅತೃಪ್ತಿಗೆ ಮದ್ದರೆದ ವಿಜಯೇಂದ್ರ

Mar 29 2024, 12:55 AM IST
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನಲ್ಲಿ ಸಂಚರಿಸಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆಗೆ ಚುರುಕು ಮುಟ್ಟಿಸಿದ್ದಾರೆ.

ಸುರೇಶ್ ಗೆಲವು ಸಾಧಿಸುವುದು ಶತಸಿದ್ದ: ಸಿಎಂ

Mar 29 2024, 12:53 AM IST
ರಾಮನಗರ: ಜನರ ಮಧ್ಯೆ ಇರುವ ಕ್ರಿಯಾಶೀಲ ರಾಜಕಾರಣಿ ಡಿ.ಕೆ.ಸುರೇಶ್ ಬೇಕೆ ಹೊರತು ವೈಟ್ ಕಾಲರ್ ರಾಜಕಾರಣಿ ಡಾ.ಸಿ.ಎನ್. ಮಂಜುನಾಥ್ ಬೇಡ ಎಂಬುದನ್ನು ಕ್ಷೇತ್ರದ ಮತದಾರರು ನಿರ್ಧರಿಸಿ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸಿಎಂ ಪದವಿಯಿಂದ ಕೇಜ್ರಿ ವಜಾ: ದಿಲ್ಲಿ ಹೈಕೋರ್ಟ್‌ ನಕಾರ

Mar 29 2024, 12:49 AM IST
ಮದ್ಯ ಲೈಸೆನ್ಸ್‌ ಹಗರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧಿತರಾಗಿರುವ ಅರವಿಂದ್‌ ಕೇಜ್ರಿವಾಲ್‌ ಅವರನ್ನು ಮುಖ್ಯಮಂತ್ರಿ ಪದವಿಯಿಂದ ವಜಾ ಮಾಡಲು ದೆಹಲಿ ಹೈಕೋರ್ಟ್‌ ನಿರಾಕರಿಸಿದೆ.

ಮೋದಿ, ದೇವೇಗೌಡ ಸುಳ್ಳುಗಾರರು: ಸಿಎಂ ಸಿದ್ದರಾಮಯ್ಯ

Mar 29 2024, 12:48 AM IST
ಈಗ ಪ್ರಧಾನಿ ಮೋದಿ ಹಾಗೂ ಮಾಜಿ ಪ್ರಧಾನಿ ದೇವೇಗೌಡರು ಗಳಸ್ಯ ಕಂಠಸ್ಯ. ಮೋದಿ ಸುಳ್ಳುಗಾರ, ದೇವೇಗೌಡರು ಇನ್ನೊಬ್ಬ ಸುಳ್ಳುಗಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಸಿಎಂ ಸಿದ್ದರಾಮಯ್ಯರಿಂದ ಪಿಎಫ್‌ಐ ಜತೆ ಒಳಒಪ್ಪಂದ: ಮಂಜುಳಾ ಆರೋಪ

Mar 29 2024, 12:48 AM IST
ವಿಧಾನಸೌಧದಲ್ಲೇ ರಾಜ್ಯಸಭೆ ಚುನಾವಣೆ ವೇಳೆ ನಾಸೀರ್‌ ಹುಸೇನ್‌ ಬೆಂಬಲಿಗರು ಪಾಕ್‌ ಪರ ಘೋಷಣೆ ಕೂಗಿದಾಗಲೂ ಸರ್ಕಾರ ಸರಿಯಾದ ಕ್ರಮ ವಹಿಸಲು ಹಿಂದೇಟು ಹಾಕಿತ್ತು.

ಪಂಜಾಬ್ ಸಿಎಂ ಭಗವಂತ ಮಾನ್‌ ದಂಪತಿಗೆ ಹೆಣ್ಣು ಮಗು

Mar 29 2024, 12:45 AM IST
ಪಂಜಾಬಿನ ಮುಖ್ಯಮಂತ್ರಿ ಭಗವಂತ ಮಾನ್‌ ಅವರ ಪತ್ನಿ ಗುರುವಾರ ಹೆಣ್ಣುಮಗುವಿಗೆ ಜನ್ಮ ನೀಡಿದ್ದಾರೆ.

ಕೇಂದ್ರದ ಅನುದಾನಕ್ಕೆ ಸಂಬಂಧಿಸಿದಂತೆ ಬಹಿರಂಗ ಚರ್ಚೆಗೆ ಸಿದ್ಧ:ಸಿಎಂ

Mar 28 2024, 12:58 AM IST
ರಾಜ್ಯಕ್ಕೆ ನೀಡಬೇಕಾದ ತೆರಿಗೆ ಅನ್ಯಾಯ, ಅನುದಾನ ಕಡಿತ ಕುರಿತು ಚರ್ಚಿಸಬೇಕಿದೆ. ಅನುದಾನ ನೀಡುವ ವಿಷಯದಲ್ಲಿ ಕೇಂದ್ರ ಮೌನವಹಿಸಿದೆ. ಬಹಿರಂಗ ಚರ್ಚೆಗೆ ಬಂದರೆ ಯಾವುದು ಸತ್ಯ, ಯಾವುದು ಸುಳ್ಳು ಎಂಬುದು ಗೊತ್ತಾಗಲಿದೆ

ದುರಂಕಾರದ ಮಾತು ಬಿಟ್ಟು, ಕೊಡುಗೆ ನೀಡಿ: ಸಿಎಂ ಸಿದ್ದರಾಮಯ್ಯಗೆ ಮಾಜಿ ಸಿಎಂ ಸಲಹೆ

Mar 28 2024, 12:53 AM IST
ನಾವು ಮೈತ್ರಿ ಮಾಡಿಕೊಂಡಿರುವುದು ಅಧಿಕಾರಕ್ಕಾಗಿ ಅಲ್ಲ. ರಾಜ್ಯದಲ್ಲಿನ ಸಮಸ್ಯೆಗಳ ಪರಿಹಾರಕ್ಕೆ. ಕಾವೇರಿ, ಕೃಷ್ಣ ಸೇರಿದಂತೆ ಅನೇಕ ಸಮಸ್ಯೆಗಳು ಕಣ್ಣ ಮುಂದಿದೆ. ಅದು ಸರಿಯಾಗಬೇಕಾದರೆ ನಾವು ಒಂದಾಗಬೇಕು. ನಮ್ಮದು ಪ್ರಾದೇಶಿಕ ಪಕ್ಷ, ಹಣಕಾಸು ಸಮಸ್ಯೆ ಇದೆ. ಮತ್ತೆ ಮೋದಿ ಅವರು ಪ್ರಧಾನಿ ಆಗುವುದರಿಂದ ರಾಜ್ಯದ ಸಮಸ್ಯೆ ಬಗೆಹರಿಸಿಕೊಳ್ಳಬಹುದು
  • < previous
  • 1
  • ...
  • 174
  • 175
  • 176
  • 177
  • 178
  • 179
  • 180
  • 181
  • 182
  • ...
  • 214
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved