• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಈಡಿಗ ಸಮುದಾಯಕ್ಕೆ ಮೆಡಿಕಲ್‌, ಎಂಜಿನಿಯರಿಂಗ್‌ ಕಾಲೇಜು : ಸಿಎಂ ಭರವಸೆ

Sep 08 2025, 11:33 AM IST

ಈಡಿಗ ಸಮುದಾಯ ಕಾರ್ಯೋನ್ಮುಖವಾದರೆ ಎಂಜನಿಯರಿಂಗ್‌ ಕಾಲೇಜಷ್ಟೇ ಅಲ್ಲ, ಮೆಡಿಕಲ್‌ ಕಾಲೇಜನ್ನೂ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಪ್ರತಾಪ್‌ಗೆ ಕೋರ್ಟ್‌ನಲ್ಲೇ ಉತ್ತರ ನೀಡುತ್ತೇವೆ: ಸಿಎಂ

Sep 07 2025, 06:06 AM IST

‘ರಾಜಕೀಯ ದುರುದ್ದೇಶದಿಂದ ಬಾನು ಮುಷ್ತಾಕ್‌ ಅವರು ನಾಡಹಬ್ಬ ಉದ್ಘಾಟಿಸುವುದನ್ನು ಬಿಜೆಪಿಯವರು ವಿರೋಧಿಸುತ್ತಿದ್ದಾರೆ. ಸರ್ಕಾರ ರಾಜಕೀಯವಾಗಿ ಉತ್ತರ ನೀಡುವ ಜತೆಗೆ ಕೋರ್ಟಿನಲ್ಲೂ ಪ್ರತ್ಯುತ್ತರ ನೀಡಲಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬ್ಯಾಲೆಟ್ ಪೇಪರ್, ಬಿಜೆಪಿಗೆ ಭಯವೇಕೆ: ಸಿಎಂ

Sep 07 2025, 01:00 AM IST
ಮತಯಂತ್ರಗಳ ಬಗ್ಗೆ ಅನುಮಾನವಿದೆ. ಮತಗಳ್ಳತನವಾಗುತ್ತಿರುವ ಬಗ್ಗೆ ರಾಹುಲ್ ಗಾಂಧಿ ಅವರು ದೇಶಾದ್ಯಂತ ಹೋರಾಟ ಮಾಡುತ್ತಿಲ್ಲವೆ. ಇದಕ್ಕಾಗಿಯೇ ಬ್ಯಾಲೆಟ್ ಪೇಪರ್ ಅಳವಡಿಸುವುದಕ್ಕೆ ಮುಂದಾಗಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಕೃಷ್ಣೆ ಭೂ ಪರಿಹಾರ ವಾರದಲ್ಲಿ ನಿಗದಿ: ಸಿಎಂ

Sep 07 2025, 01:00 AM IST
ಕೃಷ್ಣಾ ಮೇಲ್ದಂಡೆ ಯೋಜನೆಗಾಗಿ ಭೂಸ್ವಾಧೀನ ಪಡಿಸಿಕೊಳ್ಳಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನಡೆಸಿದ ಸಭೆ ಬಹುತೇಕ ಫಲಪ್ರದವಾಗಿದ್ದು, ಮುಂದಿನ ವಾರ ದರ ನಿಗದಿ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಜಿಎಸ್ಟಿ ಕಡಿತದ ಲಾಭ ಜನರಿಗೆ ಸಿಗುವಂತಾಗಲಿ: ಸಿಎಂ ಆಶಯ

Sep 06 2025, 10:05 AM IST

ಜಿಎಸ್‌ಟಿ ಸರಳೀಕರಣದ ನಿರ್ಧಾರದಿಂದ ರಾಜ್ಯಕ್ಕೆ 15,000 ದಿಂದ 20,000 ಕೋಟಿ ರು. ನಷ್ಟ ಉಂಟಾಗಲಿದೆ. ಆದರೂ ಜನಸಾಮಾನ್ಯರ ಮೇಲಿನ ಆರ್ಥಿಕ ಭಾರ ತಗ್ಗಿಸುವ ಸಲುವಾಗಿ ಈ ನಿರ್ಧಾರ ಸ್ವಾಗತಿಸುತ್ತೇವೆ.

ಸಿಎಂ ಕಾವೇರಿ ನಿವಾಸಕ್ಕೆ ಸ್ಟಿಕ್ಕರ್ ಅಂಟಿಸಿದ ಹಿಂ.ವರ್ಗಗಳ ಆಯೋಗ

Sep 06 2025, 09:55 AM IST

ರಾಜ್ಯದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಸೆ.22 ರಿಂದ ಅ.7ವರೆಗೆ ಹಮ್ಮಿಕೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಅಂಗವಾಗಿ ಸಮೀಕ್ಷೆಗೆ ಮನೆ ಪಟ್ಟಿ ಮಾಡಿರುವ ಸ್ಟಿಕ್ಕರ್‌ ಅನ್ನು ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸ ಕಾವೇರಿಗೆ ಅಂಟಿಸಲಾಯಿತು.

ಸಿಎಂ ಕಾರಿಂದ ಸಂಚಾರ ನಿಯಮ ಉಲ್ಲಂಘನೆ: ₹2,000 ದಂಡ ಬಾಕಿ?

Sep 06 2025, 08:05 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಳಸುವ ಸರ್ಕಾರಿ ಕಾರಿನ ಮೇಲೆ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ದಂಡ ಬಾಕಿ ಉಳಿದಿದೆ ಎಂಬ ಮಾಹಿತಿ ಬೆಳಕಿಗೆ

ಕೃಷ್ಣೆಗೆ ಇಂದು ಸಿಎಂ ಗಂಗಾಪೂಜೆ, ಬಾಗಿನ

Sep 06 2025, 02:00 AM IST

 ರಾಜ್ಯ ಸರ್ಕಾರದ ಪ್ರಮುಖ ನೀರಾವರಿ ಯೋಜನೆಯಲ್ಲೊಂದಾಗಿರುವ ಕೃಷ್ಣಾ ಮೇಲ್ದಂಡೆ ಯೋಜನೆ ಕೇಂದ್ರ ಸ್ಥಾನ ಆಲಮಟ್ಟಿಯ ತುಂಬಿದ ಕೃಷ್ಣೆಯ ಜಲಧಿಗೆ ಶನಿವಾರ ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ ಎಂದು ವಿಜಯಪುರ ಜಿಲ್ಲಾಧಿಕಾರಿ ಆನಂದ.ಕೆ ಹೇಳಿದರು.

ಪರಧರ್ಮ ಸಹಿಷ್ಣತೆ ಸಂವಿಧಾನದ ಆಶಯ : ಸಿಎಂ

Sep 06 2025, 01:00 AM IST
ಪರಧರ್ಮ ಸಹಿಷ್ಣುತೆ ಸಂವಿಧಾನದ ಮೂಲ‌ ಆಶಯವಾಗಿದ್ದು, ಸಂವಿಧಾನ ಪಾಲನೆಯೇ ನಮ್ಮೆಲ್ಲರ ಗುರಿಯಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಮುಂದಿನ ವರ್ಷ ಮಕ್ಕಳಿಗೆ ನೋಟ್ ಪುಸ್ತಕ : ಸಿಎಂ

Sep 06 2025, 01:00 AM IST
ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯ ಸರ್ಕಾರಿ ಶಾಲಾ ಮಕ್ಕಳಿಗೆ ಪಠ್ಯ ಪುಸ್ತಕಗಳ ಜತೆಗೆ ನೋಟ್ ಪುಸ್ತಕಗಳನ್ನೂ ವಿತರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 214
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved