• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಷ್ಟ್ರಪತಿಗೆ ಏಕವಚನ: ಸಿಎಂ ರಾಜೀನಾಮೆಗೆ ಎಚ್‌ಡಿಕೆ ಆಗ್ರಹ

Jan 29 2024, 01:30 AM IST
ಢೋಂಗಿ ಪ್ರಜಾಪ್ರಭುತ್ವವಾದಿಯ ಅಸಲಿ ಮುಖ ಬೆಳಕಿಗೆ ಬಂದಿದೆ. ರಾಜೀನಾಮೆ ನೀಡದಿದ್ದರೆ ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ವಜಾಗೊಳಿಸಲಿ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಸಿಎಂ ಆಗಮನ ಸ್ಥಳ ಪರಿಶೀಲಿಸಿದ ಎಸ್ಪಿ ಸೋನಾವಣೆ

Jan 28 2024, 01:18 AM IST
ವಿಜಯಪುರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ ಅವರು ಯಾವುದೇ ಭದ್ರತಾ ಲೋಪವಾಗದಂತೆ ಮುನ್ನೆಚ್ಚರಿಕೆಯಾಗಿ ಶನಿವಾರ ಸ್ಥಳ ಪರಿಶೀಲನೆ ನಡೆಸಿದರು.

ಸಿದ್ದರಾಮಯ್ಯ ಸಿಎಂ ಆಗದೆ ಇದ್ದಿದ್ರೆ ಗ್ಯಾರೆಂಟಿ ಜಾರಿ ಅಸಾಧ್ಯ

Jan 28 2024, 01:16 AM IST
ಸಿದ್ದರಾಮಯ್ಯ ಸಿಎಂ ಆಗದೆ ಇದ್ದಿದ್ರೆ,ಬೇರೆ ಯಾರೇ ಆಗಿದ್ರೆ ರಾಜ್ಯದಲ್ಲಿ ಐದು ಗ್ಯಾರಂಟಿ ಜಾರಿಗೆ ತರಲು ಆಗುತ್ತಿರಲಿಲ್ಲ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌ ಹೇಳಿದರು.

ಗ್ಯಾರಂಟಿ ಯೋಜನೆಗಳಿಂದ ರಾಜ್ಯಕ್ಕೆ ಆರ್ಥಿಕ ಹೊಡೆತವಿಲ್ಲ: ಸಿಎಂ ಆರ್ಥಿ‍ಕ ಸಲಹೆಗಾರ ಬಸವರಾಜ ರಾಯರಡ್ಡಿ

Jan 27 2024, 01:21 AM IST
ಲಕ್ಷ್ಮಣ ಸವದಿ ಅವರೇ ಹೇಳಿದ್ದಾರೆ, ಬಿಜೆಪಿಗೆ ಹೋಗಲ್ಲ ಅಂತ. ಯಾರು ಹೋಗ್ತಾರೋ ಬಿಡ್ತಾರೋ ಗೊತ್ತಿಲ್ಲ. ಕಾಂಗ್ರೆಸ್ ಬಿಟ್ಟು ಶಾಸಕರು ಹೋಗ್ತಾರೆ ಅನ್ನುವುದು ಊಹಾಪೋಹ. ನಮ್ಮ ಶಾಸಕರ ಸಂಖ್ಯಾಬಲ ಹೆಚ್ಚಾಗಿದೆ. ಯಾರು ಪಕ್ಷ ಬಿಟ್ಟು ಹೋಗುವುದಿಲ್ಲ. ಸರ್ಕಾರ ಬೀಳಿಸಲು ಯಾರಿಂದಲೂ ಸಾಧ್ಯ ಇಲ್ಲ ಎಂದು ಪುನರುಚ್ಚರಿಸಿದರು.

ಸಂವಿಧಾನ ವಿರೋಧಿಗಳ ಬಗ್ಗೆ ಎಚ್ಚರ ವಹಿಸಿ: ಸಿಎಂ ಸಿದ್ದರಾಮಯ್ಯ

Jan 27 2024, 01:20 AM IST

ಸಮಾಜದಲ್ಲಿ ಬದಲಾವಣೆ ಒಪ್ಪದೆ ಅಸಮಾನತೆ ಪೋಷಿಸುವವರು, ಸಂವಿಧಾನ ಬದಲಾಯಿಸುವ ಹುನ್ನಾರ ನಡೆಸುವವರ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ವಿಶ್ವದಲ್ಲೇ ನಮ್ಮದು ಶ್ರೇಷ್ಠ ಸಂವಿಧಾನ: ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ

Jan 27 2024, 01:17 AM IST
ಜಾತಿ ಧರ್ಮದ ಹೆಸರಿನಲ್ಲಿ ಎಂದೂ ರಾಜಕಾರಣ ಮಾಡಬಾರದು. ನಮ್ಮ ದೇಶ ಜಾತ್ಯಾತೀತ ರಾಷ್ಟ್ರವಾಗಿದೆ. ಆದರೆ ಜಾತಿ ವ್ಯವಸ್ಥೆ ಇನ್ನು ತಾಂಡವವಾಡುತ್ತಿದೆ. ಇದರ ನಿರ್ಮೂಲನೆಗೆ ಎಲ್ಲರೂ ಕೈ ಜೋಡಿಸುವ ಮೂಲಕ ಜಾತಿ ರಹಿತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಮುಂದಾಗಬೇಕು.

29ರಿಂದ ತುಳು 8ನೇ ಪರಿಚ್ಛೇದ ಸೇರ್ಪಡೆಗಾಗಿ ಸಿಎಂ, ಪಿಎಂಗೆ ಪತ್ರ ಅಭಿಯಾನ

Jan 27 2024, 01:16 AM IST
ತುಳುವನ್ನು ಅಧಿಕೃತ ಭಾಷೆಯಾಗಿ ಘೋಷಣೆ ಮಾಡುವ ಮೂಲಕ 8ನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸಬೇಕು ಎಂದು ಆಗ್ರಹಿಸಿ ಜನರ ಮೂಲಕ ಮುಖ್ಯಮಂತ್ರಿ ಮತ್ತು ಪ್ರಧಾನಿಗೆ ಪತ್ರ ಅಭಿಯಾನ ನಡೆಸಲು ಮಂಗಳೂರು ಉತ್ತರದ ಮಾಜಿ ಶಾಸಕ ಮೊಹಿದ್ದೀನ್‌ ಬಾವ ಮುಂದಾಗಿದ್ದಾರೆ. ಈ ಅಭಿಯಾನ ಜ.29ರಿಂದ ಫೆ.2ರವರೆಗೆ ನಡೆಯಲಿದೆ.

ಯುಸಿಸಿ ಕರಡು ಸಿದ್ಧ, ಶೀಘ್ರ ಸರ್ಕಾರಕ್ಕೆ ಹಸ್ತಾಂತರ: ಉತ್ತರಾಖಂಡ ಸಿಎಂ ಧಾಮಿ

Jan 27 2024, 01:16 AM IST
ವಿಧಾನಸಭೆ ಅಧಿವೇಶನದ ಬಳಿಕ ಯುಸಿಸಿ ಕರಡು ಜಾರಿಗೆ ಕ್ರಮ ಕೈಗೊಳ್ಳುವುದಾಗಿ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್‌ ಸಿಂಗ್‌ ಧಾಮಿ ತಿಳಿಸಿದ್ದಾರೆ.

ನಾವು ಮಾತುಗಾರರಲ್ಲ, ಕೆಲಸಗಾರರು: ಸಿಎಂ ಸಿದ್ದರಾಮಯ್ಯ

Jan 27 2024, 01:16 AM IST

ವಚನ ಭಂಗಕ್ಕಿಂತ ದೊಡ್ಡ ದೇಶದ್ರೋಹ ಮತ್ತೊಂದಿಲ್ಲ. ಭರವಸೆಗಳನ್ನು ನೀಡಿ ಚುನಾವಣೆಯಲ್ಲಿ ಜಯಗಳಿಸಿರುವ ನಮಗೆ ಅದನ್ನು ಉಳಿಸಿಕೊಳ್ಳುವ ಜವಾಬ್ದಾರಿಯೂ ಇದೆ. ಇದನ್ನು ನಾವು ಮರೆತಿಲ್ಲ. ನಾವು ಮಾತುಗಾರರಲ್ಲ, ಕೆಲಸಗಾರರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ರಾಜ್ಯದಲ್ಲಿ ಒಂದು ತಿಂಗಳ ಕಾಲ ಸಂವಿಧಾನ ಜಾಗೃತಿ ಜಾಥಾ: ಸಿಎಂ

Jan 26 2024, 02:00 AM IST
ರಾಜ್ಯದಲ್ಲಿ ಒಂದು ತಿಂಗಳ ಕಾಲ ಸಂವಿಧಾನ ಜಾಗೃತಿ ಜಾಥಾ: ಸಿಎಂ
  • < previous
  • 1
  • ...
  • 178
  • 179
  • 180
  • 181
  • 182
  • 183
  • 184
  • 185
  • 186
  • ...
  • 199
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved