• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಎಂ ಹೇಮಂತ್‌ ಸೊರೇನ್‌ ಬಂಧನ: ಜಾರ್ಖಂಡ್‌ ಹೈಡ್ರಾಮ!

Feb 01 2024, 02:01 AM IST

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆರೋಪಿಯಾಗಿರುವ ಜಾರ್ಖಂಡ್‌ ಮುಕ್ತಿ ಮೋರ್ಚಾ (ಜೆಎಂಎಂ) ಕಾರ್ಯಾಧ್ಯಕ್ಷ ಹೇಮಂತ್‌ ಸೊರೇನ್‌ ಅವರನ್ನು 3 ದಿನಗಳ ಹೈಡ್ರಾಮಾ ಬಳಿಕ ಜಾರಿ ನಿರ್ದೇಶನಾಲಯ (ಇ.ಡಿ.) ಬುಧವಾರ ರಾತ್ರಿ 10 ಗಂಟೆ ಸುಮಾರಿಗೆ ಬಂಧಿಸಿದೆ.

ಸಿಎಂ ಹಿಂದುಳಿದವರಾಗಿದ್ದಕ್ಕೆ ಸನ್ಮಾನ ಬೇಡ ಎನ್ನುತ್ತಿರಾ?

Feb 01 2024, 02:01 AM IST
ಡಾ.ಬಿ.ಆರ್.ಅಂಬೇಡ್ಕರ್‌ ಅವರ ಹೆಸರಲ್ಲಿ ಭ್ರಷ್ಟಾಚಾರ ಮಾಡುವುದು ಎಷ್ಟು ಸರಿ? ಎಂದು ಶಾಸಕ ಸಿ.ಎಸ್‌. ನಾಡಗೌಡ ಅವರು ಮಾಜಿ ಶಾಸಕ ಎ.ಎಸ್‌.ಪಾಟೀಲ ನಡಹಳ್ಳಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಫೆ.3ಕ್ಕೆ ಹೊನ್ನಾಳಿಯಲ್ಲಿ ಸಿಎಂ ಸಿದ್ದುರಿಂದ ಕನಕದಾಸರ ಪ್ರತಿಮೆ ಅನಾವರಣ

Feb 01 2024, 02:00 AM IST
ಫೆ.3ರಂದು ದಾವಣಗೆರೆಯಲ್ಲಿ ಎರಡು ದಿನದ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ನಂತರ ಹೆಲಿಕಾಪ್ಟರ್ ಮೂಲಕ ಹೊನ್ನಾಳಿಗೆ ಆಗಮಿಸಿ ಕನಕ ಪ್ರತಿಮೆ ಅನಾವರಣಗೊಳಿಸಿ ನಂತರ ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು ಎಂದು ಜಿಲ್ಲಾಧಿಕಾರಿ ಎಂ.ವಿ.ವೆಂಕಟೇಶ್ ತಿಳಿಸಿದರು.

ಜಾರ್ಖಂಡ್‌ ಸಿಎಂ ಇಂದು ಅರೆಸ್ಟ್‌ ? ಪತ್ನಿ ಹೊಸ ಸಿಎಂ ?

Jan 31 2024, 02:23 AM IST
ಜಾರ್ಖಂಡ್‌ನಲ್ಲಿ ಮುಖ್ಯಮಂತ್ರಿ ಹೇಮಂತ್‌ ಸೋರೆನ್‌ ಮತ್ತು ಬಿಹಾರದಲ್ಲಿ ಮಾಜಿ ಉಪಮುಖ್ಯಮಂತ್ರಿ ತೇಜ್‌ ಪ್ರತಾಪ್‌ ಯಾದವ್‌ ಅವರನ್ನು ಜಾರಿ ನಿರ್ದೇಶನಾಲಯ ತೀವ್ರ ವಿಚಾರಣೆಗೊಳಪಡಿಸಿದ್ದು, ಸದ್ಯದಲ್ಲೇ ಬಂಧಿಸುವ ಸಾಧ್ಯತೆಯಿದೆ.

ರಾಷ್ಟ್ರಪತಿ ಕುರಿತು ಸಿಎಂ ಕೀಳು ಮಾತು ಖಂಡನೀಯ

Jan 31 2024, 02:22 AM IST
ಚಿತ್ರದುರ್ಗದಲ್ಲಿ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಹಮ್ಮಿಕೊಂಡ ಶೋಷಿತ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶೋಷಿತ ಸಮುದಾಯದಿಂದ ಬಂದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಬಗ್ಗೆ ಕೀಳು ಭಾಷೆ ಬಳಸಿರುವುದು ಖಂಡನೀಯವಾಗಿದೆ. ಮುಖ್ಯಮಂತ್ರಿ ಅವರಿಗೆ ಘನತೆ ತರುವ ವಿಷಯವಲ್ಲ ಎಂದು ಭಾರತೀಯ ಜನತಾ ಪಕ್ಷದ ಮಹಿಳಾ ಮಂಡಲ ಅಧ್ಯಕ್ಷೆ ಸಾವಿತ್ರಿ ಕಲ್ಯಾಣಶೆಟ್ಟಿ ತಿಳಿಸಿದ್ದಾರೆ.

ತಾಕತ್ತಿದ್ದರೆ ಸಿಎಂ ಜಾತಿಗಣತಿ ವರದಿ ಜಾರಿ ಮಾಡಲಿ: ಎಚ್‌ಡಿಕೆ

Jan 31 2024, 02:22 AM IST
ಜಾತಿಗಣತಿಯ ಕಾಂತರಾಜು ವರದಿಯನ್ನು ಹಿಡಿದುಕೊಂಡು ಪ್ರತಿದಿನ ಭಾಷಣ ಮಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾಕತ್ತು ಇದ್ದರೆ ಆ ವರದಿಯನ್ನು ಸ್ವೀಕರಿಸಿ ಜಾರಿ ಮಾಡಲಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ನೇರ ಸವಾಲು ಹಾಕಿದ್ದಾರೆ.

ಏಮ್ಸ್ ಸ್ಥಾಪನೆಗೆ ಸಿಎಂ ಮನವಿ; ಹೋರಾಟಕ್ಕೆ ಬಲ

Jan 31 2024, 02:16 AM IST
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಸಿಎಂ ಸಿದ್ದರಾಮಯ್ಯ ಪತ್ರ. ರಾಯಚೂರಿನಲ್ಲಿ ಕಳೆದ 628 ದಿನಗಳಿಂದ ಏಮ್ಸ್‌ಗಾಗಿ ಹೋರಾಟ ನಡೆಸುತ್ತಿರುವ ಜನಪ್ರತಿನಿಧಿಗಳು ಹಾಗೂ ಹೋರಾಟಗಾರರಿಗೆ ಆನೆ ಬಲ ತಂದು ಕೊಟ್ಟಿದೆ.

ಫೆ.10ರಂದು ಬಿಹಾರ ಸಿಎಂ ನಿತೀಶ್‌ ವಿಶ್ವಾಸಮತ ಯಾಚನೆ

Jan 31 2024, 02:16 AM IST
ಬಿಜೆಪಿಯೊಂದಿಗೆ ಸೇರಿ ಹೊಸ ಸರ್ಕಾರ ರಚಿಸಿರುವ ನಿತೀಶ್‌ ಕುಮಾರ್‌ ಅವರು ಬಿಹಾರ ವಿಧಾನಸಭೆಯಲ್ಲಿ ಫೆ.10ರಂದು ವಿಶ್ವಾಸಮತ ಯಾಚನೆ ಮಾಡಲಿದ್ದಾರೆ.

ಈ ಬಾರಿಯ ಬಜೆಟ್‌ ಗಾತ್ರ ₹3.80 ಲಕ್ಷ ಕೋಟಿ: ಸಿಎಂ ಸಿದ್ದರಾಮಯ್ಯ

Jan 30 2024, 02:06 AM IST

 2024-25ನೇ ಸಾಲಿನಲ್ಲಿ 3.80 ಲಕ್ಷ ಕೋಟಿ ರು. ಬಜೆಟ್ ಮಂಡಿಸಲು ಯೋಜನೆ ರೂಪಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಜಿಎಎಫ್‌ಎಕ್ಸ್‌ನಲ್ಲಿ 30 ಸಾವಿರ ಉದ್ಯೋಗ ಸೃಷ್ಟಿ: ಸಿಎಂ ಸಿದ್ದರಾಮಯ್ಯ

Jan 30 2024, 02:04 AM IST

ಕರ್ನಾಟಕ ರಾಜ್ಯವು 2028ರ ವೇಳೆಗೆ 30,000 ಉದ್ಯೋಗ ಸೃಷ್ಟಿ ಮೂಲಕ ಅನಿಮೇಷನ್‌ ಹಾಗೂ ಗೇಮಿಂಗ್‌, ಕಾಮಿಕ್ಸ್ ಕ್ಷೇತ್ರದ ಜಾಗತಿಕ ಲೀಡರ್‌ ಆಗುವ ಗುರಿ ಹೊಂದಿದೆ.

  • < previous
  • 1
  • ...
  • 176
  • 177
  • 178
  • 179
  • 180
  • 181
  • 182
  • 183
  • 184
  • ...
  • 199
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved