• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಜಯಪುರದಲ್ಲಿ ಸೈಕ್ಲಿಂಗ್ ಅಕಾಡೆಮಿಗೆ ಸಿಎಂ ಜತೆ ಚರ್ಚೆ: ಎಂ.ಬಿ.ಪಾಟೀಲ

Jan 10 2024, 01:46 AM IST
ನಾಲ್ಕು ದಿನಗಳ 28ನೇ ರಾಷ್ಟ್ರೀಯ ರೋಡ್ ಸೈಕ್ಲಿಂಗ್ ಚಾಂಪಿಯನಶಿಪ್‌ಗೆ ಸಚಿವ ಎಂಬಿಪಾ ಚಾಲನೆ ನೀಡಿ ಮಾತನಾಡಿ, ವಿಜಯಪುರದಲ್ಲಿ ಸೈಕ್ಲಿಂಗ್ ಅಕಾಡೆಮಿಗೆ ಸಿಎಂ ಜತೆ ಚರ್ಚೆ ಮಾಡುವುದಾಗಿ ಹೇಳಿದ್ದಾರೆ.

ದೇವೇಗೌಡರಿಗೆ ಪ್ರಧಾನಿ, ಕುಮಾರಸ್ವಾಮಿಗೆ ಸಿಎಂ ಪಟ್ಟ ನೀಡಿದ್ದು ಕಾಂಗ್ರೆಸ್ ಎಂದ ಶಾಸಕ ಪಿಎಂ ನರೇಂದ್ರಸ್ವಾಮಿ

Jan 09 2024, 02:00 AM IST
ಈಗ ಬಿಜೆಪಿಯ ಜಾತಿ ಪಕ್ಷದಲ್ಲಿ ಮೈತ್ರಿಯಲ್ಲಿರುವ ಕುಮಾರಣ್ಣ ಅವರಿಗೆ ಮುಂದೆ ಬಿಜೆಪಿಯಿಂದ ಮೂರು ನಾಮಗಳು ಸಿಗಬಹುದೆನೊ?, ಕುಂಟುಂಬ ರಾಜಕಾರಣ ಮಾಡಿ ತಮ್ಮ ಪುತ್ರನ ಮಂಡ್ಯಕ್ಕೆ ತಂದು ನಿಲ್ಲಿಸಿ ಮಂಡ್ಯ ಜಿಲ್ಲೆಗೆ 8 ಸಾವಿರ ಕೋಟಿ ರು. ಅನುದಾನ ನೀಡಿದ್ದೇನೆ ಎಂದರು. ಆದರೆ, ಆ ಹಣವನ್ನು ಸಹ ನೀಡಲಿಲ್ಲ.

ಬಸವಣ್ಣ ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಲು ಸಂಪುಟ ಸಭೆಯಲ್ಲಿ ಚರ್ಚೆ: ಸಿಎಂ ಸಿದ್ಧರಾಮಯ್ಯ

Jan 09 2024, 02:00 AM IST
ಗೃಹಕಚೇರಿ ಕೃಷ್ಣಾದಲ್ಲಿ ನಡೆದ ವಿವಿಧ ಸಮುದಾಯಗಳ ಮಠಾಧೀಶರು, ಪ್ರಗತಿಪರ ಚಿಂತಕರ ಸಭೆಯಲ್ಲಿ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ, ಚರ್ಚಿಸಿ ಸೂಕ್ತ ತೀರ್ಮಾನ ಕೈಕೊಳ್ಳಲಾಗುವುದು ಎಂದು ಸಿಎಂ ಭರವಸೆ.

ಮುಚ್ಚುವ ಹಂತದಲ್ಲಿದ್ದ ಡಿಸಿಸಿ ಬ್ಯಾಂಕಿಗೆ ಹಾಲಪ್ಪ ಆಚಾರ ಜೀವಕಳೆ ತಂದ್ರು- ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ

Jan 08 2024, 01:45 AM IST
1980ರಿಂದ ಸ್ನೇಹಿತರಾದ ಮಾಜಿ ಹಾಲಪ್ಪ ಆಚಾರ ಸಹಕಾರ ಕ್ಷೇತ್ರದಲ್ಲಿ ಒಳ್ಳೆ ಕೆಲಸ ಮಾಡುತ್ತಾ ಇದ್ದರು. ಆಗ ಮಸಬಹಂಚಿನಾಳ ಸೊಸೈಟಿ ಬೆಳೆಸಿದರು. 1996-97ರಲ್ಲಿ ನಾನು ವಸತಿ, ನಗರಾಭಿವೃದ್ಧಿ ಸಚಿವ ಆಗಿದ್ದೆ. ಆಗ ಲೋಕಸಭೆ ಚುನಾವಣೆಗೆ ನಿಂತು ಸಂಸದ ಆದೆ. ಆ ವೇಳೆ ಆಗ ಆರ್‌ಡಿಸಿಸಿ ಬ್ಯಾಂಕಿನ ವ್ಯವಸ್ಥೆ ಸರಿಯಾಗಿಲ್ಲ ಎಂದು ಹಾಲಪ್ಪ ಆಚಾರ ನನ್ನ ಗಮನಕ್ಕೆ ತಂದರು.

ಮುಚ್ಚುವ ಹಂತದಲ್ಲಿದ್ದ ಡಿಸಿಸಿ ಬ್ಯಾಂಕಿಗೆ ಹಾಲಪ್ಪ ಆಚಾರ ಜೀವಕಳೆ ತಂದ್ರು- ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ

Jan 08 2024, 01:45 AM IST
1980ರಿಂದ ಸ್ನೇಹಿತರಾದ ಮಾಜಿ ಹಾಲಪ್ಪ ಆಚಾರ ಸಹಕಾರ ಕ್ಷೇತ್ರದಲ್ಲಿ ಒಳ್ಳೆ ಕೆಲಸ ಮಾಡುತ್ತಾ ಇದ್ದರು. ಆಗ ಮಸಬಹಂಚಿನಾಳ ಸೊಸೈಟಿ ಬೆಳೆಸಿದರು. 1996-97ರಲ್ಲಿ ನಾನು ವಸತಿ, ನಗರಾಭಿವೃದ್ಧಿ ಸಚಿವ ಆಗಿದ್ದೆ. ಆಗ ಲೋಕಸಭೆ ಚುನಾವಣೆಗೆ ನಿಂತು ಸಂಸದ ಆದೆ. ಆ ವೇಳೆ ಆಗ ಆರ್‌ಡಿಸಿಸಿ ಬ್ಯಾಂಕಿನ ವ್ಯವಸ್ಥೆ ಸರಿಯಾಗಿಲ್ಲ ಎಂದು ಹಾಲಪ್ಪ ಆಚಾರ ನನ್ನ ಗಮನಕ್ಕೆ ತಂದರು.

ಜೆಡಿಎಸ್‌ ಶಾಸಕರಿಗೆ ಸಿಎಂ, ಡಿಸಿಎಂ ಮತ್ತೆ ಗಾಳ: ಎಚ್‌ಡಿಕೆ

Jan 08 2024, 01:45 AM IST
ಸಿಎಂ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜೆಡಿಎಸ್‌ ಶಾಸಕರಿಗೆ ಆಮಿಷ ಒಡ್ಡಿ ಸೆಳೆಯಲು ಯತ್ನಿಸಿದ್ದಾರೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆಪಾದಿಸಿದ್ದಾರೆ.

ಯು ಟರ್ನ್ ಹೊಡೆವ ಪ್ರಧಾನಿ ನರೇಂದ್ರ ಮೋದಿ: ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ

Jan 08 2024, 01:45 AM IST
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಭಾರತದ ಆರ್ಥಿಕ ನೀತಿ ಗಟ್ಟಿಗೊಳಿಸಿದರು. ಅವರಷ್ಟು ಆರ್ಥಿಕ ನೀತಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರುವುದಿಲ್ಲ. ಮನಮೋಹನ್ ಸಿಂಗ್ ಪ್ರತಿ ಆರ್ಥಿಕ ಪಾಯಿಂಟ್ ಸಹ ಪ್ರಶಂಸನೀಯ.

ಸಹಕಾರ ಸಂಸ್ಥೆ ರಾಜಕೀಯದಲ್ಲಿ ವಂಶ ಪರಂಪರೆ ಹೆಚ್ಚಳ: ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ

Jan 08 2024, 01:45 AM IST
ಗದಗ ಜಿಲ್ಲೆಯ ಕನಗಿನಹಾಳ ಗ್ರಾಮದಲ್ಲಿ ೧೯೦೫ರಲ್ಲಿ ಸಿದ್ದನಗೌಡ ಪಾಟೀಲ್ ಸ್ಥಾಪಿಸಿದ್ದು, ಇದು ಹೆಮ್ಮರವಾಗಿ ಬೆಳೆದಿದೆ. ರಾಜ್ಯವು ಸಹಕಾರ ಕ್ಷೇತ್ರದಲ್ಲಿ ೩ನೇ ಸ್ಥಾನದಲ್ಲಿದೆ. ೪೬ ಸಾವಿರ ವಿವಿಧೋದ್ದೇಶ ಸಹಕಾರ ಸಂಘಗಳಿದ್ದು, ೨.೫ ಕೋಟಿ ಜನರು ಸದಸ್ಯರಿದ್ದಾರೆ.

ಸಿಎಂ ಸಿದ್ದರಾಮಯ್ಯಗೆ ಜಾತಿಗಣತಿ ವರದಿ ಸ್ವೀಕಾರಿಸುವಂತೆ ಸ್ವಾಮೀಜಿಗಳ ಒತ್ತಡ

Jan 07 2024, 01:30 AM IST
ಜಾತಿ ಗಣತಿಯನ್ನು ಸ್ವೀಕರಿಸುವಂತೆ ಕೋರಿ ವಿವಿಧ ಮಠಗಳ ಸ್ವಾಮೀಜಿಗಳು ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಇದನ್ನು ಕಾನೂನು ಸಲಹೆ ಪಡೆದು ಮುನ್ನಡೆಯುತ್ತೇನೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಸಿಎಂ ಸಿದ್ದರಾಮಯ್ಯ ಸಂಧಾನ ಸಭೆ ಯಶಸ್ವಿ ಅತಿಥಿ ಬೋಧಕರ ಮುಷ್ಕರ ಅಂತ್ಯ

Jan 07 2024, 01:30 AM IST
ಬಹುದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಅತಿಥಿ ಉಪನ್ಯಾಸಕರ ಮುಷ್ಕರ ಶನಿವಾರ ಅಂತ್ಯವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅತಿಥಿ ಉಪನ್ಯಾಸಕರ ವೇತನವನ್ನು 8000ದವರೆಗೆ ಏರಿಕೆ ಮಾಡುವ ಭರವಸೆಯನ್ನು ನೀಡಿದ್ದಾರೆ.
  • < previous
  • 1
  • ...
  • 175
  • 176
  • 177
  • 178
  • 179
  • 180
  • 181
  • 182
  • 183
  • ...
  • 190
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved