• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅನಂತಕುಮಾರ್‌ ಹೆಗಡೆ ಕೂಡಲೇ ಸಿಎಂ ಕ್ಷಮೆ ಯಾಚಿಸಲಿ: ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ

Jan 15 2024, 01:45 AM IST
ಬಾಗಲಕೋಟೆ: ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಏಕವಚನ ಬಳಸಿದ ಸಂಸದ ಅನಂತಕುಮಾರ್‌ ಹೆಗಡೆ ಕೂಡಲೇ ಸಿಎಂ ಕ್ಷಮೆ ಯಾಚಿಸಬೇಕು ಎಂದು ಸಚಿವ ಆರ್.ಬಿ. ತಿಮ್ಮಾಪುರ ಆಗ್ರಹಿಸಿದರು. ಭಾನುವಾರ ಹೊಸ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯನವರು ಜನರಿಂದ ಆಯ್ಕೆಯಾದ ಮುಖ್ಯಮಂತ್ರಿ. ಅದಕ್ಕೆ ಗೌರವ ಕೊಡ ಬೇಕಾಗಿರೋದು ಎಲ್ಲರ ಧರ್ಮ. ಅನಂತಕುಮಾರ್‌ ಹೆಗಡೆ ಯಾವುದೇ ಪಕ್ಷದಿಂದ ಗೆದ್ದಿರಬಹುದು. ಆ ರೀತಿಯ ಮಾತು ಯಾರಿಗೂ ಶೋಭೆಯಲ್ಲ. ಸಂವಿಧಾನ ಬದಲಾವಣೆ ಮಾಡುತ್ತೇನೆ ಎನ್ನುತ್ತಾರೆ ಸಂವಿಧಾನ ಇವನೊಬ್ಬನಿಗೆ ಬರೆದು ಕೊಟ್ಟಿದ್ದಾರಾ ಎಂದು ಟೀಕಿಸಿದರು.

ಶೋಷಿತರು ಸಂಘಟಿತರಾಗಿ ಹೋರಾಡಿ: ಸಿಎಂ ಸಿದ್ದರಾಮಯ್ಯ

Jan 14 2024, 01:35 AM IST
ದೇವದುರ್ಗ ತಾಲೂಕಿನ ತಿಂಥಣಿ ಬ್ರಿಜ್ ಬಳಿ ಇರುವ ಕಲಬುರಗಿ ವಿಭಾಗೀಯ ಕನಕಗುರುಪೀಠದಲ್ಲಿ ನಡೆಯುತ್ತಿರುವ ಹಾಲುಮತ ಸಾಂಸ್ಕೃತಿಕ ವೈಭವ-2024 ಕಾರ್ಯಕ್ರಮ ಉದ್ಘಾಟನೆ, ಸಾಮಾಜಿಕ-ಧಾರ್ಮಿಕ ನ್ಯಾಯ ಚಿಂತನಾ ಗೋಷ್ಠಿ, ವಿದ್ಯಾರ್ಥಿ ನಿಲಯ ಭೂಮಿ ಪೂಜೆ ಹಾಗೂ ಪ್ರಶಸ್ತಿ ಸಮಾರಂಭವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು.

ಶರಣರು ಎಂದರೆ ಜಾತಿ, ವರ್ಗ ಇಲ್ಲದವರು: ಸಿಎಂ ಸಿದ್ದರಾಮಯ್ಯ

Jan 14 2024, 01:32 AM IST
ಬಾಗಲಕೋಟೆ: ಬಸವಾದಿ ಶರಣರ ಆಶಯದಂತೆ ಜಾತಿ ರಹಿತ ಸಮಾಜ ನಿರ್ಮಾಣ ಶರಣರಿಂದ ಮಾತ್ರ ಸಾಧ್ಯ. ಶರಣ ಎಂದರೆ ಜಾತಿ, ವರ್ಗ ಇಲ್ಲದ್ದು. ಶರಣ ಮೇಳ ಎಂದರೆ ಜಾತಿಯಿಂದ ಮುಕ್ತರಾದ ಮನುಷ್ಯರ ಮೇಳ ಎಂದು ಸಿ.ಎಂ. ಸಿದ್ದರಾಮಯ್ಯ ಹೇಳಿದರು. ಲಿಂಗಾಯತ ಧರ್ಮ ಸಂಸ್ಥಾಪನಾ ದಿನದ ಅಂಗವಾಗಿ ಕೂಡಲಸಂಗಮದಲ್ಲಿ ಆಯೋಜಿಸಿದ್ದ 37ನೇ ಶರಣ ಮೇಳ ಉದ್ಘಾಟಿಸಿ ಮಾತನಾಡಿದರು. ಬಸವಾದಿ ಶರಣರು 12ನೇ ಶತಮಾನದಲ್ಲಿ ಸಾಮಾಜಿಕ ಕ್ರಾಂತಿ ಮಾಡಿದರು. ಪಟ್ಟಭದ್ರ ಹಿತಾಸಕ್ತಿಗಳು ಚಲನೆ ರಹಿತ ಜಾತಿ ವ್ಯವಸ್ಥೆ ರೂಪಿಸಿದ್ದರು. ಇದನ್ನು ವಿರೋಧಿಸಿದ ಬಸವಣ್ಣನವರು ಜಾತಿ, ಆಚರಣೆಗಳು ದೇವರು ಮಾಡಿದ್ದಲ್ಲ ಎಂದು ಸಾರಿದರು.

17 ರಂದು ಸಂಗೊಳ್ಳಿ ಉತ್ಸವ: ಸಿಎಂ ಸಿದ್ದರಾಮಯ್ಯ ಉದ್ಘಾಟನೆ

Jan 14 2024, 01:31 AM IST
ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂಂದ ಜ.17 ರಂದು ಆಚರಿಸಲ್ಪಡುತ್ತಿರುವ ಸಂಗೊಳ್ಳಿ ಉತ್ಸವದ ಅಂಗವಾಗಿ ಸಂಗೊಳ್ಳಿ ಗ್ರಾಮದಲ್ಲಿ ಉತ್ಸವ ಹಾಗೂ ಕಾಂತ್ರಿವೀರ ಸಂಗೊಳ್ಳಿ ರಾಯಣ್ಣ ರಾಕ್‌ ಗಾರ್ಡನ್‌, ಸೈನಿಕ ವಸತಿ ಶಾಲೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಉದ್ಘಾಟಿಸಲಿದ್ದಾರೆ ಎಂದು ಶಾಸಕ ಮಹಾಂತೇಶ ಕೌಜಲಗಿ ಹೇಳಿದರು.

ಮಾಜಿ ಸಿಎಂ ಎಚ್ಡಿಕೆ-ಬಿಜೆಪಿ ನಾಯಕರ ಭೇಟಿ

Jan 13 2024, 01:32 AM IST
ರಾಮನಗರ: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅ‍ವರನ್ನು ಬಿಜೆಪಿ ನಾಯಕರು ಶುಕ್ರವಾರ ಭೇಟಿ ಮಾಡಿ ಚರ್ಚೆ ನಡೆಸಿದರು.

22ರ ಬಳಿಕ ಅಯೋಧ್ಯೆಗೆ ನಾನೂ ಹೋಗ್ತೀನಿ: ಸಿಎಂ

Jan 13 2024, 01:31 AM IST
ಶ್ರೀರಾಮಚಂದ್ರನ ವಿಚಾರದಲ್ಲಿ ನನ್ನ ಯಾವುದೇ ವಿರೋಧ ಇಲ್ಲ. ನಾವೂ ಶ್ರೀರಾಮನ ಭಕ್ತರು. ಜ.22ರ ನಂತರ ನಾನೂ ಅಯೋಧ್ಯೆಗೆ ಹೋಗುತ್ತೇನೆ, ರಾಮಮಂದಿರಕ್ಕೆ ಭೇಟಿ ಕೊಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಕೌಶಲ್ಯಭಿವೃದ್ಧಿ ತರಬೇತಿಗೆ ತಜ್ಞರ ಸಮಿತಿ ರಚನೆ: ಸಿಎಂ ಹೇಳಿಕೆ

Jan 13 2024, 01:30 AM IST
ಕಾಂಗ್ರೆಸ್‌ ಸರ್ಕಾರದ 5ನೇ ಗ್ಯಾರಂಟಿ ಯುವನಿಧಿ ಯೋಜನೆ ಜಾರಿ ಕಾರ್ಯಕ್ರಮ ಶಿವಮೊಗ್ಗ ಜಿಲ್ಲೆ ಮಟ್ಟಿಗೆ ಐತಿಹಾಸಿಕ ದಿನವಾಗಲಿದೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಉದ್ಯೋಗ ಪಡೆಯಲು ಅನುಕೂಲ ಆಗುವಂತೆ ಯುವ ಸಮುದಾಯಕ್ಕೆ ಕೌಶಲ್ಯಭಿವೃದ್ಧಿ ತರಬೇತಿ ನೀಡುವ ಸಂಬಂಧ ತಜ್ಞರ ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶಿವಮೊಗ್ಗದಲ್ಲಿ ಹೇಳಿದ್ದಾರೆ.

ಶಿಕ್ಷಕರ ಬೇಡಿಕೆ ಬಗ್ಗೆ ಸಿಎಂ ಬಳಿ ಚರ್ಚೆ: ಮಧು ಬಂಗಾರಪ್ಪ

Jan 12 2024, 01:46 AM IST
ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ 6 ಮತ್ತು 8ನೇ ತರಗತಿಗೆ ಪದೋನ್ನತಿಗೆ ಸಚಿವ ಸಂಪುಟದಲ್ಲಿ ಚರ್ಚಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಗಮನಕ್ಕೆ ತರುವೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.

ಪರಿಶಿಷ್ಟರಿಗೆ ಸಿಎಂ ಹುದ್ದೆ ವಿಚಾರ ಈಗ ಅಪ್ರಸ್ತುತ: ಸಚಿವ ಕೆ.ಎನ್.ರಾಜಣ್ಣ

Jan 10 2024, 01:46 AM IST
ಸದ್ಯಕ್ಕೆ ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಹಾಗಾಗಿ ಪರಿಶಿಷ್ಟರಿಗೆ ಮುಖ್ಯಮಂತ್ರಿ ಹುದ್ದೆ ವಿಚಾರ ಅಪ್ರಸ್ತುತ. ಈಗ ಡಿಸಿಎಂ ಹುದ್ದೆಗಳು ಮಾತ್ರ ಖಾಲಿ ಇದ್ದು, ಯಾರು ಬೇಕಾದರೂ ಉಪ ಮುಖ್ಯಮಂತ್ರಿ ಆಗಬಹುದು. ಸಿಎಂ ಹುದ್ದೆ ಖಾಲಿಯಾದ ಮೇಲೆ ಪರಿಶಿಷ್ಟರ ಮಾಡಬೇಕಾ, ಅಲ್ಪಸಂಖ್ಯಾತರ ಮಾಡಬೇಕಾ, ಹಿಂದುಳಿದವರಿಗೆ ಸಿಎಂ ಮಾಡಿ ಅವಕಾಶ ನೀಡಬೇಕಾ ಎಂಬ ತೀರ್ಮಾನವಾಗುತ್ತದೆ.

12ರಂದು ಯುವನಿಧಿಗೆ ಸಿಎಂ ಚಾಲನೆ, ಯುವಸಮೂಹ ಪಾಲ್ಗೊಳ್ಳಲಿ: ಮಂಜುನಾಥಗೌಡ

Jan 10 2024, 01:46 AM IST
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ಐದನೇ ಗ್ಯಾರಂಟಿ ಯುವನಿಧಿ ಭರವಸೆ ಈಡೇರಿಸುವ ಉತ್ಸಾಹದಲ್ಲಿದ್ದು, ಸಕಲ ಸಿದ್ಧತೆ ಮಾಡಿಕೊಂಡಿದೆ. ಶಿವಮೊಗ್ಗದಲ್ಲಿ ಜ.12ರಂದು ಸಿಎಂ ಯೋಜನೆಗೆ ಚಾಲನೆ ನೀಡಲಿದ್ದಾರೆ. ಯುವಸಮೂಹ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಾಗರದಲ್ಲಿ ಕಾಂಗ್ರೆಸ್ ಮುಖಂಡ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಆರ್.ಎಂ. ಮಂಜುನಾಥ ಗೌಡ ಮನವಿ ಮಾಡಿದ್ದಾರೆ.
  • < previous
  • 1
  • ...
  • 174
  • 175
  • 176
  • 177
  • 178
  • 179
  • 180
  • 181
  • 182
  • ...
  • 190
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved